Secular TV
Saturday, February 4, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Sourav Ganguly: ಐಸಿಸಿ ಪುರುಷರ ಕ್ರಿಕೆಟ್ ಸಮಿತಿಯ ಅಧ್ಯಕ್ಷರಾಗಿ ಸೌರವ್ ಗಂಗೂಲಿ ನೇಮಕ: ಬಿಸಿಸಿಐ ತೆರಿಗೆಯ ಜವಬ್ದಾರಿ ಹೊತ್ತ ಐಸಿಸಿ

Secular TVbySecular TV
A A
Reading Time: 1 min read
Sourav Ganguly: ಐಸಿಸಿ ಪುರುಷರ ಕ್ರಿಕೆಟ್ ಸಮಿತಿಯ ಅಧ್ಯಕ್ಷರಾಗಿ ಸೌರವ್ ಗಂಗೂಲಿ ನೇಮಕ: ಬಿಸಿಸಿಐ ತೆರಿಗೆಯ ಜವಬ್ದಾರಿ ಹೊತ್ತ ಐಸಿಸಿ
0
SHARES
Share to WhatsappShare on FacebookShare on Twitter

ದುಬೈ (ನ.17)Sourav Ganguly: ಬಿಸಿಸಿಐ  ಸೌರವ್ ಗಂಗೂಲಿ ಅವರನ್ನು ಐಸಿಸಿ ಪುರುಷರ ಕ್ರಿಕೆಟ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಐಸಿಸಿ ಆಡಳಿತ ಮಂಡಳಿ ಘೋಷಣೆ ಮಾಡಿದೆ.

ಅನಿಲ್ ಕುಂಬ್ಳೆ ಅವರು ಮೂರು ವರ್ಷಗಳ ಕಾಲ ಐಸಿಸಿ ಪುರುಷರ ಕ್ರಿಕೆಟ್ ಸಮಿತಿಯ ಅಧ್ಯಕ್ಷ ಸ್ಥಾನದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಈದೀಗ ಸೌರವ್ ಗಂಗೂಲಿ ಅವರು ಸ್ಥಾನ ತುಂಬಲಿದ್ದಾರೆ. ಸೌರವ್ ಅವರನ್ನು ಸ್ವಾಗತಿಸಲು ನಾನು ಸಂತೋಷಪಡುತ್ತೇನೆ” ಎಂದು ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅನಿಲ್ ಕುಂಬ್ಳೆ ಅವರು ಗರಿಷ್ಠ ಮೂರು ವರ್ಷಗಳ ಅವಧಿಗೆ ಸೇವೆ ಸಲ್ಲಿಸಿದ್ದರು. ವಿಶ್ವದ ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾಗಿ ಮತ್ತು ನಂತರದ ಆಡಳಿತಗಾರರಾಗಿದ್ದರು. ಅವರ ಅನುಭವಗಳು ,ಕ್ರಿಕೆಟ್‌ ನಿರ್ಧಾರಗಳನ್ನು ಕೈಗೊಳ್ಳಲು ನಮಗೆ ಸಹಾಯ ಮಾಡುತ್ತದೆ.

BCCI

ತೆರಿಗೆ ಹೊರೆ ಜವಬ್ದಾರಿ ವಹಿಸಿದ ಬಿಸಿಸಿಐ:

ಬಿಸಿಸಿಐನ ತೆರಿಗೆ ಹೊರೆಯನ್ನು ತನ್ನ ಪಾಲಿನಿಂದಲೇ ತುಂಬಲು ಐಸಿಸಿ ನಿರ್ಧರಿಸಿದೆ ಈ ಮೂಲಕ ಭಾರತೀಯ ಕ್ರಿಕೆಟ್‌ ಮಂಡಳಿಗ ರಿಲೀಫ್‌ ಸಿಕ್ಕಿದೆ. ಇದರಿಂದ ಭಾರತೀಯ ಮಂಡಳಿಗೆ ಸುಮಾರು 1500 ಕೋಟಿ ಉಳಿತಾಯವಾಗಲಿದೆ.

2024 ಮತ್ತು 2031 ರ ನಡುವೆ ಭಾರತದಲ್ಲಿ ನಡೆಯಲಿರುವ ICC ಈವೆಂಟ್‌ಗಳ ಸಮಯದಲ್ಲಿ BCCI ಆದಾಯದ ಮೇಲಿನ ಯಾವುದೇ ತೆರಿಗೆಯನ್ನು ICC ಪಾವತಿಸುತ್ತದೆ. BCCI ಭಾರತ ಸರ್ಕಾರದಿಂದ ತೆರಿಗೆ ವಿನಾಯಿತಿ ಪಡೆಯಲು ಸಾಧ್ಯವಿಲ್ಲ ಆದ್ದರಿಂದ ತೆರಿಗೆ ಪಾವತಿಸುವ ಜವಬ್ದಾರಿ ಹೊತ್ತುಕೊಂಡಿದೆ.

  1. 2024 ರಿಂದ 2031 ರವರಗೆ 3 ಈವೆಂಟ್‌ಗಳನ್ನು ಆಯೋಜಿಸುತ್ತದೆ.ಇದರಲ್ಲಿ, 2026 T20 ವಿಶ್ವಕಪ್, 2029 ಚಾಂಪಿಯನ್ಸ್ ಟ್ರೋಫಿ ಹಾಗೂ 2031 ವಿಶ್ವಕಪ್ ಒಳಗೊಂಡಿದೆ.
  2. ICC 2024 ರಿಂದ 2031 ರವರೆಗಿನ ತನ್ನ ಈವೆಂಟ್‌ಗಳನ್ನು ನೆನ್ನೆ,ಘೋಷಿಸಿತು.
  3. ಅಡಿಯಲ್ಲಿ ಭಾರತವು ಮೂರು ಪಂದ್ಯಾವಳಿಗಳ ಗರಿಷ್ಠ ಆತಿಥ್ಯವನ್ನು ಪಡೆದುಕೊಂಡಿತು.
  4.  2025 ರಲ್ಲಿ ಚಾಂಪಿಯನ್ಸ್ ಟ್ರೋಫಿಯ ಆತಿಥ್ಯವನ್ನು ನೀಡಲಾಗಿದೆ.
  5. 1996 ರ ವಿಶ್ವಕಪ್‌ನ ಸಹ-ಆತಿಥೇಯ ಪಾಕಿಸ್ತಾನವು ಲಾಹೋರ್‌ನಲ್ಲಿ ಶ್ರೀಲಂಕಾ ತಂಡ ಪ್ರಯಾಣಿಸುತ್ತಿದ್ದ ಬಸ್‌ ಮೇಲೆ ಭಯೋತ್ಪಾದಕ ದಾಳಿಯ ಹಿನ್ನಲೆ, ಅನೇಕ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲು ಸಾಧ್ಯವಾಗಲಿಲ್ಲ.
  6. ಚಾಂಪಿಯನ್ಸ್ ಟ್ರೋಫಿಯನ್ನು 2017 ರಲ್ಲಿ UK ನಲ್ಲಿ ಕೊನೆಯದಾಗಿ ನಡೆಸಲಾಯಿತು ಮತ್ತು ಪಂದ್ಯಾವಳಿಯು 8 ವರ್ಷಗಳ ನಂತರ ICC ಕ್ಯಾಲೆಂಡರ್‌ಗೆ ಹಿಂತಿರುಗಲಿದೆ.

ವಿನಾಯಿತಿ ನೀಡುವಂತೆ ಆಗ್ರಹ:
‘ಬಿಸಿಸಿಐ ದೊಡ್ಡ ಮೊತ್ತವನ್ನು ಕಳೆದುಕೊಂಡಿರುವುದು ಅನ್ಯಾಯವಾಗಿದೆ. ಈ ಬಗ್ಗೆ, ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಅವರು ತೆರಿಗೆ ವಿನಾಯಿತಿ ವಿಷಯದ ಕುರಿತು ಐಸಿಸಿ ಜೊತೆ ಮಾತುಕಥೆ ನೆಡೆಸಿದ್ದು, ಮಂಡಳಿಯ ತಪ್ಪು ಎಂದು ಹೇಳಲು ಆಗುವುದಿಲ್ಲ.

ಆದರೆ, ಉಳಿದ ಕ್ರಿಕೆಟ್ ಮಂಡಳಿಗಳು ತಮ್ಮ ಸರ್ಕಾರದಿಂದ ತೆರಿಗೆ ವಿನಾಯಿತಿಯನ್ನು ಪಡೆಯುತ್ತವೆ. ವಿನಾಯಿತಿ ವಿಷಯಕ್ಕೆ ನೋಡಿದರೆ, ಭಾರತದಲ್ಲಿ ಸಾಧ್ಯವಾಗುವುದಿಲ್ಲ. ಈ ಕಾರಣದಿಂದಾಗಿ, ಮುಂಬರುವ ಪಂದ್ಯಾವಳಿಯನ್ನು ಆಯೋಜಿಸಲು ಭಾರತಕ್ಕೆ ಪರಿಹಾರ ನೀಡಲು ಐಸಿಸಿ ನಿರ್ಧರಿಸಿದೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಗಗನಕ್ಕೇರಿದ ತರಕಾರಿ ಬೆಲೆ: ಕಂಗೆಟ್ಟ ಗ್ರಾಹಕರು

ಗಗನಕ್ಕೇರಿದ ತರಕಾರಿ ಬೆಲೆ: ಕಂಗೆಟ್ಟ ಗ್ರಾಹಕರು

Karishma Kapoor:ವೈರಲ್‌ ಆಗಿದ್ದ ಕಿಸ್ಸಿಂಗ್‌ ಸೀನ್: ಆ ದೃಶ್ಯದ ಕುರಿತು ಕರಿಷ್ಮಾ ಬಿಚ್ಚಿಟ್ಟ ಸತ್ಯಗಳೇನು?

Karishma Kapoor:ವೈರಲ್‌ ಆಗಿದ್ದ ಕಿಸ್ಸಿಂಗ್‌ ಸೀನ್: ಆ ದೃಶ್ಯದ ಕುರಿತು ಕರಿಷ್ಮಾ ಬಿಚ್ಚಿಟ್ಟ ಸತ್ಯಗಳೇನು?

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist