Secular TV
Monday, January 30, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Mekedatu Padayathra:ಮೇಕೆದಾಟು ಪಾದಯಾತ್ರೆಗೆ ಹೈ ಕೋರ್ಟ್ ಗರಂ! ರಾಜ್ಯ ಸರ್ಕಾರ ಅಸಮರ್ಥವಾಗಿದಿಯೇ? ಎಂದ ಹೈಕೋರ್ಟ್

Secular TVbySecular TV
A A
Reading Time: 1 min read
Mekedatu Padayathra:ಮೇಕೆದಾಟು ಪಾದಯಾತ್ರೆಗೆ ಹೈ ಕೋರ್ಟ್ ಗರಂ! ರಾಜ್ಯ ಸರ್ಕಾರ ಅಸಮರ್ಥವಾಗಿದಿಯೇ? ಎಂದ ಹೈಕೋರ್ಟ್
0
SHARES
Share to WhatsappShare on FacebookShare on Twitter

Mekedatu Padayathara: (ಜ.12) ಕಾಂಗ್ರೆಸ್ ಪಕ್ಷದಿಂದ ನಡೆಯುತ್ತಿರುವ ಮೇಕೆದಾಟು ಪಾದಯಾತ್ರೆಯಿಂದ ಹೋಗಿದ್ದ ಹರಡುವ ಸಾಧ್ಯತೆಯಿದೆ ಎಂದು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಕೋರೋನಾ ವೈರಸ್ ಹರಡುತ್ತಿದ್ದು ಇತ್ತ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ತುರ್ತು ವಿಚಾರಣೆಗೆ ವಕೀಲ ಶ್ರೀಧರ್ ಪ್ರಭು ಎಂದು ಅವರು ಮನವಿ ಮಾಡಿದ್ದಾರೆ. ಕೆಪಿಸಿಸಿ ಪಾದಯಾತ್ರೆಯಿಂದ ಕೋವಿಡ್ ಹಬ್ಬಲಿದೆ, ಇದಕ್ಕೆ ಸರ್ಕಾರ ಪಾದಯಾತ್ರೆ ತಡೆಗೆ ಕ್ರಮ ಕೈಗೊಂಡಿಲ್ಲ.

ಪಿಐಎಲ್ ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕೆಂಡಾಮಂಡಲವಾಗಿದೆ. ರಾಜ್ಯ ಸರ್ಕಾರ ಅಸಮರ್ಥವಾಗಿದೆ ಎಂದು ಪ್ರಶ್ನೆ ಮಾಡಿದೆ, ಸರ್ಕಾರ ಮತ್ತು ಕೆಪಿಸಿಸಿಗೆ, ಹೈ ಕೋರ್ಟ್ ಗೆ ಒಂದು ದಿನ ಗಡುವು ನೀಡಿದ್ದು, ಉತ್ತರ ತಿಳಿಸುವಂತೆ ಸೂಚನೆ ನೀಡಿದೆ. ಅಡ್ವೊಕೇಟೆ ಜನರಲ್ ಸುಬ್ರಹ್ಮಣ್ಯ ಅವರು ಮಾತನಾಡಿ, ಈಗಾಗಲೇ ಪಾದಯಾತ್ರೆ ನಡೆಸುವವರ ಮೇಲೆ 3 ಎಫ್ಐಆರ್ ದಾಖಲಿಸಿರುವುದಾಗಿ ಮಾಹಿತಿ ನೀಡಿದರು.

ಪಾದಯಾತ್ರೆ ನಡೆಸುವವರ ಮೇಲೆ ಮೂರು ಎಫ್ಐಆರ್ ದಾಖಲಿಸಿರುವುದಾಗಿ ಎಎಜಿ ಕೋರ್ಟ್​ಗೆ ಮಾಹಿತಿ ನೀಡಿದರು. ಅದಕ್ಕೆ ಸರ್ಕಾರ ಪಾದಯಾತ್ರೆ ತಡೆಯಲು ಅಸಮರ್ಥವಾಗಿದಿಯೇ? ಅನುಮತಿ ಕೊಟ್ಟಿಲ್ಲದಿದ್ದರೆ ಯಾರಿಗಾಗಿ ಕಾಯುತ್ತಿದ್ದೀರಿ? ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದರೂ ಅನುಮತಿ ಹೇಗೆ ಸಿಕ್ಕಿತು? ಹೈಕೋರ್ಟ್ ಆದೇಶದವರೆಗೆ ನೀವು ಯಾವ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನಿಸಿದೆ.

ವಿಚಾರಣೆಯನ್ನು ಜನವರಿ 14ಕ್ಕೆ ಮುಂದೂಡಲಾಗಿದೆ ರಾಜ್ಯ ಸರ್ಕಾರಕ್ಕೆ ಒಂದು ದಿನ ಕಾಲಾವಕಾಶ ನೀಡಿದ್ದೇವೆ. ಗೋವಿಂದ ಬಿಗಡಾಯಿಸಿರುವುದು ಪಾದಯಾತ್ರೆ ಅವಕಾಶ ಹಾಗೂ ಅದರ ಬಗ್ಗೆ ಉತ್ತರಿಸಲು ಸರ್ಕಾರ ಮಾಡಿದೆ.

ಹೈಕೋರ್ಟ್ಗೆ ಕೆಪಿಸಿಸಿ ಕಾನೂನು ಉತ್ತರ ನೀಡುತ್ತದೆ:
ಪ್ರತಿಭಟನೆ ಮಾಡುವುದು ಪ್ರಜೆಗಳ ಸಂವಿಧಾನದ ಹಕ್ಕು. ಹೈಕೋರ್ಟ್ ಆಕ್ಷೇಪದ ಬಗ್ಗೆ ನಾನು ಮಾತನಾಡುವುದಿಲ್ಲ, ಪಾದಯಾತ್ರೆಗೂ ಕಾವೇರಿ ಜಲವಿವಾದಕ್ಕೆ ಸಂಬಂಧವಿಲ್ಲ. ಕೆಪಿಸಿಸಿ ಕಾನೂನು ಘಟಕ ಕೋರ್ಟ್ ಗೆ ಉತ್ತರ ನೀಡುತ್ತದೆ. ಕೋವಿಡ್ ನಿಯಮವನ್ನು ಪಾಲಿಸಿ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.

ಪಿಐಎಲ್ ವಿಚಾರಣೆಯಲ್ಲಿ ನಮ್ಮನ್ನು 6ನೇ ಪ್ರತಿವಾದಿಯಾಗಿ ಮಾಡಿದ್ದಾರೆ ನಾವು ಕೋರ್ಟ್ ಮುಂದೆ ಹಾಜರಾಗುತ್ತದೆ ಯಾವ ತರಹ ನಡೆದುಕೊಳ್ಳಬೇಕು ಎಂದು ನಾಯಕರು ನಿರ್ಧರಿಸುತ್ತಾರೆ. ನಮಗೆ ಕೋರ್ಟ್ ನಿಂದ ಆದೇಶದ ಕಾಪಿ ಸಿಕ್ಕಿಲ್ಲ ಎಂದು ಕೆಪಿಸಿಸಿ ಕಾನೂನು ಘಟಕದ ಮುಖ್ಯಸ್ಥ ಪೊನ್ನಣ್ಣ ತಿಳಿಸಿದ್ದಾರೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Dirty Food: ಹಿಟ್ಟಿನ ಮೇಲೆ ಉಗುಳು ಹಾಕಿ ರೊಟ್ಟಿ ಮಾಡಿದ ಆಸಾಮಿ! ವಿಡಿಯೋ ವೈರಲ್

Dirty Food: ಹಿಟ್ಟಿನ ಮೇಲೆ ಉಗುಳು ಹಾಕಿ ರೊಟ್ಟಿ ಮಾಡಿದ ಆಸಾಮಿ! ವಿಡಿಯೋ ವೈರಲ್

India Corona Update : ದೇಶದಲ್ಲಿಂದ ನಾಲ್ಕು ಲಕ್ಷ ಮಂದಿಗೆ ಸೋಂಕು, 3,980 ಮಂದಿ ಸಾವು

Coronavirus:ಕರ್ನಾಟಕದಲ್ಲಿ ಕೊರೋನಾ ಸ್ಫೋಟ!! ಒಂದೇ ದಿನ 21,390 ಪಾಸಿಟಿವ್ ಧೃಡ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist