Secular TV
Tuesday, January 31, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Mekedatu: ತಾಕತ್ತು ಇದ್ದರೆ ನಮ್ಮನ್ನು ಬಂಧಿಸಲಿ: ಡಿ.ಕೆ ಶಿವಕುಮಾರ್

Secular TVbySecular TV
A A
Reading Time: 1 min read
ಗಣಪತಿ ಮೂರ್ತಿ 2-4 ಅಡಿ ನಿರ್ಬಂಧ ಹಿಂಪಡೆಯಲು ಸರ್ಕಾರಕ್ಕೆ ಡಿಕೆಶಿ ಆಗ್ರಹ
0
SHARES
Share to WhatsappShare on FacebookShare on Twitter

‘ಗೊಡ್ಡು ಬೆದರಿಕೆಗೆ ಕಾಂಗ್ರೆಸ್ ಹೆದರುವುದಿಲ್ಲ: ಡಿ.ಕೆ ಶಿವಕುಮಾರ್’

ಬೆಂಗಳೂರು:(ಜ 6) Mekedatu: ಜನರ ನೀರಿಗಾಗಿ, ರಾಜ್ಯದ ಹಿತಕ್ಕಾಗಿ ಕಾಂಗ್ರೆಸ್ ಪಕ್ಷ ನಡಿಗೆ ಮಾಡುತ್ತಿದ್ದು, ಇದನ್ನು ತಡೆಯಲು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಮತ್ತೊಂದು ಜನ್ಮ ಹುಟ್ಟಿ ಬರಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಡಕ್ ಆಗಿ ಹೇಳಿದ್ದಾರೆ.

ಮೇಕೆದಾಟು ಪಾದಯಾತ್ರೆಗೆ ಅನುಮತಿ ಇಲ್ಲ, ಪಾದಯಾತ್ರೆ ಮಾಡಿದರೆ ಕಾಂಗ್ರೆಸ್ ನಾಯಕರನ್ನು ಬಂಧಿಸುತ್ತೇವೆ ಎಂದು ಗೃಹ ಸಚಿವರು ನೀಡಿರುವ ಎಚ್ಚರಿಕೆಗೆ ಕೆಂಡಾಮಂಡಲರಾಗಿದ್ದಾರೆ ಶಿವಕುಮಾರ್!

ಕೋವಿಡ್ ನಿಯಮ ಮೀರಿ ಮಾಡುತ್ತಿಲ್ಲ

‘ಅವರು ಯಾರನ್ನು ಬೇಕಾದರೂ ಬಂಧಿಸಲಿ, ನನ್ನನ್ನು ಬೇಕಾದರೂ ಬಂಧಿಸಲಿ, ಸಿದ್ದರಾಮಯ್ಯ ಅವರನ್ನಾದರೂ ಬಂಧಿಸಲಿ, ಶಾಸಕರನ್ನಾದರೂ ಬಂಧಿಸಲಿ. ನಾವು ಕೋವಿಡ್ ನಿಯಮ ಗೌರವಿಸಿ ಕಾರ್ಯಕ್ರಮ ಮಾಡುತ್ತೇವೆ. ರಾಜ್ಯದಲ್ಲಿ ಕೋವಿಡ್ ಇದೆ ಎಂದು ನಿರ್ಬಂಧ ಹಾಕಿದ್ದರೂ ವಿಧಾನಸೌಧದ ಬ್ವ್ಯಾಂಕ್ವೆಟ್ ಹಾಲ್ ನಲ್ಲಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದೆ. ಅಲ್ಲಿ ಸಾವಿರಾರು ಜನ ಸೇರಿದ್ದಾರೆ. ಸರ್ಕಾರ ಏನು ಮಾಡುತ್ತಿದೆ. ಗೃಹ ಮಂತ್ರಿಗಳು ಇಲ್ಲಿರುವ ಯಾರನ್ನಾದರೂ ಮುಟ್ಟಲು ಸಾಧ್ಯವೇ? ಇವರ ಮೇಲೆ ಯಾಕೆ ಪ್ರಕರಣ ದಾಖಲಿಸಿಲ್ಲ? ಇದು ಸಭೆ, ಸಮಾರಂಭವಲ್ಲವೇ?

ವಿಧಾನ ಪರಿಷತ್ ನೂತನ ಸದಸ್ಯರು ಚುನಾವಣೆಯಲ್ಲಿ ಗೌರವದಿಂದ ಗೆದ್ದಿದ್ದಾರೆ. ಅವರು ಬರಬಾರದು ಎಂದು ಹೇಳುತ್ತಿಲ್ಲ. ನೂತನ ಸದಸ್ಯರಿಗೆ ಪ್ರಮಾಣ ವಚನ ನೀಡುವುದಾದರೆ ವರ್ಚುವಲ್ ಸಭೆ ಮಾಡಬೇಕಿತ್ತು. ಅಥವಾ ಪರಿಷತ್ ಒಳಗೆ ಪ್ರಮಾಣ ಬೋಧಿಸಬೇಕಿತ್ತು. ಆದರೆ ಇಲ್ಲಿ ಈ ರೀತಿ ಮಾಡುತ್ತಿರುವುದು ಯಾವ ಆಟ? ಗೃಹ ಸಚಿವರು ಏನು ಮಾಡುತ್ತಿದ್ದಾರೆ? ನಮ್ಮನ್ನು ಹೆದರಿಸುತ್ತಾರಾ?

D K Shivakumar Got Anger on Bjp

ಇಂತಹ ಗೊಡ್ಡು ಬೆದರಿಕೆಗೆ ಕಾಂಗ್ರೆಸ್ ಹೆದರುವುದಿಲ್ಲ. ನಾನು ಜೈಲಿಗೆ ಹೋಗಿ ಹೋರಾಡಲು ಸಿದ್ಧ. ಈ ರಾಜ್ಯದ ಜನರಿಗಾಗಿ ಹೋರಾಟ ಮಾಡುತ್ತಿದ್ದು, ನಾವು ನಡಿಗೆ ಮಾಡುತ್ತೇವೆ. ರಾಜ್ಯದ ಜನ, ಪಕ್ಷಾತೀತವಾಗಿ ನಾಯಕರು ಬರುತ್ತಾರೆ. ಗೃಹ ಸಚಿವರು ಈ ಬೆದರಿಕೆಯನ್ನು ದೂರದಲ್ಲಿ ಎಲ್ಲಾದರೂ ಇಟ್ಟುಕೊಳ್ಳಲಿ, ಇಲ್ಲಲ್ಲ.

ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗೃಹ ಸಚಿವರು ಹೇಗೆ ಅನುಮತಿ ಕೊಟ್ಟರು? ಯಾವುದೇ ಸಭೆ ಸಮಾರಂಭ ಮಾಡುವಂತಿಲ್ಲ ಎಂದು ನಿರ್ಬಂಧ ಹಾಕಿದ ಮೇಲೆ ಪ್ರಮಾಣ ವಚನ ಕಾರ್ಯಕ್ರಮವನ್ನು ಪರಿಷತ್ ನಲ್ಲಿ ಮಾಡಬೇಕಾಗಿತ್ತು. ಬ್ಯಾಂಕ್ವೆಟ್ ಹಾಲ್ ನಲ್ಲಿ ಇಷ್ಟು ಜನ ಸೇರಿದ್ದಾರೆ, ಇಲ್ಲಿ ಕೋವಿಡ್ ಹರಡುವುದಿಲ್ಲವೇ? ಗೃಹ ಸಚಿವರು, ಆರೋಗ್ಯ ಸಚಿವರು, ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ? ಗೃಹ ಸಚಿವರು ಈ ಕಾರ್ಯಕ್ರಮ ಆಧಾರದ ಮೇಲೆ ಮೊದಲು ಪ್ರಕರಣ ದಾಖಲಿಸಲಿ.

ಪಾದಯಾತ್ರೆ ತಡೆಯಲು ಇನ್ನೊಂದು ಜನ್ಮ ಹುಟ್ಟಿಬರಬೇಕು:

ನಾವು 40 ವರ್ಷಗಳಿಂದ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ಅವರು ಯಾರನ್ನು ಹೆದರಿಸುತ್ತಿದ್ದಾರೆ? ನಾವು ನಾಡಿನ ಜನರ ನೀರಿಗಾಗಿ ಹೋರಾಟ ಮಾಡುತ್ತಿದ್ದೇವೆ. ಅವರು ರಾಜ್ಯದ ಜನರಿಗೆ ನ್ಯಾಯ ಒದಗಿಸದಿದ್ದಾಗ, ನ್ಯಾಯ ಒದಗಿಸುವಂತೆ ಮನವಿ ಮಾಡಿ ಪಾದಯಾತ್ರೆ ಮಾಡುತ್ತಿದ್ದೇವೆ. ಈ ಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಂದು ಜನ್ಮ ಹುಟ್ಟಬೇಕು. ನಮ್ಮನ್ನು ಬಂಧಿಸಲಿ, ಅವರ ತಾಕತ್ತು ತೋರಿಸಲಿ, ನಂತರ ನಾವು ಏನು ಮಾಡುತ್ತೇವೆ ಎಂಬುದನ್ನು ನಾವು ತೋರಿಸುತ್ತೇವೆ.

ಸರ್ಕಾರ ಜನರಿಗೆ ತೊಂದರೆ ನೀಡಬೇಕು ಎನ್ನುವ ಉದ್ದೇಶದಿಂದಲೇ ನಿರ್ಬಂಧ ಹಾಕುತ್ತಿದೆ. ಮುಖ್ಯಮಂತ್ರಿಗಳು ಈ ವಿಚಾರವಾಗಿ ಏನು ಹೇಳುತ್ತಾರೆ ನೋಡಿಕೊಂಡು ನಂತರ ನಾನು ಮಾತನಾಡುತ್ತೇನೆ. ಹರಿಯೋ ನದಿ, ಬೀಸೋ ಗಾಳಿ, ಉದಯಿಸುವ ಸೂರ್ಯನನ್ನು ತಡೆಯಲು ಹೇಗೆ ಸಾಧ್ಯವಿಲ್ಲವೋ ಅದೇ ರೀತಿ ನೀರಿಗಾಗಿ ನಡಿಗೆ ತಡೆಯಲು ಗೃಹಮಂತ್ರಿ ಕೈಯಿಂದ ಸಾಧ್ಯವಿಲ್ಲ. ಇವರಿಗೆ, ಇವರ ಪಕ್ಷಕ್ಕೆ ಅನುಕೂಲವಾಗುವಂತೆ ಬೇಕಾದಂತೆ ನಿಯಮ ಮಾಡಿಕೊಂಡರೆ ಆಗುವುದಿಲ್ಲ. ಅವರು ತಮಗೆ ಬೇಕಾದ ಅಧಿಕಾರಿ ಹಾಕಿಸಿಕೊಂಡು, ನಮ್ಮನ್ನು ಬಂಧಿಸಿಸಲಿ. ಆಮೇಲೆ ನಮ್ಮ ಮಾತು. ಪಾದಯಾತ್ರೆ ನಡೆಯುತ್ತದೆ, ಬಸವನಗುಡಿ ತಲುಪುತ್ತೇವೆ ಎಂದು ಹೇಳಿದ್ದಾರೆ

ಇದನ್ನೂ ಓದಿ Mekedatu Project:ಜ.9 ದಿಂದ ಮೇಕೆದಾಟು ಯೋಜನೆ ಆರಂಭಿಸುವ ಕುರಿತು ಪಾದಯಾತ್ರೆ: ಡಿ.ಕೆ ಶಿವಕುಮಾರ್

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Right to Relax: ಸ್ಪಾದಲ್ಲಿ  ಸಿಸಿ ಟಿವಿ ಆಳವಡಿಕೆ ಖಾಸಗಿ ಹಕ್ಕಿನ ಉಲ್ಲಂಘನೆ: ಹೈಕೋರ್ಟ್ ತೀರ್ಪು

Right to Relax: ಸ್ಪಾದಲ್ಲಿ ಸಿಸಿ ಟಿವಿ ಆಳವಡಿಕೆ ಖಾಸಗಿ ಹಕ್ಕಿನ ಉಲ್ಲಂಘನೆ: ಹೈಕೋರ್ಟ್ ತೀರ್ಪು

SSLC Exam Provisional Time Table: ಎಸ್ಎಸ್​ಎಲ್​ಸಿ  ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

SSLC Exam Provisional Time Table: ಎಸ್ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist