Secular TV
Saturday, February 4, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Reliance Jio Mart:ರಿಲಯನ್ಸ್ ಕಂಪನಿ ವಿರುದ್ಧ ಸೇಲ್ಸ್ ಮ್ಯಾನ್ ಗಳ ಆಕ್ರೋಶ

Secular TVbySecular TV
A A
Reading Time: 1 min read
Reliance Jio Mart:ರಿಲಯನ್ಸ್ ಕಂಪನಿ ವಿರುದ್ಧ ಸೇಲ್ಸ್ ಮ್ಯಾನ್ ಗಳ ಆಕ್ರೋಶ
0
SHARES
Share to WhatsappShare on FacebookShare on Twitter

ಮುಂಬೈ: (ಡಿ.6) Reliance Jio Mart ದೇಶದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ದಿನಬಳಕೆಯ ವಸ್ತುಗಳ ಉತ್ಪಾದಿಸುವ ದೇಶದ ಬೃಹತ್ ಕಂಪನಿಗಳ ವಿರುದ್ಧ ಲಕ್ಷಾಂತರ ಸೇಲ್ಸ್ ಮನ್ ಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶಾದ್ಯಂತ ಇರುವ 4.5 ಲಕ್ಷ ಮಾರಾಟ ಪ್ರತಿನಿಧಿಗಳು ರಿಲಯನ್ಸ್ ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಿಲಯನ್ಸ್ ಗೆ ಕಡಿಮೆ ದರಕ್ಕೆ ಸರಕು ಪೂರೈಕೆ ನಿಲ್ಲಿಸಿದರೆ ದೇಶದಲ್ಲಿರುವ ಕಿರಾಣಿ ಅಂಗಡಿಗಳಿಗೆ ನಿಮ್ಮ ಉತ್ಪನ್ನಗಳ ಪೂರೈಕೆಯನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

jio mart

ರಿಲಯನ್ಸ್ ಕಂಪನಿಯ ಜಿಯೋ ಮಾರ್ಟ್, Jio Mart ಆಪ್ ಮೂಲಕ ಕಿರಾಣಿ ಅಂಗಡಿ ಮಾಲೀಕರನ್ನು ತನ್ನ ಗ್ರಾಹಕರನ್ನಾಗಿ ಮಾಡಿಕೊಂಡಿದೆ. ಕಡಿಮೆ ದರಕ್ಕೆ ಸಗಟು ದರದಲ್ಲಿ ಎಲ್ಲಾ ರೀತಿಯ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದು, ಕಮ್ ಉತ್ಪಾದನಾ ಕಂಪನಿಗಳು ತಮಗೆ ನೀಡುವ ದರಕ್ಕಿಂತ ಕಡಿಮೆ ದರಕ್ಕೆ ರಿಲಯನ್ಸ್ ಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದೆ.

ಹೀಗಾಗಿ ರಿಲಯನ್ಸ್ ಕಂಪನಿ ತಮಗಿಂತಲೂ ಕಡಿಮೆ ದರಕ್ಕೆ ಚಿಲ್ಲರೆ ಅಂಗಡಿಗಳಿಗೆ ಉತ್ಪನ್ನಗಳನ್ನು ಪೂರೈಸುತ್ತಿದೆ ಇದರಿಂದ ವ್ಯಾಪಾರದಲ್ಲಿ ಶೇ.25 ರಷ್ಟು ನಷ್ಟವಾಗಿದೆ ಎಂದು ಪ್ರತಿನಿಧಿಗಳು ಕೋಪಗೊಂಡಿದ್ದಾರೆ.

Reliance Mart

ಕಡಿಮೆ ದರಕ್ಕೆ ಮಾಡಲು ಕಾರಣ:
ಜನವರಿ 1ರ ಒಳಗಾಗಿ ರಿಲಯನ್ಸ್ ಕಂಪನಿಗೆ ಕಡಿಮೆ ಬೆಲೆಗೆ ಸರಕು ಮಾರಾಟ ನಿಲ್ಲಿಸಬೇಕು ಇಲ್ಲದಿದ್ದಲ್ಲಿ ಕಿರಾಣಿ ಅಂಗಡಿಗಳಿಗೆ ಯಾವುದೇ ವಸ್ತುಗಳನ್ನು ಪೂರೈಸುವುದಿಲ್ಲ ಹಾಗೂ ಹೊಸದಾಗಿ ಮಾರುಕಟ್ಟೆ ಪ್ರವೇಶಿಸಲಿರುವ ಸರಕುಗಳು ರಿಲಯನ್ಸ್ ಗೆ ಒದಗಿಸದೆ ಅಸಹಕಾರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Jacqueline Fernandez ವಂಚಕನ ಜೊತೆ ಡೇಟಿಂಗ್: ದೇಶ ಬಿಟ್ಟು ಹೋಗದಂತೆ ಜಾಕ್ವೆಲಿನ್ ಗೆ ತಾಕೀತು

ಮುಂದಿನ ಯೋಜನೆ:
ಭಾರತದ ಚಿಲ್ಲರೆ ಮಾರುಕಟ್ಟೆ ವಲಯವು ವಾರ್ಷಿಕವಾಗಿ 67 ಲಕ್ಷ ಕೋಟಿ ರು ವಹಿವಾಟು ನಡೆಸುತ್ತಿದೆ. ಇದರಲ್ಲಿ 80 ರಷ್ಟು ಪಾಲು ಕಿರಾಣಿ ಅಂಗಡಿಗಳ ಆಗಿದ್ದು, ಕೆಲ ತಿಂಗಳಿನಿಂದ 150 ನಗರಗಳ 300000 ಕಿರಾಣಿ ಅಂಗಡಿಗಳು ಜಿಯೋ ಮಾಲ್ಟ್ ಮೂಲಕ ವ್ಯಾಪಾರ ನಡೆಸುತ್ತಿದೆ. 2024ರ ವೇಳೆ ತನ್ನ ವಹಿವಾಟು ಜಾಲಕ್ಕೆ 1 ಕೋಟಿ ಕಿರಾಣಿ ಅಂಗಡಿ ಗಳನ್ನು ಸೇರಿಸಿಕೊಳ್ಳುವ ಗುರಿಯನ್ನು ಜಿಯೋ ಕಂಪನಿ ಯೋಜನೆ ಹಾಕಿಕೊಂಡಿದೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
James ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರೀಕರಣ ಪುನರಾರಂಭ

James ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರೀಕರಣ ಪುನರಾರಂಭ

Nagaland ನಾಗಾಲ್ಯಾಂಡ್ ಹತ್ಯೆ ಪ್ರಕರಣ: ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿವರಣೆ, ತಲಾ 11ಲಕ್ಷ  ಪರಿಹಾರ ಘೋಷಣೆ

Nagaland ನಾಗಾಲ್ಯಾಂಡ್ ಹತ್ಯೆ ಪ್ರಕರಣ: ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿವರಣೆ, ತಲಾ 11ಲಕ್ಷ ಪರಿಹಾರ ಘೋಷಣೆ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist