Secular TV
Wednesday, March 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Happy New Year 2022:’ಹೊಸ ಗುರಿ,ಕನಸುಗಳತ್ತ ಹೆಜ್ಜೆ ಹಾಕೋಣ’ ಹೊಸ ವರ್ಷದ ಶುಭಾಶಯಗಳು

Secular TVbySecular TV
A A
Reading Time: 1 min read
Happy New Year 2022:’ಹೊಸ ಗುರಿ,ಕನಸುಗಳತ್ತ ಹೆಜ್ಜೆ ಹಾಕೋಣ’ ಹೊಸ ವರ್ಷದ ಶುಭಾಶಯಗಳು
0
SHARES
Share to WhatsappShare on FacebookShare on Twitter

Happy New Year 2022: (ಜ.1): ಎಲ್ಲಾ ಓದುಗರಿಗೂ ಹೊಸ ವರ್ಷದ ಶುಭಾಶಯಗಳು!! ಹೊಸವರ್ಷ ಬಂದರೆ ಪಟಾಕಿ ಸಿಡಿಸುವುದಿಲ್ಲ, ಕ್ಯಾಲೆಂಡರ್ ಬದಲಾಯಿಸುವುದಿಲ್ಲ ಅಥವಾ ಕೇಕು ಕಟ್ ಮಾಡಿ ಸಂಭ್ರಮಿಸುವುದಿಲ್ಲ..
ಹೊಸವರ್ಷ ಎಂದರೆ ಕಳೆದ ವರ್ಷ ಮಾಡಿದ ತಪ್ಪುಗಳು, ಇಟ್ಟ ತಪ್ಪು ಹೆಜ್ಜೆಗಳನ್ನು ಅರಿತುಕೊಂಡು ಭವಿಷ್ಯದಲ್ಲಿ ಸರಿಯಾದ ಹೆಜ್ಜೆಯನ್ನು, ಸರಿಯಾದ ಆಯ್ಕೆಯನ್ನು ಮಾಡುವುದು.

ಕಳೆದ ವರ್ಷ ಕಳೆದು ಹೋದ ಕಹಿ ನೆನಪುಗಳನ್ನು ಮರೆತು, ಬದುಕಿನ ಹೊಸ ಭರವಸೆಯತ್ತ ಹೆಜ್ಜೆ ಹಾಕೋಣ. ಜೀವನದಲ್ಲಿ ಕಷ್ಟ-ಸುಖಗಳನ್ನು ಸಮನಾಗಿ ಹಂಚಿಕೊಂಡು ಬದುಕಬೇಕು. ಹಿಂದಿನ ವರ್ಷ ಮಾಡಿದ ತಪ್ಪುಗಳನ್ನು ಸ್ಮರಿಸಿಕೊಂಡು, ಮತ್ತೆ ಅದೇ ದಾರಿಯನ್ನು ಹಿಡಿಯದೇ ಈ ಹೊಸ ವರ್ಷದಲ್ಲಿ ಹೊಸತನ್ನು ಕಂಡುಕೊಂಡು ಸಂಭ್ರಮದಿಂದ ಹೊಸವರ್ಷವನ್ನ ಬರಮಾಡಿಕೊಳ್ಳೋಣ.

Happy New Year 2020

ಹೊಸವರ್ಷ ನಿಮ್ಮ ಜೀವನದಲ್ಲಿ ನವ ಉಲ್ಲಾಸ, ಖುಷಿ ಹೊಸ ಕ್ಷಣಗಳನ್ನು ತರಲಿ, ನಿಮ್ಮ ಬಂಧು -ಬಾಂಧವರೊಟ್ಟಿಗೆ, ಸ್ನೇಹಿತರೊಂದಿಗೆ, ಪ್ರೀತಿಪಾತ್ರರೊಂದಿಗೆ ಹೊಸ ಕ್ಷಣಗಳನ್ನು ಸಿಹಿ ಹಂಚುವ ಮೂಲಕ ಹೊಸ ವರ್ಷವನ್ನು ಸ್ವಾಗತಿಸಿ.

ಪುಸ್ತಕದ ಪುಟ ತೆರೆದಂತೆ ಹೊಸವರ್ಷದ 365 ದಿನಗಳ ಬದುಕಿನ ಪುಟ ತೆರೆದುಕೊಳ್ಳಲಿದೆ. ಪ್ರತಿಕ್ಷಣವನ್ನೂ ಅಮೂಲ್ಯವೆಂದು ಭಾವಿಸಿ, ಸಿಗುವ ಸಮಯದಲ್ಲಿ ಎಲ್ಲರಿಗೂ ಒಳ್ಳೆತು ಮಾಡಿ.

ಹೊಸವರ್ಷದ ಕೆಲವು ಸಂದೇಶಗಳು:

‘ಹೊಸ ಬದುಕಿನಲ್ಲಿ, ಹೊಸ ದೀಪಗಳನ್ನು ಹಚ್ಚಿ ಸಂಭ್ರಮಿಸೋಣ’

‘ಹೊಸ ವರ್ಷವು ನಿಮ್ಮ ಬದುಕಲ್ಲಿ ಆರೋಗ್ಯ, ನೆಮ್ಮದಿ, ಸಂತೋಷ ಪ್ರತಿಕ್ಷಣಗಳು ತುಂಬಿರಲಿ’

‘ಹೊಸ ವರ್ಷವು ನಿಮ್ಮ ಜೀವನಕ್ಕೆ ಹೊಸ ಗುರಿಗಳನ್ನು, ಹೊಸ ಸಾಧನೆಗಳನ್ನು ಸಾಧಿಸಲು ಸ್ಪೂರ್ತಿ ತುಂಬಲಿ’

‘365 ದಿನಗಳ ಬಾಳಿನ ಪುಟದಲ್ಲಿ ಯಾವಾಗಲೂ ಸಂತೋಷ, ಶಾಂತಿ ನೆಮ್ಮದಿ ಹಚ್ಚ ಹಸಿರಾಗಿರಲಿ’

‘ಹೊಸವರ್ಷದ ಪ್ರತಿಕ್ಷಣವೂ ಅಮೂಲ್ಯವಾಗಿರಲಿ, ಪ್ರತಿದಿನವನ್ನು ಹೊಸ ದಿನವೆಂದು ಭಾವಿಸಿ ಹೊಸವರ್ಷವನ್ನು ಆಚರಿಸೋಣ’

ನಿಮಗೆಲ್ಲರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು
– ಸೆಕ್ಯೂಲರ್ ಟಿವಿ –

Secular tv Team Wishing Happy New YEar

2021 Backwards: 2021ರಲ್ಲಿ ನೆಡೆದ ಪ್ರಮುಖ ಘಟನೆಗಳ ನೆನೆಪು

RECOMMENDED

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Next Post
Vaishnodevi temple: ಹೊಸ ವರ್ಷ ದಿನದಂದೇ  ಮಾರಣ ಹೋಮ! ವೈಷ್ಣೋದೇವಿ ದೇವಾಲಯದಲ್ಲಿ ಕಾಲ್ತುಳಿತಕ್ಕೆ 11 ಜನರ ದುರ್ಮರಣ

Vaishnodevi temple: ಹೊಸ ವರ್ಷ ದಿನದಂದೇ ಮಾರಣ ಹೋಮ! ವೈಷ್ಣೋದೇವಿ ದೇವಾಲಯದಲ್ಲಿ ಕಾಲ್ತುಳಿತಕ್ಕೆ 11 ಜನರ ದುರ್ಮರಣ

Covid 19:ಕೋವಿಡ್ ಪ್ರಕರಣಗಳು ಜಾಸ್ತಿಯಾದರೆ ಕಟ್ಟುನಿಟ್ಟಿನ ಕ್ರಮ ಜಾರಿ: ಡಿಸಿಎಂ ಅಜಿತ್ ಪವಾರ್

Covid 19:ಕೋವಿಡ್ ಪ್ರಕರಣಗಳು ಜಾಸ್ತಿಯಾದರೆ ಕಟ್ಟುನಿಟ್ಟಿನ ಕ್ರಮ ಜಾರಿ: ಡಿಸಿಎಂ ಅಜಿತ್ ಪವಾರ್

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist