Secular TV
Wednesday, August 17, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Journalist Kamal Khan: ಹೃದಯಾಘಾತದಿಂದ ಹಿರಿಯ ಪತ್ರಕರ್ತ ಕಮಾಲ್ ಖಾನ್ ನಿಧನ

Secular TVbySecular TV
A A
Reading Time: 1 min read
Journalist Kamal Khan: ಹೃದಯಾಘಾತದಿಂದ ಹಿರಿಯ ಪತ್ರಕರ್ತ ಕಮಾಲ್ ಖಾನ್ ನಿಧನ
0
SHARES
Share to WhatsappShare on FacebookShare on Twitter

ನವದೆಹಲಿ: (ಜ.15) Journalist Kamal Khan: ಹಿರಿಯ ಪತ್ರಕರ್ತ ಕಮಲ್ ಖಾನ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪ್ರಮುಖ ಸುದ್ದಿ ವಾಹಿನಿಯಾಗಿರುವ NDTV ಯಲ್ಲಿ ಕಾರ್ಯನಿರ್ವಾಹಕ ಸಂಪಾದಕರಾಗಿ ಕೆಲಸ ಮಾಡುತ್ತಿದ್ದರು. ಉತ್ತರಪ್ರದೇಶದ ಲಕ್ನೋ ದಲ್ಲಿರುವ ಬಟ್ಲರ್ ಕಾಲೋನಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

NDTV Senior Reporter Kamal Khan

ಕಮಾಲ್ ಖಾನ್ ಅವರ ನಿಧನಕ್ಕೆ ಮಾಧ್ಯಮದಿಂದ ಹಾಗೂ ಅನೇಕ ರಾಜಕಾರಣಿಗಳು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಏನೇ ಕೆಲಸ ಮಾಡಿದರೂ ಉತ್ತಮವಾಗಿ ಮಾಡಬೇಕೆಂಬ ತತ್ವವನ್ನು ಕಮಲ್ ಖಾನ್ ಅವರು ಹೊಂದಿದ್ದರು. ಅತ್ಯಂತ ಹೃದಯವಂತ ಪತ್ರಕರ್ತ ಬದುಕಿನ ಕೊನೆಯ ದಿನವೂ ಕೆಲಸ ಮಾಡಿದ್ದರು ಎಂದು ಅವರ ಸಹೋದ್ಯೋಗಿಯೊಬ್ಬರು ಸ್ಮರಿಸಿಕೊಂಡಿದ್ದಾರೆ. ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಪತ್ರಕರ್ತೆ ಸುಪ್ರಿಯ ಶ್ರೀನಾಥ್ ಅವರು ಈ ಬಗ್ಗೆ ಸೂಕ್ತ ವ್ಯಕ್ತಪಡಿಸಿ ಸಂತಾಪ ಸೂಚಿಸಿದ್ದಾರೆ. ಗಟ್ಟಿ ಪತ್ರಕರ್ತ ಹಾಗೂ ಮಹಾನ್ ವ್ಯಕ್ತಿ ಎಂದು ಕಮಲ್ ಖಾನ್ ಅವರನ್ನು ನೆನಪಿಸಿಕೊಂಡಿದ್ದಾರೆ.

ಕಮಲ್ ಖಾನ್ ಅವರು ಎಲ್ಲರಿಗೂ ಆಪ್ತರಾಗಿ ಕೆಲಸಮಾಡುತ್ತಿದ್ದರು ಅವರ ಕೌಶಲ್ಯತೆ , ಹಿಂದಿಯಲ್ಲಿ ಮಾತನಾಡುತ್ತಿದ್ದ ಶೈಲಿ ಎಲ್ಲರಿಗೂ ಇಷ್ಟವಾಗುತ್ತಿತ್ತು.ರಾಮನಾಥ್ ಗೋಯೆಂಕಾ ಪ್ರಶಸ್ತಿ ಮತ್ತು ಗಣೇಶ್ ಶಂಕರ್ ವಿದ್ಯಾರ್ಥಿ ಪ್ರಶಸ್ತಿಯನ್ನು ಪಡೆದಿದ್ದರು.

NDTV ವಾಹಿನಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು ಅವರ ಕುಟುಂಬಕ್ಕೆ ಭರಿಸಲಾಗದ ನಷ್ಟ ಸಂಭವಿಸಿದೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ವಾಹಿನಿ ತಿಳಿಸಿದೆ. ಪತ್ನಿ ರುಚಿ ಹಾಗೂ ಮಗ ಅಮನ್ ಅವರನ್ನು ಅಗಲಿದ್ದಾರೆ.

RECOMMENDED

Jobs in Mangalore: ಎಲೆಕ್ಟ್ರಾನಿಕ್ಸ್ ನಲ್ಲಿ ಬಿ.ಇ., ಡಿಪ್ಲೋಮಾ ಶಿಕ್ಷಣ ಪೂರೈಸಿರುವ ಅರ್ಹ ಅಭ್ಯರ್ಥಿಗಳಿಗೆ ಸುವರ್ಣಾವಕಾಶ !

Jobs in Mangalore: ಎಲೆಕ್ಟ್ರಾನಿಕ್ಸ್ ನಲ್ಲಿ ಬಿ.ಇ., ಡಿಪ್ಲೋಮಾ ಶಿಕ್ಷಣ ಪೂರೈಸಿರುವ ಅರ್ಹ ಅಭ್ಯರ್ಥಿಗಳಿಗೆ ಸುವರ್ಣಾವಕಾಶ !

August 17, 2022
B S Yediyurappa  : ಬಿಜೆಪಿ ಸಂಸದೀಯ ಮಂಡಳಿ‌ ಸದಸ್ಯರಾಗಿ ಬಿ ಎಸ್ ಯಡಿಯೂರಪ್ಪ ನೇಮಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ‌ ಸಂತಸ

B S Yediyurappa : ಬಿಜೆಪಿ ಸಂಸದೀಯ ಮಂಡಳಿ‌ ಸದಸ್ಯರಾಗಿ ಬಿ ಎಸ್ ಯಡಿಯೂರಪ್ಪ ನೇಮಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ‌ ಸಂತಸ

August 17, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

Jobs in Mangalore: ಎಲೆಕ್ಟ್ರಾನಿಕ್ಸ್ ನಲ್ಲಿ ಬಿ.ಇ., ಡಿಪ್ಲೋಮಾ ಶಿಕ್ಷಣ ಪೂರೈಸಿರುವ ಅರ್ಹ ಅಭ್ಯರ್ಥಿಗಳಿಗೆ ಸುವರ್ಣಾವಕಾಶ !
Just-In

Jobs in Mangalore: ಎಲೆಕ್ಟ್ರಾನಿಕ್ಸ್ ನಲ್ಲಿ ಬಿ.ಇ., ಡಿಪ್ಲೋಮಾ ಶಿಕ್ಷಣ ಪೂರೈಸಿರುವ ಅರ್ಹ ಅಭ್ಯರ್ಥಿಗಳಿಗೆ ಸುವರ್ಣಾವಕಾಶ !

August 17, 2022
B S Yediyurappa  : ಬಿಜೆಪಿ ಸಂಸದೀಯ ಮಂಡಳಿ‌ ಸದಸ್ಯರಾಗಿ ಬಿ ಎಸ್ ಯಡಿಯೂರಪ್ಪ ನೇಮಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ‌ ಸಂತಸ
Bangalore

B S Yediyurappa : ಬಿಜೆಪಿ ಸಂಸದೀಯ ಮಂಡಳಿ‌ ಸದಸ್ಯರಾಗಿ ಬಿ ಎಸ್ ಯಡಿಯೂರಪ್ಪ ನೇಮಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ‌ ಸಂತಸ

August 17, 2022
Bangalore Crime News : ಬಿಬಿಎಂಪಿ ಟಿಪ್ಪರ್ ಲಾರಿಗೆ ಸಿಲುಕಿ ಮಹಿಳೆ ಸಾವು
Crime

Crime News : ಟೆಕ್ಕಿಗೆ ಸಿಇಓನಿಂದ ಲೈಂಗಿಕ ದೌರ್ಜನ್ಯ, ಠಾಣೆ ಮೆಟ್ಟಿಲೇರಿದ ಟೆಕ್ಕಿ

August 17, 2022
Koutilya Release Date : “ಬಿಗ್ ಬಾಸ್” ಅರ್ಜುನ್ ರಮೇಶ್ ನಟನೆಯ “ಕೌಟಿಲ್ಯ”  ಆಗಸ್ಟ್ 26 ರಂದು ಬಿಡುಗಡೆ…!
Entertainment

Koutilya Release Date : “ಬಿಗ್ ಬಾಸ್” ಅರ್ಜುನ್ ರಮೇಶ್ ನಟನೆಯ “ಕೌಟಿಲ್ಯ” ಆಗಸ್ಟ್ 26 ರಂದು ಬಿಡುಗಡೆ…!

August 17, 2022
Club house : ಕ್ಲಬ್ ಹೌಸ್ ಗ್ರೂಪ್ ನ‌‌ ಡಿಪಿಗೆ ಪಾಕಿಸ್ತಾನ‌‌ ಧ್ವಜ ಹಾಕಿದ ಪ್ರಕರಣ – ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲು
Crime

Club house : ಕ್ಲಬ್ ಹೌಸ್ ಗ್ರೂಪ್ ನ‌‌ ಡಿಪಿಗೆ ಪಾಕಿಸ್ತಾನ‌‌ ಧ್ವಜ ಹಾಕಿದ ಪ್ರಕರಣ – ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲು

August 17, 2022
Mobile Robbery: ಪಬ್ಜಿಗೆ ಆಡೋಕೆ ಮೊಬೈಲ್ ಖರೀದಿಸಲು ರಾಬರಿ ಮಾಡಿದ್ದ ಪಬ್ಜಿ ಲವರ್ ಅಂದರ್
Crime

Mobile Robbery: ಪಬ್ಜಿಗೆ ಆಡೋಕೆ ಮೊಬೈಲ್ ಖರೀದಿಸಲು ರಾಬರಿ ಮಾಡಿದ್ದ ಪಬ್ಜಿ ಲವರ್ ಅಂದರ್

August 17, 2022
Bigboss kannada: ನಮ್ ಹುಡ್ಗನನ್ನು  ಆ ಹುಡ್ಗಿಯಿಂದ ದೂರ ಮಾಡ್ತೀನಿ…!
Entertainment

Bigboss kannada: ನಮ್ ಹುಡ್ಗನನ್ನು ಆ ಹುಡ್ಗಿಯಿಂದ ದೂರ ಮಾಡ್ತೀನಿ…!

August 17, 2022
ರಾಜಮೌಳಿ ಶಿಷ್ಯನ ಮಹ್ವಾಕಾಂಕ್ಷೆಯ ಚಿತ್ರ ‘1770’ಪ್ಯಾನ್ ಇಂಡಿಯಾ ಚಿತ್ರವಾಗಿ ಬರಲಿದೆ ಬಂಕಿಮಚಂದ್ರರ ಆನಂದಮಠ
Entertainment

ರಾಜಮೌಳಿ ಶಿಷ್ಯನ ಮಹ್ವಾಕಾಂಕ್ಷೆಯ ಚಿತ್ರ ‘1770’
ಪ್ಯಾನ್ ಇಂಡಿಯಾ ಚಿತ್ರವಾಗಿ ಬರಲಿದೆ ಬಂಕಿಮಚಂದ್ರರ ಆನಂದಮಠ

August 17, 2022
Next Post
Air Bag:ಚಾಲಕರು,ಪ್ರಯಾಣಿಕರೇ ಗಮನಿಸಿ! 8 ಜನ ಪ್ರಯಾಣಿಸುವ ಕಾರಿನಲ್ಲಿ ಏರ್ ಬ್ಯಾಗ್ ಕಡ್ಡಾಯ

Air Bag:ಚಾಲಕರು,ಪ್ರಯಾಣಿಕರೇ ಗಮನಿಸಿ! 8 ಜನ ಪ್ರಯಾಣಿಸುವ ಕಾರಿನಲ್ಲಿ ಏರ್ ಬ್ಯಾಗ್ ಕಡ್ಡಾಯ

MM Hills:ತಾಯಿ ಮಗನನ್ನು ರಾತ್ರೋರಾತ್ರಿ ಮನೆಯಿಂದ ಹೊರದಬ್ಬಿದ ಅಧಿಕಾರಿಗಳು! ಬೀದಿಪಾಲಾದ ಕುಟುಂಬ

MM Hills:ತಾಯಿ ಮಗನನ್ನು ರಾತ್ರೋರಾತ್ರಿ ಮನೆಯಿಂದ ಹೊರದಬ್ಬಿದ ಅಧಿಕಾರಿಗಳು! ಬೀದಿಪಾಲಾದ ಕುಟುಂಬ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist