Secular TV
Monday, February 6, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Subramaniyan Swamy:ಮೊದಿ ಸರ್ಕಾರ ಆಡಳಿತ ಸಂಪೂರ್ಣ ವಿಫಲ: ರಿಪೋರ್ಟ್‌ ಕಾರ್ಡ್‌ ನೀಡಿದ ಸಂಸದ ಸುಬ್ರಹ್ಮಣಿಯನ್ ಸ್ವಾಮಿ

Secular TVbySecular TV
A A
Reading Time: 1 min read
Subramaniyan Swamy:ಮೊದಿ ಸರ್ಕಾರ ಆಡಳಿತ ಸಂಪೂರ್ಣ ವಿಫಲ: ರಿಪೋರ್ಟ್‌ ಕಾರ್ಡ್‌ ನೀಡಿದ ಸಂಸದ  ಸುಬ್ರಹ್ಮಣಿಯನ್ ಸ್ವಾಮಿ
0
SHARES
Share to WhatsappShare on FacebookShare on Twitter

Subramaniyan Swamy: (ನ.25) : ನವದೆಹಲಿ: ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ವೈರಲ್ ಆಗಿದೆ. ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಬಿಜೆಪಿ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ. ಕೇಂದ್ರ ಸರ್ಕಾರ ತನ್ನ ಆಡಳಿತದ ಪ್ರತಿ ಅಂಶದಲ್ಲಿ ವಿಫಲವಾಗಿದೆ ಎಂದು ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಆರ್ಥಿಕ ಸ್ಥಿತಿ, ಗಡಿ ಭದ್ರತೆ, ಅಫ್ಘಾನಿಸ್ತಾನ್ ಬಿಕ್ಕಟ್ಟು ನಿರ್ವಹಣೆ, ಪೆಗಾಸಸ್ ಭದ್ರತೆ ಉಲ್ಲಂಘನೆ, ಕಾಶ್ಮೀರದ ಕಡೆಗೆ ಕಾರಣ ಯಾರು ಎಂದು ಪ್ರಶ್ನಿಸಿದ್ದಾರೆ. ಇದರೆಲ್ಲದರಲ್ಲಿಯೂ ಮೋದಿ ಸರ್ಕಾರ ವಿಫಲವಾಗಿದೆ ಎಂದು ಉಲ್ಲೇಖಿಸಿದ್ದಾರೆ. ಟ್ವೀಟ್ ಮಾಡಿರುವ ಸುಬ್ರಹ್ಮಣಿಯನ್ ಸ್ವಾಮಿ ಪ್ರಧಾನಿ ಮೋದಿ ಸರ್ಕಾರಕ್ಕೆ ರಿಪೋರ್ಟ್ ಕಾರ್ಡ್ ನೀಡುವ ಮೂಲಕ ಟೀಕಿಸಿದ್ದಾರೆ..

Modi Government's Report Card:
Economy—FAIL
Border Security–FAIL
Foreign Policy –Afghanistan Fiasco
National Security —Pegasus NSO
Internal Security—Kashmir Gloom
Who is responsible?–Subramanian Swamy

— Subramanian Swamy (@Swamy39) November 24, 2021

ರಾಜ್ಯಸಭಾ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ. ಇದರಲ್ಲ ಅದರ ನಡುವೆ ಸುಬ್ರಹ್ಮಣಿಯನ್ ಸ್ವಾಮಿ ಅವರು ಟ್ವೀಟ್ ಮಾಡಿದ್ದು ವೈರಲ್ ಆಗಿದೆ.

ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಸುಬ್ರಹ್ಮಣಿಯನ್ ಸ್ವಾಮಿಯವರು ಅವರನ್ನು ಹೊಗಳಿದ್ದಾರೆ. ಜಯಪ್ರಕಾಶ್ ನಾರಾಯಣ, ಮೊರಾರ್ಜಿ ದೇಸಾಯಿ, ರಾಜೀವ್ ಗಾಂಧಿ,ಚಂದ್ರಶೇಖರ್ ಮತ್ತು ಪಿ ವಿ ನರಸಿಂಹರಾವ್ ಅವರಂಥ ರಾಜಕೀಯ ದಿಗ್ಗಜರೊಂದಿಗೆ ಹೋಲಿಸಿದ್ದಾರೆ. “ನಾನು ಅನೇಕ ರಾಜಕಾರಣಿಗಳು ಒಟ್ಟಿಗೆ ಕೆಲಸ ಮಾಡಿದ್ದೇನೆ ಹಾಗೂ ಅವರನ್ನು ಭೇಟಿಯಾಗಿದ್ದೇನೆ. ಅವರನ್ನೇ ಮಮತಾ ಬ್ಯಾನರ್ಜಿ ಬಿಜೆಪಿ ಮೊರಾರ್ಜಿದೇಸಾಯಿ, ಪಿವಿ ನರಸಿಂಹ ರಾವ್ ಅವರು ಏನು ಹೇಳಿದ್ದಾರೆ ಅದನ್ನೇ ಮಾಡಿದ್ದೇನೆ. ಏನನ್ನು ಮಾಡುತ್ತಿದ್ದೇನೆ ಅದನ್ನೇ ಹೇಳಿದ್ದಾರೆ. ಭಾರತೀಯ ರಾಜಕಾರಣದಲ್ಲಿ ಅವರು ಅಪರೂಪದ ಗುಣವುಳ್ಳವರು” ಎಂದು ಸುಬ್ರಮಣಿಯನ್ ಸ್ವಾಮಿ ಅವರು ತಿಳಿಸಿದ್ದಾರೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Hamsalekha: ಮೈಸೂರಿನಲ್ಲಿ ಹಂಸಲೇಖರ ಬಂಧಿಸುವಂತೆ ಪ್ರತಿಭಟನೆ: ಎಫ್‌ ಐ ಆರ್‌ ದಾಖಲು

Hamsalekha:ಪೊಲೀಸ್ ವಿಚಾರಣೆಗೆ ಹಾಜರಾದ ನಾದಬ್ರಹ್ಮ: ನಟ ಚೇತನ್ ಬೆಂಬಲ

Constitution Day: ಸಂವಿಧಾನ ದಿನ: ಭಾರತದ ಪ್ರತಿ ಪ್ರಜೆಗಳ ಸಂಪತ್ತು ʼಭಾರತ ಸಂವಿಧಾನʼ

Constitution Day: ಸಂವಿಧಾನ ದಿನ: ಭಾರತದ ಪ್ರತಿ ಪ್ರಜೆಗಳ ಸಂಪತ್ತು ʼಭಾರತ ಸಂವಿಧಾನʼ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist