Secular TV
Saturday, March 25, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Neelakurunji Flower ಕಾನನದಲ್ಲಿ ಅರಳಿ ನಿಂತಿಹಳು ನೀಲಿ ಚಲುವೆ: ಬಿ ಆರ್ ಟಿ ಸಂರಕ್ಷಿತಾರಣ್ಯದಲ್ಲಿ ಅರಳಿದೆ ನೀಲಕುರುಂಜಿ

Secular TVbySecular TV
A A
Reading Time: 1 min read
Neelakurunji Flower ಕಾನನದಲ್ಲಿ ಅರಳಿ ನಿಂತಿಹಳು ನೀಲಿ ಚಲುವೆ: ಬಿ ಆರ್ ಟಿ ಸಂರಕ್ಷಿತಾರಣ್ಯದಲ್ಲಿ ಅರಳಿದೆ ನೀಲಕುರುಂಜಿ
0
SHARES
Share to WhatsappShare on FacebookShare on Twitter

ಚಾಮರಾಜನಗರ: (ಡಿ.7) Neelakurunji Flower ಗಡಿನಾಡು ಎಂದರೆ ನೆನಪಾಗುವುದೇ ಚಾಮರಾಜನಗರ ಅರಣ್ಯಗಳ ತಾಣ, ಪ್ರಕೃತಿಯ ಅಂದವನ್ನು ಸವಿಯಲು ಚಾಮರಾಜನಗರಕ್ಕೆ ಎಂದಾದರೂ ಭೇಟಿ ನೀಡಬೇಕು.

ಪಶ್ಚಿಮ ಘಟ್ಟಗಳ ಸಾಲು:

ಚಾಮರಾಜನಗರದಲ್ಲಿ ಸುತ್ತ ಮುತ್ತಲೂ ನೋಡಿದರೂ ಬೆಟ್ಟಗಳ ಸಾಲು ಕಾಣುತ್ತದೆ. ಮಲೈ ಮಹದೇಶ್ವರ ಬೆಟ್ಟ, ಬಿಳಿಗಿರಿರಂಗನ ಬೆಟ್ಟ ಹಾಗೂ ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಬಂಡೀಪುರ ಸೇರಿದಂತೆ ಹಲವಾರು ಪ್ರವಾಸಿ ತಾಣಗಳನ್ನು ಒಳಗೊಂಡಿರುವ ಗಡಿ ಪ್ರದೇಶವಾಗಿದೆ.

ಮಡಿಕೇರಿಯ ಮಾಂದಲಪಟ್ಟಿ ಸಮೀಪ ಇರುವ ನೀಲಕುರುಂಜಿ ಸೌಂದರ್ಯವನ್ನು ನೋಡಲು ಲಕ್ಷಾಂತರ ಪ್ರವಾಸಿಗರು ಆಗಮಿಸುತ್ತಾರೆ.ಅಂದಹಾಗೆ ನೀಲಕುರುಂಜಿ ಹೂವು ಮತ್ತೊಂದೆಡೆ ಅರಳಿ ನಿಂತಿದೆ. ಅದು ಎಲ್ಲಿ ಅಂತೀರಾ?

ಗಡಿ ಜಿಲ್ಲೆ ಚಾಮರಾಜನಗರದ ಬಿಳಿಗಿರಿರಂಗನಾಥಸ್ವಾಮಿ ದೇವಾಲಯದ ರಕ್ಷಿತಾರಣ್ಯದ ಬೈಲೂರು ಪುಣಜನೂರು ಪ್ರದೇಶದಲ್ಲಿ ನೀಲಕುರುಂಜಿ ಹೂವು ಅರಳಿ ನಿಂತಿದೆ.

12 ವರ್ಷಕ್ಕೊಮ್ಮೆ ಅರಳುವ ಹೂವು:
ನೀಲಕುರಂಜಿ ಹೂವು ಯಾವಾಗಲೂ ಪ್ರವಾಸಿಗರಿಗೆ ಕಾಣಲು ಸಿಗುವುದಿಲ್ಲ. 12 ವರ್ಷಕ್ಕೊಮ್ಮೆ ಅರಳಿ ನಿಲ್ಲುವ ನೀಲಕುರಂಜಿ ಹೂವು ಎಂಥವರನ್ನೂ ಮಂತ್ರಮುಗ್ಧರನ್ನಾಗಿಸುತ್ತದೆ.

Neelakurunji Flower

ಪ್ರವಾಸಿಗರಿಗೆ ನೋ ಎಂಟ್ರಿ:

ಬಿ.ಆರ್.ಟಿ ಸಂರಕ್ಷಿತ ಅರಣ್ಯದ ಬೈಲೂರು, ಪ್ರದೇಶದಲ್ಲಿ ನೀಲ ಕುರಿಂಜಿ ಹೂಗಳು ಅರಳಿ, ಪ್ರದೇಶದ ಸೌಂದರ್ಯವನ್ನು ಮತ್ತಷ್ಟು ಹೆಚ್ಚು ಮಾಡಿದೆ.

BRT ಸಂರಕ್ಷಿತ ಅರಣ್ಯ ಉಪ ಸಂರಕ್ಷಣಾಧಿಕಾರಿ ಡಾ ಸಂತೋಷ್ ಕುಮಾರ್ ಅವರು, ನೀಲಕುರುಂಜಿ ಹೂವುಗಳನ್ನು ನೋಡಿ ಅದರ ಸೌಂದರ್ಯಕ್ಕೆ ಮನಸೋತಿದ್ದಾರೆ. ಪ್ರವಾಸಿಗರಿಗೆ ಇಲ್ಲಿ ಬರಲು ಅವಕಾಶವಿಲ್ಲದ ಕಾರಣ ತಾವೇ ಸ್ವತಃ ಫೋಟೊ ತೆಗೆದು ಹಂಚಿಕೊಂಡಿದ್ದಾರೆ.

ಸಂರಕ್ಷಿತ ಅಭ್ಯಯರಣ್ಯ (Reserve Forest Area) ಪ್ರದೇಶವಾಗಿರುವ ಕಾರಣ ನೀಲಕುರಿಂಜಿ ಸೊಬಗನ್ನು ನೋಡಲು ಅವಕಾಶವಿಲ್ಲ ಎಂದಿದ್ದಾರೆ.

RECOMMENDED

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ
Bangalore

Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ

March 23, 2023
Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು
Entertainment

Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು

March 23, 2023
DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್
Politics

DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್

March 23, 2023
Secular Tv Top Stories : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ  | ಶಾಸಕ ಜಮೀರ್ ಆಸ್ತಿ 2031% ಪಟ್ಟು ಹೆಚ್ಚಳ!
Politics

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ-ವಿಪಕ್ಷ ನಾಯಕ ಸಿದ್ದರಾಮಯ್ಯ

March 23, 2023
Next Post
Body Purifying ದೇಹವನ್ನು ಶ್ವಚ್ಛವಾಗಿಡಲು ಈ ಕೆಲಸಗಳನ್ನು ತಪ್ಪದೇ ಮಾಡಿ: ನಿಮ್ಮ ಅರೋಗ್ಯ – ನಿಮ್ಮ ಕೈಯಲ್ಲೇ

Body Purifying ದೇಹವನ್ನು ಶ್ವಚ್ಛವಾಗಿಡಲು ಈ ಕೆಲಸಗಳನ್ನು ತಪ್ಪದೇ ಮಾಡಿ: ನಿಮ್ಮ ಅರೋಗ್ಯ - ನಿಮ್ಮ ಕೈಯಲ್ಲೇ

Bangalore Power Cut ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯವಾಗಲಿದೆ

Bangalore Power Cut ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯವಾಗಲಿದೆ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist