Secular TV
Saturday, March 25, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Premam Poojyam: ಬಿಡುಗಡೆಗೊಂಡ ಪ್ರೇಮಂ ಪೂಜ್ಯಂ ಚಿತ್ರದ ಅವಧಿ ಕಟ್!

Secular TVbySecular TV
A A
Reading Time: 1 min read
Premam Poojyam: ಬಿಡುಗಡೆಗೊಂಡ ಪ್ರೇಮಂ ಪೂಜ್ಯಂ ಚಿತ್ರದ ಅವಧಿ ಕಟ್!
0
SHARES
Share to WhatsappShare on FacebookShare on Twitter

Premam Poojyam: (ನ.18): ಲವ್ಲೀ ಸ್ಟಾರ್ ಪ್ರೇಮ್‌ ನಟನೆಯ ‘ಪ್ರೇಮಂ ಪೂಜ್ಯಂ’ ಸಿನಿಮಾದ ಅವಧಿಯನ್ನು 11 ನಿಮಿಷ ಕಡಿತಗೊಳಿಸಲಾಗಿದೆ. ಚಿತ್ರದ ಅವಧಿ ಕಡಿತ ಮಾಡಿರುವ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ.

ಸಿನಿಮಾದ ಅವಧಿ ಮಾತ್ರ ಪ್ರೇಕ್ಷಕರ ತಾಳ್ಮೆ ಪರೀಕ್ಷಿಸುತ್ತಂತೆ ಭಾವಿಸಿದ್ದು, 173 ನಿಮಿಷಗಳಲ್ಲಿ ಒಟ್ಟು 12 ಹಾಡುಗಳಿವೆ., ಸಿನಿಮಾವನ್ನು ಪ್ರೇಕ್ಷಕರು ಮೆಚ್ಚಿಕೊಂಡರೂ ಹಲವು ಪ್ರೇಕ್ಷಕರು ಚಿತ್ರದ ಅವಧಿ ಮತ್ತು ಕೆಲ ದೃಶ್ಯಗಳನ್ನು ವಿನಾಕಾರಣ ಎಳೆದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರೇಕ್ಷಕರ ಪ್ರತಿಕ್ರಿಯೆಗೆ ಸ್ಪಂದಿಸಿರುವ ಚಿತ್ರತಂಡ, ಚಿತ್ರದ ಸಮಯಕ್ಕೆ ಕತ್ತರಿ ಹಾಕಿದ್ದು, ಸಿನಿಮಾದ ಎರಡು- ಮೂರು ಹಾಡುಗಳನ್ನೂ ಕಟ್‌ ಮಾಡಿದೆ.

ಅವಧಿ ಕಟ್‌ ಮಾಡಿದ್ದ ಸಿನಿಮಾ ಪ್ರದರ್ಶನ:
ನ.12ರಂದು ಬಿಡುಗಡೆಯಾಗಿದ್ದ ಈ ಸಿನಿಮಾ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಅವಧಿ ಕಡಿತ ಮಾಡಿದ ಚಿತ್ರವನ್ನು ಮತ್ತೆ ಸೆನ್ಸಾರ್‌ಗೆ ಕಳುಹಿಸಲಾಗಿದ್ದು, ಶುಕ್ರವಾರ ಅಥವಾ ಶನಿವಾರದಿಂದ ಚಿತ್ರಮಂದಿರಗಳಲ್ಲಿ ಅವಧಿ ಕಡಿತ ಆಗಿರುವ ಸಿನಿಮಾ ಪ್ರದರ್ಶನಗೊಳ್ಳಲಿದೆ ಎಂದು ಚಿತ್ರತಂಡ ತಿಳಿಸಿದೆ.


ಪ್ರೇಮ್ ಅವರ 25ನೆಯ ಸಿನಿಮಾ ಆಗಿರುವ ‘ಪ್ರೇಮಂ ಪೂಜ್ಯಂ’ ಸಿನಿಮಾವನ್ನು ರಾಘವೇಂದ್ರ ಬಿಎಸ್ ನಿರ್ದೇಶನ ಮಾಡಿದ್ದಾರೆ. ಸಂಗೀತವನ್ನೂ ಅವರೇ ನೀಡಿದ್ದಾರೆ. ಚಿತ್ರದಲ್ಲಿ ಬೃಂದಾ ಆಚಾರ್ಯ, ಐಂದ್ರಿತಾ ರೇ ನಾಯಕಿಯರಾಗಿ ನಟಿಸಿದ್ದಾರೆ. ಅವಿನಾಶ್, ಮಾಸ್ಟರ್ ಆನಂದ್, ಸಾಧು ಕೋಕಿಲ, ಮಾಳವಿಕ ಅವಿನಾಶ್, ಟಿ.ಎಸ್.ನಾಗಾಭರಣ ಸೇರಿದಂತೆ ಇನ್ನೂ ಹಲವರು ತಾರಾಬಳಗದಲ್ಲಿದ್ದಾರೆ.


‘ಪ್ರೇಮಂ ಪೂಜ್ಯಂ’ ಚಿತ್ರಕ್ಕೆ ಹರಿಹರನ್ , ಮೋಹಿತ್ ಚೌಹಾಣ್, ವಿಜಯ್ ಪ್ರಕಾಶ್, ಸೋನು ನಿಗಮ್, ಅರ್ಮಾನ್ ಮಲಿಕ್ ಸೇರಿದಂತೆ ಹಲವು ಗಾಯಕರು ಹಾಡಿದ್ದಾರೆ.
ಚಿತ್ರಕ್ಕೆ ರಕ್ಷಿತ್ ಕೆಡಂಬಾಡಿ, ಡಾ.ರಾಜ್ ಕುಮಾರ್ ಜಾನಕಿ ರಾಮನ್, ಡಾ. ರಾಘವೇಂದ್ರ ಎಸ್, ಮನೋಜ್ ಕೃಷ್ಣನ್ ಅವರು ಬಂಡವಾಳ ಹಾಕಿದ್ದಾರೆ. ನವೀನ್ ಕುಮಾರ್ ಅವರ ಛಾಯಾಗ್ರಹಣ, ಹರೀಶ್ ಕೊಮ್ಮೆ ಅವರ ಸಂಕಲನ ಇದೆ.

RECOMMENDED

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ
Bangalore

Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ

March 23, 2023
Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು
Entertainment

Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು

March 23, 2023
DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್
Politics

DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್

March 23, 2023
Secular Tv Top Stories : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ  | ಶಾಸಕ ಜಮೀರ್ ಆಸ್ತಿ 2031% ಪಟ್ಟು ಹೆಚ್ಚಳ!
Politics

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ-ವಿಪಕ್ಷ ನಾಯಕ ಸಿದ್ದರಾಮಯ್ಯ

March 23, 2023
Next Post
ಹಣಕ್ಕಾಗಿ ಮಕ್ಕಳನ್ನು ಮಾರಲು ಹೊರಟ ತಂದೆ: ಇದರ ಹಿಂದಿರುವ ಉದ್ದೇಶವೇನು ಗೊತ್ತಾ?

ಹಣಕ್ಕಾಗಿ ಮಕ್ಕಳನ್ನು ಮಾರಲು ಹೊರಟ ತಂದೆ: ಇದರ ಹಿಂದಿರುವ ಉದ್ದೇಶವೇನು ಗೊತ್ತಾ?

Cauvery River Pollution:ಮಲೀನಗೊಂಡಿದೆ ಜೀವನದಿ ಕಾವೇರಿ: ನದಿಗೆ ಸೇರುತ್ತಿದೆ ಫಲ್ಪಿಂಗ್ ನೀರು

Cauvery River Pollution:ಮಲೀನಗೊಂಡಿದೆ ಜೀವನದಿ ಕಾವೇರಿ: ನದಿಗೆ ಸೇರುತ್ತಿದೆ ಫಲ್ಪಿಂಗ್ ನೀರು

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist