Secular TV
Sunday, April 2, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Coronavirus:ಕರ್ನಾಟಕಕ್ಕೆ ಕೊರೊನಾ ಗಂಡಾಂತರ!ರಾಜ್ಯದಲ್ಲಿ ಒಂದು ಲಕ್ಷ ಕೇಸ್

Secular TVbySecular TV
A A
Reading Time: 1 min read
Coronavirus:ಕರ್ನಾಟಕಕ್ಕೆ ಕೊರೊನಾ ಗಂಡಾಂತರ!ರಾಜ್ಯದಲ್ಲಿ ಒಂದು ಲಕ್ಷ ಕೇಸ್
0
SHARES
Share to WhatsappShare on FacebookShare on Twitter

Coronavirus: (ಜ.8) ದೇಶದಲ್ಲಿ ಕೊರೊನಾ ಮೂರನೇ ಅಲೆ(Corona 3rd Wave) ಶುರುವಾಗಿದೆ. ಕರ್ನಾಟಕಕ್ಕೂ (Karnataka) ಇದು ಲಗ್ಗೆ ಇಟ್ಟಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿಕೆ ನೀಡಿದ್ದಾರೆ. ಈ ಶಾಕ್ ಬೆನ್ನಲೆ ರಾಜ್ಯದ ಜನರಿಗೆ ಮತ್ತೊಂದು ಬಿಗ್ ಶಾಕಿಂಗ್ ನ್ಯೂಸ್ ಹೊರ ಬಂದಿದೆ.

ಹೌದು ರಾಜ್ಯದಲ್ಲಿ ಮೂರನೇ ಅಲೆಯಲ್ಲಿ‌ ಹರಡುತ್ತಿರುವ ಕೊರೊನಾ ವೈರಸ್ ಕರ್ನಾಟಕಕ್ಕೆ ಈ ಬಾರಿ ದೊಡ್ಡ ಹಾನಿ ಮಾಡಲಿದೆ ಎಂದು ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್ (Indian Institute of Science) ಹೇಳಿದೆ.

coronavirus will increasing in Feb 2022

ರಾಜ್ಯದಲ್ಲಿ ಪತ್ತೆಯಾಗುತ್ತಿರುವ ಅಂಕಿ ಅಂಶಗಳನ್ನು ಅಧರಿಸಿ( Statistical Study) ಸ್ಟಾಟಿಸ್ಟಿಕಲ್ ಸ್ಟಡಿ‌ ಮಾಡಿರುವ ತಜ್ಞರು ರಾಜ್ಯದಲ್ಲಿ ಫೆಬ್ರವರಿಯಲ್ಲಿ ಭಾರಿ ಪ್ರಮಾಣದಲ್ಲಿ (corona Case) ಕೊರೊನಾ ಪ್ರಕರಣಗಳು ಪತ್ತೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್ ನ ಪ್ರಕಾರ ರಾಜ್ಯದಲ್ಲಿ ಫೆಬ್ರವರಿಯಲ್ಲಿ (Highest Case) ಕೊರೊನಾ ಗರಿಷ್ಠ ಪ್ರಮಾಣ ತಲುಪಲಿದ್ದು ಪ್ರತಿ ದಿನ 80 ಸಾವಿರದಿಂದ 80k to 1lakh) ಒಂದು ಲಕ್ಷ ಮಂದಿಗೆ ಸೋಂಕು ತಗುಲಿದೆ ಎಂದು ಎಚ್ಚರಿಸಿದ್ದಾರೆ.

ರಾಜ್ಯ ಸರ್ಕಾರ ಆರಂಭಿಕ ಹಂತದಲ್ಲೆ ಕೊರೊನಾ ನಿಯಂತ್ರಣಕ್ಕೆ ಕ್ರಮಗಳನ್ನು ತೆಗೆದುಕೊಳ್ಳದಿದ್ದರೇ ಫೆಬ್ರವರಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಲಿದ್ದು (medical Facility) ವೈದ್ಯಕೀಯ ಮೂಲ ಸೌಕರ್ಯಗಳು ಕೊರತೆಯಾಗಬಹುದು ಎಂದು ಸಲಹೆ ನೀಡಿದ್ದಾರೆ.

ಜನವರಿ ಮಧ್ಯಭಾಗದಿಂದ ರಾಜ್ಯದಲ್ಲಿ ರೌದ್ರ ನರ್ತನ ಆರಂಭವಾಗಲಿದ್ದು ಫೆಬ್ರವರಿ ಮಧ್ಯಭಾಗದಲ್ಲಿ ಗರಿಷ್ಠ ಪ್ರಮಾಣ ತಲುಪಿ ಮಾರ್ಚ್ ಅಂತ್ಯಕ್ಕೆ ಇಳಿಕೆ ಕಾಣಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: VTU College:ಕೋವಿಡ್ ನಿಯಮದಡಿ ವಿಟಿಯು ಕಾಲೇಜು ನೆಡೆಸಲು ಅನುಮತಿ

RECOMMENDED

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

April 2, 2023
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ
Crime

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

April 2, 2023
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Next Post
ಭಾರತದ ಆತ್ಮಹತ್ಯಾ ರಾಷ್ಟ್ರೀಯ ದುರಂತಕ್ಕೆ ಪ್ರಧಾನಿ ಮೋದಿಯೇ ಕಾರಣ: ದಿ ಲ್ಯಾನ್ಸೆಟ್

PM Modi:ರೈತರು ನನಗಾಗಿ ಸತ್ತಿದ್ದಾರಯೇ!! ಪ್ರಧಾನಿ ನರೇಂದ್ರ ಮೋದಿಯ ಉತ್ತರ ನೋಡಿ

Rashmika Mandanna:ಪುಷ್ಪ 2 ನೇ ಭಾಗಕ್ಕೆ ರಶ್ಮಿಕಾ ಮಂದಣ್ಣ ಕೇಳಿದ ಸಂಭಾವನೆ ಎಷ್ಟು ಗೊತ್ತಾ?

Rashmika Mandanna:ಪುಷ್ಪ 2 ನೇ ಭಾಗಕ್ಕೆ ರಶ್ಮಿಕಾ ಮಂದಣ್ಣ ಕೇಳಿದ ಸಂಭಾವನೆ ಎಷ್ಟು ಗೊತ್ತಾ?

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist