Secular TV
Wednesday, August 10, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

kavya Gowda Marriage; ಹಸೆಮಣೆ ಏರಲು ಸಜ್ಜಾಗಿದ್ದಾರೆ ರಾಧಾ ಮಿಸ್‌ ಖ್ಯಾತಿಯ ನಟಿ ಕಾವ್ಯ ಗೌಡ

Secular TVbySecular TV
A A
Reading Time: 1 min read
kavya Gowda Marriage; ಹಸೆಮಣೆ ಏರಲು ಸಜ್ಜಾಗಿದ್ದಾರೆ ರಾಧಾ ಮಿಸ್‌ ಖ್ಯಾತಿಯ ನಟಿ ಕಾವ್ಯ ಗೌಡ
0
SHARES
Share to WhatsappShare on FacebookShare on Twitter

ಬೆಂಗಳೂರು (ನ೧೫): ರಾಧಾ ಮಿಸ್‌ ಖ್ಯಾತಿಯ ಕಿರುತೆರೆ ನಟಿ ಕಾವ್ಯ ಗೌಡ (kavya Gowda) ಹಸೆಮಣೆ ಏರಲು ಸಜ್ಜಾಗಿದ್ದಾರೆ. ಕಾವ್ಯ ಗೌಡ (kavya Gowda) ಅವರ ಎಂಗೇಜ್ಮೆಂಟ್ (engagement) ಫೋಟೋಗಳು ಸಖತ್‌ ಸುದ್ದಿಯಾಗಿದ್ವು. ಇದೀಗ ಮದುವೆ ದಿನಾಂಕ ನಿಗದಿಯಾಗಿದ್ದು, ಕಾವ್ಯ ಗೌಡ (kavya Gowda) ತಮ್ಮ ಸ್ನೇಹಿತರ ಜೊತೆ ಬ್ಯಾಚುಲರ್ ಪಾರ್ಟಿ ಮಾಡಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿವೆ.

ಕಾವ್ಯ ಕನ್ನಡದ ರಾಧಾರಮಣ, ಗಾಂಧಾರಿ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯತೆಯನ್ನು ಪಡೆದುಕೊಂಡಿದ್ದಾರೆ.

Bachelorette Partyಯಲ್ಲಿ ಎಂಜಾಯ್​ ಮಾಡಿದ ಕಿರುತೆರೆ ನಟಿ Kavya Gowda

ಕಾವ್ಯ ಅವರು ಸೋಮಶೇಖರ್ (Somasheskar) ಎಂಬ ಬೆಂಗಳೂರಿನ ಉದ್ಯಮಿಯನ್ನು ವರಿಸುತ್ತಿದ್ದಾರೆ. ನಿಶ್ಚಿತಾರ್ಥ ಆದ ಕೂಡಲೇ ಈ ಜೋಡಿಯು ದುಬೈಗೆ ಹಾರಿದ್ದರು.

ಕಾವ್ಯ ಗೌಡ (kavya Gowda) ಹಾಗೂ ಸೋಮಶೇಖರ್ (Somasheskar) ಮದುವೆ ಹಿಂದೆಯೇ ನಿಗದಿಯಾಗಿತ್ತು. ಆದರೆ ಕೊರೋನಾ (Corona )ಕಾರಣದಿಂದಾಗಿ ಕಾವ್ಯ ಗೌಡ ಅವರ ಮದುವೆ ಮುಂದೂಡಲಾಗಿತ್ತು. ಈಗ ಮತ್ತೆ ಇವರ ಮದುವೆ ದಿನಾಂಕ ಫಿಕ್ಸ್ ಆಗಿದೆ. ನವೆಂಬರ್ 29ರಂದು ಬೆಂಗಳೂರಿನ ಜೆ ಡಬ್ಲ್ಯು ಮ್ಯಾರಿಯೇಟ್‌ನಲ್ಲಿ (j w marriott ) ಸಂಗೀತ್, (Sangeet) ಮೆಹೆಂದಿ (mehendi) ನಡೆಯಲಿದೆ. ಡಿಸೆಂಬರ್ 1ರಂದು ಆರತಕ್ಷತೆ (reception), ಡಿಸೆಂಬರ್ 2ರಂದು ತಾಜ್ ವೆಸ್ಟೆಂಡ್‌ನಲ್ಲಿ(taj west end, bengaluru) ಮದುವೆ ನಡೆಯಲಿದೆ.

  • Kavya Gowda
  • Kavya Gowda

ಬ್ಯಾಚುಲರ್ ಪಾರ್ಟಿಯನ್ನು ಸೋಮಶೇಖರ್‌ (Somasheskar) ಹಾಗೂ ಕಾವ್ಯ ಅವರ ಅಕ್ಕ ಭವ್ಯ ಆಯೋಜಿಸಿದ್ದರಂತೆ. ಇನ್ನು ಮದುವೆಗೆ ಬಂದ ಅತಿಥಿಗಳಿಗೆ ಗಿಡ ಕೊಡುವ ಪ್ಲ್ಯಾನ್‌ ಇದೆಯಂತೆ. ಕಾವ್ಯ ಅಕ್ಕ ಭವ್ಯಾ ಗೌಡ ಅವರ ಸ್ಟುಡಿಯೋ ಇದ್ದು, ಅವರ ಡ್ರೆಸ್‌, ಸೀರೆ ಜೊತೆಗೆ ಡಿಸೈನರ್ ಡ್ರೆಸ್‌ಗಳನ್ನು ಹಾಕಲಿದ್ದಾರೆ ಕಾವ್ಯ.

ಇನ್ನು, ಕಾವ್ಯ (kavya Gowda) ಕಳೆದ 2 ವರ್ಷಗಳಿಂದ ಧಾರಾವಾಹಿ, ಸಿನಿಮಾ ಬಂದರೂ ನಟಿಸಿಲ್ಲ. ನಟನೆ ಬಿಟ್ಟು, ಆಭರಣ ಡಿಸೈನ್ ಕಲಿಯುತ್ತಿದ್ದಾರೆ ನಟಿ ಕಾವ್ಯ ಗೌಡ.

RECOMMENDED

KPTCL Scam : ರಾಜ್ಯದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮ ಬಯಲು..! ; KPTCLನಲ್ಲೂ ಕಳ್ಳಾಟ

KPTCL Scam : ರಾಜ್ಯದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮ ಬಯಲು..! ; KPTCLನಲ್ಲೂ ಕಳ್ಳಾಟ

August 10, 2022
Siddaramaiah : ‘ಹರ್ ಘರ್ ತಿರಂಗಾ’ ಸ್ಲೋಗನ್ ಡೋಂಗಿ ಪೊಲಿಟಿಕ್ಸ್ ; ಕಮಲಕ್ಕೆ ಟಗರು ಗುದ್ದು..!

Siddaramaiah : ‘ಹರ್ ಘರ್ ತಿರಂಗಾ’ ಸ್ಲೋಗನ್ ಡೋಂಗಿ ಪೊಲಿಟಿಕ್ಸ್ ; ಕಮಲಕ್ಕೆ ಟಗರು ಗುದ್ದು..!

August 10, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

KPTCL Scam : ರಾಜ್ಯದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮ ಬಯಲು..! ; KPTCLನಲ್ಲೂ ಕಳ್ಳಾಟ
Crime

KPTCL Scam : ರಾಜ್ಯದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮ ಬಯಲು..! ; KPTCLನಲ್ಲೂ ಕಳ್ಳಾಟ

August 10, 2022
Siddaramaiah : ‘ಹರ್ ಘರ್ ತಿರಂಗಾ’ ಸ್ಲೋಗನ್ ಡೋಂಗಿ ಪೊಲಿಟಿಕ್ಸ್ ; ಕಮಲಕ್ಕೆ ಟಗರು ಗುದ್ದು..!
Just-In

Siddaramaiah : ‘ಹರ್ ಘರ್ ತಿರಂಗಾ’ ಸ್ಲೋಗನ್ ಡೋಂಗಿ ಪೊಲಿಟಿಕ್ಸ್ ; ಕಮಲಕ್ಕೆ ಟಗರು ಗುದ್ದು..!

August 10, 2022
Bike Theft: ಜೈಲಿನಲ್ಲಿದ್ದಾಗ ಸಹ ಕೈದಿಯಿಂದ ಟ್ರೈನಿಂಗ್ – ಸೆಫ್ಟಿ ಫಿನ್ ಬಳಸಿ‌ ಬೈಕ್ ಕಳ್ಳತನ ಮಾಡ್ತಿದ್ದ ಇಬ್ಬರ ಬಂಧನ
Crime

Mother Kills Son; ಗಂಡ ತೀರಿಕೊಂಡ ಬಳಿಕ ಮತ್ತೊಬ್ಬನ ಸಂಗ, ಅಕ್ರಮ ಸಂಬಂಧ ವಿರೋಧಿಸಿದ್ದಕ್ಕೆ ಮಗನನ್ನೇ ಕೊಂದ ತಾಯಿ

August 10, 2022
K Srinivas : ಭೂಗಳ್ಳರಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್ : ಬರೋಬ್ಬರಿ 2 ಕೋಟಿ ಮೌಲ್ಯದ ಒತ್ತುವರಿ ತೆರವು
Bangalore

K Srinivas : ಭೂಗಳ್ಳರಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್ : ಬರೋಬ್ಬರಿ 2 ಕೋಟಿ ಮೌಲ್ಯದ ಒತ್ತುವರಿ ತೆರವು

August 10, 2022
Siddaramostava : ಸಿದ್ದರಾಮೋತ್ಸವಕ್ಕೆ ಬಂದಿದ್ದ ಸಿದ್ದು : ಕುಟುಂಬಸ್ಥರ ಹುಡುಕಾಟ
Just-In

Siddaramostava : ಸಿದ್ದರಾಮೋತ್ಸವಕ್ಕೆ ಬಂದಿದ್ದ ಸಿದ್ದು : ಕುಟುಂಬಸ್ಥರ ಹುಡುಕಾಟ

August 10, 2022
Top Stories
Secular Special

Secular Tv Top Stories : ಸರ್ವಶಕ್ತಿಯಿಂದ ಸ್ವಾತಂತ್ರ್ಯ ರಕ್ಷಿಸಿ ಎಂದು ಸೋನಿಯಾ ಕರೆ | ಸೆಪ್ಟೆಂಬರ್ 7ರಿಂದಲೇ ‘ಭಾರತ್ ಜೋಡೋ’ ಯಾತ್ರೆ ಶುರು

August 10, 2022
Bangaloreಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಏರ್ಪೋರ್ಟ್ ನಲ್ಲಿ ಅರೆಸ್ಟ್
Uncategorized

Bangaloreಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಏರ್ಪೋರ್ಟ್ ನಲ್ಲಿ ಅರೆಸ್ಟ್

August 9, 2022
Acid Attack: ಯುವತಿ ಮೇಲೆ ಆ್ಯಸಿಡ್ ಪ್ರಕರಣ – ನಾಳೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ
Just-In

Acid Attack: ಯುವತಿ ಮೇಲೆ ಆ್ಯಸಿಡ್ ಪ್ರಕರಣ – ನಾಳೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

August 9, 2022
Next Post
Hamsalekha; ಪರ-ವಿರೋಧ ಚರ್ಚೆ: ಕ್ಷಮೆಯಾಚಿಸಿದ ನಾದಬ್ರಹ್ಮ ಹಂಸಲೇಖ

Hamsalekha; ಪರ-ವಿರೋಧ ಚರ್ಚೆ: ಕ್ಷಮೆಯಾಚಿಸಿದ ನಾದಬ್ರಹ್ಮ ಹಂಸಲೇಖ

Good Habits: ಪ್ರತಿದಿನ ಈ ಕೆಲಸಗಳನ್ನು ತಪ್ಪದೇ ಮಾಡಿ: ಆರೋಗ್ಯವಾಗಿರಿ

Good Habits: ಪ್ರತಿದಿನ ಈ ಕೆಲಸಗಳನ್ನು ತಪ್ಪದೇ ಮಾಡಿ: ಆರೋಗ್ಯವಾಗಿರಿ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist