Secular TV
Sunday, January 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Mekedatu project:ಜಿಲ್ಲೆಗೆ ಬಂದಮೇಲೆ ನನ್ನ ಸ್ಥಾನ ಗಟ್ಟಿಯಾಗಿದ್ದು: ಸಿದ್ದರಾಮಯ್ಯ

Secular TVbySecular TV
A A
Reading Time: 1 min read
ಕಾಂಗ್ರೆಸ್ ಪಕ್ಷ ರೈತರ ಪರವಾಗಿದೆ, ಭಾರತ್ ಬಂದ್ ಗೆ ನಮ್ಮ ಬೆಂಬಲವಿದೆ ಎಂದ ಸಿದ್ದರಾಮಯ್ಯ
0
SHARES
Share to WhatsappShare on FacebookShare on Twitter

ಚಾಮರಾಜನಗರ :(ಜ.2) Mekedatu Project: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾತನಾಡಿ,ನಿಮಗೆ ನೀರು ಬೇಕು ಎಂದರೆ ಮನೆಗೊಬ್ಬರಂತೆ ಬರಬೇಕು ಮೇಕೆದಾಟು ಯೋಜನೆಯಿಂದ ಜಿಲ್ಲೆಗೆ ಸಾಕಷ್ಟು ಅನುಕೂಲವಾಗಿದೆ ಎಂದು ಹೇಳಿದರು.

ಚಾಮರಾಜನಗರಕ್ಕೆ ಬಂದಮೇಲೆ ನನ್ನ ಮುಖ್ಯಮಂತ್ರಿ ಸ್ಥಾನ ಗಟ್ಟಿಯಾಯಿತು ಈ ಮೊದಲು ಚಾಮರಾಜನಗರಕ್ಕೆ ಶಾಪಗ್ರಸ್ತ ಜಿಲ್ಲೆ ಎಂಬ ಹಣೆಪಟ್ಟಿ ಕಟ್ಟಿದ್ದರು ಆದರೆ ನಾನು ಯಾವುದನ್ನೂ ಲೆಕ್ಕಿಸದೆ ಜಿಲ್ಲೆಗೆ ಭೇಟಿ ನೀಡಿದ್ದೆ. ಅಧಿಕಾರ ಹೋಗುವ ಭೀತಿಯಿಂದ ಅಂದಿನ ಶಾಸಕ ವಾಟಾಳ್ ಪಟೇಲರನ್ನು ಮಹದೇಶ್ವರ ಬೆಟ್ಟಕ್ಕೆ ಕರೆದೊಯ್ದರು. ಚಾಮರಾಜನಗರ ನೂತನ ಜಿಲ್ಲೆಯಾಗಿ ಘೋಷಣೆ ಮಾಡಿದ್ದರು ನಾನು ಮತ್ತು ಬಿ ರಾಜಯ್ಯ ಚಾಮರಾಜನಗರಕ್ಕೆ ಬಂದು ಘೋಷಣೆ ಮಾಡಿದ್ದರು ಕೂಡ ಅವರು ಹೇಳಿದರು.

ಡಬಲ್ ಇಂಜಿನ್ ಸರ್ಕಾರ

ಮೇಕೆದಾಟು ಯೋಜನೆಗೆ ನಮ್ಮ ಸರ್ಕಾರ ಈಗಾಗಲೇ ಡಿಪಿಆರ್ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ. ಮೂರು ವರ್ಷ ಕಳೆದರೂ ಯೋಜನೆಗೆ ಯಾವುದೇ ಪ್ರಗತಿ ಕಂಡಿಲ್ಲ ಯೋಜನೆಗೆ ಅರಣ್ಯ ಇಲಾಖೆಯಿಂದ ಅನುಮತಿ ಸಿಗಬೇಕು ಮಾತಿಗೆ ಮುನ್ನ ಡಬಲ್ ಇಂಜಿನ್ ಸರ್ಕಾರ ಎನ್ನುತ್ತಾರೆ. ಇಂದು ಡಬಲ್ ಇಂಜಿನ್ ಸರ್ಕಾರ ಇದ್ದರು ಯಾಕೆ ಯೋಜನೆಯನ್ನು ಜಾರಿ ಮಾಡುತ್ತಿಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇದನ್ನೂ ಓದಿ: Congress Convention: ನಾವು ಸಮಾಜ ಒಗ್ಗೂಡಿಸಿದರೆ,ಬಿಜೆಪಿ ಕತ್ತರಿಸುತ್ತಾರೆ: ಡಿಕೆ ಶಿವಕುಮಾರ್

ಆಮ್ಲಜನಕ ದುರಂತದ ಬಗ್ಗೆ ಮಾತನಾಡಿದ ಅವರು, ಆಧುನಿಕ ದುರಂತದ ವೇಳೆ ಸರ್ಕಾರದ ಸುಳ್ಳನ್ನು ನಾವೇ ಬಯಲು ಮಾಡಿದ್ದು ಇಲ್ಲದೆ ಕೇವಲ ಮಾಡಿದ್ದಾರೆ ಎಂದು ವರದಿ ನೀಡಲಾಗಿತ್ತು. ಆದರೆ ಅಧಿಕಾರಿಗಳ ಜೊತೆ ಸಭೆ ನಡೆಸಿದಾಗ 36 ಜನ ಎಂದು ಗೊತ್ತಾಯಿತು. ಇದಕ್ಕೆ ಬಿಜೆಪಿ ಸರ್ಕಾರವೇ ಕಾರಣ ಇನ್ನೂ ಜಿಲ್ಲಾಧಿಕಾರಿ ಅವರು ಕೂಡ ಆದರೆ ಆರೋಗ್ಯ ಸಚಿವ ಮಾತ್ರ ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.

RECOMMENDED

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Next Post
Kajal Agarwal:ಹೊಸವರ್ಷ ದಿನದಂದೇ ಸಿಹಿ ಸುದ್ದಿ ಕೊಟ್ಟ ಮಗಧೀರ ರಾಣಿ!!

Kajal Agarwal:ಹೊಸವರ್ಷ ದಿನದಂದೇ ಸಿಹಿ ಸುದ್ದಿ ಕೊಟ್ಟ ಮಗಧೀರ ರಾಣಿ!!

Job Fair:’ಉದ್ಯಮಿಯಾಗು, ಉದ್ಯೋಗ ನೀಡು’ ಕೈಗಾರಿಕಾ ಅದಾಲತ್  ಕಾರ್ಯಕ್ರಮ

Job Fair:'ಉದ್ಯಮಿಯಾಗು, ಉದ್ಯೋಗ ನೀಡು' ಕೈಗಾರಿಕಾ ಅದಾಲತ್ ಕಾರ್ಯಕ್ರಮ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist