Secular TV
Tuesday, August 9, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Justice K.L Manjunath:ಹೃದಯಾಘಾತದಿಂದ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ವಿಧಿವಶ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂತಾಪ

Secular TVbySecular TV
A A
Reading Time: 1 min read
Justice K.L Manjunath:ಹೃದಯಾಘಾತದಿಂದ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ವಿಧಿವಶ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂತಾಪ
0
SHARES
Share to WhatsappShare on FacebookShare on Twitter

ಬೆಂಗಳೂರು: (ಜ.23) Justice K L Manjunath: ಹೃದಯಾಘಾತದಿಂದ ತಡರಾತ್ರಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್ ಮಂಜುನಾಥ್ ಅವರು ವಿಧಿವಶರಾಗಿದ್ದಾರೆ.
ಜಸ್ಟಿಸ್ ಕೆ.ಎಲ್ ಮಂಜುನಾಥ್ ಅವರು 1974 ರಲ್ಲಿ ವಕೀಲರಾಗಿ ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಅಭ್ಯಾಸ ಮಾಡಿದ್ದರು. 2000 ರಂದು ಉಚ್ಚನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾಗಿ ಮತ್ತು 2001 ರಲ್ಲಿ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.

ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ನ್ಯಾಯಮೂರ್ತಿ ಮಂಜುನಾಥ್ ಅವರು ನಿಧನರಾಗಿದ್ದು ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಮಧ್ಯಾಹ್ನ 12 ಗಂಟೆಯವರೆಗೆ ಅಂತಿಮ ದರ್ಶನ ಇರಲಿದ್ದು 3:00 ಗಂಟೆಗೆ ನೆಲಮಂಗಲದ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದವರು ಹೇಳಿದ್ದಾರೆ.

Justice K L Manjunath

ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ನದಿ ನೀರು ಮತ್ತು ಗಡಿ ರಕ್ಷಣೆ ಆಯೋಗದ ಅಧ್ಯಕ್ಷರಾಗಿದ್ದ ನ್ಯಾ. ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾನೂನಿನ ಚೌಕಟ್ಟಿನ ಒಳಗೇ ಮಾನವೀಯ ಮೌಲ್ಯ ಹಾಗೂ ಜನಪರ ಕಾಳಜಿ ಮೆರೆದಿದ್ದ ಮಂಜುನಾಥ್ ಅವರು ನ್ಯಾಯಾಂಗ ವ್ಯವಸ್ಥೆಯ ಘನತೆ, ಗೌರವಗಳನ್ನು ಎತ್ತಿ ಹಿಡಿದಿದ್ದರು. ಅವರ ನಿಧನ ಬಹಳ ನೋವು ತಂದಿದೆ ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೈತ್ರಿ ಸರಕಾರದ ಅವಧಿಯಲ್ಲಿ ತಾವು ಜಲಸಂಪನ್ಮೂಲ ಸಚಿವರಾಗಿದ್ದಾಗ ರಚಿಸಿದ ಕರ್ನಾಟಕ ರಾಜ್ಯ ನದಿ ನೀರು ಮತ್ತು ಗಡಿ ರಕ್ಷಣೆ ಆಯೋಗಕ್ಕೆ ನ್ಯಾ. ಮಂಜುನಾಥ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಈ ಆಯೋಗವು ಸರಕಾರಕ್ಕೆ ಅನೇಕ ಉಪಯುಕ್ತ ಸಲಹೆ ಮತ್ತು ಶಿಫಾರಸ್ಸುಗಳನ್ನು ನೀಡಿದೆ ಎಂದು ಶಿವಕುಮಾರ್ ಅವರು ಸ್ಮರಿಸಿಕೊಂಡಿದ್ದಾರೆ.

ಮೂಲತಃ ಚನ್ನರಾಯಪಟ್ಟಣದ ಕಾಂತರಾಜಪುರದವರಾದ ನ್ಯಾ. ಮಂಜುನಾಥ್ ಅವರು ವಕೀಲಿ ವೃತ್ತಿ ಅವಧಿಯಲ್ಲಿ ಬಡವರಿಗೆ, ದೀನ, ದಲಿತರಿಗೆ ಉಚಿತ ಕಾನೂನು ಸೇವೆ ಒದಗಿಸಿದ್ದರು. ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಕನ್ನಡ ಭಾಷೆ, ನೆಲ, ಜಲದ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿಯೂ ಕಾನೂನು ಹೋರಾಟ ನಡೆಸಿದ್ದರು. ಅವರು ನ್ಯಾಯಮೂರ್ತಿ ಆಗಿದ್ದ ಅವಧಿಯಲ್ಲಿ ಹಲವು ಅತ್ಯಮೂಲ್ಯ ತೀರ್ಪುಗಳನ್ನು ನೀಡಿದ್ದರು ಎಂದು ಶಿವಕುಮಾರ್ ಅವರು ಶ್ಲಾಘಿಸಿದ್ದಾರೆ.

ನ್ಯಾ. ಮಂಜುನಾಥ್ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಬಂಧುಗಳು, ಅಭಿಮಾನಿಗಳಿಗೆ ನೀಡುವಂತೆ ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

RECOMMENDED

Bangaloreಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಏರ್ಪೋರ್ಟ್ ನಲ್ಲಿ ಅರೆಸ್ಟ್

Bangaloreಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಏರ್ಪೋರ್ಟ್ ನಲ್ಲಿ ಅರೆಸ್ಟ್

August 9, 2022
Acid Attack: ಯುವತಿ ಮೇಲೆ ಆ್ಯಸಿಡ್ ಪ್ರಕರಣ – ನಾಳೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

Acid Attack: ಯುವತಿ ಮೇಲೆ ಆ್ಯಸಿಡ್ ಪ್ರಕರಣ – ನಾಳೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

August 9, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

Bangaloreಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಏರ್ಪೋರ್ಟ್ ನಲ್ಲಿ ಅರೆಸ್ಟ್
Uncategorized

Bangaloreಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಏರ್ಪೋರ್ಟ್ ನಲ್ಲಿ ಅರೆಸ್ಟ್

August 9, 2022
Acid Attack: ಯುವತಿ ಮೇಲೆ ಆ್ಯಸಿಡ್ ಪ್ರಕರಣ – ನಾಳೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ
Just-In

Acid Attack: ಯುವತಿ ಮೇಲೆ ಆ್ಯಸಿಡ್ ಪ್ರಕರಣ – ನಾಳೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

August 9, 2022
Nitish Kumar Resigned: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ
Politics

Nitish Kumar Resigned: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

August 9, 2022
Bangalore Crime: ಸಿಮ್ ಮೂಲಕ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕ್ತಿದ್ದ ಆರೋಪಿ ಬಂಧನ
Crime

Bangalore Crime: ಸಿಮ್ ಮೂಲಕ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕ್ತಿದ್ದ ಆರೋಪಿ ಬಂಧನ

August 9, 2022
Big Boss Kannada OTT: ಮಲತಂದೆ ನನ್ನ ವೀಡಿಯೋ ತೆಗೆದ್ರು: ಸಾನ್ಯ ಕಣ್ಣೀರು!
Entertainment

Big Boss Kannada OTT: ಮಲತಂದೆ ನನ್ನ ವೀಡಿಯೋ ತೆಗೆದ್ರು: ಸಾನ್ಯ ಕಣ್ಣೀರು!

August 9, 2022
Bihar Political Crisis: ಬಿಜೆಪಿ ಜೊತೆ ಮೈತ್ರಿ ಮುರಿದುಕೊಳ್ಳಲು ನಿತೀಶ್ ನಿರ್ಧರಿಸಿದ್ದೇಕೆ..?
Politics

Bihar Political Crisis: ಬಿಜೆಪಿ ಜೊತೆ ಮೈತ್ರಿ ಮುರಿದುಕೊಳ್ಳಲು ನಿತೀಶ್ ನಿರ್ಧರಿಸಿದ್ದೇಕೆ..?

August 9, 2022
Fake Bomb Threat: ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ: ಬರವಣಿಗೆ ಪರೀಕ್ಷೆಯಲ್ಲಿ ಇಬ್ಬರು ಶಂಕಿತರು ಪತ್ತೆ
Bangalore

Fake Bomb Threat: ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ: ಬರವಣಿಗೆ ಪರೀಕ್ಷೆಯಲ್ಲಿ ಇಬ್ಬರು ಶಂಕಿತರು ಪತ್ತೆ

August 9, 2022
Big Boss Kannada OTT: ಬಿಕ್ಕಿ ಬಿಕ್ಕಿ ಅತ್ತ ಸೋನುಗೌಡ ಹೇಳಿದ್ದೇನು..?
Entertainment

Big Boss Kannada OTT: ಬಿಕ್ಕಿ ಬಿಕ್ಕಿ ಅತ್ತ ಸೋನುಗೌಡ ಹೇಳಿದ್ದೇನು..?

August 9, 2022
Next Post
Parakram Diwas: ಭಾರತ ಸ್ವಾತಂತ್ರ್ಯಕ್ಕಾಗಿ  ಹೋರಾಡಿದ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನ

Parakram Diwas: ಭಾರತ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನ

Urine Infection: ಮಹಿಳೆಯರಲ್ಲೇ ಹೆಚ್ಚು ಕಂಡು ಬರುವ ಮೂತ್ರನಾಳದ ಸಮಸ್ಯೆಗಿದೆ ಪರಿಹಾರ!

Urine Infection: ಮಹಿಳೆಯರಲ್ಲೇ ಹೆಚ್ಚು ಕಂಡು ಬರುವ ಮೂತ್ರನಾಳದ ಸಮಸ್ಯೆಗಿದೆ ಪರಿಹಾರ!

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist