Secular TV
Friday, January 27, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

D K Shivakumar: ವೇದಿಕೆ ಮೇಲೆ ಕೂರಿಸಿ, ನೀವು ಗಂಡ್ಸ ಅಂತ ಕೇಳಿದ್ರೆ ಸುಮ್ನೆ ಇರೋಕೆ ಆಗುತ್ತಾ: ಡಿ ಕೆ ಶಿವಕುಮಾರ್

Secular TVbySecular TV
A A
Reading Time: 1 min read
Congress Convention: ನಾವು ಸಮಾಜ ಒಗ್ಗೂಡಿಸಿದರೆ,ಬಿಜೆಪಿ ಕತ್ತರಿಸುತ್ತಾರೆ: ಡಿಕೆ ಶಿವಕುಮಾರ್
0
SHARES
Share to WhatsappShare on FacebookShare on Twitter

ಬೆಂಗಳೂರು:(ಜ.4) D K Shivakumar : ರಾಮನಗರದ ಘಟನೆ ಒಬ್ಬ ಸಚಿವರ ದುರಹಂಕಾರದ ಪರಮಾವಧಿ. ಸಚಿವ ಅಶ್ವಥ್ ನಾರಾಯಣ ಅವರು ಮುಖ್ಯಮಂತ್ರಿಯನ್ನು ಕರೆದುಕೊಂಡು ಬಂದಿದ್ದಾರೆ. ಅವರು ಮುಖ್ಯಮಂತ್ರಿಗಳಿರುವ ವೇದಿಕೆಯಲ್ಲಿ ಏನು ಮಾತನಾಡಬೇಕು, ಅವರಿಗೆ ಯಾವ ರೀತಿ ಗೌರವ ಕೊಡಬೇಕು ಎಂಬ ಪರಿಜ್ಞಾನ ಇರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹೇಳಿದರು.

ರಾಮನಗರದಲ್ಲಿ ಸಂಸದ ಹಾಗೂ ಸಚಿವರ ಮಧ್ಯೆ ನೆಡೆದ ಮಾತಿನ ಚಕಮಕಿಯ ಬಗ್ಗೆ ಮಾತನಾಡಿ, ರಾಜಕಾರಣದಲ್ಲಿ ಜೈಕಾರ ಹಾಕುವವರು, ಧಿಕ್ಕಾರ ಕೂಗುವವರು, ಕಲ್ಲು, ಮೊಟ್ಟೆ, ಟೊಮೆಟೋ ಹೊಡೆಯುವವರು ಇರುತ್ತಾರೆ. ಯಾವುದೋ ಸನ್ನಿವೇಶದಲ್ಲಿ ದಲಿತರಿಗೆ ನೋವಾಗಿದ್ದು, ಅವರು ಘೋಷಣೆ ಕೂಗಿದ್ದಾರೆ. ಇಂತಹ ಘಟನೆಯನ್ನು ನಾವೂ ಎದುರಿಸಿದ್ದೇವೆ.

ಸಚಿವರಿಗೆ ಸಮಯಪ್ರಜ್ಞೆ ಇಲ್ಲ

ಸಭೆಯನ್ನು ಹೇಗೆ ನಿಭಾಯಿಸಬೇಕು. ಸಿಎಂ ಬಂದ ಸಂದರ್ಭದಲ್ಲಿ ಯಾರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಕನಿಷ್ಟ ಜ್ಞಾನ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಇರಬೇಕು. ಅವರಿಗೆ ಆ ಜ್ಞಾನ ಇಲ್ಲವೋ, ಸಮಯಪ್ರಜ್ಞೆ ಇಲ್ಲವೋ, ಇದು ಅವರ ಸಂಸ್ಕೃತಿಯೋ ಗೊತ್ತಿಲ್ಲ. ಇಲ್ಲಿ ಯಾವುದನ್ನೂ ಕತ್ತಲಲ್ಲಿ ಇಡಲು ಸಾಧ್ಯವಿಲ್ಲ.

ನನ್ನ ಸೋದರಿ ಅನಿತಾ ಅವರ ಮನಸಿಗೂ ನೋವಾಗಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ಮುಖ್ಯಮಂತ್ರಿಗಳು ಕೂಡ ಆ ರೀತಿ ಮಾತಾಡುವುದು ಬೇಡ, ನಿಲ್ಲಿಸು ಎಂದು ಆ ಸಚಿವರಿಗೆ ಸನ್ನೆ ಮಾಡುತ್ತಾರೆ. ಆದರೂ ಅವರು ನಿಲ್ಲಿಸಲಿಲ್ಲ.

ರಾಮನಗರ ಜಿಲ್ಲೆ ಕೆಂಗಲ್ ಹನುಮಂತಯ್ಯ, ರಾಮಕೃಷ್ಣ ಹೆಗಡೆ, ದೇವೇಗೌಡರು, ಎರಡು ಬಾರಿ ಕುಮಾರಸ್ವಾಮಿ ಅವರನ್ನು, 2 ಕಿ.ಮೀ ದೂರದಲ್ಲಿನ ಎಸ್.ಎಂ. ಕೃಷ್ಣ ಅವರನ್ನು ಸಿಎಂ ಆಗಿ ಕೊಟ್ಟಂತಹ ಜಿಲ್ಲೆ. ಪ್ರತಿ ಮನೆಗೂ ರಾಜಕಾರಣ ಗೊತ್ತಿದೆ. ನಾವು ಅಶ್ವತ್ ನಾರಾಯಣ್ ಅವರಷ್ಟು ದೊಡ್ಡವರಲ್ಲ, ಎಳಸು ಇರಬಹುದು. ಆದರೆ ರಾಮನಗರ ಜಿಲ್ಲೆಯವರು ಅವರ ಬೆದರಿಕೆಗೆ ಹೆದರುವ ಮಕ್ಕಳಲ್ಲ ಎಂದರು.

ಇದನ್ನೂ ಓದಿ: DK Suresh V/s Ashwath: ಸಿಎಂ ಎದುರಲ್ಲಿ ಡಿ ಕೆ ಸುರೇಶ್ ಹಾಗೂ ಸಚಿವ ಅಶ್ವಥ್ ನಾರಾಯಣ ನಡುವೆ ಮಾತಿನ ಚಕಮಕಿ!

ಸಿಎಂ ಸ್ಥಾನದಿಂದ ಇಳಿಸುವ ಪ್ರಯತ್ನ ನೆಡಿತಿದೆ

ಅವರು ಬಂದಿರುವುದು ಬೆಂಗಳೂರು ಕಟ್ಟಿದ ಕೆಂಪೇಗೌಡರು, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಪ್ರತಿಮೆ ಅನಾವರಣಕ್ಕೆ. ಅದನ್ನು ಮಾಡಿಸಿದ್ದು ಇವರಲ್ಲ. ಜಿಲ್ಲಾ ಮಂತ್ರಿಯಾಗಿದ್ದಾಗ ನಾನು ಹಾಗೂ ಎಲ್ಲರೂ ಸೇರಿ ನಿರ್ಮಾಣ ಮಾಡಿದ ಪ್ರತಿಮೆ ಅವರು ಅವರ ಪಕ್ಷದ ವೇದಿಕೆಯಲ್ಲಿ ಏನು ಬೇಕಾದರೆ ಹೇಳಿಕೊಳ್ಳಲಿ. ಇದು ಸಿಎಂ ಅವರ ಸಭೆ. ಸಿಎಂ ಇಳಿಸಲು ಮೊದಲಿನಿಂದಲೂ ಬಿಜೆಪಿಯಲ್ಲಿ ಪ್ರಯತ್ನ ನಡೆಯುತ್ತಿದೆ. ಯಡಿಯೂರಪ್ಪನವರನ್ನು ಇಳಿಸಲು ದೊಡ್ಡ ಷಡ್ಯಂತ್ರ ಮಾಡಿದ್ದರು. ಈಗ ಬೊಮ್ಮಾಯಿ ಅವರನ್ನು ಇಳಿಸಲು ಪ್ರಯತ್ನಿಸುತ್ತಿದ್ದಾರೆ.

ಬಿಟ್ ಕಾಯಿನ್ ವಿಚಾರ ತೆಗೆದುಕೊಳ್ಳಿ, ಬೇರೆ ವಿಚಾರ ತೆಗೆದುಕೊಳ್ಳಿ ಎಂದು ನಮಗೆ ಮಾಹಿತಿ ಕೊಟ್ಟವರೇ ಬಿಜೆಪಿಯವರು, ಇದೇ ಅಶ್ವಥ್ ನಾರಾಯಣ್. ಈ ವಿಚಾರಗಳ ಬಗ್ಗೆ ಸಮಯ ಬಂದಾಗ ನಾವು ನಮ್ಮ ನಿರ್ಧಾರ ತಿಳಿಸುತ್ತೇವೆ. ಈಗಲೂ ಗುತ್ತಿಗೆದಾರರ ಕಮಿಷನ್ ವಿಚಾರ ಬಳಸಿಕೊಳ್ಳುತ್ತಿದ್ದಾರೆ. ಅವರ ಆಂತರಿಕ ಸಮಸ್ಯೆಗೆ ಮುಖ್ಯಮಂತ್ರಿಗಳನ್ನು ವೇದಿಕೆ ಮೇಲೆ ಕೂರಿಸಿಕೊಂಡು ಅಪಮಾನ ಮಾಡಿದರೆ ಅದು ಸರಿಯೇ? ಮಾಡಲಿ ಬಿಡಿ.

Dk Shivakumar, KPCC President

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅನಿತಕ್ಕ ಹಾಗೂ ಮುಖ್ಯಮಂತ್ರಿಗಳೇ ಅವರ ಮಾತು ಸರಿಯಾಗಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ ಮೇಲೆ ಅದರ ಬಗ್ಗೆ ನಾನು ಹೇಳುವುದಾದರೂ ಏನಿದೆ. ಅವರ ಎಲ್ಲ ಸವಾಲುಗಳನ್ನು ಎದುರಿಸಲು ನಾವು ಸಿದ್ಧ.

ಇದು ಮುಖ್ಯಮಂತ್ರಿ, ಅವರ ಪಕ್ಷ, ಆರೆಸಸ್, ಜಿಲ್ಲಾಡಳಿತ, ಜಿಲ್ಲೆಯ ಜನರಿಗೆ ಆಗಿರುವ ಅಪಮಾನ. ಇಂತಹವರು ಮಂತ್ರಿಯಾಗಿರುವುದೇ ದೊಡ್ಡ ಅವಮಾನ. ಅವರು ಯಾವ ಅಭಿವೃದ್ಧಿ ಮಾಡಿದ್ದಾರೆ. ಅಭಿವೃದ್ಧಿ ಎಂದರೆ ಏನು ಎಂದು ನನಗೂ ತಿಳಿಸಲಿ. ನಾನು ಏಳು ಬಾರಿ ಶಾಸಕನಾಗಿದ್ದೇನೆ, ನನಗೂ ತಿಳಿಸಲಿ. ನಾಳೆ ಅವರೇ ಸಮಯ ನಿಗದಿ ಮಾಡಲಿ. ನಾವು ಬಂದು ತಿಳಿದುಕೊಳ್ಳುತ್ತೇವೆ.

ಅಂಬೇಡ್ಕರ್ ಪ್ರತಿಮೆ ಅವರು ನಿರ್ಮಿಸಿದರಾ? ಅವರೇನು ಆಣೆಕಟ್ಟು ಕಟ್ಟಿದ್ದಾರಾ? ನರೇಗಾ ಯೋಜನೆಯಲ್ಲಿ ಯಾವುದಾದರೂ ಊರಿನ ಅಂತರ್ಜಲ ಹೆಚ್ಚಿಸಿದ್ದಾರಾ? ಕಟ್ಟಡ ಕಟ್ಟಿದ್ದಾರಾ? ರಸ್ತೆ ಮಾಡಿಸಿದ್ದಾರಾ? ಶಾಲೆ ನಿರ್ಮಿಸಿದ್ದಾರಾ? ಅವರು ಒಂದು ದಿನ ನನ್ನ ಜತೆ ಮಾತನಾಡಿಲ್ಲ. ಯಾವುದೂ ಗೊತ್ತಿಲ್ಲ. 900 ಕೋಟಿ ರು. ಎಲ್ಲಿ ಕೊಟ್ಟಿದ್ದಾರೆ? ಸರ್ಕಾರದಿಂದ ಅನುದಾನ ಹೋಗುತ್ತಿದೆಯಾ, ಅದೂ ಗೊತ್ತಿಲ್ಲ.

ಮುಖ್ಯಮಂತ್ರಿ ಸ್ಥಾನಕ್ಕೆ ನಾವು ಗೌರವ ನೀಡುತ್ತೇವೆ. ಅವರನ್ನು ವೈಯಕ್ತಿಕವಾಗಿ ನಾವು ಮೆಚ್ಚಿಕೊಳ್ಳುತ್ತೇವೆ. ಹಾಗೆಂದು ಅವರ ಸಮ್ಮುಖದಲ್ಲಿ ಮಂತ್ರಿಯೊಬ್ಬರು ಹೇಳಿದ್ದನ್ನೆಲ್ಲ ಕೇಳಿಸಿಕೊಂಡು ಕೂರಲು ಸಾಧ್ಯವೇ? ನಮಗೂ ಸ್ವಾಭಿಮಾನ ಇದೆ. ವೇದಿಕೆ ಮೇಲೆ ಕೂರಿಸಿ ನೀವು ಗಂಡಸಾ ಎಂದು ಕೇಳಿದರೆ ಸುಮ್ಮನೆ ಕೂರಲು ಸಾಧ್ಯವೇ? ರಾಜಕೀಯ, ಅಧಿಕಾರ ಬರುತ್ತದೆ ಹೋಗುತ್ತದೆ. ಆದರೆ ಅವರಿಗೆ ಗೊತ್ತಿರಲಿ. ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರಿನ ಜನರ ರಕ್ತವೇ ಬೇರೆ ಎಂದು.

ಇದನ್ನೂ ಓದಿ: DK Suresh V/s Ashwath: ಸಿಎಂ ಎದುರಲ್ಲಿ ಡಿ ಕೆ ಸುರೇಶ್ ಹಾಗೂ ಸಚಿವ ಅಶ್ವಥ್ ನಾರಾಯಣ ನಡುವೆ ಮಾತಿನ ಚಕಮಕಿ!

RECOMMENDED

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ
Entertainment

Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ

December 15, 2022
BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ
Uncategorized

BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ

December 14, 2022
Next Post
Hate Speech: ಧರ್ಮ ಸಂಸದ್ ಹೆಸರಿನಲ್ಲಿ ಮುಸ್ಲಿಮರ ವಿರುದ್ದ ದ್ವೇಷದ ಭಾಷಣ: FIR ದಾಖಲಾದರೂ ಬಂಧಿಸಿಲ್ಲ ಪೊಲೀಸರು!

Hate Speech: ಧರ್ಮ ಸಂಸದ್ ಹೆಸರಿನಲ್ಲಿ ಮುಸ್ಲಿಮರ ವಿರುದ್ದ ದ್ವೇಷದ ಭಾಷಣ: FIR ದಾಖಲಾದರೂ ಬಂಧಿಸಿಲ್ಲ ಪೊಲೀಸರು!

Corona positive: ದೆಹಲಿ ಮುಖ್ಯಮಂತ್ರಿ ಅರವಿಂದ ಕ್ರೇಜಿವಾಲ್ ಗೆ ಕೊರೊನಾ ಸೋಂಕು!

Corona positive: ದೆಹಲಿ ಮುಖ್ಯಮಂತ್ರಿ ಅರವಿಂದ ಕ್ರೇಜಿವಾಲ್ ಗೆ ಕೊರೊನಾ ಸೋಂಕು!

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist