Secular TV
Monday, August 8, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Narayana Guru:ಹಿಂದೂ ಧರ್ಮದ ಬಗ್ಗೆ ಮಾತಾಡುವ ನೈತಿಕತೆ ಇದಿಯೇ? : ವಿಪಕ್ಷನಾಯಕ ಸಿದ್ದರಾಮಯ್ಯ

Secular TVbySecular TV
A A
Reading Time: 1 min read
Narayana Guru:ಹಿಂದೂ ಧರ್ಮದ ಬಗ್ಗೆ ಮಾತಾಡುವ ನೈತಿಕತೆ ಇದಿಯೇ? : ವಿಪಕ್ಷನಾಯಕ ಸಿದ್ದರಾಮಯ್ಯ
0
SHARES
Share to WhatsappShare on FacebookShare on Twitter

ಬೆಂಗಳೂರು: (ಜ.17) Narayana Guru: ಖ್ಯಾತ ಸಮಾಜ ಸುಧಾರಕ ನಾರಾಯಣ ಗುರುಗಳಿಗೆ ಬಿಜೆಪಿ ಸರ್ಕಾರ ಅವಮಾನಿಸಿದೆ ಬಿಜೆಪಿ ಸರ್ಕಾರ ದೇಶಕ್ಕೆ ಕ್ಷಮೆ ಕೇಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ನಾರಾಯಣ ಗುರುಗಳಿಗೆ ಮಾಡಿರುವ ಅವಮಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಏನು ಪ್ರತಿಕ್ರಿಯಿಸದೇ ಇರುವುದು ಆಶ್ಚರ್ಯವಾಗಿದೆ? ಹಾಗಾದ್ರೆ ಅವಮಾನಕ್ಕೆ ಮೋದಿ ಅವರ ಸಹಮತ ಇದೆ ಎಂದೇ ಅರ್ಥವಿದೆಯೆಂದು ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಗಳಲ್ಲಿ ಪ್ರಶ್ನಿಸಿದ್ದಾರೆ.

Shree Guru Narayana

ನಾನು ಮುಖ್ಯಮಂತ್ರಿಯಾಗಿದ್ದಾಗ ನಾರಾಯಣಗುರುಗಳ ಜಯಂತಿಯನ್ನು ಅಧಿಕೃತವಾಗಿ ಆಚರಿಸಬೇಕೆಂಬ ನಿರ್ಧಾರವನ್ನು ಕೈಗೊಂಡಿದೆ ಹಾಗೂ ಇದರಿಂದಾಗಿ ಗುರುಗಳ ಚಿಂತನೆ ಹಾಗೂ ಆದರ್ಶ ಸಂದೇಶಗಳು ರಾಜ್ಯದ ಮೂಲೆ ಮೂಲೆಗೆ ತಲುಪುತ್ತದೆ ಎಂಬ ಹೆಮ್ಮೆ ಇತ್ತು. ಈ ಬಾರಿಯ ಗಣರಾಜ್ಯೋತ್ಸವದಲ್ಲಿ ನಾರಾಯಣಗುರುಗಳ ಸ್ತಬ್ಧಚಿತ್ರಕ್ಕೆ ಪ್ರಾಮುಖ್ಯತೆ ಕೊಟ್ಟು ಅವಕಾಶ ನೀಡಬೇಕು ಎಂದು ಹೇಳಿದ್ದಾರೆ. ಹಿಂದೂ ಧರ್ಮದ ಸುಧಾರಕ ನಾರಾಯಣಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶವನ್ನು ನಿರಾಕರಿಸಿ ಅವಮಾನ ಮಾಡಿರುವುದು ಖಂಡನೀಯ.

ಶತಮಾನಗಳ ಹಿಂದೆಯೇ ಅಸ್ಪೃಶ್ಯತೆ ಮತ್ತು ಪುರೋಹಿತಶಾಹಿ ವ್ಯವಸ್ಥೆಯ ನಡೆದದ್ದು ಹಿಂದೂ ಧರ್ಮದ ಸುಧಾರಣೆಗಾಗಿ ತಮ್ಮನ್ನು ಅರ್ಪಿಸಿಕೊಂಡಿದ್ದರು ನಾರಾಯಣ ಗುರುಗಳು. ಅಂತವರನ್ನು ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಅವಮಾನಿಸಿದೆ. ಹಿಂದೂ ಧರ್ಮದ ಬಗ್ಗೆ ನಿಮಗೆ ಮಾತನಾಡಲು ನೈತಿಕತೆ ಇದೆಯೇ ಮೂಗಿನಡಿಯಲ್ಲೇ ನಾರಾಯಣ ಗುರುಗಳಿಗೆ ಹವಮಾನ ಮಾಡಿರುವುದಕ್ಕೆ ಮೋದಿ ಅವರ ಸಹಮತ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Couple Travel: ವಿಂಟೇಜ್ ಬುಲೆಟ್ ನಲ್ಲಿ ದೇಶ ಸುತ್ತಿದ್ದ 70 ವರ್ಷದ ದಂಪತಿಗಳು: ಪ್ರಯಾಣಕ್ಕೆ ವಯಸ್ಸಿಲ್ಲ ಎಂದ ದಂಪತಿಗಳ ಹೃದಯಸ್ಪರ್ಶಿ ಕಥೆ

ಏನಿದು ವಿವಾದ?
ಕೇಂದ್ರ ಸರ್ಕಾರ ನಡೆಸುವ ಗಣರಾಜ್ಯೋತ್ಸವದಲ್ಲಿ ಬರವಣಿಗೆಗೆ ಈ ವರ್ಷ ಕೇರಳ ರಾಜ್ಯವು ಕಳಿಸಿದ್ದ ಸ್ತಬ್ಧಚಿತ್ರವನ್ನು ತಿರಸ್ಕೃತ ಮಾಡಿ ಬದಲಿಗೆ ಶಂಕರಾಚಾರ್ಯರ ಮೂರ್ತಿಯನ್ನು ಬಳಸಲು ಸೂಚಿಸಿತ್ತು. ಬಳಿಕ ಕೇರಳ ಸ್ತಬ್ಧಚಿತ್ರಪ್ರದರ್ಶನಕ್ಕೆ ಅನುಮತಿಯನ್ನು ನಿರಾಕರಿಸಿತು.

Shree Guru Narayana Tabloid rejects by Central Govt of India

ಮಹಾನ್ ವ್ಯಕ್ತಿಗಳು ಗೌರವಿಸಿದ್ದರು:
ನಾರಾಯಣ ಗುರುಗಳನ್ನು, ರವೀಂದ್ರನಾಥ ಟ್ಯಾಗೋರ್, ಮಹಾತ್ಮ ಗಾಂಧೀಜಿ ಅಂಬೇಡ್ಕರ್ ಅವರು ಗೌರವಿಸಿದ್ದರು ಆದರೆ ಬಿಜೆಪಿ ಸರ್ಕಾರ ಅವಮಾನಿಸಿದೆ. ಗುರುಗಳ ಕ್ರಾಂತಿಕಾರಿ ಸಂದೇಶವನ್ನು ಸಾರುವ ಜೊತೆಗೆ ಮಹಿಳೆಯರ ಸುರಕ್ಷತೆ, ಜಟಾಯು ಪಕ್ಷಿಯ ಪ್ರತಿಮೆ ಹಾಕಿ ಸಿದ್ಧಪಡಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ತಿರಸ್ಕರಿಸಿ ಅವಮಾನ ಮಾಡಿರುವುದಕ್ಕೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Pandit Birju Maharaj: ಪದ್ಮವಿಭೂಷಣ ಪುರಸ್ಕೃತ, ಖ್ಯಾತ ಕಥಕ್ ನೃತ್ಯಗಾರ ಬಿರ್ಜೂ ಮಹಾರಾಜ್ ನಿಧನ

RECOMMENDED

HJP : ಬಿಜೆಪಿ ಪಕ್ಷಕ್ಕೆ ಟಕ್ಕರ್ ನೀಡಲು  ಹಿಂದೂಸ್ಥಾನ ಜನತಾ ಪಾರ್ಟಿ ಸಜ್ಜು…!

HJP : ಬಿಜೆಪಿ ಪಕ್ಷಕ್ಕೆ ಟಕ್ಕರ್ ನೀಡಲು ಹಿಂದೂಸ್ಥಾನ ಜನತಾ ಪಾರ್ಟಿ ಸಜ್ಜು…!

August 7, 2022
Big Boss Kannada OTT : ಬಿಗ್ ಬಾಸ್ ಮನೆಯಲ್ಲಿ ಮೊದಲ ವಾರದಲ್ಲೇ ಆರಂಭವಾಯ್ತು ನಾಮಿನೇಷನ್!

Big Boss Kannada OTT : ಬಿಗ್ ಬಾಸ್ ಮನೆಯಲ್ಲಿ ಮೊದಲ ವಾರದಲ್ಲೇ ಆರಂಭವಾಯ್ತು ನಾಮಿನೇಷನ್!

August 7, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

HJP : ಬಿಜೆಪಿ ಪಕ್ಷಕ್ಕೆ ಟಕ್ಕರ್ ನೀಡಲು  ಹಿಂದೂಸ್ಥಾನ ಜನತಾ ಪಾರ್ಟಿ ಸಜ್ಜು…!
Politics

HJP : ಬಿಜೆಪಿ ಪಕ್ಷಕ್ಕೆ ಟಕ್ಕರ್ ನೀಡಲು ಹಿಂದೂಸ್ಥಾನ ಜನತಾ ಪಾರ್ಟಿ ಸಜ್ಜು…!

August 7, 2022
Big Boss Kannada OTT : ಬಿಗ್ ಬಾಸ್ ಮನೆಯಲ್ಲಿ ಮೊದಲ ವಾರದಲ್ಲೇ ಆರಂಭವಾಯ್ತು ನಾಮಿನೇಷನ್!
Entertainment

Big Boss Kannada OTT : ಬಿಗ್ ಬಾಸ್ ಮನೆಯಲ್ಲಿ ಮೊದಲ ವಾರದಲ್ಲೇ ಆರಂಭವಾಯ್ತು ನಾಮಿನೇಷನ್!

August 7, 2022
Wikipedia : ಯಶವಂತ್ ನಟನೆಯ ‘ವಿಕಿಪೀಡಿಯ’ ಸಿನಿಮಾದ ಟ್ರೇಲರ್ ರಿಲೀಸ್…ಆಗಸ್ಟ್ 26ಕ್ಕೆ ತೆರೆಗೆ ಬರ್ತಿದೆ ಸಿನಿಮಾ
Entertainment

Wikipedia : ಯಶವಂತ್ ನಟನೆಯ ‘ವಿಕಿಪೀಡಿಯ’ ಸಿನಿಮಾದ ಟ್ರೇಲರ್ ರಿಲೀಸ್…ಆಗಸ್ಟ್ 26ಕ್ಕೆ ತೆರೆಗೆ ಬರ್ತಿದೆ ಸಿನಿಮಾ

August 7, 2022
Commonwealth Games 2022 : ಟ್ರಿಪಲ್‌ ಜಂಪ್‌ನಲ್ಲಿ ಭಾರತಕ್ಕೆ ಡಬಲ್ ಧಮಾಕಾ
Uncategorized

Commonwealth Games 2022 : ಟ್ರಿಪಲ್‌ ಜಂಪ್‌ನಲ್ಲಿ ಭಾರತಕ್ಕೆ ಡಬಲ್ ಧಮಾಕಾ

August 7, 2022
Noida : ಬಿಜೆಪಿ ಮುಖಂಡನ ದರ್ಪ ; ಮಹಿಳೆಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ ನಾಯಕನ ಮೇಲೆ ಎಫ್‌ಐಆರ್
Just-In

Noida : ಬಿಜೆಪಿ ಮುಖಂಡನ ದರ್ಪ ; ಮಹಿಳೆಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ ನಾಯಕನ ಮೇಲೆ ಎಫ್‌ಐಆರ್

August 7, 2022
Idgah Ground: ಚಾಮರಾಜಪೇಟೆ ಮೈದಾನದಲ್ಲಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ಮಾಡ್ಬೇಕು: ನಾಗರೀಕ ಒಕ್ಕೂಟ ಸಮಿತಿ
Uncategorized

Idgah Ground: ಚಾಮರಾಜಪೇಟೆ ಮೈದಾನದಲ್ಲಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ಮಾಡ್ಬೇಕು: ನಾಗರೀಕ ಒಕ್ಕೂಟ ಸಮಿತಿ

August 7, 2022
Love 360: ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ “ಲವ್ 360” ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಬಿಡುಗಡೆ.
Entertainment

Love 360: ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ “ಲವ್ 360” ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಬಿಡುಗಡೆ.

August 7, 2022
Mysore Dasara: ದಸರಾ ಗಜಪಯಣಕ್ಕೆ ಚಾಲನೆ ನೀಡಿದ ಎಸ್.ಟಿ.ಸೋಮಶೇಖರ್
Karnataka

Mysore Dasara: ದಸರಾ ಗಜಪಯಣಕ್ಕೆ ಚಾಲನೆ ನೀಡಿದ ಎಸ್.ಟಿ.ಸೋಮಶೇಖರ್

August 7, 2022
Next Post
Lata Mangeshkar:ಖ್ಯಾತ ಹಿನ್ನಲೆ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ!

Lata Mangeshkar:ಖ್ಯಾತ ಹಿನ್ನಲೆ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ!

Egg Storage:ಮೊಟ್ಟೆಗಳನ್ನ ಫ್ರಿಡ್ಜ್ ನಲ್ಲಿ ಇಡಬಾರದ? ಈ ಕುರಿತು ಅಧ್ಯಯನ ಹೇಳಿದ್ದೇನು?

Egg Storage:ಮೊಟ್ಟೆಗಳನ್ನ ಫ್ರಿಡ್ಜ್ ನಲ್ಲಿ ಇಡಬಾರದ? ಈ ಕುರಿತು ಅಧ್ಯಯನ ಹೇಳಿದ್ದೇನು?

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist