Secular TV
Sunday, January 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Gurudwara: ಮುಸ್ಲಿಮರು ನಮಾಜ್ ಮಾಡುವುದಕ್ಕೆ ನಿರಾಕರಿಸಿದ ಹಿಂದುತ್ವ ಸಂಘಟನೆಗಳು: ಗುರುದ್ವಾರಕ್ಕೆ ಆಹ್ವಾನಿಸಿ ನಮಾಜಿಗೆ ಜಾಗ ಕೊಟ್ಟ ಸಿಖ್ಖರು

Secular TVbySecular TV
A A
Reading Time: 1 min read
Gurudwara: ಮುಸ್ಲಿಮರು ನಮಾಜ್ ಮಾಡುವುದಕ್ಕೆ ನಿರಾಕರಿಸಿದ ಹಿಂದುತ್ವ ಸಂಘಟನೆಗಳು:  ಗುರುದ್ವಾರಕ್ಕೆ ಆಹ್ವಾನಿಸಿ ನಮಾಜಿಗೆ ಜಾಗ ಕೊಟ್ಟ ಸಿಖ್ಖರು
0
SHARES
Share to WhatsappShare on FacebookShare on Twitter

ದೆಹಲಿ: (ನ.18): Gurudwara: ಮುಸ್ಲೀಮರಿಗೆ ನಮಾಜ್‌ ಮಾಡಲು -ದೆಹಲಿ ಗಡಿಯಲ್ಲಿರುವ 5 ಸಿಖ್ ಗುರುದ್ವಾರಗಳ ಮೇಲ್ವಿಚಾರಣ ಸಮಿತಿಯು ತಮ್ಮ ಗುರುದ್ವಾರಗಳನ್ನು ಮುಸ್ಲಿಮರು ನಮಾಜ್ ಮಾಡಲು ಬಳಸಬಹುದು ಎಂದು ಅನುಮನಿ ನೀಡಿದೆ. ಗುರುಗ್ರಾಮ್ ಆಡಳಿತವು ಮುಸ್ಲಿಮರಿಗೆ ನಮಾಜ್ ಮಾಡಲು ಗೊತ್ತುಪಡಿಸಿದ 37 ಸ್ಥಳಗಳ ಪೈಕಿ 8 ರಲ್ಲಿ ಸ್ಥಳೀಯರ ವಿರೋಧದಿಂದ ಅನುಮತಿ ವಾಪಸ್ ಪಡೆದಿದೆ.

ನಮಾಜ್‌ ಮಾಡಲು ಅಡ್ಡಿ ಪಡಿಸಿದ್ದರು:

ಕೆಲವು ಹಿಂದುತ್ವವಾದಿ ಸಂಘಟನೆಗಳು ನಮಾಜ್‌ ಮಾಡಲು ಅಡ್ಡಿಪಡಿಸಿದ್ದವು. ಮುಸ್ಲಿಮರು ನಮಾಜ್ ಮಾಡುವ ಜಾಗದಲ್ಲಿಯೇ ಸಂಘಟನೆಗಳು ಗೋವರ್ಧನ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಅಲ್ಲಿ ಹಿಂದೂ ವಿರೋಧಿಗಳಿಗೆ ಗುಂಡು ಹೊಡೆಯಿರಿ ಎಂದು ಘೋಷಣೆಗಳನ್ನು ಕೂಗಲಾಗಿತ್ತು.

ದೆಹಲಿ ಗಲಭೆಯ ಪ್ರಚೋದನಾಕಾರಿ ಭಾಷಣಕಾರರದ ಕಪಿಲ್ ಮಿಶ್ರಾ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಮಾಜ್‌ ಮಾಡುವ ಜಾಗದಲ್ಲಿ ಸಗಣಿಗಳನ್ನು ತಂದು ಹಾಕಿ ನಮಾಜ್ ಮಾಡಲು ಅಡ್ಡಿಪಡಿಸಲಾಗಿತ್ತು. ಹಾಗಾಗಿ ಜಿಲ್ಲಾಡಳಿತ ಅಲ್ಲಿ ನಮಾಜ್ ಮಾಡಲು ಅನುಮತಿ ನಿರಾಕರಿಸಲಾಗಿತ್ತು.

ಗುರುಗ್ರಾಮ್ ಸಬ್ಜಿ ಮಂಡಿಯಲ್ಲಿರುವ ಶ್ರೀ ಗುರು ಸಿಂಗ್ ಸಭಾದ ಅಧ್ಯಕ್ಷರಾದ ಶೆರ್ದಿಲ್ ಸಿಂಗ್ ಸಿಧು ಮಾತನಾಡಿ, “ಗುರುದ್ವಾರವೆಂದರೆ ಗುರುವಿನ ಮನೆ ಎಂದರ್ಥ.ಇಲ್ಲಿ ಎಲ್ಲಾ ಸಮುದಾಯದ ಜನರು ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಲು ಆಹ್ವಾನವಿದೆ.

ಮುಸ್ಲಿಮರಿಗೆ ನಿಗಧಿಪಡಿಸಿದ ಪ್ರದೇಶಗಳಲ್ಲಿ ಪ್ರಾರ್ಥನೆ ಮಾಡಲು ಅಡ್ಡಿಯಾಗುತ್ತಿದ್ದಲ್ಲಿ ಅವರು ಗುರುದ್ವಾರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಬಹುದು. ಎಲ್ಲರಿಗೂ ಗುರುದ್ವಾರದ ಬಾಗಿಲು ಸದಾ ತೆರೆದಿರುತ್ತವೆ” ಎಂದು ತಿಳಿಸಿದ್ದಾರೆ.

Gurdwara Allows Muslims to Namaz

ನಮಾಜ್‌ ಮಾಡಲು ಗುರುದ್ವಾರ:

ಹರಿಯಾಣ-ದೆಹಲಿ ಗಡಿಯಲ್ಲಿರುವ 5 ಸಿಖ್ ಗುರುದ್ವಾರಗಳ ಮೇಲ್ವಿಚಾರಣ ಸಮಿತಿಯು ತಮ್ಮ ಗುರುದ್ವಾರಗಳನ್ನು ಮುಸ್ಲಿಮರು ನಮಾಜ್ ಮಾಡಲು ಬಳಸಬಹುದು ಎಂದು ಆಹ್ವಾನ ನೀಡಿದೆ.

ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸುವ ಆಹ್ವಾನವನ್ನು ಜಮಾತ್ ಉಲಾಮದ ಅಧ್ಯಕ್ಷ ಮುಫ್ತಿ ಮೊಹಮ್ಮದ್ ಸಲೀಂ ತುಂಬು ಹೃದಯದಿಂದ ಸ್ವೀಕರಿಸಿದ್ದಾರೆ.

ಸೆಕ್ಟರ್ 39ರ ಸರ್ದಾರ್ ಬಜಾರ್‌ನಿಂದ ಆರಂಭವಾಗಿ ಸೆಕ್ಟರ್ 46ರ ಮಾಡೆಲ್ ಟೌನ್‌ವರೆಗೂ 5 ಗುರುದ್ವಾರಗಳಿವೆ. ಸುಮಾರು 2 ಸಾವಿರ ಜನರ ಸಾಮರ್ಥ್ಯ ಹೊಂದಿದೆ.

ಕೋವಿಡ್ ಹಿನ್ನಲೆಯಲ್ಲಿ ಸಣ್ಣ ಸಣ್ಣ ಗುಂಪುಗಳಲ್ಲಿ ಜನರು ಬಂದು ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಿದರೆ ಒಳ್ಳೆಯದು. ಅದಕ್ಕೆ ಅಧಿಕಾರಗಳ ಅನುಮತಿ ಬೇಕಾದರೆ ಅದನ್ನು ಕೂಡ ತೆಗೆದುಕೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಗುರುದ್ವಾರದ ಅಧಿಕಾರಗಳನ್ನು ಭೇಟಿಯಾದ ಅವರು ಪ್ರಾರ್ಥನೆ ಮಾಡುವುದಾಗಿ ತಿಳಿಸಿ ಅವಕಾಶಕ್ಕಾಗಿ ಧನ್ಯವಾದ ತಿಳಿಸಿದ್ದಾರೆ. ಇದು ಅತ್ಯಂತ ಸ್ವಾಗತಾರ್ಹ ಹೆಜ್ಜೆಯಾಗಿದ್ದು, ದೀರ್ಘಕಾಲೀನವಾಗಿ ಸಮುದಾಯಗಳ ನಡುವೆ ಸೇತುವೆಯಾಗುತ್ತದೆ ಎಂದು ತಿಳಿಸಿದ್ದಾರೆ.

ನಮಾಜ್‌ ಗಾಗಿ ಅಂಗಡಿ ಬಿಟ್ಟುಕೊಟ್ಟ ಅಕ್ಷಯ್:

ಕಿರಾಣಿ ಅಂಗಡಿ ನಡೆಸುವ ಅಕ್ಷಯ್ ಯಾದವ್ ಎಂಬುವವರು, ನಮಾಜ್‌ಗಾಗಿ ತಮ್ಮ ಅಂಗಡಿ ಸ್ಥಳವನ್ನು ಬಿಟ್ಟುಕೊಡುವುದಾಗಿ ಘೋಷಿಸಿದ್ದಾರೆ. ಮುಸ್ಲಿಮರು ಬಂದು ಪ್ರಾರ್ಥನೆ ಸಲ್ಲಿಸಬಹುದು ಎಂದು ಆಹ್ವಾನ ನೀಡಿದ್ದಾರೆ. ಒಂದು ಬಾರಿಗೆ 15 ಜನ ನಮಾಜ್ ಮಾಡಬಹುದು ಎಂದಿದ್ದಾರೆ.

ಈ ಆಹ್ವಾನಗಳನ್ನು ಗುರುಗ್ರಾಮ್ ಮುಸ್ಲಿಂ ಕೌನ್ಸಿಲ್‌ನ ಸ್ಥಾಪಕರಾದ ಅಲ್ತಾಫ್ ಅಹ್ಮದ್ ಪ್ರಶಂಸಿದ್ದಾರೆ. “ಕಳೆದ ಎರಡು ತಿಂಗಳಿನಿಂದ ಗುರ್ಗಾಂವ್‌ನಲ್ಲಿ ದ್ವೇಷ ಮತ್ತು ಕೋಮು ಸೌಹಾರ್ದತೆಯನ್ನು ಕದಡುತ್ತಿರುವ ವಿಭಜಕ ಶಕ್ತಿಗಳನ್ನು ಸೋಲಿಸಲು ಬಹು ಧರ್ಮಗಳ ಜನರು ಮುಂದೆ ಬಂದಿರುವುದು ಸಹೋದರತ್ವದ ನಿಜವಾದ ಉದಾಹರಣೆಯಾಗಿದೆ” ಎಂದಿದ್ದಾರೆ.

RECOMMENDED

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Next Post
ladakh: ಲಡಾಖ್ ನಲ್ಲಿ ಯುದ್ದಸ್ಮಾರಕ ಉದ್ಘಾಟಿಸಿದ ರಾಜನಾಥ್ ಸಿಂಗ್

ladakh: ಲಡಾಖ್ ನಲ್ಲಿ ಯುದ್ದಸ್ಮಾರಕ ಉದ್ಘಾಟಿಸಿದ ರಾಜನಾಥ್ ಸಿಂಗ್

Premam Poojyam: ಬಿಡುಗಡೆಗೊಂಡ ಪ್ರೇಮಂ ಪೂಜ್ಯಂ ಚಿತ್ರದ ಅವಧಿ ಕಟ್!

Premam Poojyam: ಬಿಡುಗಡೆಗೊಂಡ ಪ್ರೇಮಂ ಪೂಜ್ಯಂ ಚಿತ್ರದ ಅವಧಿ ಕಟ್!

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist