Secular TV
Tuesday, August 16, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Rajyothsva Award: ತಿಂಗಳಾದರೂ ಖಾತೆಗೆ ಜಮಾ ಆಗದ ಗೌರವಧನ: ಇದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಾಡು

Secular TVbySecular TV
A A
Reading Time: 1 min read
Rajyothsva Award: ತಿಂಗಳಾದರೂ ಖಾತೆಗೆ ಜಮಾ ಆಗದ ಗೌರವಧನ: ಇದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಾಡು
0
SHARES
Share to WhatsappShare on FacebookShare on Twitter

ಬೆಂಗಳೂರು: (ಡಿ.2) Rajyotsava Award ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 66 ಮಂದಿಗೆ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ಪುರಸ್ಕೃತರಿಗೆ ನೀಡಲಾಗುವ ನಗದು ರೂಪದ ಒಂದು ಲಕ್ಷ ರೂ. ನೀಡಲಾಗುವುದು ಎಂದು ತಿಳಿಸಿದ್ದರೂ ಗೌರವಧನ ಒಂದು ತಿಂಗಳಾದರೂ ಇನ್ನೂ ಅವರಿಗೆ ತಲುಪಿಲ್ಲ.

ಪ್ರತಿವರ್ಷ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಲ್ಲಿಸುತ್ತಿರುವ ಸಾಧಕರಿಗೆ ಮತ್ತು ಸಂಸ್ಕೃತಿ ಇಲಾಖೆ ಈ ಬಾರಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ವಿಶೇಷವಾಗಿ ಪ್ರಶಸ್ತಿ ಪುರಸ್ಕೃತರನ್ನು ಗುರುತಿಸಿ 66 ಮಂದಿಯನ್ನು ಆಯ್ಕೆ ಮಾಡಿತ್ತು.

Rajyothsva Award

ಬೆಂಗಳೂರಿನಲ್ಲಿ ಪ್ರದಾನ ಮಾಡಲಾಗಿತ್ತು:
ನವಂಬರ್ 1ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ರವೀಂದ್ರ
ಕಲಾಮಂದಿರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು.
ಪ್ರಶಸ್ತಿಯಲ್ಲಿ 25 ಗ್ರಾಂ. ಚಿನ್ನದ ಪದಕ, ಶಾಲು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ನೀಡಿ ಗೌರವಿಸಿದ್ದರು.

ಹಿಂದಿನ ವರ್ಷ ಪ್ರಶಸ್ತಿ ಪ್ರದಾನ ಮಾಡುವ ಸಂದರ್ಭದಲ್ಲಿ
ನಗದು ಗೌರವ ಧನ ನೀಡಲಾಗುತ್ತಿತ್ತು. ಪ್ರಶಸ್ತಿ ಸ್ವೀಕರಿಸುವರು ಬಾರದೆ ಅವರ ಪ್ರತಿನಿಧಿಗಳು ಸ್ವೀಕರಿಸುವ ಸಂದರ್ಭದಲ್ಲಿ ಕೆಲವೊಂದು ಸಮಸ್ಯೆಗಳ ಆಗುತ್ತಿತ್ತು ಎಂದು ಖಾತೆಗೆ ಹಣ ವರ್ಗಾವಣೆ ಮಾಡುವುದಾಗಿ ತಿಳಿಸಿದರು.

ಈ ಬಾರಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಖಾತೆಗೆ ಹಣ ವರ್ಗಾವಣೆ ಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಶಸ್ತಿ ಸ್ವೀಕರಿಸಿದವರು ತಮ್ಮ ತಮ್ಮ ಊರಿಗೆ ಮರಳಿ ಖಾತೆಯನ್ನು ಪರಿಶೀಲಿಸಿದ್ದು, ಹಣ ಜಮಾ ಆಗಿಲ್ಲ ಎಂದು ಇಲಾಖೆಗೆ ಸಂಪರ್ಕಿಸಿದ್ದಾರೆ.

ಪ್ರಶಸ್ತಿ ಸ್ವೀಕರಿಸಲು ತೆರಳುವ ಸಂದರ್ಭ ಬಹಳಷ್ಟು ಕಾಳಜಿ ವಹಿಸಿದ್ದರು. ಆದರೆ ಇದೀಗ ಗೌರವಧನಕ್ಕಾಗಿ ಅಂಗಲಾಚುವ ಸ್ಥಿತಿ ಬಂದಿದೆ. ಈ ಮೂಲಕ ಪ್ರಶಸ್ತಿ ಪುರಸ್ಕೃತರಿಗೆ ಅವಮಾನ ಮಾಡಲಾಗಿದೆ ಎಂದು ಪ್ರಶಸ್ತಿ ಪುರಸ್ಕೃತರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Cm Basavraj Bommai

1 ಲಕ್ಷದ ಬದಲಿಗೆ 5 ಲಕ್ಷ:
ರಾಜ್ಯ ಸರ್ಕಾರ ಮುಂದಿನ ವರ್ಷದಿಂದ ಗೌರವಧನದ ಮತ್ತು ಹೆಚ್ಚು ಮಾಡುವುದಾಗಿ ಘೋಷಿಸಿದ್ದರು. ಬಂದು ಲಕ್ಷದ ಬದಲಾಗಿ ಐದು ಲಕ್ಷ ನೀಡುವುದಾಗಿ ಘೋಷಣೆ ಮಾಡಿದ್ದರು ಆದರೆ ಒಂದು ಲಕ್ಷ ನೀಡಲು ಇಷ್ಟು ಸಮಯ ತೆಗೆದುಕೊಂಡವರು ಇನ್ನು ಐದು ಲಕ್ಷ ಭರವಸೆಯ ಮಾತು ಎಂದು ಅಭಿಪ್ರಾಯ ವ್ಯಕ್ತವಾಗಿದೆ.

ಈ ಬಗ್ಗೆ ಮಾತನಾಡಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಲಕ್ಷ್ಮಿ ಮಂಗಳಮೂರ್ತಿ ಅವರು, ಗೌರವಧನವನ್ನು ಬ್ಯಾಂಕ್ ಖಾತೆಗೆ ಹಾಕುವುದಾಗಿ ಪ್ರಶಸ್ತಿ ನೀಡುವ ಸಂದರ್ಭದಲ್ಲಿ ತಿಳಿಸಿದರು ಹಾಗೂ ದಾಖಲೆಗಳನ್ನು ಪಡೆದುಕೊಂಡಿದ್ದರು.

ಇಷ್ಟು ದಿನವಾದರೂ ಖಾತೆಗೆ ಹಣ ವರ್ಗಾವಣೆ ಆಗಿಲ್ಲ ಇಷ್ಟೊಂದು ಕಾಯಬೇಕಾದ ಪರಿಸ್ಥಿತಿ ಬಂದಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇದನ್ನು ಓದಿ: Karrnikhoda kallurti: ನಾಳೆಯಿಂದ ‘ಕಾರ್ನಿಕೊದ ಕಲ್ಲುರ್ಟಿ’ ತೆರೆಗೆ

Rajyothsva Award

ಕನ್ನಡ ಸಂಸ್ಕೃತಿ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಾದ ಮಂಜುಳಾ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಸರ್ಕಾರದಿಂದ ಹಣ ಡೈರೆಕ್ಟರಿಗೆ ಬಿಡುಗಡೆಯಾಗುತ್ತದೆ.
ಆನಂತರ ಹಣ ಖಜಾನೆ 2 ಮುಖಾಂತರ ಪಾವತಿಯಾಗಿ, ನೇರವಾಗಿ ಖಾತೆಗೆ ಹೋಗುತ್ತದೆ.

ಬಿಲ್ಲ ಟ್ರೇಸರ್ ಗೆ ಮನವಿ ಸಲ್ಲಿಸಲಾಗಿದ್ದು ಅದರಲ್ಲಿ ಸ್ವಲ್ಪ ವಿಳಂಬವಾದರೆ ಸಮಸ್ಯೆಯಾಗುತ್ತದೆ ಈ ಬಗ್ಗೆ ಪರಿಶೀಲಿಸಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದಾರೆ.

RECOMMENDED

Dollu : ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾದ ಮೊದಲ ಹಾಡು ಅನಾವರಣ…

Dollu : ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾದ ಮೊದಲ ಹಾಡು ಅನಾವರಣ…

August 16, 2022
Bipasha Basu: ಬಾಲಿವುಡ್ ನಟಿ ಬಿಪಾಶಾ ಬಸು ಮತ್ತು ಕರಣ್ ಸಿಂಗ್ ದಂಪತಿ

Bipasha Basu: ಬಾಲಿವುಡ್ ನಟಿ ಬಿಪಾಶಾ ಬಸು ಮತ್ತು ಕರಣ್ ಸಿಂಗ್ ದಂಪತಿ

August 16, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

Dollu : ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾದ ಮೊದಲ ಹಾಡು ಅನಾವರಣ…
Entertainment

Dollu : ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾದ ಮೊದಲ ಹಾಡು ಅನಾವರಣ…

August 16, 2022
Bipasha Basu: ಬಾಲಿವುಡ್ ನಟಿ ಬಿಪಾಶಾ ಬಸು ಮತ್ತು ಕರಣ್ ಸಿಂಗ್ ದಂಪತಿ
Entertainment

Bipasha Basu: ಬಾಲಿವುಡ್ ನಟಿ ಬಿಪಾಶಾ ಬಸು ಮತ್ತು ಕರಣ್ ಸಿಂಗ್ ದಂಪತಿ

August 16, 2022
bigboss kannada:  ದೊಡ್ಮನೆಯಲ್ಲಿ ನ್ಯೂಟ್ರಲ್ ಆಗಿದ್ದ ಕಿರಣ್ ಯೋಗೇಶ್ವರ್ !
Entertainment

bigboss kannada: ದೊಡ್ಮನೆಯಲ್ಲಿ ನ್ಯೂಟ್ರಲ್ ಆಗಿದ್ದ ಕಿರಣ್ ಯೋಗೇಶ್ವರ್ !

August 16, 2022
DK Shivakumar : ಡಿ.ಕೆ ಶಿವಕುಮಾರ್ ದಿಢೀರ್ ದೆಹಲಿ ಪ್ರವಾಸ..!
Just-In

DK Shivakumar : ಡಿ.ಕೆ ಶಿವಕುಮಾರ್ ದಿಢೀರ್ ದೆಹಲಿ ಪ್ರವಾಸ..!

August 16, 2022
Priyank Kharge : ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅರೆಸ್ಟ್ ಆಗ್ತಾರಾ..?
Just-In

Priyank Kharge : ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅರೆಸ್ಟ್ ಆಗ್ತಾರಾ..?

August 16, 2022
Cm Bommai : ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆ: ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ : ಸಿಎಂ‌ ಬಸವರಾಜ ಬೊಮ್ಮಾಯಿ
Bangalore

Cm Bommai : ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆ: ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ : ಸಿಎಂ‌ ಬಸವರಾಜ ಬೊಮ್ಮಾಯಿ

August 16, 2022
Savarkar Flex Row:  ಫ್ಲೆಕ್ಸ್ ಹರಿದು ಹಾಕಿದವರ ವಿರುದ್ಧ ಮಾಜಿ ಸಚಿವ ಸೊಗಡು ಶಿವಣ್ಣ ಗರಂ
Karnataka

Savarkar Flex Row: ಫ್ಲೆಕ್ಸ್ ಹರಿದು ಹಾಕಿದವರ ವಿರುದ್ಧ ಮಾಜಿ ಸಚಿವ ಸೊಗಡು ಶಿವಣ್ಣ ಗರಂ

August 16, 2022
Relationship Tips : ಚಿಕ್ಕ ಚಿಕ್ಕ ವಿಷಯಗಳಿಗೂ ಪತ್ನಿಗೆ ಕ್ಷಮೆ ಕೇಳುವ ಗಂಡಂದಿರೇ ಈ ಸುದ್ದಿ ಓದಿ…!
Life Style

Relationship Tips : ಚಿಕ್ಕ ಚಿಕ್ಕ ವಿಷಯಗಳಿಗೂ ಪತ್ನಿಗೆ ಕ್ಷಮೆ ಕೇಳುವ ಗಂಡಂದಿರೇ ಈ ಸುದ್ದಿ ಓದಿ…!

August 16, 2022
Next Post
Actor Shivram Hospitalised: ಹಿರಿಯ ನಟ ಶಿವರಾಂ ಆಸ್ಪತ್ರಗೆ ದಾಖಲು: ಐಸಿಯುನಲ್ಲಿ ಚಿಕಿತ್ಸೆ

Actor Shivram Hospitalised: ಹಿರಿಯ ನಟ ಶಿವರಾಂ ಆಸ್ಪತ್ರಗೆ ದಾಖಲು: ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರಿನಲ್ಲಿ ಮತ್ತೆ ಏರಿಕೆಯಾಗ್ತಿದೆ ಕೊರೊನಾ ಸೋಂಕು..!

Omicran: ಬೆಂಗಳೂರಿನಲ್ಲಿ ಮೊದಲ ಒಮಿಕ್ರಾನ್ ವೈರಸ್ ಪತ್ತೆ: ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟನೆ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist