Secular TV
Friday, January 27, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Siddaramaiah: ಸಿದ್ದರಾಮಯ್ಯನವರೇ ನೀವೊಬ್ಬ ಮಾಜಿ ಸಿಎಂ, ಹಿಟ್ ಆ್ಯಂಡ್ ರನ್ ನಿಮಗೆ ಶೋಭೆ ತರುವುದಿಲ್ಲ – ಶಾಸಕ ಬಿ. ಹರ್ಷವರ್ಧನ್ ತಿರುಗೇಟು

Secular TVbySecular TV
A A
Reading Time: 1 min read
Siddaramaiah: ಸಿದ್ದರಾಮಯ್ಯನವರೇ ನೀವೊಬ್ಬ ಮಾಜಿ ಸಿಎಂ, ಹಿಟ್ ಆ್ಯಂಡ್ ರನ್ ನಿಮಗೆ ಶೋಭೆ ತರುವುದಿಲ್ಲ – ಶಾಸಕ ಬಿ. ಹರ್ಷವರ್ಧನ್ ತಿರುಗೇಟು
0
SHARES
Share to WhatsappShare on FacebookShare on Twitter

ಮೈಸೂರು: (ನ.12): Siddaramaiah: ನಂಜನಗೂಡು – ಒಬ್ಬ ಮಾಜಿ ಮುಖ್ಯಮಂತ್ರಿಯಾಗಿ ನೀವು ಹಗುರವಾಗಿ ಮಾತನಾಡಬೇಡಿ. ನಿಮ್ಮಲ್ಲಿ ಮಾಹಿತಿಯ(Information) ಕೊರತೆ ಇದ್ದರೆ ಬೇರೆಯವರಿಂದ ಮಾಹಿತಿ ಪಡೆದುಕೊಳ್ಳಿ. ಅದನ್ನು ಬಿಟ್ಟು ಹಿಟ್ ಆಂಡ್ ರನ್(Hit and Run) ರೀತಿಯ ವರ್ತನೆ ನಿಮಗೆ ಶೋಭೆ ತರುವುದಿಲ್ಲ ಎಂದು ನಂಜನಗೂಡು ಶಾಸಕ ಬಿ.ಹರ್ಷವರ್ಧನ್(B Harshavardhan) ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ನಾನು ಕೊಟ್ಟ ದುಡ್ಡು:
ನಂಜನಗೂಡು ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ(Development) ಕೆಲಸಗಳೆಲ್ಲ ನಾನು ಮುಖ್ಯಮಂತ್ರಿಯಾಗಿದ್ದಾಗ ಕೊಟ್ಟಿರುವ ದುಡ್ಡಿನದ್ದು ಎನ್ನುವ ಸಿದ್ದರಾಮಯ್ಯನವರ ಹೇಳಿಕೆಗೆ(Statement) ಹರ್ಷವರ್ಧನ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

Siddaramaiah

ನಿಮ್ಮ ಗೌರವಕ್ಕೆ ಧಕ್ಕೆ ತರಬೇಡಿ:
ನಿಮ್ಮ ಸರಕಾರ ಇದ್ದಾಗ ಕೊಟ್ಟ(Fund) ಅನುದಾನವನ್ನು ಈಗಲೂ ಬಳಸಲು ಸಾಧ್ಯವಿದೆಯೇ? ಶಾಸಕರಾಗಿರುವ ನಿಮ್ಮ ಮಗನೂ ನೀವು ಕೊಟ್ಟ ಅನುದಾನದ(Grant) ಕೆಲಸವನ್ನೇ ಈಗಲೂ ಮಾಡಿಸುತ್ತಿದ್ದಾರಾ? ನಮ್ಮಂತ ಯುವ, ಉತ್ಸಾಹಿ ಶಾಸಕರಿಗೆ( Guidance) ಮಾರ್ಗದರ್ಶನ ಮಾಡುವ ಬದಲು ಇಂತಹ ತೀರಾ ಕೀಳು ಮಟ್ಟದ ಹೇಳಿಕೆಗಳಿಂದ ನಿಮ್ಮ (Respect)ಗೌರವಕ್ಕೂ ದಕ್ಕೆ ತಂದುಕೊಳ್ಳಬೇಡಿ, ಜನರನ್ನೂ ದಾರಿ ತಪ್ಪಿಸಬೇಡಿ.

ಶಾಸಕರೆಲ್ಲ ದುಡ್ಡು ಮಾಡುತ್ತಿದ್ದಾರೆ:
ಹೊಸದಾಗಿ ಆಯ್ಕೆಯಾಗಿರುವ ಶಾಸಕರೆಲ್ಲ ದುಡ್ಡು ಮಾಡುತ್ತಿದ್ದಾರೆ ಎನ್ನುವ ರೀತಿಯಲ್ಲಿ ನೀವು ಮಾತನಾಡಿದ್ದೀರಿ. ಈ ಮಾತು ನಿಮ್ಮ ಮಗನಿಗೂ ಅನ್ವಯಿಸುತ್ತಾ ಎಂದು (Question)ಪ್ರಶ್ನಿಸಿರುವ ಅವರು, ನಾವು ಯುವ ಶಾಸಕರು (social service)ಸಮಾಜ ಸೇವೆಯ ಉದ್ದೇಶದಿಂದ (Political)ರಾಜಕೀಯಕ್ಕೆ ಬಂದವರು.

ನಮ್ಮನ್ನು ಪ್ರೋತ್ಸಾಹಿಸಿ ಒಳ್ಳೆಯ ಮಾತುಗಳನ್ನಾಡಿ ಕೆಲಸಕ್ಕೆ ಮಾರ್ಗದರ್ಶನ ನೀಡಿ. ಅದನ್ನು ಬಿಟ್ಟು ಆಧಾರ (Proof)ರಹಿತ ಹೇಳಿಕೆಗಳನ್ನು ಕೊಡಬೇಡಿ ಎಂದು ಸಿದ್ದರಾಮಯ್ಯ ಅವರಿಗೆ ಹರ್ಷವರ್ಧನ್ ಮನವಿ ಮಾಡಿದ್ದಾರೆ.

B Harshavardhan

ಖರ್ಚಿನ ಬಗ್ಗೆ ಶ್ವೇತಾ ಪತ್ರ ಕೊಡುತ್ತೇನೆ:
ನಾನು ಮುಂದಿನ(Election) ಚುನಾವಣೆಗೆ ಹೋಗುವ 6 ತಿಂಗಳ ಮೊದಲು,(my term) ನನ್ನ ಅವಧಿಯಲ್ಲಿ ಎಷ್ಟು ಹಣ ತಂದಿದ್ದೇನೆ? ಯಾವ (department)ಇಲಾಖೆಯಿಂದ ತಂದಿದ್ದೇನೆ? ಎಲ್ಲಿ ಖರ್ಚು ಮಾಡಿದ್ದೇನೆ ಎನ್ನುವ ಎಲ್ಲವುಗಳ ಕುರಿತು ಶ್ವೇತ ಪತ್ರ ತಂದೇ ಜನರ ಮುಂದೆ ಹೋಗುತ್ತೇನೆ. ಸುಮ್ಮನೇ ಮತ ಕೇಳುವುದಿಲ್ಲ ಎಂದು ಹರ್ಷವರ್ಧನ್ ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿಗಳಿಂದ ಅನುದಾನ ತಂದಿದ್ದೇನೆ:
ಎಚ್.ಡಿ.ಕುಮಾರಸ್ವಾಮಿ ಅವರು (H D Kumaraswamy) ಮುಖ್ಯಮಂತ್ರಿಯಾಗಿದ್ದಾಗ ಅವರನ್ನು ಹಾಗೂ ಬೇರೆ ಬೇರೆ ಮಂತ್ರಿಗಳನ್ನು (Minister)ಭೇಟಿಯಾಗಿ ನಾನು 120 ಕೋಟಿ ರೂ.ಗಳಿಗಿಂತ ಹೆಚ್ಚು ಅನುದಾನ ತಂದಿದ್ದೇನೆ. ನುಗು ಯೋಜನೆಗೆ (Nugu Project) ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದಾಗ ಬಜೆಟ್ ನಲ್ಲಿ(Budget) ಮಂಜೂರಾತಿ ನೀಡಿದ್ದರು.

ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದೇನೆ:
ನಂತರ ಬಿ.ಎಸ್.ಯಡಿಯೂರಪ್ಪ(B S Yadiyurappa) ಅವರು ಮುಖ್ಯಮಂತ್ರಿಗಳಾಗಿದ್ದಾಗ ಹಣ ಬಿಡುಗಡೆ ಮಾಡಿದ್ದಾರೆ. ಇದಲ್ಲದೆ ಯಡಿಯೂರಪ್ಪನವರು ಕ್ಷೇತ್ರದ ಇನ್ನೂ ಹಲವಾರು ಯೋಜನೆಗಳಿಗೆ(Grants) ಅನುದಾನ ಒದಗಿಸಿದ್ದಾರೆ. ವಿಶೇಷವಾಗಿ, ಒಳಚರಂಡಿಯಂತಹ (Fundamental)ಮೂಲಭೂತ ಸಮಸ್ಯೆಗಳಿಗೆ ಒತ್ತು ನೀಡಿ ನಾನು ಕೆಲಸ ಮಾಡಿಸುತ್ತಿದ್ದೇನೆ.

ಕ್ಷೇತ್ರದಲ್ಲಿ ಜ್ವಲಂತವಾಗಿದ್ದ ಈ ಸಮಸ್ಯೆಗಳು ಬಹುತೇಕ ಪರಿಹಾರವಾಗಿವೆ. ಇದರಿಂದಾಗಿಯೇ( Nanjanagud Constituency) ನಂಜನಗೂಡು ಕ್ಷೇತ್ರ ಇಂದು ಮಾದರಿಯಾಗಿ ಅಭಿವೃದ್ಧಿಗೊಂಡಿದೆ ಎಂದು ಹರ್ಷವರ್ಧನ್ ವಿವರಿಸಿದ್ದಾರೆ.

ನಿಮ್ಮ ಸರ್ಕಾರ ಯಾವುದೇ ಕೆಲಸ ಉಳಿಸಿಕೊಂಡಿಲ್ಲ:
ಕ್ಷೇತ್ರದ ನೀರಾವರಿ ಯೋಜನೆಗಳಿಗೆ ( Irrigation) ಕುಮಾರಸ್ವಾಮಿಯವರ ಸರಕಾರ ಮಂಜೂರಾತಿ ನೀಡಿದೆ. ಇದ್ಯಾವುದೂ (By-election)ಉಪಚುನಾವಣೆ ವೇಳೆ ಬಂದಿರುವುದಲ್ಲ. ಇದಕ್ಕೆ ಎಲ್ಲ ಅಂಕಿ ಅಂಶಗಳು ನನ್ನ ಬಳಿ ಇವೆ. ನಿಮ್ಮ ಸರಕಾರದ ಯಾವ ಕೆಲಸವನ್ನೂ ಉಳಿಸಿಕೊಂಡಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ನಂಜನಗೂಡು ಕಲೆಕ್ಷನ್ ಸೆಂಟರ್(Collection Center) ಎಂದು ಹೇಳಿದ್ದೀರಿ. ನಿಮ್ಮ ಸರಕಾರವಿರುವಾಗ ಮೈಸೂರಿನಲ್ಲಿ ಎಲ್ಲಿ ಕಲೆಕ್ಷನ್ ಸೆಂಟರ್ ಮಾಡಿಕೊಂಡಿದ್ರಿ ಎನ್ನುವುದು ನಮಗೆ ಗೊತ್ತಿರುವ ಸಂಗತಿ ಎಂದು ಅವರು ಚಾಟಿ ಬೀಸಿದ್ದಾರೆ.

123 ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಮಿನಿ ವಿಧಾನಸೌಧ, (Mini Vidhanasouda)ಹೈಟೆಕ್ ಬಸ್ ನಿಲ್ದಾಣ, ಪ್ರಥಮ ದರ್ಜೆ ಕಾಲೇಜು ಇವೆಲ್ಲ 2008ರಲ್ಲೇ ಮಂಜೂರಾಗಿತ್ತು. ಇದಕ್ಕೆ ( MP V. Shrinivas Prasad)ಸಂಸದ ವಿ. ಶ್ರೀನಿವಾಸ ಪ್ರಸಾದ ಅವರು ನಿಮ್ಮ ಸರಕಾರದಲ್ಲಿ ಕಂದಾಯ ಸಚಿವರಾಗಿದ್ದ (Revenue Minister)ಸಂದರ್ಭದಲ್ಲಿ ಹಣ ಬಿಡುಗಡೆ ಮಾಡಿಸಿದರು.

ಈ ವಿಷಯವಾಗಿ ಬಹಿರಂಗವಾಗಿ ನಿಮ್ಮ ಜೊತೆಗೆ ಚರ್ಚೆಗೆ ನಾನು ಸಿದ್ದನಿದ್ದೇನೆ. ಇವೆಲ್ಲವುಗಳ(Credit) ಕ್ರೆಡಿಟ್ ಶ್ರೀನಿವಾಸ ಪ್ರಸಾದ ಅವರಿಗೆ ಸಲ್ಲುತ್ತದೆ. ಹಾಗಾಗಿ ನೀವು ಜನರ ದಾರಿ ತಪ್ಪಿಸುವ ಕೆಲಸ ಮಾಡಬೇಡಿ. ನಂಜನಗೂಡಿನ ಜನರು ಬುದ್ದಿವಂತರಿದ್ದಾರೆ. ಎಲ್ಲವನ್ನೂ ಗಮನಿಸುತ್ತಾರೆ.

ನನ್ನನು ಏಕೆ ಟಾರ್ಗೆಟ್ ಮಾಡಿದ್ದೀರಾ?
ನೀವು ಸಾಕಷ್ಟು ತಿಳಿದಿರುವವರು, ತಿಳಿದುಕೊಂಡೇ ಸಾರ್ವಜನಿಕರ ಮುಂದೆ ಬರುವವರು. ಆದರೆ ಈ ವಿಷಯದಲ್ಲಿ(Subject) ಯಾಕೆ ಈ ರೀತಿ ಆಧಾರ ರಹಿತ ಹೇಳಿಕೆಗಳನ್ನು ನೀಡುತ್ತಿದ್ದೀರಿ ಅರ್ಥವಾಗುತ್ತಿಲ್ಲ. ಯಾರಾದರೂ ತಮ್ಮ ದಾರಿ ತಪ್ಪಿಸಿದ್ದಾರೋ ಗೊತ್ತಾಗುತ್ತಿಲ್ಲ. ಈ ವಿಷಯದಲ್ಲಿ ಸರಿಯಾದ(Collect information) ಮಾಹಿತಿ ಸಂಗ್ರಹಿಸಿ ಹೇಳಿಕೆಗಳನ್ನು ನೀಡುವುದು ಒಳಿತು. ನಾನು ಮೀಸಲು ಕ್ಷೇತ್ರದಿಂದ ಬಂದಿದ್ದೇನೆ ಎನ್ನುವ ಕಾರಣಕ್ಕೆ ನೀವು ನನ್ನನ್ನು ಈ ರೀತಿ (Target) ಟಾರ್ಗೆಟ್ ಮಾಡುತ್ತಿರುವುದು ಎಷ್ಟು ಸರಿ? ಎಂದು ಹರ್ಷವರ್ಧನ್ ಪ್ರಶ್ನಿಸಿದ್ದಾರೆ.

RECOMMENDED

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ
Entertainment

Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ

December 15, 2022
BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ
Uncategorized

BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ

December 14, 2022
Next Post
ಭಾರತದ ಬರ್ಡ್ ಮ್ಯಾನ್ ಸಲೀಂ ಅಲಿ ಬಗ್ಗೆ ನಿಮಗೆಷ್ಟು ಗೊತ್ತು?

ಭಾರತದ ಬರ್ಡ್ ಮ್ಯಾನ್ ಸಲೀಂ ಅಲಿ ಬಗ್ಗೆ ನಿಮಗೆಷ್ಟು ಗೊತ್ತು?

ವಿಶ್ವ ನ್ಯುಮೋನಿಯಾ ದಿನದ ವಿಶೇಷತೆ ಏನು?

ವಿಶ್ವ ನ್ಯುಮೋನಿಯಾ ದಿನದ ವಿಶೇಷತೆ ಏನು?

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist