Secular TV
Monday, February 6, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Crime:ಮುಸ್ಲಿಮ್ ಯುವಕನ ಹತ್ಯೆ : ಸಂಘಪರಿವಾರದ ದುಷ್ಕರ್ಮಿಗಳು, ನಾಯಕರ ವಿರುದ್ಧ ಕಠಿಣ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ

Secular TVbySecular TV
A A
Reading Time: 1 min read
Crime:ಮುಸ್ಲಿಮ್ ಯುವಕನ ಹತ್ಯೆ : ಸಂಘಪರಿವಾರದ ದುಷ್ಕರ್ಮಿಗಳು, ನಾಯಕರ ವಿರುದ್ಧ ಕಠಿಣ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ
0
SHARES
Share to WhatsappShare on FacebookShare on Twitter

ಗದಗ : Crime:ಗದಗ ಜಿಲ್ಲೆಯ ನರಗುಂದದಲ್ಲಿ ಅಮಾಯಕ ಮುಸ್ಲಿಮ್ ಯುವಕನ ಬರ್ಬರ ಹತ್ಯೆ ನಡೆಸಿದ ಸಂಘಪರಿವಾರದ ದುಷ್ಕರ್ಮಿಗಳು ಮತ್ತು ದುಷ್ಕೃತ್ಯಕ್ಕೆ ಪ್ರಚೋದನೆ ನೀಡಿದ ನಾಯಕರ ವಿರುದ್ಧ ಕಠಿಣ ಕ್ರಮ ಜರಗಿಸಬೇಕೆಂದು ಪಾಪ್ಯುಲರ್ ಫ್ರಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ಆಗ್ರಹಿಸಿದ್ದಾರೆ.

ಜೀವನೋಪಾಯಕ್ಕಾಗಿ ಹೊಟೇಲ್ ನಡೆಸುತ್ತಿದ್ದ ಸಮೀರ್ ರಾತ್ರಿ ಕೆಲಸ ಮುಗಿಸಿ ತನ್ನ ಸ್ನೇಹಿತ ಸಂಶೀರ್ ನೊಂದಿಗೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ಸಂಘಪರಿವಾರದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಗಂಭೀರ ದಾಳಿಯಿಂದಾಗಿ ಸಮೀರ್ ಮೃತಪಟ್ಟರೆ, ಆತನ ಸ್ನೇಹಿತ ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕೆಲ ದಿನಗಳ ಹಿಂದೆ ಆರೆಸ್ಸೆಸ್ ಕಾರ್ಯಕರ್ತರು ದುರುದ್ದೇಶಪೂರ್ವಕವಾಗಿ ಮುಸ್ಲಿಮ್ ಯುವಕನಿಗೆ ತಮ್ಮ ವಾಹನ ಢಿಕ್ಕಿ ಹೊಡೆಸಿದ ಬಳಿಕ ಸ್ಥಳದಲ್ಲಿ ಸಣ್ಣ ಮಟ್ಟದ ವಾಗ್ವಾದ ನಡೆದಿತ್ತು.

ಕೋಮು ಪ್ರಚೋದನಕಾರಿ ಭಾಷಣ :

ಆ ನಂತರ ಸಂಘಪರಿವಾರದ 40 ಮಂದಿ ದುಷ್ಕರ್ಮಿಗಳು ಗುಂಪುಕಟ್ಟಿಕೊಂಡು ಬಂದು ಮುಸ್ಲಿಮ್ ಮೊಹಲ್ಲಾಗೆ ನುಗ್ಗಿ ಬೆದರಿಕೆಯೊಡ್ಡಿದ್ದರು. ಈ ವೇಳೆ ಎರಡೂ ಗುಂಪುಗಳ ಮಧ್ಯೆ ಘರ್ಷಣೆಯೂ ನಡೆದಿತ್ತು. ಅದಾದ ನಂತರ ಸಂಘಪರಿವಾರವು ನಗರದಲ್ಲಿ ಸುಮಾರು 2 ಕಿ.ಮೀ. ವರೆಗೂ ಬೃಹತ್ ರಾಲಿ ನಡೆಸಿದ್ದು, ಇದರಲ್ಲಿ ರಸ್ತೆಯುದ್ದಕ್ಕೂ ದ್ವೇಷ ಹರಡುವ ಹಾಗೂ ಮುಸ್ಲಿಮ್ ವಿರೋಧಿ ಘೋಷಣೆಗಳನ್ನು ಕೂಗಲಾಯಿತು. ನಂತರ ಪೊಲೀಸ್ ಠಾಣೆಯ ಆವರಣದಲ್ಲಿ ಜಮಾಯಿಸಿಕೊಂಡು ಸಂಘಪರಿವಾರದ ನಾಯಕರು ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದರು.

ನರಗುಂದದಲ್ಲಿ ಕೋಮು ದ್ವೇಷ ಹರಡಲು ಮತ್ತು ಸೌಹಾರ್ದ ಕೆಡಿಸಲು ಸಂಘಪರಿವಾರವು ನಿರಂತರವಾಗಿ ಪ್ರಯತ್ನಿಸುತ್ತಾ ಬಂದಿದೆ. ಮೌಲಾನಾ ಆಝಾದ್ ಉರ್ದು ಶಾಲೆಗೆ ಅಕ್ರಮವಾಗಿ ಪ್ರವೇಶಿಸಿ ಮುಸ್ಲಿಮ್ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಕಿರುಕುಳ ನೀಡಿದ್ದು ಇತ್ತೀಚಿನ ತಾಜಾ ಉದಾಹರಣೆಯಾಗಿದೆ.

ಸಂಘಪರಿವಾರದ ನಾಯಕರ ದ್ವೇಷ ತುಂಬಿದ ಭಾಷಣದಿಂದ ಪ್ರಚೋದಿತರಾಗಿಯೇ ದುಷ್ಕರ್ಮಿಗಳು ಮುಸ್ಲಿಮ್ ಯುವಕರ ಮೇಲೆ ಬರ್ಬರ ದಾಳಿ ನಡೆಸಲಾಗಿರುವುದು ಸ್ಪಷ್ಟವಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಂತಕರನ್ನು ಕೂಡಲೇ ಬಂಧಿಸುವುದರ ಜೊತೆಗೆ ದುಷ್ಕೃತ್ಯಕ್ಕೆ ಪ್ರಚೋದನೆ ನೀಡಿದ ನಾಯಕರ ಮೇಲೆಯೂ ಕಠಿಣ ಕ್ರಮ ಕೈಗೊಳ್ಳಬೇಕು. ಈ ಪ್ರದೇಶದಲ್ಲಿ ಮುಸ್ಲಿಮ್ ಸಮುದಾಯವನ್ನು ಗುರಿಪಡಿಸಿಕೊಂಡು ಸಂಘೀ ಗೂಂಡಾಗಳು ನಡೆಸುತ್ತಿರುವ ದುಷ್ಕರ್ಮಗಳಿಗೆ ಕಡಿವಾಣ ಹಾಕಬೇಕು. ದಾಳಿಗೊಳಗಾದ ಇಬ್ಬರು ಯುವಕರ ಸಂತ್ರಸ್ತ ಕುಟುಂಬಕ್ಕೂ ಸರಕಾರ ತಲಾ 25 ಲಕ್ಷ ಪರಿಹಾರ ಘೋಷಣೆ ಮಾಡಬೇಕೆಂದು ನಾಸಿರ್ ಪಾಶ ಒತ್ತಾಯಿಸಿದ್ದಾರೆ.

A 19-year-old #Muslim youth Sameer Shahpur has been allegedly killed by Rashtriya Swayamsevak Sangh (#RSS) members in Karnataka's Gadag pic.twitter.com/QI68lqqOxZ

— THE HINDUSTAN GAZETTE (@THGEnglish) January 18, 2022

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Crime: ಸಮೀರ್ ಹತ್ಯೆಗೈದ ಸಂಘಪರಿವಾರದ ನಾಲ್ವರ ಬಂಧನ

Crime: ಸಮೀರ್ ಹತ್ಯೆಗೈದ ಸಂಘಪರಿವಾರದ ನಾಲ್ವರ ಬಂಧನ

2nd Puc Exam Provisional Timetable: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

2nd Puc Exam Provisional Timetable: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist