Secular TV
Sunday, January 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

World Diabetes Day: ಸರಿಯಾದ ಜೀವನ ಶೈಲಿಯಿಂದ ಮಧುಮೇಹವನ್ನು ತಡೆಯಬಹುದು

Secular TVbySecular TV
A A
Reading Time: 1 min read
World Diabetes Day: ಸರಿಯಾದ ಜೀವನ ಶೈಲಿಯಿಂದ  ಮಧುಮೇಹವನ್ನು ತಡೆಯಬಹುದು
0
SHARES
Share to WhatsappShare on FacebookShare on Twitter

World Diabetes Day: (ನ.14) ಇಂದು ವಿಶ್ವ ಮಧುಮೇಹ ದಿನ. ಭಾರತ ದೇಶದಲ್ಲಿ ಸುಮಾರು 63 ಮಿಲಿಯನ್ ಜನರು ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದಾರೆ ಹಾಗೂ ಸಂಖ್ಯೆಯೂ ಹೆಚ್ಚುತ್ತಿದೆ ಎಂದು ಅಂತರಾಷ್ಟ್ರೀಯ ಮಧುಮೇಹ ಒಕ್ಕೂಟ (international diabetes federation) ವರದಿ ನೀಡಿದೆ.

ದೇಶದಲ್ಲಿ ಸುಮಾರು 77 ಮಿಲಿಯನ್ ಜನರಿಗೆ ಮಧುಮೇಹ ಪೂರ್ವ (Pre Diabetes) ಕಾಯಿಲೆ ಇದೆ ಇದರಲ್ಲಿ ರಕ್ತದಲ್ಲಿನ ಸಕ್ಕರೆಯ ಪ್ರಮಾಣವು ಸಾಮಾನ್ಯಕ್ಕಿಂತ ಹೆಚ್ಚಿರುತ್ತದೆ. ಈ ಹಂತದಲ್ಲಿ ಸರಿಯಾದ ಆರೋಗ್ಯ ಕ್ರಮಗಳನ್ನು ರೂಡಿಸಿಕೊಂಡರೆ ಮುಂದಕ್ಕೆ ಸಕ್ಕರೆ ಕಾಯಿಲೆ ಬರುವ ಕಷ್ಟಗಳನ್ನು ತಡೆಯಬಹುದು.

ಮಧುಮೇಹಿಗಳ ಸಂಖ್ಯೆಯ ಹೆಚ್ಚಾಗುತ್ತಿರುವುದರಿಂದ ನಮ್ಮ ದೇಶವನ್ನು (Diabetes Capital of the World )ಡಯಾಬಿಟಿಕ್ಸ್ ಕ್ಯಾಪಿಟಲ್ ಆಫ್ ದಿ ವರ್ಲ್ಡ್ ಎಂದು ಕರೆಯಲಾಗುತ್ತದೆ.

ಸರಿಯಾದ ಸಮಯಕ್ಕೆ ಪತ್ತೆಹಚ್ಚದಿದ್ದರೆ ಅಥವಾ ಸಕ್ಕರೆ ಕಾಯಿಲೆಯಿರುವವರು ನಿಯಂತ್ರಣದಲ್ಲಿಟ್ಟುಕೊಳ್ಳಲು ಇದ್ದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ.
ಮೂತ್ರಪಿಂಡದ ವೈಫಲ್ಯ,(Heart Attack) ಹೃದಯಾಘಾತ ,ಪಾರ್ಶ್ವವಾಯು ನರಗಳ ತೊಂದರೆ ಕಣ್ಣಿನಲ್ಲಿ ರೆಟಿನಾಗೆ ತೊಂದರೆಯಾಗಿ ಕುರುಡುತನ ಸಾಧ್ಯತೆಯಿರುತ್ತದೆ.

ಸಕ್ಕರೆ ಕಾಯಿಲೆ ಇರುವವರಲ್ಲಿ ಅವರ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಅಗತ್ಯಕಿಂತ ಹೆಚ್ಚಾಗಿರುತ್ತದೆ. ಇನ್ಸುಲಿನ್ ಕೊರತೆಯಿಂದಾಗಿ ಅಥವಾ ಇನ್ಸುಲಿನ್ ಸರಿಯಾಗಿ ಕೆಲಸ ಮಾಡದೆ ಇರುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗಬಹುದು.

ಸಕ್ಕರೆ ಕಾಯಿಲೆ ಬರುವುದಕ್ಕೆ ಪ್ರಮುಖ ಕಾರಣಗಳು:

  • ದೇಹದ ತೂಕ ಹೆಚ್ಚಾಗಿರುವುದು.
  • ಅಧಿಕ ಕ್ಯಾಲೋರಿ ಸಕ್ಕರೆ ಕೊಬ್ಬಿನಂಶ ಇರುವ ಆಹಾರ ಸೇವನೆ ಮಾಡುವುದು.
  • ವ್ಯಾಯಾಮವಿಲ್ಲದೆ ಇರುವುದು.
  • ಅಧಿಕ ಮಾನಸಿಕ ಒತ್ತಡ
  • ವಂಶಪಾರಂಪರ್ಯವಾಗಿ ಬಂದಿರಬಹುದು.
  • ನಿದ್ದೆಯ ಕೊರತೆ ಇತ್ಯಾದಿ ಪ್ರಮುಖ ಕಾರಣಗಳಿಂದ ಸಕ್ಕರೆ ಕಾಯಿಲೆ ಬರುವ ಸಾಧ್ಯತೆಗಳು ಇರುತ್ತದೆ.

ಮಧುಮೇಹ ಇರುವವರು ಏನು ಮಾಡಬೇಕು?

  • ನಿಯಮಿತವಾದ ವಾಕಿಂಗ್ ಮಾಡಬೇಕು.
  • ವೈದ್ಯರು ನೀಡಿರುವ ಮಾತ್ರೆಗಳು ಮತ್ತು ಆಹಾರ ಕ್ರಮವನ್ನು ಸರಿಯಾದ ಸಮಯದಲ್ಲಿ ತೆಗೆದುಕೊಳ್ಳಬೇಕು.
    ಇನ್ಸುಲಿನ್ ತೆಗೆದುಕೊಳ್ಳುವ ಸರಿಯಾದ ವಿಧಾನವನ್ನು ಕಲಿತುಕೊಳ್ಳಬೇಕು.
  • ವೈದ್ಯರ ಸಲಹೆ ಮೇರೆಗೆ ಹೃದಯ ಕಣ್ಣು ಪಾದ ಕೊಲೆಸ್ಟ್ರಾಲ್ ಪ್ರಮಾಣ ಕಿಡ್ನಿ ರಕ್ತದಲ್ಲಿರುವ ಸಕ್ಕರೆ ಪ್ರಮಾಣದ ಪರೀಕ್ಷೆಗಳನ್ನು ಮಾಡಿಸಬೇಕು.
  • ಗ್ಲುಕೋಮೀಟರ್ ಯಂತ್ರವನ್ನು ಬಳಸಿ ಮನೆಯಲ್ಲೇ ಸಕ್ಕರೆಯಂಶ ಪರೀಕ್ಷೆ ಮಾಡಿಕೊಳ್ಳಿ.
  • ವಾಂತಿ ಹೊಟ್ಟೆನೋವು ಜ್ವರ ಉಸಿರಾಟ ತೊಂದರೆ ಅಥವಾ ಎದೆನೋವು ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಭೇಟಿಯಾಗಿ.
  • ಸಕ್ಕರೆ ಕಾಯಿಲೆ ಇರುವವರು ಯಾವ ಆಹಾರವನ್ನು ಸೇವಿಸಬೇಕು?
    ಕ್ಯಾಲರಿಗಳು ನಿಯಮಿತ ಹಾಗೂ ನಿಗದಿತ ಪ್ರಮಾಣದಲ್ಲಿ ಸೇವಿಸಿ.
  • ವೈದ್ಯರು ಮಧುಮೇಹಿಗಳಿಗೆ ಆಹಾರ ಕ್ರಮಗಳನ್ನು ನೀಡುತ್ತಾರೆ ಆ ರೀತಿಯ ಆಹಾರವನ್ನು ತೆಗೆದುಕೊಳ್ಳಿ.
  • ಕೊಬ್ಬಿನಂಶವಿರುವ ಸಕ್ಕರೆ ಇರುವ ಪದಾರ್ಥಗಳನ್ನು ತ್ಯಜಿಸಿ.
  • ಸರಿಯಾದ ಸಮಯಕ್ಕೆ ಆಹಾರಗಳನ್ನು ಸೇವಿಸಿ. ಸೊಪ್ಪು ತರಕಾರಿಯನ್ನು ಸೇವಿಸಿ.
  • ಧೂಮಪಾನ ಮದ್ಯಪಾನದಿಂದ ದೂರವಿರಿ
  • ನಾರಿನಾಂಶ ಪ್ರಮಾಣ ಹೆಚ್ಚಿರುವ ಆಹಾರಗಳನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿ. ಇದರಿಂದ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಬಹುದು ಹಾಗೂ ತೂಕ ಇಳಿಸಲು ಸಹಕಾರಿಯಾಗುತ್ತದೆ.
  • ಕೆಲವರಿಗೆ ಎಲ್ಲಾ ತರಕಾರಿಗಳು ಸೂಕ್ತವಾಗುವುದಿಲ್ಲ. ಹಾಗಾಗಿ ವೈದ್ಯರ ಬಳಿ ಯಾವ ತರಕಾರಿ ತಿಂದರೆ ಒಳ್ಳೆಯದು ಎಂದು ತಿಳಿದುಕೊಳ್ಳಿ
  • ಹಾಗಲಕಾಯಿ ರಸದಿಂದ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಬಹುದು.
  • ಜಂಕ್ ಫುಡ್, ಕರಿದ ಪದಾರ್ಥಗಳಿಂದ ದೂರವಿರಿ.

ಸಕ್ಕರೆ ಕಾಯಿಲೆ ಇರುವವರು ತಮ್ಮ ಆರೋಗ್ಯವನ್ನು ಯಾವಾಗಲೂ ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಇಲ್ಲದಿದ್ದಲ್ಲಿ ಅಪಾಯಕ್ಕೆ ಕಟ್ಟಿಟ್ಟಬುತ್ತಿಯಾಗುತ್ತದೆ.

RECOMMENDED

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Next Post
Weekend Lockdown : ರಾತ್ರಿ 9ಗಂಟೆಯೋಳಗೆ ಕಲ್ಯಾಣ ಮಂಟಪ ಸೇರಿಕೊಳ್ಳಿ, ಅನಗತ್ಯ ಹೊರ ಬಂದ್ರೆ ಅರೆಸ್ಟ್

Bit Coin Scam: ಶ್ರೀಕಿ ಖಾತೆಯಿಂದ ಬಿಟ್ ಕಾಯಿನ್ ವರ್ಗಾವಣೆ ಆಗಿಲ್ಲ: ಪೊಲೀಸ್ ಆಯುಕ್ತರ ಸ್ಪಷ್ಟನೆ

Children’s Day Special: ‘ನಾಳೆಯ ದಿನ ನಿಮ್ಮದು’ ಮಕ್ಕಳ ದಿನಾಚರಣೆಯ ಇತಿಹಾಸ ತಿಳಿದುಕೊಳ್ಳೋಣ

Children's Day Special: 'ನಾಳೆಯ ದಿನ ನಿಮ್ಮದು' ಮಕ್ಕಳ ದಿನಾಚರಣೆಯ ಇತಿಹಾಸ ತಿಳಿದುಕೊಳ್ಳೋಣ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist