Secular TV
Friday, January 27, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

IAS Officers Posting:ಐಎಎಎಸ್ ಅಧಿಕಾರಿಗಳ ನಿಯೋಜನೆ ನಿಯಮಗಳ ತಿದ್ದುಪಡಿಗೆ ಆಕ್ಷೇಪ!

Secular TVbySecular TV
A A
Reading Time: 1 min read
IAS Officers Posting:ಐಎಎಎಸ್ ಅಧಿಕಾರಿಗಳ ನಿಯೋಜನೆ ನಿಯಮಗಳ ತಿದ್ದುಪಡಿಗೆ ಆಕ್ಷೇಪ!
0
SHARES
Share to WhatsappShare on FacebookShare on Twitter

IAS Officers Posting: (ಜ.22) ಭಾರತೀಯ ನಾಗರಿಕ ಸೇವೆ ಅಧಿಕಾರಿಗಳ ಕೇಂದ್ರೀಯ ನಿಯೋಜನೆಯ ನಿಯಮದ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಐಎಎಸ್ ಅಧಿಕಾರಿಗಳ ಕೇಂದ್ರಿಯ ನಿಯೋಜನೆಯ ನಿಯಮದಲ್ಲಿ ತಿದ್ದುಪಡಿ ಮಾಡುವ ಪ್ರಸ್ತಾವನೆಗೆ ಮುಂದಾಗಿದ್ದು, ನಿಯೋಜನೆಯಲ್ಲಿ ಹೆಚ್ಚಿನ ಪ್ರಾಬಲ್ಯ ಸಾಧಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.ಇದೇ ವಿಚಾರವಾಗಿ ಬಿಕ್ಕಟ್ಟು ಮೂಡಿದೆ.

ಮೊದಲಿದ್ದ ನಿಯಮವೇನು?
ಭಾರತೀಯ ಆಡಳಿತ ಸೇವೆಯಲ್ಲಿ ಮೊದಲಿದ್ದ ನಿಯಮದ ಪ್ರಕಾರ, ಐಎಎಎಸ್ ರೂಲ್ಸ್ 1954 , ರೂಲ್ 6(1) 1969ರ ಮೇ ತಿಂಗಳಲ್ಲಿ ಸೇರ್ಪಡೆಗೊಂಡಿದೆ. ಇದರ ಪ್ರಕಾರದಂತೆ ಸಂಬಂಧಿತ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಸರ್ಕಾರದ ಒಪ್ಪಿಗೆಯ ಮೇರೆಗೆ ಒಬ್ಬ ಕೇಡ ಅಧಿಕಾರಿಗಳು ಕೇಂದ್ರ ಸರ್ಕಾರ ಅಥವಾ ಬೇರೊಂದು ರಾಜ್ಯ ಸರ್ಕಾರದ ಅಧೀನದಲ್ಲಿ ಅಥವಾ ಕಂಪನಿ, ಸಂಗಾತ ವ್ಯಕ್ತಿಗಳ ಸಂಸ್ಥೆಯ ಅಧೀನದಲ್ಲಿ ಸೇವೆಗೆ ನಿಯೋಜಿಸಬಹುದು.

ಅದು ಸಂಘಟಿತ ವಾಗಿರಲಿ ಅಥವಾ ಸಂಘಟಿತವಾಗದಿರಲಿ ಅಥವಾ ಕೇಂದ್ರ ಸರ್ಕಾರದಿಂದ ಅಥವಾ ಇನ್ನೊಂದು ರಾಜ್ಯ ಸರ್ಕಾರದಿಂದ ನಿಯಂತ್ರಿಸಲ್ಪಡುತ್ತದೆ.ಯಾವುದೇ ಭಿನ್ನಾಭಿಪ್ರಾಯವಿದ್ದರೆ ವಿಷಯವನ್ನು ಕೇಂದ್ರ ಸರ್ಕಾರವೇ ಅಂತಿಮ ನಿರ್ಧರಿಸುತ್ತದೆ. ಸಂಬಂಧಪಟ್ಟ ರಾಜ್ಯ ಸರಕಾರಗಳ ರಾಜ್ಯಸರ್ಕಾರಗಳು ಕೇಂದ್ರಸರ್ಕಾರದ ನಿರ್ಧಾರವನ್ನು ಜಾರಿಗೆ ತರುತ್ತೇವೆ ಎಂಬ ನಿಯಮವಿದೆ.

ಬದಲಾವಣೆ ಮಾಡಬೇಕಾಗಿರುವ ನಿಯಮವೇನು?
ಕಳೆದ ಡಿಸೆಂಬರ್ 20ರಂದು ಡಿಪಾರ್ಟ್ಮೆಂಟ್ ಆಫ್ ಪರ್ಸೇನೆಲ್ ಅಂಡ್ ಟ್ರೈನಿಂಗ್ ರಾಜ್ಯಸರ್ಕಾರಗಳಿಗೆ ಬರೆದ ಪತ್ರ ಬರೆದಿತ್ತು. ವಿವಿಧ ರಾಜ್ಯ ಜಂಟಿ ಕೇಡರ್ ಕೇಂದ್ರೀಯ ನಿಯೋಜನೆಗೆ ಮೀಸಲಿನ ಭಾಗವಾಗಿ ಕೇಂದ್ರ ಸರ್ಕಾರದ ಕೆಲಸಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿಗಳನ್ನು ನೀಡುತ್ತಿಲ್ಲ. ಇದರ ಪರಿಣಾಮವಾಗಿ ಕೇಂದ್ರದ ಡೆಪ್ಯೂಟೇಶನ್ ಗೆ ಲಭ್ಯವಿರುವ ಅಧಿಕಾರಿಗಳ ಸಂಖ್ಯೆ ಕೇಂದ್ರದಲ್ಲಿನ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ.

ಹೀಗಾಗಿ ನಿಯಮ 6(1) ರಲ್ಲಿ ಹೆಚ್ಚುವರಿ ಷರತ್ತನ್ನು ಸೇರಿಸುವ ಪ್ರಸ್ತಾಪವಿದ್ದು, ನಿಯಮ 4(1) ರಲ್ಲಿ ಕೇಂದ್ರ ಸರ್ಕಾರ ನಿಯೋಜನೆಗಾಗಿ ಪ್ರತಿ ರಾಜ್ಯ ಸರ್ಕಾರವು ಒದಗಿಸಬೇಕಾಗಿ ಇರುವ ಅಧಿಕಾರಿಗಳು ಯಾವ ಸ್ತರದವರು ಎಂಬುದನ್ನು ಉಲ್ಲೇಖಿಸಲಾಗಿದೆ.

ನಿರ್ದಿಷ್ಟ ಸಮಯದಲ್ಲಿ ರಾಜ್ಯದ ಒಟ್ಟು ಅಧಿಕೃತ ಸಾಮರ್ಥ್ಯಕ್ಕೆ ಸಂಬಂಧಿಸಿದ ರಾಜ್ಯ ಸರ್ಕಾರದಲ್ಲಿ ಲಭ್ಯವಿರುವ ಅಧಿಕಾರಿಗಳ ಸಂಖ್ಯೆಗೆ ಅನುಗುಣವಾಗಿ ಹೊಂದಿಸಲಾಗುತ್ತದೆ.

ಕೇಂದ್ರ ಸರ್ಕಾರಕ್ಕೆ ನಿಯೋಜಿಸ ಬೇಕಾಗಿರುವ ಅಧಿಕಾರಿಗಳ ಸಂಖ್ಯೆಯನ್ನು ಕೇಂದ್ರ ಸರ್ಕಾರ ಸಂಬಂಧಪಟ್ಟ ರಾಜ್ಯ ಸರ್ಕಾರದೊಂದಿಗೆ ಚರ್ಚೆ ಮಾಡಿ ನಿರ್ಧರಿಸುತ್ತದೆ.

ಕೇಂದ್ರದ ಸೇವೆಗೆ, ಅವರ ಸೇವೆಯ ಅಗತ್ಯ ಇದ್ದಾಗ ಅವರನ್ನು ನಿಯೋಜಿಸುವ ಪೂರ್ಣ ಅಧಿಕಾರ ಕೇಂದ್ರಕ್ಕೆ ಇರುತ್ತದೆ ಎಂಬ ಅಂಶವನ್ನು ಸೇರಿಸಲಾಗಿದೆ. ಐಎಎಸ್ ಅಧಿಕಾರಿಗಳನ್ನು ಕೇಂದ್ರೀಯ ಸೇವೆಗೆ ನಿಶ್ಚಿತ ದ ಸಮಯದೊಂದಿಗೆ ಕಳುಹಿಸದೆ ಇದ್ದಲ್ಲಿ, ಅವರನ್ನು ಕರೆಸಿಕೊಳ್ಳುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇರುತ್ತದೆ ಎಂಬುದು ತಿದ್ದುಪಡಿಯಲ್ಲಿ ಉಲ್ಲೇಖವಾಗಿದೆ.

ಅಧಿಕಾರಿಗಳ ಹುದ್ದೆ ಹಾಗೂ ಕೊಟ್ಟಿರುವ ಸಂಖ್ಯೆಗಳ ಪ್ರಕಾರ, 6553 ಐಎಎಸ್ ಅಧಿಕಾರಿಗಳ ಹುದ್ದೆ ಇದ್ದು ಈ ಪೈಕಿ 5104 ಐಎಎಸ್ ಅಧಿಕಾರಿಗಳ ಸಂಖ್ಯೆ ಇದೆ. 1440 ಖಾಲಿ ಇರುವ ಐಎಎಸ್ ಅಧಿಕಾರಿಗಳ ಹುದ್ದೆ, 458 ಕೇಂದ್ರೀಯ ನಿಯೋಜನೆಯಲ್ಲಿರುವ ಐಎಎಸ್ ಅಧಿಕಾರಿಗಳ ಸಂಖ್ಯೆ.

ಪಶ್ಚಿಮ ಬಂಗಾಳ ಸಿಎಂ ಪತ್ರ:

ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಬಿಹಾರ, ಮಹಾರಾಷ್ಟ್ರ, ಮೇಘಾಲಯ ರಾಜ್ಯಗಳು ಐಎಎಸ್ ಅಧಿಕಾರಿಗಳ ಯೋಜನೆಯ ನಿಮ್ಮದಾ ವಿರುದ್ಧ ವಿರೋಧ ವ್ಯಕ್ತಪಡಿಸಿದೆ.

ಕೇಂದ್ರ ಸರ್ಕಾರದ ಭಾರತೀಯ ಆಡಳಿತ ಸೇವೆಯ ಸಿಬ್ಬಂದಿಗಳ ನಿಯಮವನ್ನು ತಿದ್ದುಪಡಿ ಮಾಡುವುದರ ಮೂಲಕ ರಾಜ್ಯಗಳ ಆಡಳಿತಗಳ ಮೇಲೆ ನಿಯಂತ್ರಣ ಸಾಧಿಸಲು ಮುಂದಾಗಿದೆ. ಇದನ್ನು ವಿರೋಧಿಸಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಲಹೆ ನೀಡಿದ್ದಾರೆ.

ರಾಜ್ಯಗಳಿಗೆ ಇರುವ ಅಧಿಕಾರವನ್ನು ಕಿತ್ತುಕೊಳ್ಳಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ ಇದನ್ನು ರಾಜ್ಯ ಸರ್ಕಾರ ವಿರೋಧಿಸಬೇಕು. ಇದಕ್ಕೂ ಮೊದಲು ಪ್ರತಿಪಕ್ಷಗಳ ಜೊತೆ ಚರ್ಚೆ ನಡೆಸಿ ಪತ್ರಬರೆಯಲು ಒತ್ತಾಯಿಸಿದ್ದಾರೆ. ತಿದ್ದುಪಡಿಯನ್ನು ಉದ್ದೇಶಪೂರ್ವಕವಾಗಿ ಮಾಡುತ್ತಿದ್ದು, ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ಬೇಕೆಂದಾಗ ಕೇಂದ್ರಕ್ಕೆ ಕರೆಸಿಕೊಳ್ಳುವ ಅಥವಾ ಬೇಡವಾದ ರಾಜ್ಯಗಳಿಗ ವಾಪಸು ಕಳಿಸುವ ಪ್ರಸ್ತಾಪ ಇದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇದರ ಬಗ್ಗೆ ಪ್ರಧಾನಿಯವರಿಗೆ ಪತ್ರ ಬರೆದು ವಿರೋಧ ವ್ಯಕ್ತಪಡಿಸಿದ್ದಾರೆ. ಸಹಕಾರಿ ಫೆಡರಲಿಸಂ ಆಶ್ರಯಕ್ಕೆ ವಿರೋಧವಾದ ಪ್ರಸ್ತಾವನೆ ಯಾಗಿದ್ದು, ಪ್ರಸ್ತಾಪಿತ ತಿದ್ದುಪಡಿ ಮೂಲಕ ಅಧಿಕಾರಿಗಳನ್ನು ಬಲವಂತವಾಗಿ ಕೇಂದ್ರೀಯ ನಿಯೋಜನೆಗೆ ಒಳಪಡಿಸಿದರೆ ರಾಜ್ಯದ ಆಡಳಿತ ಗಳ ಮೇಲೆ ಪರಿಣಾಮ ಉಂಟಾಗಲಿದೆ. ಇಂತಹ ಅಧಿಕಾರಿಗಳನ್ನು ಇಟ್ಟುಕೊಂಡು ರಾಜ್ಯದ ಆಡಳಿತ ನಡೆಸುವುದು ಕಷ್ಟವಾಗಿದೆ ಅಧಿಕಾರಿಗಳನ್ನು ಕೇಂದ್ರ ಸರ್ಕಾರ ಯಾವಾಗ ಬೇಕೆಂದರಲ್ಲಿ ವಾಪಸ್ ಕರೆಸಿಕೊಳ್ಳುತ್ತಿದೆ ಎಂಬ ಸುಳಿವು ರಾಜ್ಯಗಳಿಗೆ ಇರುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:UP Congress Youth Manifesto:ಯುವ ಸಮುದಾಯದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷದಿಂದ ಯುವ ಪ್ರಣಾಳಿಕೆ ಬಿಡುಗಡೆ

RECOMMENDED

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ
Entertainment

Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ

December 15, 2022
BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ
Uncategorized

BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ

December 14, 2022
Next Post
Namaz:ಸರ್ಕಾರಿ ಶಾಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ನಮಾಜ್ ಗೆ ಪ್ರತ್ಯೇಕ ಕೊಠಡಿ! ಹಿಂದೂ ಸಂಘಟನೆಗಳಿಂದ ಆಕ್ಷೇಪ

Namaz:ಸರ್ಕಾರಿ ಶಾಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ನಮಾಜ್ ಗೆ ಪ್ರತ್ಯೇಕ ಕೊಠಡಿ! ಹಿಂದೂ ಸಂಘಟನೆಗಳಿಂದ ಆಕ್ಷೇಪ

Property Rights: ಉಯಿಲು ಮಾಡದೇ ತಂದೆ ಮರಣಹೊಂದಿದರೆ ಹೆಣ್ಣು ಮಕ್ಕಳಿಗೆ ಆಸ್ತಿ: ಸುಪ್ರೀಂ ಕೋರ್ಟ್ ತೀರ್ಪು

Property Rights: ಉಯಿಲು ಮಾಡದೇ ತಂದೆ ಮರಣಹೊಂದಿದರೆ ಹೆಣ್ಣು ಮಕ್ಕಳಿಗೆ ಆಸ್ತಿ: ಸುಪ್ರೀಂ ಕೋರ್ಟ್ ತೀರ್ಪು

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist