Secular TV
Monday, January 30, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

VidhanaParishath Election:ಮತದಾನ ಮಾಡಬೇಕಿದ್ದರೆ ಲಸಿಕೆ ಕಡ್ಡಾಯ: ಜಿಲ್ಲಾಧಿಕಾರಿ ಸೂಚನೆ

Secular TVbySecular TV
A A
Reading Time: 1 min read
VidhanParishath Elections:14 ಅಭ್ಯರ್ಥಿಗಳ ನಾಮಪತ್ರಗಳಲ್ಲಿ 1 ನಾಮಪತ್ರ ತಿರಸ್ಕೃತ
0
SHARES
Share to WhatsappShare on FacebookShare on Twitter

ಬೆಂಗಳೂರು:( ಡಿ.9) VidhanaParishath Election: ನಾಳೆ ನಡೆಯಲಿರುವ ವಿಧಾನಪರಿಷತ್ ದ್ವೈವಾರ್ಷಿಕ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಮತದಾರರು ಮತದಾನ ಮಾಡಬೇಕಿದ್ದರೆ
ಲಸಿಕೆ ಪಡೆದಿರಬೇಕು ಎಂದು ಹೇಳಿದ್ದಾರೆ ಹಾಗೂ ಲಸಿಕೆಯ ಪ್ರಮಾಣಪತ್ರವನ್ನು ಪರಿಶೀಲನೆ ಮಾಡಿಸುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದ್ದಾರೆ. ಸೂಚಿಸಿದ್ದಾರೆ.

ಮತದಾನದಲ್ಲಿ ಬ್ಯಾಲೆಟ್ ಕಾಗದ ಮುಖ್ಯವಾಗಿರುವ ಕಾರಣ ಮತದಾರರು ಹೊರಗೆ ತೆಗೆದುಕೊಂಡು ಹೋದರೆ ಅಥವಾ ಕಾಗದವನ್ನು ದುರ್ಬಳಕೆ ಮಾಡುವುದು ಕಂಡು ಬಂದರೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಮತದಾರರಿಗೆ ಎಚ್ಚರಿಕೆ ನೀಡಬೇಕು ಎಂದು ತಿಳಿಸಿದರು.

ಬಹಿರಂಗ ಪ್ರಚಾರ ನಿಷೇಧ

ನಾಳೆ ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಬೆಂಗಳೂರು ಸ್ಥಳೀಯ ಸಂಸ್ಥೆಗಳ ಚುನಾವಣೆ ಇರುವುದರಿಂದ ಸಾರ್ವಜನಿಕ ಸಭೆ ಸಮಾರಂಭಗಳು ಬೈಕ್ ರ್ಯಾಲಿ ಬೀದಿ ನಾಟಕ ಮುಂತಾದ ಬಹಿರಂಗ ಪ್ರಚಾರಗಳನ್ನು ಮತದಾನ ಮುಕ್ತಾಯಗೊಳ್ಳುವ 72 ಗಂಟೆಗಳ ಮುಂಚಿತವಾಗಿ ನಿಲ್ಲಿಸುವಂತೆ ಹಾಗೂ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

Election 2021

ಮತಗಟ್ಟೆಯ ವಿವರ:
ಯಲಹಂಕ ಆನೇಕಲ್ ಬೆಂಗಳೂರು ಉತ್ತರ ಸೇರಿದಂತೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 2,073 ಮತದಾರರಿದ್ದಾರೆ.

ಮತದಾನದ ಪ್ರಕ್ರಿಯೆಗೆ ಒಟ್ಟು 83 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಈ ಪೈಕಿ ಅತಿ ಸೂಕ್ಷ್ಮ ಮೂರು ಮತಗಟ್ಟೆ ಗಳಿದ್ದರೇ, 38 ಸೂಕ್ಷ್ಮ ಮತಗಟ್ಟೆಗಳು ಇದೆ ಎಂದು ಹೇಳಿದರು.

313 ಪೊಲೀಸ್ ಭದ್ರತಾ ವ್ಯವಸ್ಥೆ
ಬೆಂಗಳೂರು ನಗರ ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಪೊಲೀಸರು v ಭದ್ರತಾ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದು. ನಾಲ್ವರು ಡಿವೈಎಸ್ಪಿ, 18 ಇನ್ಸ್ಪೆಕ್ಟರ್ ಸೇರಿದಂತೆ 313 ಪೊಲೀಸರನ್ನು ನಿಯೋಜಿಸಲಾಗಿದೆ.

ಅನಕ್ಷರಸ್ಥರ ಮತದಾರರಿಗೆ ಸಹಾಯಕರನ್ನು ನೇಮಿಸಲಾಗಿದೆ. ಆದರೆ ಅನಕ್ಷರಸ್ಥ ಮತದಾರರಿಗೆ ಸಹಾಯಕರನ್ನು ಪಡೆದಿರುವ ಸಂಖ್ಯೆಯು ಕಡಿಮೆ ಇದೆ ಮತದಾನ ಪ್ರಕ್ರಿಯೆಗೆ ಮತಗಟ್ಟೆ ಅಧಿಕಾರಿ ಗಳನ್ನು ಕರೆದೊಯ್ಯಲು 17 ಬಿಎಂಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ ಹಾಗೂ ಐದು ತಾಲೂಕುಗಳಲ್ಲಿ ಒಟ್ಟು 14 ಸ್ಪೆಕ್ಟರಲ್ ಅಧಿಕಾರಿಗಳನ್ನು ಹಾಗೂ 15 ಎಂಸಿಸಿ ತಂಡವನ್ನು ರಚನೆ ಮಾಡಲಾಗಿದೆ.

ಮತ ಎಣಿಕೆ:
ನಾಳೆ ಮತದಾನ ನಡೆದರೆ, ನ.14 ರಂದು ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಬೆಳಗ್ಗೆ8 ರಿಂದ ಮತಎಣಿಕೆ ಗಳು ಆರಂಭವಾಗಲಿದೆ.

ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವಸ್ತು ಕಾಪಾಡುವ ಸಲುವಾಗಿ ಡಿ.8 ರಂದು ಸಂಜೆ 4 ರಿಂದ ಡಿ.10ರ 10:00 ಯವರೆಗೆ ಮದ್ಯ ಮಾರಾಟ ಹಾಗೂ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
PM Narendra Modi Birthday : ಎರಡೂ ಕೋಟಿಗೂ ಅಧಿಕ ಡೋಸ್ ಹಂಚಿಕೆ – ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ನಂಬರ್ ಒನ್

Omicron Virus: ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರು 2 ಡೋಸ್ ಲಸಿಕೆ ಪಡೆದಿರಬೇಕು: ಗೌರವ್ ಗುಪ್ತಾ

CDS General Bipin Rawat :ಭಾರತೀಯ ರಕ್ಷಣಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಅವರ ಪರಿಚಯ

Helicopter Crash:ಹೆಲಿಕ್ಯಾಪ್ಟರ್ ಪ್ರಯಾಣ ಬಿಪಿನ್ ರಾವತ್ ಅವರ ಪ್ಲಾನ್ ಆಗಿತ್ತು: ಬ್ಲಾಕ್ ಬಾಕ್ಸ್ ಮೂಲಕ ನಿಖರ ಕಾರಣ ಪತ್ತೆಯಾಗಲಿದೆ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist