Secular TV
Wednesday, March 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Constitution Day: ಸಂವಿಧಾನ ದಿನಾಚರಣೆ: ಸಾರ್ವಜನಿಕರಿಗಾಗಿ ಆನ್‌ ಲೈನ್‌ ಕ್ವಿಜ್‌!! ಇಲ್ಲಿದೆ ಫುಲ್‌ ಡೀಟೇಲ್ಸ್‌

Secular TVbySecular TV
A A
Reading Time: 1 min read
Constitution Day: ಸಂವಿಧಾನ ದಿನಾಚರಣೆ: ಸಾರ್ವಜನಿಕರಿಗಾಗಿ ಆನ್‌ ಲೈನ್‌ ಕ್ವಿಜ್‌!! ಇಲ್ಲಿದೆ ಫುಲ್‌ ಡೀಟೇಲ್ಸ್‌
0
SHARES
Share to WhatsappShare on FacebookShare on Twitter

Constitution Day: (ನ.25): ನಾಳೆ ದೆಹಲಿಯ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಸಂವಿಧಾನ ದಿನವನ್ನು(Constitution Day ) ಆಚರಿಸುತ್ತಿದೆ. ಸಂವಿಧಾನ ದಿನದ ಪ್ರಯುಕ್ತ ನಡೆಯವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ  ಹಾಗೂ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಭಾಗವಹಿಸಲಿದ್ದಾರೆ. ಬೆಳಗ್ಗೆ11:00 ಗಂಟೆಯಿಂದ ನೇರಪ್ರಸಾರ ನಡೆಯಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್​‌ ಅವರು ಸಂವಿಧಾನದ ಪ್ರಸ್ತಾವನೆಯನ್ನು ಓದಲಿದ್ದಾರೆ.

ಕ್ಯಾಲಿಯೋಗ್ರಾಫ್​​ ಹಾಗೂ ಕ್ಚಿಜ್‌ :

ಈವರೆಗಿನ ತಿದ್ದುಪಡಿಗಳನ್ನು ಒಳಗೊಂಡ ಸಂವಿಧಾನದ ಕ್ಯಾಲಿಯೋಗ್ರಾಫ್​​ ಕಾಪಿಯನ್ನು ಬಿಡುಗಡೆ ಮಾಡಲಿದ್ದಾರೆ. ಸಂವಿಧಾನದ ನಿಮಿತ್ತ ಒಂದು ಆನ್​ಲೈನ್​ ಕ್ವಿಜ್​ ಕೂಡ ಆಯೋಜಿಸಲಾಗಿದೆ.

ಇದನ್ನೂ ಓದಿ: Harish Poonja: ಶಾಸಕರು ಹೊತ್ತ ಪಲ್ಲಕ್ಕಿ ಅಪವಿತ್ರವಾಯ್ತಾ? ಅನ್ಯಜಾತಿಯವರು ಪಲ್ಲಕ್ಕಿಗೆ ಹೆಗಲು ನೀಡಿದ್ದಕ್ಕೆ, ಪಲ್ಲಕ್ಕಿಯ ಶುದ್ಧಿಕರಣ!!

23 ಭಾಷೆಗಳಲ್ಲಿಆನ್ ಲೈನ್‌ ಸಂವಾದ:

ಸಂವಿಧಾನ ದಿನದ ಪ್ರಯುಕ್ತ ಎರಡು ದಿನ ಆಚರಿಸಲಾಗುತ್ತಿದೆ. ಪ್ರಧಾನಿ ಮೋದಿ ಅವರು ಉದ್ಘಾಟಿಸಲಿದ್ದಾರೆ. ಸಂವಿಧಾನ ದಿನದ ನಿಮಿತ್ತ ಆನ್​ಲೈನ್​ನಲ್ಲಿ ಸಂವಿಧಾನದ ಪ್ರಸ್ತಾವನೆ ಓದುವ ಕಾರ್ಯಕ್ರಮವಿದೆ. ಇದು ಒಟ್ಟು 23 ಭಾಷೆಗಳಲ್ಲಿ ನಡೆಯಲಿದೆ. ಲೋಕಸಭಾ ಸ್ಪೀಕರ್​ ಆಯೊಜಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಅದಾದ ಬಳಿಕ ಸುಪ್ರೀಂಕೋರ್ಟ್ ನಾಳೆಯಿಂದ ಎರಡು ದಿನ ಆಚರಿಸಲಿರುವ ಸಂವಿಧಾನ ದಿನವನ್ನು ನಾಳೆ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.

ಬಳಿಕ ಸುಪ್ರೀಂಕೋರ್ಟ್​ ನ್ಯಾಯಾಧೀಶರು, ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ಹಿರಿಯ ನ್ಯಾಯಾಧೀಶರು, ಸಾಲಿಸಿಟರ್ ಜನರಲ್​​ರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.  ಹಾಗೇ, ಸಂವಿಧಾನ ದಿನದ ನಿಮಿತ್ತ ಆನ್​ಲೈನ್​ನಲ್ಲಿ ಸಂವಿಧಾನದ ಪ್ರಸ್ತಾವನೆ ಓದುವ ಕಾರ್ಯಕ್ರಮವಿದೆ. ಇದು ಒಟ್ಟು 23 ಭಾಷೆಗಳಲ್ಲಿ ಲಭ್ಯವಿದೆ.

ಈ ಕಾರ್ಯಕ್ರಮವನ್ನು ಲೋಕಸಭಾ ಸ್ಪೀಕರ್​ ಆಯೋಜಿಸಲಿದ್ದು, ಅವರೂ ಪಾಲ್ಗೊಳ್ಳುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಂಗಳವಾರ ಮಾಹಿತಿ ನೀಡಿದ್ದಾರೆ.  ಇನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಳೆ ಸಂಸತ್ತು ಮತ್ತು ವಿಜ್ಞಾನ ಭವನದಲ್ಲಿ ನಡೆಯಲಿರುವ ವಿವಿಧ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾರೆ.

ಉಪರಾಷ್ಟ್ರಪತಿಗಳು,  ಪ್ರಧಾನಮಂತ್ರಿಗಳು,  ಸಭಾಪತಿಗಳು, ಸಚಿವರು, ಸಂಸತ್ ಸದಸ್ಯರು ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Constitution day

ಸಾರ್ವಜನಿಕರಿಗಾಗಿ ಕಾರ್ಯಕ್ರಮ

ಜನರ ಪಾಲ್ಗೊಳ್ಳುವಿಕೆಯನ್ನು ಖಾತರಿಪಡಿಸಲು ಸಚಿವಾಲಯವು ಎರಡು ಪೋರ್ಟಲ್‌ಗಳನ್ನು ಅಭಿವೃದ್ಧಿಪಡಿಸಿದೆ.” ಸಂವಿಧಾನದ ಪ್ರಜಾಪ್ರಭುತ್ವದ ಬಗ್ಗೆ ಆನ್‌ಲೈನ್ ರಸಪ್ರಶ್ನೆ ಪೋರ್ಟಲ್‌ಗೆ  ಗೌರವಾನ್ವಿತ ರಾಷ್ಟ್ರಪತಿಗಳು 2021ರ ನವೆಂಬರ್‌ 26ರಂದು ಸೆಂಟ್ರಲ್‌ ಹಾಲ್‌ನಲ್ಲಿ ಚಾಲನೆ ನೀಡಲಿದ್ದಾರೆ.

1.”ಸಂವಿಧಾನದ ಪೀಠಿಕೆಯ ಆನ್‌ಲೈನ್ ವಾಚನ”ಇದು 23 ಭಾಷೆಗಳಲ್ಲಿರಲಿದೆ.

2. ಸಂವಿಧಾನದ ಪ್ರಜಾಪ್ರಭುತ್ವದ ಆನ್‌ಲೈನ್ ರಸಪ್ರಶ್ನೆ ಇದರಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು ಮತ್ತು ಪ್ರಮಾಣಪತ್ರಗಳನ್ನು ಪಡೆಯಬಹುದು.

ಇದು ಭಾರತೀಯ ಸಂವಿಧಾನ ಮತ್ತು ಅದರ ಪ್ರಜಾಪ್ರಭುತ್ವದ ಬಗ್ಗೆ ಅತ್ಯಂತ ಸರಳ ಮತ್ತು ಮೂಲಭೂತ ಪ್ರಶ್ನೆಗಳನ್ನು ಹೊಂದಿರುವ ಉದ್ದೇಶದೊಂದಿಗೆ ರೂಪಿಸಿದ ಸರಳ ಡಿಜಿಟಲ್ ರಸಪ್ರಶ್ನೆಯಾಗಿದೆ.

ರಸಪ್ರಶ್ನೆಯಲ್ಲಿ ಭಾಗವಹಿಸುವವರು ಹೀಗೆ ಮಾಡಿ:

  • ತಮ್ಮ ಹೆಸರು, ದೂರವಾಣಿ ಸಂಖ್ಯೆ ಮತ್ತು ವಯಸ್ಸಿನ ವಿವರಗಳೊಂದಿಗೆ ನೋಂದಣಿಯಾಗಿ ಯಾರು ಬೇಕಾದರೂ ಈ ರಸಪ್ರಶ್ನೆಯಲ್ಲಿ ಭಾಗವಹಿಸಬಹುದು ಹಾಗೂ ಇದರಲ್ಲಿ ಭಾಗವಹಿಸಿದ್ದಕ್ಕಾಗಿ ಪ್ರಮಾಣಪತ್ರವನ್ನು ಪಡೆಯಬಹುದು.
  • http://constitutionquiz.nic.in/ ಜಾಲತಾಣಕ್ಕೆ ಭೇಟಿ ನೀಡಿ ನೋಂದಾಯಿಸಿಕೊಳ್ಳಿ. ರಾಷ್ಟ್ರಪತಿಯವರು ಉದ್ಘಾಟಿಸಿದ ನಂತರವಷ್ಟೇ ಹೆಸರನ್ನು ನೋಂದಾಣಿ ಮಾಡಲು ಅವಕಾಶ
  • ಒಂದೇ ಮೊಬೈಲ್ ಸಂಖ್ಯೆಯನ್ನು ಬಳಸಿ ಅನೇಕ ನೋಂದಣಿಗಳಿಗೂ ಅವಕಾಶವಿದೆ. ಇದರಲ್ಲಿ ಸುಮಾರು 1000 ಪ್ರಶ್ನೆಗಳ ಪ್ರಶ್ನೆಗಳ ಭಂಡಾರವಿದ್ದು, ಮತ್ತು ಪ್ರತಿ ಬಾರಿ 5 ಪ್ರಶ್ನೆಗಳು ಯಾದೃಚ್ಛಿಕವಾಗಿ ಪ್ರತ್ಯಕ್ಷವಾಗುತ್ತವೆ.
  • ರಸಪ್ರಶ್ನೆಯಲ್ಲಿ ಭಾಗವಹಿಸುವ ಯಾವುದೇ ಸ್ಪರ್ಧಿಯು ಇವುಗಳಿಗೆ ಉತ್ತರಿಸಲು ಪ್ರಯತ್ನಿಸಬೇಕು.
  • ಸ್ಪರ್ಧಿಯು ಅವನ/ ಅವಳ ಉತ್ತರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಬಹುದು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ಪ್ರಮಾಣಪತ್ರವನ್ನು ನೀಡಲಾಗುವುದು.
  • ಈ ರಸಪ್ರಶ್ನೆ ಕಾರ್ಯಕ್ರಮದ ಮೂಲ ಉದ್ದೇಶ ಭಾರತೀಯ ಸಂವಿಧಾನ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಮೂಲಭೂತ ಮೌಲ್ಯಗಳನ್ನು ಜನಪ್ರಿಯಗೊಳಿಸುವುದೇ ಹೊರತು ಸ್ಪರ್ಧಿಗಳ ಜ್ಞಾನವನ್ನು ಪರೀಕ್ಷಿಸುವುದಿಲ್ಲ.
  • ಪ್ರಶ್ನೆಗಳು ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳೆರಡರಲ್ಲೂ ಇರುತ್ತವೆ. ಇದರಿಂದ ಹಿರಿಯ ನಾಗರಿಕರು ಸೇರಿದಂತೆ ಹೆಚ್ಚು ಹೆಚ್ಚು ಜನರು ವಿಶ್ವದಾದ್ಯಂತ ಭಾಗವಹಿಸಬಹುದು.



RECOMMENDED

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Next Post
Subramaniyan Swamy:ಮೊದಿ ಸರ್ಕಾರ ಆಡಳಿತ ಸಂಪೂರ್ಣ ವಿಫಲ: ರಿಪೋರ್ಟ್‌ ಕಾರ್ಡ್‌ ನೀಡಿದ ಸಂಸದ  ಸುಬ್ರಹ್ಮಣಿಯನ್ ಸ್ವಾಮಿ

Subramaniyan Swamy:ಮೊದಿ ಸರ್ಕಾರ ಆಡಳಿತ ಸಂಪೂರ್ಣ ವಿಫಲ: ರಿಪೋರ್ಟ್‌ ಕಾರ್ಡ್‌ ನೀಡಿದ ಸಂಸದ ಸುಬ್ರಹ್ಮಣಿಯನ್ ಸ್ವಾಮಿ

Hamsalekha: ಮೈಸೂರಿನಲ್ಲಿ ಹಂಸಲೇಖರ ಬಂಧಿಸುವಂತೆ ಪ್ರತಿಭಟನೆ: ಎಫ್‌ ಐ ಆರ್‌ ದಾಖಲು

Hamsalekha:ಪೊಲೀಸ್ ವಿಚಾರಣೆಗೆ ಹಾಜರಾದ ನಾದಬ್ರಹ್ಮ: ನಟ ಚೇತನ್ ಬೆಂಬಲ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist