Secular TV
Sunday, January 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಹಣಕ್ಕಾಗಿ ಮಕ್ಕಳನ್ನು ಮಾರಲು ಹೊರಟ ತಂದೆ: ಇದರ ಹಿಂದಿರುವ ಉದ್ದೇಶವೇನು ಗೊತ್ತಾ?

Secular TVbySecular TV
A A
Reading Time: 1 min read
ಹಣಕ್ಕಾಗಿ ಮಕ್ಕಳನ್ನು ಮಾರಲು ಹೊರಟ ತಂದೆ: ಇದರ ಹಿಂದಿರುವ ಉದ್ದೇಶವೇನು ಗೊತ್ತಾ?
0
SHARES
Share to WhatsappShare on FacebookShare on Twitter

ಕರಾಚಿ: ತಂದೆ ತಾಯಿಯರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ತ್ಮ ಜೀವನವನ್ನೇ ಮುಡಿಪಿಡುತ್ತಾರೆ. ತಮ್ಮ ಮಕ್ಕಳಿಗೋಸ್ಕರ ಎಷ್ಟೆಲ್ಲಾತ್ಯಾಗ ಮಾಡುವುದನ್ನು ನಾವು ನೋಡಿದ್ದೇವೆ. ಆದರೆ ಇಲ್ಲೊಬ್ಬ ಅಪ್ಪ ತನ್ನ ಮಕ್ಕಳನ್ನೇ ಮಾರಾಟ ಮಾಡಲು ಹೊರಟಿದ್ದಾನೆ. ಹೌದು ಹೀಗೆ ಸಾಮಾಜಿಕ ಜಾಲತಾಣದಲ್ಲಿ ಆಘಾತಕಾರಿ ವಿಡಿಯೋವೊಂದು (Viral Video of Social Media) ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಪೊಲೀಸ್ ಸಮವಸ್ತ್ರದಲ್ಲಿ ನಿಂತಿರುವ ವ್ಯಕ್ತಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಮಾರಾಟ ಮಾಡುತ್ತಿರುವುದನ್ನು ಕಾಣಬಹುದಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ತನ್ನ ಮಕ್ಕಳನ್ನು 50 ಸಾವಿರ ರೂಪಾಯಿಗೆ ಮಾರಾಟ ಮಾಡಲು ಹರಾಜು ಹಾಕುತ್ತಿದ್ದಾನೆ ಅಂತ ಟ್ವಿಟರ್ ನಲ್ಲಿ (Policeman selling his children ) ಹೇಳಿಕೊಂಡಿದ್ದಾರೆ.

Actions been taken by CM Sindh Murad ali shah. Complainer was granted 14 days leave for his childs operation and inquiry being called against the officer who ask for bribe. https://t.co/Bhwg9skBLO

— Sheikh Sarmad  (@ShSarmad71) November 18, 2021

ಅಂದ ಹಾಗೇ ವೈರಲ್ ವಿಡಿಯೋವು ಪಾಕಿಸ್ತಾನದ ದೇಶದ್ದು ಆಗಿದ್ದು (Pakistan Viral Videos) ಈ ಆಘಾತಕಾರಿ ವೀಡಿಯೋ ಪಾಕಿಸ್ತಾನದ ಸಿಂಧ್ ಪ್ರದೇಶದ ಘೋಟ್ಕಿ ಜಿಲ್ಲೆಯಲ್ಲಿ ಪೊಲೀಸ್ ಆಗಿ ಕೆಲಸ ಮಾಡುತ್ತಿರುವ ನಿಸಾರ್ ಲಶಾರಿ ಎಂಬ ವ್ಯಕ್ತಿ, ರಸ್ತೆಯ ಮೇಲೆ ನಿಂತು ತನ್ನ ಇಬ್ಬರು ಚಿಕ್ಕ ಮಕ್ಕಳನ್ನು ಹರಾಜು ಹಾಕುತ್ತಿದ್ದಾರೆ. ಹೀಗೆ ಪೊಲೀಸ್‌ ಪೇದೆ ತನ್ನ ಮಕ್ಕಳನ್ನು ಹರಾಜು ಹಾಕಲು ಕಾರಣ ತನ್ನ ಮಗುವಿನ ಚಿಕಿತ್ಸೆಗೆ ರಜೆ ನೀಡಿದ್ದಕ್ಕೆ ಪ್ರತಿಯಾಗಿ ಲಂಚ ಕೇಳುತ್ತಿದ್ದಾರೆ. ಲಂಚ ಕೊಡಲು ಆಗದೇ ಹೋದ ಪರಿಣಾಮ ನಗರದಿಂದ 120 ಕಿ.ಮೀ ದೂರದ ಲರ್ಕಾನಾಗೆ ಲಶಾರಿಯನ್ನು ವರ್ಗಾಯಿಸಿದ್ದಾರಂತೆ.

ಇದನ್ನೂ ಓದಿ: ladakh: ಲಡಾಖ್ ನಲ್ಲಿ ಯುದ್ದಸ್ಮಾರಕ ಉದ್ಘಾಟಿಸಿದ ರಾಜನಾಥ್ ಸಿಂಗ್

ಭ್ರಷ್ಟಾಚಾರದಿಂದ ಕಂಗೆಟ್ಟ ನಿಸಾರ್, ಘೋಟ್ಕಿಯ ರಸ್ತೆಯಲ್ಲಿ ನಿಂತು ತಮ್ಮ ಅನಾರೋಗ್ಯದ ಮಗುವನ್ನು 50 ಸಾವಿರಕ್ಕೆ ಹರಾಜು ಹಾಕಲು ಮುಂದಾಗಿದ್ದಾನೆ ಎನ್ನಲಾಗಿದೆ. ನಿಸಾರ್ ಲಶರಿ ಅವರ ಈ ವೀಡಿಯೊ ವೈರಲ್ ಆದ ನಂತರ, ಮುಖ್ಯಮಂತ್ರಿ ಮುರಾದ್ ಅಲಿ ಶಾ ಮಧ್ಯಪ್ರವೇಶಿಸಿ ಅವರು ನಿಸಾರ್ ಅವರ ಕೆಲಸವನ್ನು ಘೋಟ್ಕಿಯಲ್ಲಿಯೇ ಇರುವಂತೆ ಆದೇಶಿಸಿ ಮತ್ತು ಮಗುವಿನ ಚಿಕಿತ್ಸೆಗಾಗಿ 14 ದಿನಗಳ ರಜೆ ನೀಡುವಂತೆಯೂ ಆದೇಶೀಸಿದ್ದಾರೆ.

RECOMMENDED

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Next Post
Cauvery River Pollution:ಮಲೀನಗೊಂಡಿದೆ ಜೀವನದಿ ಕಾವೇರಿ: ನದಿಗೆ ಸೇರುತ್ತಿದೆ ಫಲ್ಪಿಂಗ್ ನೀರು

Cauvery River Pollution:ಮಲೀನಗೊಂಡಿದೆ ಜೀವನದಿ ಕಾವೇರಿ: ನದಿಗೆ ಸೇರುತ್ತಿದೆ ಫಲ್ಪಿಂಗ್ ನೀರು

ಸೆಲ್ಫಿ ಹುಚ್ಚಿಗೆ ಮತ್ತೊಂದು ಬಲಿ: ಟ್ರೈನ್ ನಿಂದ ಬಿದ್ದ ಯುವಕ

ಸೆಲ್ಫಿ ಹುಚ್ಚಿಗೆ ಮತ್ತೊಂದು ಬಲಿ: ಟ್ರೈನ್ ನಿಂದ ಬಿದ್ದ ಯುವಕ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist