Secular TV
Monday, February 6, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Omicron Virus: ಒಮಿಕ್ರಾನ್ ಆತಂಕ : ನವದೆಹಲಿಯಲ್ಲಿ ಎಲ್ಲೋ ಅಲರ್ಟ್ ಘೋಷಣೆ!

Secular TVbySecular TV
A A
Reading Time: 1 min read
Omicron Virus: ಒಮಿಕ್ರಾನ್ ಆತಂಕ : ನವದೆಹಲಿಯಲ್ಲಿ ಎಲ್ಲೋ ಅಲರ್ಟ್ ಘೋಷಣೆ!
0
SHARES
Share to WhatsappShare on FacebookShare on Twitter

ನವದೆಹಲಿ: (ಡಿ.29) omicron virus: ದೇಶದಲ್ಲಿ ದಿನೇ ದಿನೇ ಒಮಿಕ್ರೋನ್ ಪ್ರಕರಣಗಳು ಏರಿಕೆಯಾಗುತ್ತಿದ್ದು. ನವದೆಹಲಿಯಲ್ಲಿ 300ರಕ್ಕೂ ಹೆಚ್ಚು ಅಧಿಕ ಒಮಿಕ್ರೋನ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದೆಹಲಿಯಲ್ಲಿ ಹೆಚ್ಚಾಗುತ್ತಿರುವ ರೂಪಾಂತರಿ ಕೋವಿಡ್ ಒಮಿಕ್ರೋನ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದೆಹಲಿಯಲ್ಲಿ ಕರ್ನಾಟಕಕ್ಕಿಂತ ಹೆಚ್ಚು ಸೋಂಕಿತರು ಇರುವುದರಿಂದ ದೆಹಲಿಯಲ್ಲಿ ಇನ್ನಷ್ಟು ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಶಾಲೆ-ಕಾಲೇಜು ಸಿನಿಮಾ ಮಂದಿರಗಳು ಈಜುಕೊಳ ಮನರಂಜನಾ ಪಾರ್ಕ್ ಹಾಗೂ ಕ್ರೀಡಾಂಗಣಗಳ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.

Omicron Virus hike in New Delhi

20 ಜನರಿಗೆ ಅವಕಾಶ:
ಮದುವೆ ಹಾಗೂ ಅಂತ್ಯಕ್ರಿಯೆಯಲ್ಲಿ 20 ಜನರಿಗೆ ಮಾತ್ರ ಭಾಗವಹಿಸಲು ಅನುಮತಿ ನೀಡಲಾಗಿದೆ. ಸಾಮಾಜಿಕ ರಾಜಕೀಯ ಧಾರ್ಮಿಕ ಹಬ್ಬ ಸಮಾರಂಭಗಳಿಗೆ ಸಂಪೂರ್ಣ ನಿಷೇಧಿಸಲಾಗಿದೆ. ಬಸ್ಸು ಹಾಗೂ ಡೆಲ್ಲಿ ಮೆಟ್ರೋ ಗೆ ಶೇಕಡ 50ರಷ್ಟು ಪ್ರಯಾಣಿಕರಿಗೆ ಮಿತಿ ಹೇರಲಾಗಿದೆ.

ಇದನ್ನೂ ಓದಿ:Kuvempu Birthday:ಮಾನಸ ಗಂಗೋತ್ರಿಯ ಕೂಸನ್ನು ಕೊಡುಗೆಯಾಗಿ ನೀಡಿದ ವಿಶ್ವಮಾನವ ಕುವೆಂಪು ಅವರ ಜನ್ಮದಿನ

ಆಟೋರಿಕ್ಷಾ ಹಾಗೂ ಕ್ಯಾಂಪ್ಗಳಲ್ಲಿ ಗರಿಷ್ಠ ಇಬ್ಬರೂ ಪ್ರಯಾಣಿಕರಿಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ರಾಜಧಾನಿಯಲ್ಲಿ ಮಂಗಳವಾರ 469 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರಲ್ಲಿ ನಾಲ್ವರು ಸಾವನ್ನಪ್ಪಿದ್ದು ಪಾಸಿಟಿವಿಟಿ ದರ 0.89 ರಷ್ಟು ದಾಖಲಾಗಿರುವ ಕಾರಣ ದೆಹಲಿಯಲ್ಲಿ ಅಧಿಕಾರದ ಬಂಧಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Yellow Alert announced in Delhi

ಮತ್ತಷ್ಟು ಆರ್ಥಿಕ ಇಕ್ಕಟ್ಟಿನ ಭೀತಿ:
ಕಳೆದ ಎರಡು ವರ್ಷಗಳಿಂದ ಕೋವಿಡ್ ಲಾಕ್ಡೌನ್ ನಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು ಇದೀಗ ಮತ್ತೆ ಒಮಿಕ್ರೋನ್ ಏರಿಕೆಯಾಗುತ್ತಿರುವ ಹಿನ್ನೆಲೆ ಮತ್ತಷ್ಟು ಆತಂಕ ಎದುರಾಗಿದೆ.

ಸದ್ಯ ಭಾರತದಲ್ಲಿ ಒಮಿಕ್ರೋನ್ ಪ್ರಕರಣಗಳು ಹೆಚ್ಚಾಗುವ ಭೇಟಿಯಲ್ಲಿ ಕರ್ನಾಟಕ ಸೇರಿದಂತೆ 10 ರಾಜ್ಯಗಳಿಗೆ ಈಗಾಗಲೇ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ 9,195 ಹೊಸ ಪ್ರಕರಣಗಳು ದೇಶದಾದ್ಯಂತ ದಾಖಲೆಯಾಗಿದೆ. ಕೇರಳ ಮಹಾರಾಷ್ಟ್ರ, ಪಶ್ಚಿಮ ಬಂಗಾಳದಲ್ಲಿ ಹಾಗೂ ತಮಿಳುನಾಡು ನಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದೆ.
ಒಮಿಕ್ರೋನ್ ನ ಪ್ರಕರಣದಲ್ಲಿ ದೆಹಲಿ ಮೊದಲ ಸ್ಥಾನದಲ್ಲಿದೆ.

ಈ ಮಧ್ಯೆ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯದಲ್ಲಿ ಕೋವಿಡ್ ಮೂರನೇ ಅಲ್ಲೇ ಶುರುವಾಗಿದೆ ಎಂದು ಹೇಳಿಕೆ ನೀಡಿದ್ದಾರೆ ಬಿಹಾರದಲ್ಲಿ ಒಂದೇ ದಿನ 47 ಪ್ರಕರಣಗಳು ದಾಖಲಾಗಿದೆ. ಹೊಸ ಮಾರ್ಗದರ್ಶಿ ಸೂತ್ರ ಸದ್ಯಕ್ಕೆ ಜಾರಿ ಇಲ್ಲ ಎಂದು ಅವರು ಸ್ಪಷ್ಟೀಕರಣ ನೀಡಿದ್ದಾರೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Karnataka Band:ಎಂಇಎಸ್ ಸಂಘಟನೆ ನಿಷೇಧ ಮಾಡುವಂತೆ ಡಿ.31 ಕ್ಕೆ ಕರ್ನಾಟಕ ಬಂದ್ ಗೆ ಕರೆ

Karnataka Band: ಸೂರ್ಯ ಈಕಡೆ ಬರಲಿ, ಚಂದ್ರ ಆ ಕಡೆ ಹೋಗಲಿ ಬಂದ್ ಮಾಡುವುದು ಶತಸಿದ್ಧ: ವಾಟಾಳ್ ನಾಗರಾಜ್

Humble Politician :ಈ ಪಕ್ಷ ಅಧಿಕಾರಕ್ಕೆ ಬಂದರೆ ಮದ್ಯ ಕಡಿಮೆಗೆ ಸಿಗುತ್ತೆ!! ಮದ್ಯ ಕಡಿಮೆಗೆ ಸಿಗುತ್ತೆ ಅಂತ ಹೇಳಿದ್ದು ಯಾರು?

Humble Politician :ಈ ಪಕ್ಷ ಅಧಿಕಾರಕ್ಕೆ ಬಂದರೆ ಮದ್ಯ ಕಡಿಮೆಗೆ ಸಿಗುತ್ತೆ!! ಮದ್ಯ ಕಡಿಮೆಗೆ ಸಿಗುತ್ತೆ ಅಂತ ಹೇಳಿದ್ದು ಯಾರು?

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist