Secular TV
Tuesday, January 31, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Children’s Day Special: ‘ನಾಳೆಯ ದಿನ ನಿಮ್ಮದು’ ಮಕ್ಕಳ ದಿನಾಚರಣೆಯ ಇತಿಹಾಸ ತಿಳಿದುಕೊಳ್ಳೋಣ

Secular TVbySecular TV
A A
Reading Time: 1 min read
Children’s Day Special: ‘ನಾಳೆಯ ದಿನ ನಿಮ್ಮದು’ ಮಕ್ಕಳ ದಿನಾಚರಣೆಯ ಇತಿಹಾಸ ತಿಳಿದುಕೊಳ್ಳೋಣ
0
SHARES
Share to WhatsappShare on FacebookShare on Twitter

Children’s Day Special(ನ.14): ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು (Jawaharlal Neharu)ಅವರ ಜನ್ಮದಿನವಾಗಿ ಇಂದು (Baal Diwas)ಬಾಲ ದಿವಸ್ ಅಥವಾ (Children’s Day)ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ.

ಶಾಲೆಯಲ್ಲಿ ಮಕ್ಕಳ ದಿನಾಚರಣೆ ಬಂದರೆ ಸಾಕು ಹಬ್ಬ! ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕುರಿತು ಮಾಡುವ ಭಾಷಣ, ನೃತ್ಯ ಹಾಡು, ಆಟೋಟಗಳನ್ನು ಆಡುತ್ತಿದ್ದ ನೆನಪು ಎಂದಿಗೂ ಕಾಡುತ್ತದೆ.

1951 ರಲ್ಲಿ ವಿಶ್ವಸಂಸ್ಥೆಯ ಒಂದು ಯೋಜನೆ ಅಡಿಯಲ್ಲಿ(England) ಇಂಗ್ಲೆಂಡ್ನ ಮಕ್ಕಳ ಕಲ್ಯಾಣಕ್ಕಾಗಿ ವಿ.ಎಂ ಕುಲಕರ್ಣಿ ಎನ್ನುವವರು ಶ್ರಮಿಸುತ್ತಿದ್ದರು. ಆ ದಿನಗಳಲ್ಲಿ ಬಡ ಮಕ್ಕಳ (Development)ಅಭಿವೃದ್ಧಿಗಾಗಿ ನಿಧಿ ಸಂಗ್ರಹಕ್ಕಾಗಿ ರಾಣಿ ಎಲಿಜಬೆತ್ 2 ಅವರ ಜನ್ಮದಿನವನ್ನು ತ್ವಚ ದಿನಾಚರಣೆಯನ್ನಾಗಿ ಆಚರಿಸುತ್ತಾ ಹಣ ಸಂಗ್ರಹ ಲಾಗುತ್ತಿತ್ತು.

Children’s Day

ಇದೇ ಸಂದರ್ಭದಲ್ಲಿ ಕುಲಕರ್ಣಿ ಅವರ ಮನಸ್ಸು ಭಾರತೀಯರ ಮಕ್ಕಳ ಸ್ಥಿತಿ ಕಡೆಗೆ ವಾಲಿತು. ಭಾರತದಲ್ಲಿಯೂ ಮಕ್ಕಳಿಗಾಗಿ ಧನ ಸಂಗ್ರಹಿಸಿ(Special Program) ವಿಶೇಷ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ವಿಶ್ವಸಂಸ್ಥೆಯಲ್ಲಿ ಮನವಿ ಸಲ್ಲಿಸಿದರು.

ಭಾರತದ ಮೊದಲ ಪ್ರಧಾನ ಮಂತ್ರಿಯಾಗಿದ್ದ ನೆಹರು ಅವರ(birthday) ಜನ್ಮದಿನದ ಶುಭಾಶಯ ದಿನ ಬೇರೊಂದಿಲ್ಲ ಎಂದು ಅಭಿಪ್ರಾಯವನ್ನು ಮುಂದಿಟ್ಟರು.

Tomorrow is Yours

ಮಕ್ಕಳೊಂದಿಗೆ ಮಗುವಾಗುತ್ತಿದ್ದ ನೆಹರು ಅವರು ಅತ್ಯಂತ ಸಂತೋಷದಿಂದ ತನ್ನ ಜನ್ಮದಿನವನ್ನು ಮಕ್ಕಳ ದಿನಾಚರಣೆಯನ್ನು ಆಚರಿಸಲು ಒಪ್ಪಿಕೊಂಡರು. ಇದೇ ರೀತಿ 1951ರಲ್ಲಿ ನವಂಬರ್ 14 ರಂದು ಭಾರತದಲ್ಲಿ(Children’s Day) ಮಕ್ಕಳ ದಿನಾಚರಣೆ ಆರಂಭವಾಯಿತು
1889 ರಲ್ಲಿ ಜನಿಸಿದ ಜವಾಹರಲಾಲ್ ನೆಹರು ಅವರನ್ನು ಮಕ್ಕಳು ಪ್ರೀತಿಯಿಂದ (Chacha) ಚಾಚಾ ಎಂದು ಕರೆಯುತ್ತಿದ್ದರು.

ಮಕ್ಕಳ ಮೇಲಿರುವ ಅಪಾರ ಪ್ರೀತಿಯಿಂದ ನೆಹರು ಅವರು 1955 ರಲ್ಲಿ (Children’s Film Society of India )ಚಿಲ್ಡ್ರನ್ಸ್ ಫಿಲಂ ಸೊಸೈಟಿ ಆಫ್ ಇಂಡಿಯಾವನ್ನು ಮಕ್ಕಳಿಗಾಗಿಯೇ ಸ್ಥಾಪಿಸಿದರು. ಜವಾಹರಲಾಲ್ ನೆಹರು ಯಾವಾಗಲೂ ಮಕ್ಕಳಿಗೆ “ನಾಳೆ ನಿಮ್ಮದು” ಎಂದು ಹೇಳುತ್ತಿದ್ದರು.

ಪ್ರತಿ ದಿನ ಮಕ್ಕಳ ದಿನಾಚರಣೆಯಾಗಬೇಕು

ಮಕ್ಕಳ ಹಕ್ಕುಗಳು(Children’s Rights) ಹಾಗೂ ಆರೈಕೆ ಮತ್ತು (Education)ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವುದು ಮಕ್ಕಳ ದಿನಾಚರಣೆಯ ಉದ್ದೇಶವಾಗಿದೆ. ವಿಶ್ವಸಂಸ್ಥೆಯು ಸಾರ್ವತ್ರಿಕ ಮಕ್ಕಳ ದಿನ ಎಂದು ಘೋಷಿಸಿತ್ತು ಹಾಗಾಗಿ ಭಾರತದಲ್ಲಿ ಮೊದಲು ನವೆಂಬರ್ 20ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿತ್ತು.

ಪೋಷಕರು, ಶಿಕ್ಷಕರು ಮಕ್ಕಳ ಪಾಲನೆ ಹಾಗೂ ರಕ್ಷಣೆ ಮಾಡಬೇಕು. ಅಲ್ಲದೆ ಶಿಕ್ಷಣ ಮಕ್ಕಳಿಗೆ ಹೊರೆಯಾಗದೆ, ಭವಿಷ್ಯಕ್ಕೆ ಆಸರೆಯಾಗಬೇಕು. ಮಕ್ಕಳಿಗೆ ಶಿಕ್ಷೆ ಕೊಡದೆ, ಮಕ್ಕಳಲ್ಲಿ ಮಕ್ಕಳಾಗಿ ಅವರ ಕನಸು, ಅಸೆಗಳಿಗೆ ಬೆಲೆ ಕೊಟ್ಟು ಪ್ರೀತಿಯಿಂದ ನೋಡಿಕೊಳ್ಳೋಣ.

ಎಲ್ಲ ಮುದ್ದು ಮಕ್ಕಳಿಗೂ ಮಕ್ಕಳ ದಿನಾಚರಣೆಯ ಶುಭಾಶಯಗಳು.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ: ನಟಿ ರಮ್ಯಾ

ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ: ನಟಿ ರಮ್ಯಾ

kavya Gowda Marriage; ಹಸೆಮಣೆ ಏರಲು ಸಜ್ಜಾಗಿದ್ದಾರೆ ರಾಧಾ ಮಿಸ್‌ ಖ್ಯಾತಿಯ ನಟಿ ಕಾವ್ಯ ಗೌಡ

kavya Gowda Marriage; ಹಸೆಮಣೆ ಏರಲು ಸಜ್ಜಾಗಿದ್ದಾರೆ ರಾಧಾ ಮಿಸ್‌ ಖ್ಯಾತಿಯ ನಟಿ ಕಾವ್ಯ ಗೌಡ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist