Secular TV
Wednesday, March 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Ravi D Chennannanavar: ಖಡಕ್ ಆಫೀಸರ್ ರವಿ ಡಿ ಚನ್ನಣ್ಣನವರ್ ಮೇಲೆ ಲಂಚಾವತಾರ ಆರೋಪ! ಮಾದರಿಯಾಗಬೇಕಿದ್ದ ಪೊಲೀಸ್ ಅಧಿಕಾರಿಯೇ ಹೀಗೆ ಮಾಡಿದ್ರೆ ಹೇಗೆ?

Secular TVbySecular TV
A A
Reading Time: 1 min read
Ravi D Chennannanavar: ಖಡಕ್ ಆಫೀಸರ್ ರವಿ ಡಿ ಚನ್ನಣ್ಣನವರ್ ಮೇಲೆ ಲಂಚಾವತಾರ ಆರೋಪ! ಮಾದರಿಯಾಗಬೇಕಿದ್ದ ಪೊಲೀಸ್ ಅಧಿಕಾರಿಯೇ ಹೀಗೆ ಮಾಡಿದ್ರೆ ಹೇಗೆ?
0
SHARES
Share to WhatsappShare on FacebookShare on Twitter

ಬೆಂಗಳೂರು: (ಜ.13) Ravi D Chennannanavar: ಖಡಕ್ ಪೋಲಿಸ್ ಎಂದು ಹೇಳಿದಾಗ ನೆನಪಾಗುವುದು ರವಿ ಡಿ ಚನಣ್ಣನವರ್! ಇಂತಹ ಖಡಕ್ ಪೊಲೀಸ್ ಅಧಿಕಾರಿ ಎಲ್ಲ ಜಿಲ್ಲೆಯಲ್ಲೂ ಇರಬೇಕು ಎಂದು ಸಾಮಾನ್ಯವಾಗಿ ಅನಿಸುತ್ತದೆ. ಆದರೆ ಬೇಲಿನೇ ಎದ್ದು ಹೊಲ ಮೇಯುತ್ತಿದೆ ಎಂದು ತಿಳಿದಾಗ ಅದು ವ್ಯಕ್ತಿಯ ಮೇಲೆ ಅಪನಂಬಿಕೆ ಹುಟ್ಟುವುದು ಸಹಜ. ಜನ ಇಟ್ಟುಕೊಂಡಿರುವ ಗೌರವಕ್ಕೆ ಧಕ್ಕೆ ತರುವಂತಹ ಆಪಾದನೆ ಚನ್ನಣ್ಣನವರ್ ಅವರ ಮೇಲಿದೆ.

ರವಿ ಡಿ ಚನ್ನಣ್ಣನವರ್ ಅವರು ಸಾವಿರಾರು ಜನರಿಗೆ ಸ್ಪೂರ್ತಿಯ ಎಂದೆ ಹೇಳಬಹುದು ಪೊಲೀಸ್ ಇಲಾಖೆಯಲ್ಲಿ ಇಂತಹ ಪ್ರತಿಭಾವಂತ ಅಧಿಕಾರಿಗಳನ್ನು ನೋಡುವುದೇ ಅಪರೂಪ. ತಮ್ಮ ಅಧಿಕಾರ ಹಾಗೂ ಮಾತಿನ ವೈಖರಿಯಿಂದ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ. ಆದರೆ ಅಪರಾಧಿಗಳೊಂದಿಗೆ ಶಾಮೀಲಾಗಿ, ಇವರೇನಾ ಪೊಲೀಸ್ ಅಧಿಕಾರಿ ಎಂದು ಹೇಳುತ್ತಿದ್ದಾರೆ.ಹೌದು ರವಿ ಡಿ ಚನ್ನಣ್ಣನವರ್ ಅವರು ಆರೋಪಿಗಳೊಂದಿಗೆ ಶಾಮೀಲಾಗಿ ಲಂಚ ಪಡೆದಿದ್ದಾರೆ.

Ravi D Chenannanavar

ಪ್ರಕರಣವೇನು?
ಸಪ್ಟೆಂಬರ್ 28, 2021 ರಂದು ರವಿ ಡಿ ಚನ್ನಣ್ಣನವರ್ ಹಾಗೂ ಅವರ ಟೀಮ್ ಲಂಚ ಪಡೆದಿರುವ ಆರೋಪ ದೂರು ಸಲ್ಲಿಸಲಾಗಿದೆ ಇದನ್ನು ಗಂಭೀರವಾಗಿ ಪರಿಗಣಿಸಿದ ಕಾರ್ಯದರ್ಶಿ ರವಿಕುಮಾರ್, ಒಳಾಡಳಿತ ಕಾರ್ಯದರ್ಶಿಗೆ ದೂರಿನ ಬಗ್ಗೆ ಗಂಭೀರ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ರವಿ ಚಣ್ಣನವರ್ ಅವರ ಲಂಚ ಹಾಗೂ ಹಣ ವರ್ಗಾವಣೆ ಕುರಿತಾಗಿ ಸಮಗ್ರ ಮಾಹಿತಿಯನ್ನು ಇನ್ಸ್ಪೆಕ್ಟರ್ ಹಾಗೂ ದೂರು ನೀಡಿದ್ದ ಮಂಜುನಾಥ್ ಅವರ ಆಡಿಯೋದಲ್ಲಿ ಬಹಿರಂಗವಾಗಿದೆ.

ರವಿ ಅವರಿಗೆ 25 ಲಕ್ಷ, ಡಿವೈಎಸ್ಪಿಗೆ 15 ಲಕ್ಷ, ಡಿವೈಎಸ್ಪಿ ಕಚೇರಿಯಲ್ಲಿರುವ ಮತ್ತು ಅಧಿಕಾರಿಗೆ 10 ಲಕ್ಷ ಹಣ ನೀಡಿರುವುದಾಗಿ ಅಶೋಕ್ ಎಂಬಾತ ಬಾಯಿಬಿಟ್ಟಿರುವುದಾಗಿ ದೂರು ದಾಖಲಿಸಿರುವ ಮಂಜುನಾಥ್ ಅವರು ತಿಳಿಸಿದ್ದಾರೆ.

ಲಂಚ ನೀಡುವುದಕ್ಕೆ ಕಾರಣ:
ಆನೇಕಲ್ ತಾಲೂಕಿನ ಮಾರನಾಯಕನಹಳ್ಳಿ ಯ ಅಶೋಕ್ ಅವರು ತಿಮ್ಮರಾಯಸ್ವಾಮಿ ಬ್ಲೂ ಮೆಟಲ್ಸ್ ಕ್ರಷರ್ ನಡೆಸುತ್ತಿದ್ದರು. ಕ್ರಷರ್ ಮುಚ್ಚುವ ಹಂತದಲ್ಲಿದೆ, ಹೊಸದಾಗಿ ಉದ್ಯಮ ನಡೆಸಲು ಮಂಜುನಾಥ್ ಅವರಿಂದ 40 ಲಕ್ಷ ಹಣ ಪಡೆದಿದ್ದರು. ಫ್ಯಾಕ್ಟರಿ ಮಾರಿದರೆ ಅದರಲ್ಲಿ ಬರುವ ಹಣದಿಂದ ಹೊಸದಾಗಿ ಆದಿ ಭೈರವ ಬ್ಲೂ ಮೆಟಲ್ ನಡೆಸಬಹುದು ಎಂದು ಮಂಜುನಾಥ್ ಅವರನ್ನು ಅಶೋಕ ನಂಬಿಸಿದ್ದರು.

ಮಾತನ್ನು ನಂಬಿದ ಮಂಜುನಾಥ್ ಅವರು ತಮ್ಮ ಕಾರ್ಖಾನೆಯಲ್ಲಿ 2019, ಮೇ 14ರಂದು ಎಸ್ಸೆ ಕಾರ್ಪೊರೇಟ್ ಕಂಪನಿಗೆ 3.96 ಕೋಟಿ ರೂಪಾಯಿಗಳಿಗೆ ಮಾರಾಟ ಮಾಡಿ ವೆಂಕಟೇಶನ್ ಎಂಬುವವರಿಗೆ ನೋಂದಾಣಿ ಮಾಡಿಕೊಟ್ಟಿದ್ದರು. ಇದರಿಂದ ಬಂದ ಹಣವನ್ನು ಹಿಡಿ ರೂಪದಲ್ಲಿ ಅತ್ತಿಬೆಲೆ ಗೆಸ್ಟ್ ಲೈನ್ ಹೋಟೆಲ್ ನಲ್ಲಿ ಅಶೋಕ ಎಂಬುವವರಿಗೆ ನೀಡಿದ್ದಾರೆ.

ಈ ಹಣವನ್ನು ಬ್ಯಾಂಕಿಗೆ ಜಮೆ ಮಾಡಿ ಇದಾದ ಮೂರು ಎರಡು ಮೂರು ದಿನಗಳಲ್ಲಿ ಅಶೋಕ್ ಎಂಬಾತ ಅಷ್ಟು ಹಣ ನಿನ್ನ ಖಾತೆಯಲ್ಲಿ ಇದ್ದರೆ ನನಗೆ ಐತಿ ತೊಂದರೆಯಾಗುತ್ತದೆ ಅದರಿಂದ ನಾನು ಹೇಳಿದವರ ಖಾತೆಗಳಿಗೆ ವರ್ಗಾವಣೆ ಮಾಡು ಎಂದು ಹೇಳಿದ್ದಾರೆ.

ಇದರಂತೆ ಅಶೋಕ ಹೇಳಿದ ಖಾತೆಗಳಿಗೆ ಹಣ ಹಾಕಿದ್ದಾರೆ ಮಂಜುನಾಥ್, ಅಶೋಕ್ ಮಾಡಿದ ವಂಚನೆಗೆ ಮಂಜುನಾಥ್ ಅವರು ನನಗೆ ನ್ಯಾಯ ಕೊಡಿಸುವಂತೆ ಆಗಿನ ಗ್ರಾಮಾಂತರ ಎಸ್ಪಿ ಆಗಿದ್ದ ರವಿ ಡಿ ಚೆನ್ನಣ್ಣನವರ್ ಅವರಿಗೆ ಮನವಿ ಮಾಡಿದ್ದರು. ನ್ಯಾಯ ದೊರಕಿಸುವಂತೆ ಹೇಳಿ ಆಪಾದಿತರ ಮೇಲೆ ಎಫ್ಐಆರ್ ದಾಖಲಿಸಿ ಲಂಚ ಪಡೆದಿದ್ದಾರೆ ಎನ್ನುವ ಆಪಾದನೆ ಮಂಜುನಾಥ ಮಾಡಿದ್ದಾರೆ.

ಕಷ್ಟದಲ್ಲಿದ್ದರೂ ಅವರು ಹೇಳಿದಷ್ಟು ಹಣ ಕೊಟ್ಟಿದ್ದೇನೆ ಇದಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷಿಗಳು ನನ್ನ ಬಳಿ ಇದೆ ಸಾಕ್ಷಿ ಸಮೇತ ತೋರಿಸುತ್ತೇನೆ ಎಂದು ಮಂಜುನಾಥ್ ಅವರು ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಬಗ್ಗೆ ಸತ್ಯ ಬಯಲಾಗಬೇಕು ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ

RECOMMENDED

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Next Post
Up Election:ಉನ್ನಾವೋ ಸಂತ್ರಸ್ಥೆ ಇದೀಗ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಣೆ: ಪ್ರಿಯಾಂಕಾ ಗಾಂಧಿ

Up Election:ಉನ್ನಾವೋ ಸಂತ್ರಸ್ಥೆ ಇದೀಗ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಣೆ: ಪ್ರಿಯಾಂಕಾ ಗಾಂಧಿ

Samanvi: ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋ ಸ್ಪರ್ಧಿ ಅಪಘಾತದಲ್ಲಿ ಮೃತ್ಯು

Samanvi: ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋ ಸ್ಪರ್ಧಿ ಅಪಘಾತದಲ್ಲಿ ಮೃತ್ಯು

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist