Secular TV
Wednesday, March 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Healthy Diet: ಡಯಟ್ ಮಾಡುವವರು ಈ ಲಿಸ್ಟ್ ಸೇರಿಸಿಕೊಳ್ಳಿ: ತೂಕ ಕಡಿಮೆ ಮಾಡಲು ಬೆಸ್ಟ್ ಟಿಪ್ಸ್

Secular TVbySecular TV
A A
Reading Time: 2 mins read
Healthy Diet: ಡಯಟ್ ಮಾಡುವವರು ಈ ಲಿಸ್ಟ್ ಸೇರಿಸಿಕೊಳ್ಳಿ: ತೂಕ ಕಡಿಮೆ ಮಾಡಲು ಬೆಸ್ಟ್ ಟಿಪ್ಸ್
0
SHARES
Share to WhatsappShare on FacebookShare on Twitter

Healthy Diet: (ಡಿ.29) ಈಗಿನ ಜೀವನ ಶೈಲಿಯಲ್ಲಿ(life Style) ಮನೆಯ ಆಹಾರಕ್ಕಿಂತ ಹೊರಗಿನ ಆಹಾರವು ಜನರನ್ನು ಆಕರ್ಷಣೆ ಮಾಡುತ್ತಿದೆ. ಹೊರಗೆ ಸಿಗುವ ಆಹಾರಗಳು ದೇಹಕ್ಕೆ ಹಲವು ಸಮಸ್ಯೆಯನ್ನು ತಂದೊಡ್ಡುತ್ತದೆ.

ಇನ್ನು ಕೆಲವರಿಗೆ ವ್ಯಾಯಾಮ ಡಯಟ್ (Diet)ಮಾಡಿಯೂ ಹೊರಗಿನ ಆಹಾರಗಳನ್ನು ತಿನ್ನಬೇಕು ಎನ್ನುವ ಚಪಲ ಹೆಚ್ಚಾಗುತ್ತದೆ. ಇದರಿಂದಾಗಿ ತಾವು ಮಾಡಿದ ವ್ಯಾಯಮಗಳು ವ್ಯರ್ಥವಾಗುವ ಸಾಧ್ಯತೆಗಳು ಹೆಚ್ಚು. ಅಸಮರ್ಪಕವಾದ ಜೀವನಶೈಲಿಯಿಂದ ದೇಹದ ತೂಕ (weight Gain) ಹೆಚ್ಚಾಗುತ್ತದೆ.

ವ್ಯಾಯಾಮ ಹಾಗೂ ದೈಹಿಕ ಚಟುವಟಿಕೆ ಜೊತೆ ಯಾವ ಆಹಾರವನ್ನು ತಿಂದರೆ ದೇಹದ ತೂಕವನ್ನು ಕಡಿಮೆ ಮಾಡಬಹುದು ಎನ್ನುವ ವಿಚಾರವನ್ನು ಈ ಲೇಖನದಲ್ಲಿ ಓದಬಹುದು.

ಕ್ಯಾರೆಟ್:
ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರು ತಿನ್ನಬಹುದಾ ದಂತಹ ತರಕಾರಿ(Carrot) ಕ್ಯಾರೆಟ್. ಪ್ರತಿದಿನ ತಿಂಡಿಗೂ ಮೊದಲು ಅಥವಾ ವ್ಯಾಯಾಮ ಮಾಡುವುದಕ್ಕೂ ಮೊದಲು ಕ್ಯಾರೆಟನ್ನು ರಸ( Carrot Juice) ಕುಡಿಯುವುದರಿಂದ ಹೆಚ್ಚು ಪ್ರಯೋಜನವಾಗಲಿದೆ. ವ್ಯಾಯಾಮ ಮಾಡಲು ಹೆಚ್ಚಿನ ಶಕ್ತಿಯನ್ನು ಇದು ಒದಗಿಸುತ್ತದೆ.

carrot

ಬೀನ್ಸ್:
ತೂಕ ಇಳಿಕೆಯ ಯೋಜನೆಯಲ್ಲಿದ್ದಾರೆ ಬೀನ್ಸ್ (Beans) ಅನ್ನು ಡಯಟ್ ಫುಡ್ ಲಿಸ್ಟ್ ನಲ್ಲಿ ಸೇರಿಸಿಕೊಳ್ಳಬಹುದು. ಬೀನ್ಸ್ ನಲ್ಲಿರುವ ಹೆಚ್ಚಿನ ಫೈಬರ್ ಅಂಶಗಳು(Slow Digestion) ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಹೆಚ್ಚು ಹೊತ್ತು ಹೊಟ್ಟೆ ತುಂಬಿರುವಂತೆ ಸುಧಾರಿಸುತ್ತದೆ.

Beans

ಡ್ರೈ ಫ್ರೂಟ್ಸ್:
ತೂಕವನ್ನು ಹಿಡಿಕೆ ಮಾಡಲು ಒಣಹಣ್ಣುಗಳು (dry Fruits)ಕೂಡ ಸಹಾಯ ಆರೋಗ್ಯವನ್ನು ಉತ್ತಮವಾಗಿರುವಂತೆ ಸಹಾಯಮಾಡುವ (Badami, Walnut, dry Grapes)ಬಾದಾಮಿ, ಕಡಲೆಕಾಯಿ, ವಾಲ್ನಟ್, ಒಣದ್ರಾಕ್ಷಿ, ತೂಕ ಹೆಚ್ಚಾಗದಂತೆ ನೋಡಿಕೊಳ್ಳುತ್ತದೆ.

ಆದರೆ ನೆನಪಿರಲಿ ಒಣ ಹಣ್ಣುಗಳನ್ನು ನಿಯಮಿತವಾಗಿ ಸೇವಿಸಬೇಕು ಹೆಚ್ಚು ಸೇವನೆ ಮಾಡಿದರೆ ತೂಕ ಹೆಚ್ಚಾಗುವ ಸಾಧ್ಯತೆಗಳು ಇರುತ್ತದೆ ಎಂದು ಸಂಶೋಧನೆಗಳು ತಿಳಿಸಿದೆ.

Badam

ಸೌತೆಕಾಯಿ:
ಸೌತೆಕಾಯಿಯಲ್ಲಿ ಎಲ್ಲರಿಗೂ (Cucumber)ಗೊತ್ತಿರುವಂತೆ ನೀರಿನ ಅಂಶ ಜಾಸ್ತಿ ಇರುತ್ತದೆ. ಬೆಳಗಿನ ಉಪಹಾರವನ್ನು ಸೇವನೆ ಮಾಡಿ ಮಧ್ಯಾಹ್ನದ ಹೊತ್ತಿಗೆ ಸೌತೆಕಾಯಿಗಳನ್ನು ತಿಂದರೆ ದೇಹವು ತಂಪಾಗಿ, ತೂಕವನ್ನು ಕಡಿಮೆ ಮಾಡುವುದರಲ್ಲಿ ಸಹಕಾರಿಯಾಗುತ್ತದೆ.

ಸರಿಯಾದ ಆಹಾರದ ಮೂಲಕ ದೇಹದ ತೂಕವನ್ನು (weight Loss)ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಈ ಮೇಲಿನ ಡಯಟ ಲಿಸ್ಟ ಜೊತೆ ಇನ್ನು ಹಲವಾರು ಹಣ್ಣುಗಳು ತರಕಾರಿ ಗಳಿಂದ ಪ್ರಯೋಜನಗಳಿವೆ ಹೆಚ್ಚಿನ ಮಾಹಿತಿಗಾಗಿ ತಜ್ಞ ವೈದ್ಯರನ್ನು ಸಂಪರ್ಕಿಸಿ ನಿಮ್ಮ ದೇಹಕ್ಕೆ ಅನುಗುಣವಾಗಿ ಡಯಟ್ ಚಾರ್ಟ್ ನೀಡುತ್ತಾರೆ.

RECOMMENDED

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Next Post
BJP Govt: ಬಿಜೆಪಿ ಸರ್ಕಾರ ಬಂದಾಗೆಲ್ಲ ನಮ್ಮ ಹೊಟ್ಟೆ ಮೇಲೆ ಹೊಡೀತಾರೆ!! ನಮ್ಮನ್ನು ಬದುಕಲು ಬಿಡಿ ಎನ್ನುತ್ತಿದ್ದಾರೆ ಬೀದಿ ಬದಿ ವ್ಯಾಪಾರಸ್ಥರು

BJP Govt: ಬಿಜೆಪಿ ಸರ್ಕಾರ ಬಂದಾಗೆಲ್ಲ ನಮ್ಮ ಹೊಟ್ಟೆ ಮೇಲೆ ಹೊಡೀತಾರೆ!! ನಮ್ಮನ್ನು ಬದುಕಲು ಬಿಡಿ ಎನ್ನುತ್ತಿದ್ದಾರೆ ಬೀದಿ ಬದಿ ವ್ಯಾಪಾರಸ್ಥರು

Kuvempu Birthday:ಮಾನಸ ಗಂಗೋತ್ರಿಯ ಕೂಸನ್ನು ಕೊಡುಗೆಯಾಗಿ ನೀಡಿದ ವಿಶ್ವಮಾನವ ಕುವೆಂಪು ಅವರ ಜನ್ಮದಿನ

Kuvempu Birthday:ಮಾನಸ ಗಂಗೋತ್ರಿಯ ಕೂಸನ್ನು ಕೊಡುಗೆಯಾಗಿ ನೀಡಿದ ವಿಶ್ವಮಾನವ ಕುವೆಂಪು ಅವರ ಜನ್ಮದಿನ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist