Secular TV
Sunday, January 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Folk Museum: ಅಳಿವಿನ ಅಂಚಿನಲ್ಲಿ ಜಯಲಕ್ಷ್ಮಿ ವಿಲಾಸ ಅರಮನೆ

Secular TVbySecular TV
A A
Reading Time: 1 min read
Folk Museum: ಅಳಿವಿನ ಅಂಚಿನಲ್ಲಿ ಜಯಲಕ್ಷ್ಮಿ ವಿಲಾಸ ಅರಮನೆ
0
SHARES
Share to WhatsappShare on FacebookShare on Twitter

ಮೈಸೂರು: (ನ.18) Folk Museum: ಏಷ್ಯಾದ ಅತಿದೊಡ್ಡ ಜಾನಪದ ವಸ್ತುಸಂಗ್ರಹಾಲಯ ಎಂಬ ಖ್ಯಾತಿ ಪಡೆದಿದ್ದ ಜಯಲಕ್ಷ್ಮಿ ವಿಲಾಸ್ ಅರಮನೆಯ ಚಾವಣಿ ಕುಸಿದಿರುವ ಘಟನೆ ಬೆಳಗ್ಗೆ ಬಂದಿದೆ.

ಮೈಸೂರಿನ ಮನಸಗಂಗೋತ್ರಿ ಆವರಣದಲ್ಲಿರುವ ಜಯಲಕ್ಷ್ಮಿ ವಿಲಾಸ ಅರಮನೆಯ ಮೊದಲ ಮಹಡಿಯ ಛಾವಣಿ ಕುಸಿದು ಬಿದ್ದಿದ್ದು, ಮತ್ತಷ್ಟು ಕುಸಿದು ಬೀಳುವ ಸಾಧ್ಯತೆಗಳಿದೆ.

ನಗರದಲ್ಲಿ ಸುರಿದ ಭಾರಿ ಮಳೆಗೆ ಅರಮನೆಯ ದಕ್ಷಿಣ ಭಾಗದಲ್ಲಿರುವ ಕಟ್ಟಡದ ಮೊದಲ ಮಹಡಿಯ ಚಾವಣಿ 10 ಅಡಿಯಷ್ಟು ಆಳಕ್ಕೆ ಉಳಿದ ಭಾಗಗಳು ಕುಸಿವ ಹಂತಕ್ಕೆ ತಲುಪಿದೆ.

Jayalakshmi Vilas Palace

ಜಯಲಕ್ಷ್ಮಿ ವಿಲಾಸ್ ಅರಮನೆಯನ್ನು ಜಾನಪದ ವಸ್ತುಸಂಗ್ರಹಾಲಯವಾಗಿ ಮಾಡಿ, 6,500 ಹೆಚ್ಚು ವಸ್ತುಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಸಂಗ್ರಹಾಲಯದಲ್ಲಿ, ಹಳ್ಳಿಗಳಲ್ಲಿ ಬಳಸುತ್ತಿದ್ದ ವಸ್ತುಗಳು, ಸಾಂಪ್ರದಾಯಿಕ ಕರಕುಶಲ ಹಾಗೂ ಮೈಸೂರು ಸುತ್ತಮುತ್ತಲಿನ ಜನರ ಜೀವನಕ್ರಮದ ವಸ್ತುಗಳು ಪ್ರದರ್ಶನಕ್ಕಿಡಲಾಗಿತ್ತು.

ಅನುದಾನದ ಕೊರತೆ ಇಂದ, ಅರಮನೆ ಹಲವುಭಾಗಗಳಲ್ಲಿ ನೀರು ಸೋರುತ್ತಿದೆ. ಅರಮನೆ ಕುಸಿವ ಹಂತ ತಲುಪಿದೆ. ಅರಮನೆ ದುರಸ್ತಿಗೆ, ಕನಿಷ್ಠ ಹದಿನೈದರಿಂದ ಇಪ್ಪತ್ತು ಕೋಟಿ ಅವಶ್ಯಕತೆ ಇದೆ ಎಂದು ಮೈಸೂರು ವಿವಿ ಆಡಳಿತ ಮಂಡಳಿ ತಿಳಿಸಿದೆ.

ಅರಮನೆಯ ನವೀಕರಣಕ್ಕಾಗಿ ಒಂದು ವರ್ಷದ ಹಿಂದೆ ಅಗತ್ಯ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಈಗ ಮಳೆ ನಿಂತ ಕೂಡಲೇ ವಿವಿಯಿಂದ ಹಂತಹಂತವಾಗಿ ದುರಸ್ತಿ ಕಾರ್ಯ ನಡೆಸುತ್ತೇವೆ ಎಂದು ಮೈಸೂರು ವಿವಿ ಕುಲಪತಿ ಪ್ರೊ. ಜಿ ಹೇಮಂತ್ ಕುಮಾರ್ ಅವರು ತಿಳಿಸಿದ್ದಾರೆ.

ಅರಮನೆಯ ವೀಕ್ಷಣೆಗೆ, ಸಾವಿರಾರು ಪ್ರವಾಸಿಗರು ಹಾಗೂ ವಿದೇಶಿಯರು ಭೇಟಿ ನೀಡಿ, ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಅಧ್ಯಯನ ಮಾಡುತ್ತಿದ್ದಾರೆ. ಕೆಲವು ಕನ್ನಡ ಚಿತ್ರಗಳಿಗೆ ಜಯಲಕ್ಷ್ಮಿ ವಿಲಾಸದ ಮುಂಭಾಗದಲ್ಲಿ ಶೂಟಿಂಗ್ ಗಾಗಿ ಬಳಸಿಕೊಳ್ಳಲಾಗಿತ್ತು. ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವ ಜವಾಬ್ದಾರಿ ಸರ್ಕಾರದ್ದಾಗಿದೆ.

RECOMMENDED

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Next Post
Viral Video:ಭಿಕ್ಷುಕನ ಅಂತಿಮ ಯಾತ್ರೆಗೆ ಹರಿದು ಬಂದ ಜನ ಸಾಗರ! ವಿಡಿಯೋ ವೈರಲ್

Viral Video:ಭಿಕ್ಷುಕನ ಅಂತಿಮ ಯಾತ್ರೆಗೆ ಹರಿದು ಬಂದ ಜನ ಸಾಗರ! ವಿಡಿಯೋ ವೈರಲ್

Lunar Eclipse: 581 ವರ್ಷಗಳ ನಂತರ ಗೋಚರಿಸಲಿದೆ ಸುದೀರ್ಘ ಅಂಶಿಕ ಚಂದ್ರ ಗ್ರಹಣ!

Lunar Eclipse: 581 ವರ್ಷಗಳ ನಂತರ ಗೋಚರಿಸಲಿದೆ ಸುದೀರ್ಘ ಅಂಶಿಕ ಚಂದ್ರ ಗ್ರಹಣ!

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist