Secular TV
Friday, January 27, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Pan India:ಕನ್ನಡ ಚಿತ್ರರಂಗಕ್ಕೆ ಸಂಕಷ್ಟ ತಂದೊಡ್ಡಿದೆ ಪ್ಯಾನ್ ಇಂಡಿಯಾ ಸಿನಿಮಾ

Secular TVbySecular TV
A A
Reading Time: 1 min read
Pan India:ಕನ್ನಡ ಚಿತ್ರರಂಗಕ್ಕೆ ಸಂಕಷ್ಟ ತಂದೊಡ್ಡಿದೆ ಪ್ಯಾನ್ ಇಂಡಿಯಾ ಸಿನಿಮಾ
0
SHARES
Share to WhatsappShare on FacebookShare on Twitter

Pan India: (ಡಿ.30) :ಬೇರೆ ಭಾಷೆಯ ಪ್ಯಾನ್ ಇಂಡಿಯಾ ಸಿನಿಮಾಗಳ ರಿಲೀಸ್ ಕನ್ನಡ ಚಿತ್ರರಂಗಕ್ಕೆ ದೊಡ್ಡ ಸಮಸ್ಯೆ ಆಗಿ ಕಾಡತೊಡಗಿದೆ. ಒಂದು ಕಡೆ ಒಂದೇ ದಿನ 3-4 ಸಿನೆಮಾಗಳು ಬಿಡುಗಡೆಯಾಗುತ್ತಿವೆ. ಇನ್ನೊಂದು ಕಡೆ ಬೇರೆ ಭಾಷೆಯ ಪ್ಯಾನ್ ಇಂಡಿಯಾ ಸಿನಿಮಾಗಳು ಬಿಡುಗಡೆ ಆಗುವ ಕಾರಣ ಕನ್ನಡ ಚಿತ್ರಗಳು ರಿಲೀಸ್ ಆಗಲು ಥಿಯೇಟರ್ ಸಿಗದೇ ಸಮಸ್ಯೆ ಉಂಟಾಗುತ್ತಿದೆ.

Pan India FIlms

ಚಿತ್ರ ರಿಲೀಸ್ ಮಾಡಲು ಥಿಯೇಟರ್ ಇಲ್ಲ
ಡಿಸೆಂಬರ್ 17ರಂದು ಅಲ್ಲು ಅರ್ಜುನ್ ನಟನೆಯ ಪುಷ್ಪ ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗಿತ್ತು. ಈ ವೇಳೆ ಕನ್ನಡ ಚಿತ್ರ ಆನ ಥಿಯೇಟರ್ ಸಿಗದೇ ತೊಂದರೆ ಅನುಭವಿಸಿತ್ತು. ಈಗ ರಾಜಮೌಳಿ ನಿರ್ದೇಶನದ ಚಿತ್ರ ಆರ್ ಆರ್ ಆರ್ ಜನವರಿ 7 ರಂದು ಬಿಡುಗಡೆಯಾಗಲಿದೆ. ತೆಲುಗಿನ ಪುಷ್ಪ ಸಿನಿಮಾದಂತೆ ಆರ್ ಆರ್ ಆರ್ ಸಿನಿಮಾಗೂ ಕರ್ನಾಟಕದಲ್ಲಿ ಬಹುತೇಕ ಥಿಯೇಟರ್ ಗಳು ಬುಕ್ ಆಗೋದು ಗ್ಯಾರಂಟಿ ಆಗಿದೆ. ಇದರಿಂದ ಕನ್ನಡದ ಸಣ್ಣ ಪುಟ್ಟ ಸಿನಿಮಾಗಳು ಎತ್ತಂಗಡಿಯಾಗಲಿವೆ.

ಇದರ ಜೊತೆಗೆ ಜನವರಿ 7 ರ ಆಸುಪಾಸಿನಲ್ಲಿ ಚಿತ್ರಬಿಡುಗಡೆ ಮಾಡಲು ಕನ್ನಡ ನಿರ್ಮಾಪಕರು ಹಿಂದೇಟು ಹಾಕುವ ಸ್ಥಿತಿ ನಿರ್ಮಾಣವಾಗಿದೆ.ಅಂತೆಯೇ ಡಿಸೆಂಬರ್ 31ರಂದು ‘ಲವ್ ಯೂ ರಚ್ಚು’ ಅಲ್ಲದೇ, ಪ್ರಜ್ವಲ್ ದೇವರಾಜ್ ನಟನೆಯ “ಅರ್ಜುನ್ ಗೌಡ”, ಯೋಗಿ ನಟನೆಯ “ಒಂಬತ್ತನೇ ದಿಕ್ಕು”, ದಿಗಂತ್ ನಟನೆಯ “ಹುಟ್ಟುಹಬ್ಬದ ಶುಭಾಶಯಗಳು” ಚಿತ್ರಗಳು ತೆರೆಗೆ ಬರುತ್ತಿವೆ. ಇದರಿಂದ ಈ ಚಿತ್ರಗಳ ನಡುವೆ ಥಿಯೇಟರ್, ಕಲೆಕ್ಷನ್ ಸಂಬಂಧ ಪೈಪೋಟಿ ನಡೆಯುವುದು ಖಚಿತವಾಗಿದೆ.

RRR Movie

ಸಾಲು ಸಾಲು ಕನ್ನಡ ಚಿತ್ರಗಳು ತೆರೆಗೆ
ಈಗಾಗಲೇ ಕೊರೋನಾ ಹಾವಳಿಯಿಂದ ಕನ್ನಡ ಚಿತ್ರರಂಗ ಸಂಕಷ್ಟದಲ್ಲಿದೆ. ಮುಂದಿನ ದಿನಗಳಲ್ಲಿ ಕೊರೋನಾ ಹೆಚ್ಚಾದರೆ ಶೇ.50ರಷ್ಟು ಪ್ರೇಕ್ಷಕರ ಉಪಸ್ಥಿತಿಗೆ ಸರಕಾರ ನೀತಿ ರೂಪಿಸುವ ಭಯ ಚಿತ್ರ ನಿರ್ಮಾಪಕರನ್ನು ಕಾಡಿದೆ. ಈ ನಡುವೆ ಪರಭಾಷೆಯ ಚಿತ್ರಗಳ ನಡುವೆ ಥಿಯೇಟರ್ ಸಿಗದೇ ಹೈರಾಣ ಆಗುವ ಸ್ಥಿತಿ ಸ್ಯಾಂಡಲ್ ವುಡ್ ನಿರ್ಮಾಪಕರದ್ದಾಗಿದೆ.

ಇದನ್ನೂ ಓದಿ: Gajanana and Gang: ಫೆ.4ರಂದು ಬೆಳ್ಳಿತೆರೆಗೆ ಎಂಟ್ರಿ‌ ಕೊಡ್ತಾರೆ ‘ಗಜಾನನ ಅಂಡ್ ಗ್ಯಾಂಗ್’ ಹುಡ್ಗರು…!

ರಾಜ ಮೌಳಿ ನಿರ್ದೇಶನದ ‘ಆರ್‌ಆರ್‌ಆರ್‌’ ಚಿತ್ರ 1920ರ ದಶಕದ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮರಾಜು, ಕೊಮರಂ ಭೀಮ್ ಅವರ ಜೀವನವನ್ನು ಆಧರಿಸಿದ ಕಾಲ್ಪನಿಕ ಕಥೆ ಆಗಿದೆ. ಈ ಚಿತ್ರದಲ್ಲಿ ಸೀತಾರಾಮರಾಜು ಪಾತ್ರದಲ್ಲಿ ಚರಣ್, ಕೊಮರಂ ಭೀಮ್ ಪಾತ್ರದಲ್ಲಿ ಜೂನಿಯರ್ ಎನ್‌ಟಿಆರ್ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಎಂ.ಎಂ.ಕೀರವಾಣಿ ಸಂಗೀತ ಸಂಯೋಜಿಸಿದ್ದಾರೆ. ಈ ಚಿತ್ರದ ಟ್ರೈಲರ್ ಈಗಾಗಲೇ ಬಿಡುಗಡೆಯಾಗಿದ್ದು, ನೋಡುಗರಲ್ಲಿ ಕುತೂಹಲ ಉಂಟು ಮಾಡಿದೆ.

RECOMMENDED

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ
Entertainment

Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ

December 15, 2022
BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ
Uncategorized

BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ

December 14, 2022
Next Post
Mekedatu Project: ವಾಣಿಜ್ಯ ಮಂಡಳಿಗೆ ಆಹ್ವಾನಿಸಿದರೆ,ಇಡೀ ಚಿತ್ರರಂಗಕ್ಕೆ ಆಹ್ವಾನಿಸಿದಂತೆ: ಡಿ ಕೆ ಶಿವಕುಮಾರ್

Mekedatu Project: ವಾಣಿಜ್ಯ ಮಂಡಳಿಗೆ ಆಹ್ವಾನಿಸಿದರೆ,ಇಡೀ ಚಿತ್ರರಂಗಕ್ಕೆ ಆಹ್ವಾನಿಸಿದಂತೆ: ಡಿ ಕೆ ಶಿವಕುಮಾರ್

Karnataka Band: ಸಿಎಂ ಮನವಿಗೆ ಸ್ಪಂದಿಸಿ ಬಂದ್ ಹಿಂಪಡೆದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್

Karnataka Band: ಸಿಎಂ ಮನವಿಗೆ ಸ್ಪಂದಿಸಿ ಬಂದ್ ಹಿಂಪಡೆದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist