Secular TV
Tuesday, January 31, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Night Curfew:ಇಂದಿನಿಂದ ನೈಟ್ ಕರ್ಫ್ಯೂ ಬಿಸಿ: ಯಾವುದಕ್ಕಿದೆ ಅವಕಾಶ, ಯಾವುದಕ್ಕಿಲ್ಲ ಅವಕಾಶ? ಇಲ್ಲಿದೆ ಫುಲ್ ಡೀಟೇಲ್ಸ್

Secular TVbySecular TV
A A
Reading Time: 1 min read
Night Curfew:ಇಂದಿನಿಂದ ನೈಟ್ ಕರ್ಫ್ಯೂ ಬಿಸಿ: ಯಾವುದಕ್ಕಿದೆ ಅವಕಾಶ, ಯಾವುದಕ್ಕಿಲ್ಲ ಅವಕಾಶ? ಇಲ್ಲಿದೆ ಫುಲ್ ಡೀಟೇಲ್ಸ್
0
SHARES
Share to WhatsappShare on FacebookShare on Twitter

ಬೆಂಗಳೂರು: (ಡಿ.28) Night Curfew: ಒಮಿಕ್ರೋನ್ ವೈರಸ್ (Omicron) ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದಿನಿಂದ ಹತ್ತು ದಿನಗಳ ಕಾಲ ನೈಟ್ ಕರ್ಫ್ಯೂ (Night Curfew) ವಿಧಿಸಿದೆ. ಡಿ.28 ರಿಂದ ಜ.7ರ ವರಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಳೆದ ಭಾನುವಾರ ನಡೆದ ಸಭೆಯಲ್ಲಿ ನೈಟ್ ಕರ್ಫ್ಯೂ ವಿಧಿಸುವ ಬಗ್ಗೆ ತೀರ್ಮಾನ ಕೈಗೊಂಡಿದರು.

ಬಾರ್& ರೆಸ್ಟೋರೆಂಟ್ ಅಸಮಾಧಾನ:
ಹೊಸವರ್ಷಕ್ಕೆ ಇನ್ನೇನು (New Year) ಕೆಲ ದಿನಗಳು ಬಾಕಿ ಇದೆ ಅಷ್ಟೇ. ಡಿ.30 ರಿಂದ ಜ.2ರ ವರಗೆ ಕ್ಲಬ್, ಪಬ್ ಹಾಗೂ ರೆಸ್ಟೋರೆಂಟ್ ಗಳಿಗೆ ಶೇಕಡ 50 ರಷ್ಟು ಮಾತ್ರ ಸೀಮಿತಗೊಳಿಸಲಾಗಿದೆ. ರಾಜ್ಯ ಸರಕಾರದ (Bar Association) ನಿಯಮಕ್ಕೆ ರಾಜ್ಯ ಬಾರ್ ಒಕ್ಕೂಟದಿಂದ ವಿರೋಧ ವ್ಯಕ್ತವಾಗಿತ್ತು.

bar Restaurant

ಲಸಿಕೆ, RTPCR ನೆಗೆಟಿವ್ ರಿಪೋರ್ಟ್ ಕಡ್ಡಾಯ:
ರೆಸ್ಟೋರೆಂಟ್ ಸಿಬ್ಬಂದಿಗಳು, ಕಡ್ಡಾಯವಾಗಿ (Covid Negative Report) ಕೋವಿಡ್ ಪರೀಕ್ಷೆ ಮಾಡಿಸಿ RTPCR ನೆಗೆಟಿವ್ ರಿಪೋರ್ಟ್ ಹೊಂದಿರಬೇಕು ಹಾಗೂ ಎರಡು ಡೋಸ್ (2nd Dose) ಲಸಿಕೆ ಕಡ್ಡಾಯವಾಗಿ ಪಡೆದಿರಬೇಕು.

300 ಜನಕ್ಕೆ ಸೀಮಿತ:
ಇಂದಿನಿಂದ ನೈಟ್ ಕರ್ಫ್ಯೂ ವಿಧಿಸಿರುವ ಜೊತೆಗೆ ಮದುವೆ ಶುಭಸಮಾರಂಭಗಳು ಹಾಗೂ ಕಾನ್ಫರೆನ್ಸ್, ಮೀಟಿಂಗ್ಗಳು ಇನ್ನಿತರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ (300 Limit) 300 ಜನರಿಗಿಂತ ಜಾಸ್ತಿ ಸೇರುವಂತಿಲ್ಲ.
ಸ್ಯಾನಿಟೈಸರ್, ಮಾಸ್ಕ ಸೇರಿದಂತೆ ಅಗತ್ಯ ಮುಂಜಾಗ್ರತಾ (Mask) ಕ್ರಮಗಳನ್ನು ಆಯೋಜಕರು (Covid Rules)ಸಮಾರಂಭದಲ್ಲಿ ಕಡ್ಡಾಯವಾಗಿ ಅನುಸರಿಸಬೇಕು.

ಇದನ್ನೂ ಓದಿ: Night Curfew: ರಾಜ್ಯಾದ್ಯಂತ ಡಿ.28 ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ!

ನೈಟ್ ಕರ್ಫ್ಯೂ ಅವಧಿಯಲ್ಲಿ ಯಾವುದಕ್ಕೆ ಇದೆ ಅವಕಾಶ:
ರಾತ್ರಿ ಅವಧಿಯಲ್ಲಿನ ಕೈಗಾರಿಕೆಗಳು/ಕಂಪನಿಗಳಲ್ಲಿ ಕೆಲಸ ಮಾಡುವ ( Factory Workers) ಕಾರ್ಮಿಕರಿಗೆ ಅವಕಾಶ ಹಾಗೂ ಗುರುತಿನ ಚೀಟಿ ಕಡ್ಡಾಯವಾಗಿ ಹೊಂದಿರಬೇಕು.

ರೋಗಿಗಳು ಹಾಗೂ ಆರೈಕೆ ಮಾಡುವ (patient) ಸಂಬಂಧಿಗಳ ಸಂಚಾರಕ್ಕೆ ಅವಕಾಶ.

ಇಂಟರ್ನೆಟ್ ಹಾಗೂ ಟೆಲಿಕಾಂ (Telecom & Internet) ಸೇವೆ ಒದಗಿಸುವ ನೌಕರರಿಗೆ ಸಂಚಾರಕ್ಕೆ ಅವಕಾಶ

ಐಟಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ( IT Workers)ಸಿಬ್ಬಂದಿಗಳಿಗೆ ಅವಕಾಶವಿದೆ.

ವೈದ್ಯಕೀಯ ಸೇರಿದಂತೆ ಅಗತ್ಯ ತುರ್ತು ಸೇವೆಗಳಿಗೆ (Emergency Services) ಅವಕಾಶ.

ಸರಕು ಸಾಗಣೆ ವಾಹನಗಳು ಹಾಗೂ ಇ-ಕಾಮರ್ಸ್ ಕಂಪನಿಗಳ (Goods & E Commerce) ವಾಹನಕ್ಕೆ ಅವಕಾಶ.

ಬಸ್ ರೈಲು ಮೆಟ್ರೋ ವಿಮಾನ ಸೇವೆಗಳು, ಟ್ಯಾಕ್ಸಿ ಖಾಸಗಿ (With Ticket) ವಾಹನಗಳಿಗೆ ಅವಕಾಶ ಪ್ರಯಾಣಿಕರು ಟಿಕೆಟ್ ಅಥವಾ ಪೂರಕ ದಾಖಲೆ ತೋರಿಸಿ ಸಂಚರಿಸಲು ಅನುಮತಿ ನೀಡಲಾಗಿದೆ.

ಯಾವುದಕ್ಕೆ ನಿರ್ಬಂಧ:

ಹೋಟೆಲ್, ಪಬ್, ಕ್ಲಬ್ ಗಳಲ್ಲಿ (Hotel ) 50ರ ಮಿತಿ.

ಮದುವೆ ಇತರ ಕಾರ್ಯಕ್ರಮಗಳಿಗೆ (Marriage & Public Function) 300ಕ್ಕೆ ಮಿತಿ

ಐಟಿ ಮತ್ತು ತರ ಕಂಪನಿಗಳ (Work from Home) ಉದ್ಯೋಗಿಗಳು ಮನೆಯಿಂದಲೇ ಕಾರ್ಯನಿರ್ವಹಿಸಬೇಕು.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Police Attacked: ಮದುವೆ ಮನೆಗೆ ನುಗ್ಗಿ ಪೊಲೀಸರ ದೌರ್ಜನ್ಯ!! ಮಧುಮಗ, ಮಹಿಳೆಯರಿಗೆ ಲಾಠಿ ಏಟು

Police Attacked: ಮದುವೆ ಮನೆಗೆ ನುಗ್ಗಿ ಪೊಲೀಸರ ದೌರ್ಜನ್ಯ!! ಮಧುಮಗ, ಮಹಿಳೆಯರಿಗೆ ಲಾಠಿ ಏಟು

Healthy Diet: ಡಯಟ್ ಮಾಡುವವರು ಈ ಲಿಸ್ಟ್ ಸೇರಿಸಿಕೊಳ್ಳಿ: ತೂಕ ಕಡಿಮೆ ಮಾಡಲು ಬೆಸ್ಟ್ ಟಿಪ್ಸ್

Healthy Diet: ಡಯಟ್ ಮಾಡುವವರು ಈ ಲಿಸ್ಟ್ ಸೇರಿಸಿಕೊಳ್ಳಿ: ತೂಕ ಕಡಿಮೆ ಮಾಡಲು ಬೆಸ್ಟ್ ಟಿಪ್ಸ್

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist