Secular TV
Saturday, March 25, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

MLC Elections: ಸಂದೇಶ್ ನಾಗರಾಜ್ ಗೆ ನಿರಾಸೆ: ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ

Secular TVbySecular TV
A A
Reading Time: 1 min read
ಕಲಬುರಗಿ ಪಾಲಿಕೆಯ ಮೇಯರ್ ಗದ್ದುಗೆ ಏರಲು ‘ದಳ’ಪತಿಗಳ ಹೊಸ ದಾಳ!
0
SHARES
Share to WhatsappShare on FacebookShare on Twitter

MLC Election ಬೆಂಗಳೂರು: (ನ.23): ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ರಾಜ್ಯದಲ್ಲಿ ಒಟ್ಟು 25 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಜೆಡಿಎಸ್ ನಿಂದ 7 ಸ್ಥಾನಗಳಿಗೆ ಮಾತ್ರ ಸ್ಪರ್ಧಿಸುತ್ತಿದೆ. ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿದರು.


ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ:

ಹಾಸನ : ಸೂರಜ್ ರೇವಣ್ಣ
ಮಂಡ್ಯ: ಅಪ್ಪಾಜಿಗೌಡ
ತುಮಕೂರು: ಅನಿಲ್ ಕುಮಾರ್
ಮೈಸೂರು: ಸಿ ಎನ್ ಮಂಜೇಗೌಡ
ಕೋಲಾರ: ವಕ್ಕಲೇರಿ ರಾಮು
ಬೆಂಗಳೂರು ಗ್ರಾಮಾಂತರ: ಎಚ್ ಎಂ ರಮೇಶಗೌಡ
ಕೊಡಗು: ಹೆಚ್ ಯು ಇಸಾಕ್ ಖಾನ್

ಉಳಿದ ಜಿಲ್ಲೆಗಳಾದ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ ಯಾವುದೇ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸುತ್ತಿಲ್ಲ ಎಂದು ತಿಳಿಸಿದ್ದಾರೆ.

Sandesh Nagaraj

ಮೈಸೂರು-ಚಾಮರಾಜನಗರ ದ್ವಿಸದಸ್ಯ ಸ್ಥಾನ ಸ್ಪರ್ಧೆಗೆ 2 ಪಕ್ಷಗಳು ಅಂತಿಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಡಾ. ತಿಮ್ಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಹಾಲಿ ವಿಧಾನ ಪರಿಷತ್ ಸದಸ್ಯರಾದ ಕಾಂಗ್ರೆಸ್ಸ ಧರ್ಮಸೇನ ಹಾಗೂ ಜೆಡಿಎಸ್ ಪಕ್ಷದ ಸಂದೇಶ ನಾಗರಾಜ್ ಅವರಿಗೆ ಟಿಕೆಟ್ ಪಡೆಯುವಲ್ಲಿ ನಿರಾಸೆಯಾಗಿದೆ.

ಜೆಡಿಎಸ್ ಬದಲಿಗೆ ಬಿಜೆಪಿಯಿಂದ ಟಿಕೆಟ್ ಬಯಸಿದ್ದ ಸಂದೇಶ್ ನಾಗರಾಜ್ ಅವರಿಗೆ ಎರಡು ಪಕ್ಷಗಳಿಂದ ಟಿಕೆಟ ದೊರೆಯದೆ. ಕೈಕೊಟ್ಟಿದೆ.

ಸಂದೇಶ್ ನಾಗರಾಜ್ ಅವರಿಗೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆ ನಾಗರಾಜ್ ಅವರು ಮತ್ತೆ ವಾಪಸ್ಸು ಜೆಡಿಎಸ್ ಕಡೆ ಮುಖ ಮಾಡಿದ್ದಾರೆ. ಸಂದೇಶ್ ನಾಗರಾಜ್ ಪಕ್ಷ ಬಿಡುವುದಾಗಿ ಹೇಳಿದರು ಹಾಗೂ ಪಕ್ಷಡಿಂದ ಅಂತರ ಕಾಯ್ದುಕೊಂಡಿದ್ದರು.
ಸಿದ್ದರಾಮಯ್ಯ ಅವರ ಆಪ್ತರಾಗಿದ್ದ ಸಿಎಂ ಮಂಜೇಗೌಡ ರನ್ನು ಜೆಡಿಎಸ್ ಪಕ್ಷಕ್ಕೆ ಸೇರಿಸಿಕೊಂಡು ಟಿಕೆಟ್ ನೀಡುವುದಾಗಿ ಯೋಜನೆ ಹಾಕಿಕೊಳ್ಳಲಾಗಿತ್ತು.

ಮಂಜೇಗೌಡ ಅವರು ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೂ ಮುನ್ನ ಮಾಜಿ ಸಿಎಂ ಕುಮಾರಸ್ವಾಮಿ ಅವರಲ್ಲಿ ಮಾತನಾಡಿ ಸಂದೇಶ್ ನಾಗರಾಜ್ ಅವರಿಗೆ ಜೆಡಿಎಸ್ ನಿಂದ ಸ್ಪರ್ಧೆ ಮಾಡಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು. ಈ ವೇಳೆ ಜೆಡಿಎಸ್ ಪಕ್ಷದ ಮುಖಂಡರ ಸಭೆಯಲ್ಲಿ ಟಿಕೆಟ್ ನೀಡುವುದರ ಕುರಿತು ಅಂತಿಮ ನಿರ್ಧಾರ ಕೈಗೊಂಡಿದ್ದು, ಸಂದೇಶ್ ನಾಗರಾಜ್ ಅವರ ಬದಲಿಗೆ ಮಂಜೇಗೌಡ ರಿಗೆ ಜೆಡಿಎಸ್ ಟಿಕೆಟ್ ನೀಡುವುದಾಗಿ ಪ್ರಕಟಿಸಿದರು.

ಇದನ್ನೂ ಓದಿ: Congress Party: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಎರಡು ಪಕ್ಷದಿಂದ ಟಿಕೆಟ್ ಸಿಗದೇ ವಂಚಿತರಾಗಿರುವ ಸಂದೇಶ್ ನಾಗರಾಜ್ ಅವರಿಗೆ ಸದ್ಯದ ಪರಿಸ್ಥಿತಿ ಅಡ್ಡಗೋಡೆಯ ಮತ್ತೆ ದೀಪ ಇಟ್ಟಿರುವ ಹಾಗಿದೆ. ಸತ್ಯ ಸಂದೇಶ ನಾಗರಾಜ್ ಅವರು ತಮ್ಮ ಬೆಂಬಲರಿಗೆ ಹಾಗೂ ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ.

ಬೆಂಬಲರಿಗೆ ಹಾಗೂ ಅಭಿಮಾನಿಗಳಿಗೆ ಪತ್ರ

ಸಂದೇಶ್ ನಾಗರಾಜ್ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ ಎಂದು ಪತ್ರದಲ್ಲಿ ಬರೆದಿದ್ದಾರೆ. 12 ವರ್ಷಗಳಿಂದ ವಿಧಾನಪರಿಷತ್ ಸದಸ್ಯರಾಗಿ ಜನಪರ ಕೆಲಸ ಮಾಡಿದ ತೃಪ್ತಿ ಇದೆ. ಈ ಮೂಲಕ ಮತದಾರರು ಹಾಗೂ ಪಕ್ಷದ ಋಣ ತೀರಿಸುತ್ತೇನೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಆಸೆ ಇತ್ತು ಆದರೆ ಪಕ್ಷದ ನಿಯಮದಂತೆ ವಯೋಮಿತಿ ಕಾರಣಕ್ಕೆ ನನಗೆ ಟಿಕೆಟ್ ನೀಡಲಿಲ್ಲ ಆದರೂ ನನಗಾಗಿ ಶ್ರಮಿಸಿದ ಬಿಜೆಪಿ ಎಲ್ಲಾ ಮುಖಂಡರುಗಳಿಗೆ ವಂದನೆಗಳು ಎಂದು ಪತ್ರದಲ್ಲಿ ಬರೆದಿದ್ದಾರೆ.

ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮೈಸೂರು ನಗರಾಧ್ಯಕ್ಷ ಶ್ರೀವತ್ಸ ರವಿಶಂಕರ್ ಹೇಮಂತ್ ಕುಮಾರ್ ಗಣೇಶ ಸೇರಿದಂತೆ ಎಲ್ಲಾ ಬಿಜೆಪಿ ಮುಖಂಡರಿಗೂ ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳು ಎಂದು ಉಲ್ಲೇಖಿಸಿದ್ದಾರೆ.

RECOMMENDED

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ
Bangalore

Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ

March 23, 2023
Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು
Entertainment

Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು

March 23, 2023
DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್
Politics

DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್

March 23, 2023
Secular Tv Top Stories : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ  | ಶಾಸಕ ಜಮೀರ್ ಆಸ್ತಿ 2031% ಪಟ್ಟು ಹೆಚ್ಚಳ!
Politics

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ-ವಿಪಕ್ಷ ನಾಯಕ ಸಿದ್ದರಾಮಯ್ಯ

March 23, 2023
Next Post
MLC Election: ಬೆಂಗಳೂರು ನಗರ ಬಿಜೆಪಿ ಅಭ್ಯರ್ಥಿಯಾಗಿ ಎಸ್ ಗೋಪಿನಾಥ್ ರೆಡ್ಡಿನಾಮಪತ್ರ ಸಲ್ಲಿಕೆ: ರಾಮುಲುಗೆ ಉಸ್ತುವಾರಿ ನೀಡಲಿ

MLC Election: ಬೆಂಗಳೂರು ನಗರ ಬಿಜೆಪಿ ಅಭ್ಯರ್ಥಿಯಾಗಿ ಎಸ್ ಗೋಪಿನಾಥ್ ರೆಡ್ಡಿನಾಮಪತ್ರ ಸಲ್ಲಿಕೆ: ರಾಮುಲುಗೆ ಉಸ್ತುವಾರಿ ನೀಡಲಿ

S T Somashekhar: ಕಾಂಗ್ರೆಸ್ ನಿಂದ ಜನಪ್ರತಿನಿಧಿಗಳನ್ನು ಅವಮಾನಿಸುವ ಕೆಲಸ: ಸಚಿವ ಎಸ್.ಟಿ.ಸೋಮಶೇಖರ್

S T Somashekhar: ಕಾಂಗ್ರೆಸ್ ನಿಂದ ಜನಪ್ರತಿನಿಧಿಗಳನ್ನು ಅವಮಾನಿಸುವ ಕೆಲಸ: ಸಚಿವ ಎಸ್.ಟಿ.ಸೋಮಶೇಖರ್

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist