Secular TV
Monday, February 6, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Coronavirus: ರಾಜ್ಯದಲ್ಲಿ ಕೋವಿಡ್ ಸ್ಫೋಟ: ರಾಜಧಾನಿ ರೆಡ್ ಝೋನ್ ಘೋಷಣೆ

Secular TVbySecular TV
A A
Reading Time: 1 min read
Coronavirus: ರಾಜ್ಯದಲ್ಲಿ ಕೋವಿಡ್ ಸ್ಫೋಟ: ರಾಜಧಾನಿ ರೆಡ್ ಝೋನ್ ಘೋಷಣೆ
0
SHARES
Share to WhatsappShare on FacebookShare on Twitter

ಬೆಂಗಳೂರು: (ಜ.3) Coronavirus:ಕರ್ನಾಟಕ ಸೇರಿದಂತೆ ದೇಶಾದ್ಯಂತ (Covid 3rd Wave) ಕೋವಿಡ್‌ ಮೂರನೇ ಅಲೆಯು ಅತಿವೇಗದಲ್ಲಿ ಹೆಚ್ಚಾಗುತ್ತಿದ್ದು, ಜನವರಿ 2ರಂದು ದೇಶಾದ್ಯಂತ 27,553 ಜನರಿಗೆ (Corona Positive) ಕೊರೊನಾ ಪಾಸಿಟಿವ್‌ ಬಂದಿದೆ. ಈ ಮೂಲಕ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 1,22,801ಕ್ಕೆ ಏರಿಕೆಯಾಗಿದೆ.

ಭಾನುವಾರದಂದು ಕರ್ನಾಟಕದಲ್ಲಿ 1,187 ಪಾಸಿಟಿವ್‌ ಪ್ರಕರಣಗಳು (covid) ಹೊಸದಾಗಿ ದಾಖಲಾಗಿವೆ. ಇದರಲ್ಲಿ 923 ಪ್ರಕರಣಗಳು ರಾಜಧಾನಿ (Bangalore)ಬೆಂಗಳೂರಿನಲ್ಲಿ ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಎರಡನೇ ಅಲೆಯಂತೆ ಮೂರನೇ ಅಲೆಯಲ್ಲೂ ಕೂಡ ನೆರೆ ರಾಜ್ಯ (Maharashtra)ಮಹಾರಾಷ್ಟ್ರ ಮುಂಚೂಣಿಯಲ್ಲಿದ್ದು, ಅಲ್ಲಿ ಬರೋಬ್ಬರಿ 11,877 ಕೊವಿಡ್‌ ಪ್ರಕರಣಗಳು ಒಂದೇ ದಿನ ದೃಢಪಟ್ಟಿದೆ.

ತಮಿಳುನಾಡಿನಲ್ಲಿ 1,594 ಹಾಗೂ(Kerala) ಕೇರಳದಲ್ಲಿ 2,802 ಮಂದಿಗೆ ಭಾನುವಾರ ಪಾಸಿಟಿವ್‌ ಬಂದಿದೆ. ಗೋವಾದಲ್ಲಿ (Goa) 388 ಜನರಿಗೆ ಹೊಸದಾಗಿ ಪಾಸಿಟಿವ್‌ ಬಂದಿದೆ.

ಕೋವಿಡ್‌ ನಿಯಂತ್ರಣಕ್ಕೆ ಈಗಾಗಲೇ ನೈಟ್‌ ಕರ್ಫ್ಯೂ (Night Curfew) ಜಾರಿಗೆ ತಂದಿರುವ ಕರ್ನಾಟಕ ಸರ್ಕಾರವು ಸದ್ಯದಲ್ಲೇ ಕಠಿಣ ನಿಯಮಗಳನ್ನು ಘೋಷಿಸುವ ಸಾಧ್ಯತೆಯಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಕಂದಾಯ ಸಚಿವ ಆರ್‌.ಅಶೋಕ್‌, “ಶೀಘ್ರದಲ್ಲೇ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ.

ಕೋವಿಡ್‌ ನಿಯಂತ್ರಣ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸುತ್ತೇವೆ. ಕಠಿಣ ನಿಯಮಗಳನ್ನು ಜಾರಿಗೆ ತರಬೇಕೆಂದು ತಜ್ಞರ ಸಮಿತಿ ಶಿಫಾರಸು ಮಾಡಿದೆ” ಎಂದು ತಿಳಿಸಿದ್ದಾರೆ.

ನಾಲ್ಕು ತಿಂಗಳ ಬಳಿಕ ಸಾವಿರ ಕೇಸ್‌

ಸೆಪ್ಟೆಂಬರ್‌ 9, 2021ರ ನಂತರ ರಾಜ್ಯದ ಕೋವಿಡ್‌ ಪ್ರಕರಣಗಳು ಸಾವಿರದ ಗಡಿ ದಾಟಿರಲಿಲ್ಲ. ಹಂತಹಂತವಾಗಿ ಕಡಿಮೆಯಾಗಿ 200ರ ಆಸುಪಾಸಿಗೆ ಬಂದಿತ್ತು. ಈಗ ಮತ್ತೆ ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪ್ರತಿದಿನ ಕಾಣಿಸಿಕೊಳ್ಳುತ್ತಿರುವುದು ಆತಂಕ ಮೂಡಿಸಿದೆ.

ರಾಜ್ಯದಲ್ಲಿ ಈವರೆಗಿನ ಓಮಿಕ್ರಾನ್‌(Omicron) ಪ್ರಕರಣಗಳ ಸಂಖ್ಯೆ 66 ತಲುಪಿದೆ. ಕೋವಿಡ್‌ ಹಾಗೂ ಓಮಿಕ್ರಾನ್‌ ಪ್ರಕರಣಗಳು ಒಂದು ವಾರದಲ್ಲಿ ಎರಡು ಪಟ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂಬ ಮಾಹಿತಿಯನ್ನು ತಜ್ಞರು ಹೊರಹಾಕಿದ್ದಾರೆ.

ಕೆಂಪು ವಲಯ ಬೆಂಗಳೂರು

Red Zone in Bangalore

ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣಕ್ಕೆ ಕೇಂದ್ರ ಸರ್ಕಾರವು ಬೆಂಗಳೂರನ್ನು “ಕೆಂಪು ವಲಯ” (Red Zone) ಎಂದು ಗುರುತಿಸಿದೆ. ಒಂದು ಹಾಗೂ ಎರಡನೇ ಅಲೆಯಲ್ಲಿ ಕೂಡ ಹಲವು ತಿಂಗಳುಗಳ ಕಾಲ ಬೇರೆ ಜಿಲ್ಲೆಗಳಿಗಿಂತ ಅತ್ಯಧಿಕ ಪ್ರಕರಣಗಳು ಬೆಂಗಳೂರಿನಲ್ಲಿ ದಾಖಲಾಗಿದ್ದವು. ರಾಜ್ಯದ ಒಟ್ಟು ಕೋವಿಡ್‌ ಪ್ರಕರಣಗಳ ಪೈಕಿ ಶೇ. 75ಕ್ಕೂ ಅಧಿಕ ಪ್ರಕರಣಗಳು ಪ್ರಸ್ತುತ ರಾಜಧಾನಿಯಲ್ಲಿ ಕಾಣಿಸಿಕೊಳ್ಳುತ್ತಿವೆ.

ಮತ್ತೆ ಲಾಕ್‌ಡೌನ್‌?

ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್‌ಗೆ(Delta and Delta Plus) ಹೋಲಿಸಿದರೆ ಈಗ ಪತ್ತೆಯಾಗುತ್ತಿರುವ ಓಮಿಕ್ರಾನ್‌ ಹೆಚ್ಚು ಅಪಾಯಕಾರಿಯಲ್ಲ ಎಂದು ಹೇಳಲಾಗುತ್ತಿದೆ. ಆದರೆ ಸಮುದಾಯಕ್ಕೆ (Community)ವ್ಯಾಪಕವಾಗಿ ಹರಡಿದ ನಂತರ ಓಮಿಕ್ರಾನ್‌ ವೇರಿಯಂಟ್‌ ಕೂಡ ಅಪಾಯಕಾರಿಯಾಗಿ ಬದಲಾಗುವ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ. ಆದ್ದರಿಂದ, (3rd Wave)ಮೂರನೇ ಅಲೆಯು ತೀವ್ರವಾಗಿ ಹೆಚ್ಚುತ್ತಿರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶೀಘ್ರವೇ ಲಾಕ್‌ಡೌನ್‌ (Lock Down) ಘೋಷಿಸುವುದು ಒಳ್ಳೆಯದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಓಮಿಕ್ರಾನ್‌ಗೆ ಮೊದಲ ಬಲಿ

ಡಿಸೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾದಲ್ಲಿ (South Africa) ಮೊದಲ ಬಾರಿ ಕಾಣಿಸಿಕೊಂಡ ಓಮಿಕ್ರಾನ್‌ ವೇರಿಯಂಟ್‌ ಪ್ರಸ್ತುತ 106 ದೇಶಗಳಲ್ಲಿ ವ್ಯಾಪಿಸಿದೆ. ಓಮಿಕ್ರಾನ್‌ಗೆ ಭಾರತದ ಮೊದಲ ಬಲಿಯು (Death) ಮಹಾರಾಷ್ಟ್ರದಲ್ಲಿ ಸಂಭವಿಸಿದ್ದು, 52 ವರ್ಷದ ಓಮಿಕ್ರಾನ್‌ ಪಾಸಿಟಿವ್‌ (Omicron Positive) ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಓಮಿಕ್ರಾನ್‌ ದೃಢಪಟ್ಟಿತ್ತಾದರೂ(Heart Attack) ಹೃದಯಾಘಾತಕ್ಕೆ ಬೇರೆ ಕಾರಣ ಕೂಡ ಇರಬಹುದು ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಮೂರನೇ ಅಲೆಗೆ ವರವಾಗುತ್ತಾ ಚುನಾವಣೆ?

ಕೋವಿಡ್‌ ಹೆಚ್ಚುತ್ತಿದ್ದರೂ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಮುಂದೂಡುವ ಪ್ರಸ್ತಾವನೆಯಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಚುನಾವಣೆ(Election) ಪ್ರಚಾರಕ್ಕೆಂದು ನಡೆಯುವ ಬೃಹತ್‌ ಸಮಾವೇಶಗಳು, ಮೆರವಣಿಗೆಗಳು ಮೂರನೇ ಅಲೆಯು ವ್ಯಾಪಕವಾಗಿ ಹರಡುವಂತೆ ಮಾಡುವ ಆತಂಕ ಎದುರಾಗಿದೆ. ಚುನಾವಣಾ ಪ್ರಚಾರದ ವೇಳೆ ಜನಸಂದಣಿ ನಿಯಂತ್ರಣಕ್ಕೆ ಸರ್ಕಾರ ಕ್ರಮಕೈಗೊಳ್ಳಲಿದೆಯೇ ಎಂದು ಕಾದುನೋಡಬೇಕಿದೆ.

ಇದನ್ನೂ ಓದಿ: Covid Vaccination: ರಾಜ್ಯಾದ್ಯಂತ ಶಾಲೆ ಕಾಲೇಜುಗಳಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊವಿಡ್ ಲಸಿಕೆ ಅಭಿಯಾನ

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Hasim Amla:  ಹಶೀಮ್ ಆಮ್ಲ ಆಲ್ಕೋಹಾಲ್ ಲೋಗೋ ಇರುವ ಜೆರ್ಸಿ ಧರಿಸದೆ ಇರೋದಕ್ಕೆ ಕಾರಣವೇನು ಗೊತ್ತಾ?

Hasim Amla: ಹಶೀಮ್ ಆಮ್ಲ ಆಲ್ಕೋಹಾಲ್ ಲೋಗೋ ಇರುವ ಜೆರ್ಸಿ ಧರಿಸದೆ ಇರೋದಕ್ಕೆ ಕಾರಣವೇನು ಗೊತ್ತಾ?

Mekedatu: ಕಾವೇರಿ ಜಲಾನಯನ ಪ್ರದೇಶದ ರೈತರಿಗಾಗಿ ಈ ಹೋರಾಟ: ಡಿ.ಕೆ. ಶಿವಕುಮಾರ್

Mekedatu: ಕಾವೇರಿ ಜಲಾನಯನ ಪ್ರದೇಶದ ರೈತರಿಗಾಗಿ ಈ ಹೋರಾಟ: ಡಿ.ಕೆ. ಶಿವಕುಮಾರ್

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist