Secular TV
Tuesday, January 31, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Auto rickshaw Price ನಾಳೆಯಿಂದ ಆಟೋ ಪ್ರಯಾಣ ದರ ಹೆಚ್ಚಳ

Secular TVbySecular TV
A A
Reading Time: 1 min read
Auto rickshaw Price ನಾಳೆಯಿಂದ ಆಟೋ ಪ್ರಯಾಣ ದರ ಹೆಚ್ಚಳ
0
SHARES
Share to WhatsappShare on FacebookShare on Twitter

ಬೆಂಗಳೂರು: (ನ 30) Auto Price Hike: ಆಟೋ ಪ್ರಯಾಣಿಕರಿಗೆ ಇನ್ನು ಮುಂದೆ ಆಟೋದಲ್ಲಿ ಹಿಂದಿನಂತೆ ಇದ್ದ ದರ ಅನ್ವಯಿಸುವುದಿಲ್ಲ. ಒಂಬತ್ತು ವರ್ಷಗಳ ಬಳಿಕ ಆಟದಲ್ಲಿನ ಕನಿಷ್ಠ ಪ್ರಯಾಣದರವನ್ನು ಹೆಚ್ಚಳ ಮಾಡಿದೆ.

ದೂತರ ಪರಿಷ್ಕರಣೆಯ ಪ್ರಯಾಣದರ ನಾಳೆಯಿಂದ ಆಟೋ ದರ ಬದಲಾಗಲಿದೆ. ಡಿಸೆಂಬರ್ 1 ರಿಂದ ಈ ನಿಯಮ ಜಾರಿಗೆ ಬರಲಿದ್ದು. ಮೊದಲ ಎರಡು ಕಿಲೋಮೀಟರ್ ಗೆ ಕನಿಷ್ಠ 30₹ ರೂಪಾಯಿ ನೀಡಬೇಕಾಗಿತ್ತು ನಂತರ ಪ್ರತಿ ಕಿಲೋಮೀಟರ್ಗೆ ₹15 ದರವನ್ನು ಆಟೋ ಪ್ರಯಾಣಿಕರು ನೀಡಬೇಕಾಗಿದೆ.

ಪ್ರತಿನಿತ್ಯ ದಿನದ ಅವಶ್ಯಕತೆಗಳ ವಸ್ತುಗಳ ಬೆಲೆ ಜಾಸ್ತಿಯಾಗುತ್ತಿದ್ದು ನಡುವೆ ಆಟೋ ದರವು ಹೆಚ್ಚಾಗಿರುವುದು ಪ್ರಯಾಣಿಕರಿಗೆ ಮತ್ತಷ್ಟು ದರದ ಬಿಸಿ ಮುಟ್ಟಿದೆ.

Auto rickshaw Price Hike

ದರ ಹೆಚ್ಚಳದ ಅನಿವಾರ್ಯತೆ:
ಈ ಬಗ್ಗೆ ಪ್ರತಿಕ್ರಿಯಿಸಿರುವ ಆಟೋ ಚಾಲಕರು,ಆಟೋದಲ್ಲಿ ಬಳಸುವ ಇಂಧನ ಬೆಲೆ ಕೂಡ ಜಾಸ್ತಿಯಾಗಿದೆ. ಪ್ರತಿನಿತ್ಯ ಪೆಟ್ರೋಲ್ ಹಾಗೂ ಡೀಸೆಲ್ ದರಗಳ ಜಾಸ್ತಿಯಾಗುತ್ತಿತ್ತು ಹಾಗೂ ದಿನನಿತ್ಯ ಬಳಕೆಯ ವಸ್ತುಗಳ ಜಾಸ್ತಿಯಾಗಿತ್ತು ಆದರೆ ಕಳೆದ 9 ವರ್ಷಗಳಿಂದ ನಗರದಲ್ಲಿ ಮಾಡಿಲ್ಲ. ಇದಲ್ಲದೆ ಬೆಲೆ ಏರಿಕೆಗೆ ಅನುಗುಣವಾಗಿ ನಾವು ಕೂಡ ಪಯಣದ ದರವನ್ನು ಹೆಚ್ಚು ಮಾಡಬೇಕಾದ ಅನಿವಾರ್ಯತೆ ನಿರ್ಮಾಣವಾಗಿತ್ತು.

ದುಬಾರಿ ಜೀವನದಲ್ಲಿ ಬದುಕುವುದು ಕಷ್ಟ:
ಪ್ರಯಾಣದ ದರ ಹೆಚ್ಚು ಮಾಡಿದರೆ ಪ್ರಯಾಣಿಕರು ದುಡ್ಡು ಕೊಡಲು ನಿರಾಕರಿಸುವ ನಿದರ್ಶನಗಳು ಎದುರಾಗಿತ್ತು. ಬೇರೆ ದಾರಿಯಿಲ್ಲದೆ ಪ್ರಯಾಣಿಕರು ಕೊಡುವ ದುಡ್ಡನ್ನೇ ತೆಗೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಆಟೋ ದರ ದರ 9ವರ್ಷಗಳ ಬಳಕೆ ಹೆಚ್ಚಿರುವುದು ಸ್ವಾಗತಾರ್ಹ. ಈ ಹಣದಿಂದಲೇ ನಮ್ಮ ಜೀವನವನ್ನು ಕಟ್ಟಿಕೊಳ್ಳಬೇಕಾಗಿದೆ.

ಬೆಂಗಳೂರಿನಲ್ಲಿ ಆಟೋದಲ್ಲಿ ಬರುವ ದುಡ್ಡಿನಿಂದ ಬದುಕಲು ಸಾಧ್ಯವಿಲ್ಲ. ಇದರಿಂದ ಸಂಸಾರವನ್ನು ನಡೆಸಲು, ಆಟೋ ದಿಂದ ಬರುವ ಆದಾಯವು ಸಾಲುತ್ತಿರಲಿಲ್ಲ ಎಂದು ಆಟೋ ಚಾಲಕರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
General Thimmayya: ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ಯುದ್ಧನೌಕೆಗಳ ಮಾದರಿ ಸೇರ್ಪಡೆ

General Thimmayya: ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ಯುದ್ಧನೌಕೆಗಳ ಮಾದರಿ ಸೇರ್ಪಡೆ

Missing Children’s: ಈ ಕಾರಣಗಳಿಂದ ಮಕ್ಕಳು ನಾಪತ್ತೆಯಾಗುತ್ತರೆ: ದ.ಕ ಜಿಲ್ಲೆಯಲ್ಲಿ 133 ಮಕ್ಕಳ ನಾಪತ್ತೆ ಪ್ರಕರಣ ದಾಖಲು

Missing Children's: ಈ ಕಾರಣಗಳಿಂದ ಮಕ್ಕಳು ನಾಪತ್ತೆಯಾಗುತ್ತರೆ: ದ.ಕ ಜಿಲ್ಲೆಯಲ್ಲಿ 133 ಮಕ್ಕಳ ನಾಪತ್ತೆ ಪ್ರಕರಣ ದಾಖಲು

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist