Secular TV
Wednesday, March 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

KPL Match Fixing: ಕೆಪಿಎಲ್ ಆಟಗಾರರ ಮೇಲಿದ್ದ FIR ರದ್ದು: ಮ್ಯಾಚ್‌ ಫಿಕ್ಸಿಂಗ್ ಅಪರಾಧವಲ್ಲ ಹೈಕೋರ್ಟ್ ತೀರ್ಪು

Secular TVbySecular TV
A A
Reading Time: 1 min read
KPL Match Fixing: ಕೆಪಿಎಲ್ ಆಟಗಾರರ ಮೇಲಿದ್ದ FIR ರದ್ದು: ಮ್ಯಾಚ್‌ ಫಿಕ್ಸಿಂಗ್ ಅಪರಾಧವಲ್ಲ ಹೈಕೋರ್ಟ್ ತೀರ್ಪು
0
SHARES
Share to WhatsappShare on FacebookShare on Twitter

KPL Match Fixing:ಮ್ಯಾಚ್‌ ಫಿಕ್ಸಿಂಗ್ ಪ್ರಕರಣದ ಕುರಿತಂತೆ ಕರ್ನಾಟಕ ಹೈಕೋರ್ಟ್‌ ನೀಡಿದ ತೀರ್ಪು ನೀಡಿದೆ.ಕ್ರಿಕೆಟ್ ಮ್ಯಾಚ್ ಫಿಕ್ಸಿಂಗ್ ಭಾರತೀಯ ದಂಡ ಸಂಹಿತೆ(IPC) ಸೆಕ್ಷನ್ 420ರ ಅಡಿಯಲ್ಲಿ  ವಂಚನೆ ಅಪರಾಧವೆಂದು ಪರಿಗಣಿಸಲಾಗದು ಎಂದು ಕರ್ನಾಟಕ ಉಚ್ಛ ನಾಯಾಲಯ ಅಭಿಪ್ರಾಯಪಟ್ಟಿದೆ.

2019ರ ಆಗಸ್ಟ್‌ನಲ್ಲಿ ನಡೆದ ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್‌) (Karnataka Premier League) ಟೂರ್ನಿಯಲ್ಲಿ ನಡೆದ ಪ್ರಕರಣ ಕುರಿತಂತೆ ಹೈ ಕೋರ್ಟ್ ತೀರ್ಪು ನೀಡಿದ್ದು, ಬೆಂಗಳೂರು ನಗರ ಪೊಲೀಸರ ಪಾಲಿಗೆ ಹಿನ್ನೆಡೆಯಾಗಿದೆ.ಕೆಪಿಎಲ್‌ ಆಟಗಾರರು ಹಾಗೂ ಇತರರ ವಿರುದ್ದ ದಾಖಲಾಗಿದ್ದ ಎಫ್‌ಐಆರ್‌ (FIR) ರದ್ದುಪಡಿಸಿ ಆದೇಶ ಹೊರಡಿಸಿದೆ.

2019ರ ಆಗಸ್ಟ್ 22ರಂದು ನಡೆದ ಕೆಪಿಎಲ್ ಟೂರ್ನಿಯ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಬೆಳಗಾವಿ ಟಸ್ಕರ್ಸ್‌ ನಡುವಿನ ಪಂದ್ಯದ ವೇಳೆ ಓವರ್‌ವೊಂದರಲ್ಲಿ 10ಕ್ಕೂ ಹೆಚ್ಚು ರನ್‌ ನೀಡಿದರೆ 7.5 ಲಕ್ಷ ರುಪಾಯಿ ನೀಡುವುದಾಗಿ ಗೌತಮ್‌ಗೆ ಅಶ್ಫಕ್ ಆಫರ್‌ ನೀಡಿದ್ದರು. ಆಗ ಗೌತಮ್ ನೆಟ್ ಪ್ರಾಕ್ಟೀಸ್ ವೇಳೆ ತಮ್ಮ ತಂಡದ ಸ್ಪಿನ್ನರ್ ಅಬ್ರಾರ್ ಖಾಜಿಗೆ 10ಕ್ಕೂ ಹೆಚ್ಚು ರನ್ ಬಿಟ್ಟುಕೊಡಲು ಮನವೊಲಿಸಿ ಮುಂಗಡವಾಗಿ 2.5 ಲಕ್ಷ ರುಪಾಯಿ ಹಣ ನೀಡಿದ್ದರು. ಅದರಂತೆ ಪಂದ್ಯದ ವೇಳೆ ಖಾಜಿ ಪಂದ್ಯ 7ನೇ ಓವರ್‌ನಲ್ಲಿ 2 ವೈಡ್ ಸಹಿತ ಒಟ್ಟು 11 ರನ್‌ ನೀಡಿದ್ದರು.

ಅಬ್ರಾರ್ ಖಾಜಿ ಉತ್ತರ ಪ್ರದೇಶ ಮೂಲದ ಬುಕ್ಕಿ ಅಮಿತ್ ಮಾವಿ ಹಾಗೂ ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲೀಕ ಆಶ್ಫಾಕ್‌ ಅಲಿ ಥಾರಾ ಅವರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಈ ಮಹತ್ತರವಾದ ತೀರ್ಪನ್ನು ನೀಡಿದೆ. 

ಮ್ಯಾಚ್ ಫಿಕ್ಸಿಂಗ್‌ ಮಾನಸಿಕ ಭ್ರಷ್ಟಾಚಾರ:

ಒಂದು ವೇಳೆ ಆಟಗಾರರು ಮ್ಯಾಚ್ ಫಿಕ್ಸಿಂಗ್‌ನಲ್ಲಿ ಪಾಲ್ಗೊಂಡಿದ್ದರೆ, ಸಹಜವಾಗಿಯೇ ಕ್ರೀಡಾ ಪ್ರಿಯರಿಗೆ ವಂಚನೆ ಮಾಡಿದ ಭಾವನೆ ಮೂಡುತ್ತದೆ. ಹಾಗಂತ ಈ ಭಾವನೆ ಅಪರಾಧಕ್ಕೆ ಕಾರಣವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮ್ಯಾಚ್ ಫಿಕ್ಸಿಂಗ್ ಎನ್ನುವುದು ಆಟಗಾರರನ ಅಪ್ರಾಮಾಣಿಕತೆ, ಅಶಿಸ್ತು ಹಾಗೂ ಮಾನಸಿಕ ಭ್ರಷ್ಟಾಚಾರವನ್ನು ತೋರಿಸುತ್ತದೆ.

ಸಿ.ಎಂ. ಗೌತಮ್ ಹಾಗೂ ಇತರರ ಮೇಲೆ ಕ್ರೈಂ ಬ್ರಾಂಚ್ ಪೊಲೀಸರು 2019ರಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು, ತನಿಖೆಯನ್ನು ಆರಂಭಿಸಿದ್ದರು. ಇವರ ಮೇಲೆ ನಗರದ ಕಬ್ಬನ್‌ ಪಾರ್ಕ್‌ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಕುರಿತಂತೆ ಅರ್ಜಿದಾರರ ಪರ ವಕೀಲರು, ಇನ್ಯಾವುದೋ ಕೇಸ್‌ನ ವಿಚಾರಣೆಯಲ್ಲಿ ನೀಡಿದ ತಪ್ಪೊಪ್ಪಿಗೆ ಹೇಳಿಕೆಯನ್ನು ಆಧರಿಸಿ ಎಫ್‌ಐಆರ್ ದಾಖಲಿಸಲು ಸಾಧ್ಯವಿಲ್ಲ. ಮ್ಯಾಚ್ ಫಿಕ್ಸಿಂಗ್ ಅಪರಾಧವೆಂದು ಯಾವ ಕಾನೂನಿನ ಅಡಿಯು ಗುರುತಿಸಿಲ್ಲ. ಹೀಗಾಗಿ ಅರ್ಜಿದಾರರ ವಿರುದ್ದ ಐಪಿಸಿ ಸೆಕ್ಷನ್‌ 420ರ ಅಡಿಯಲ್ಲಿ ಪೊಲೀಸರು ಪ್ರಕರಣವನ್ನು ದಾಖಲಿಸುವಂತಿಲ್ಲ ಎಂದು ವಾದಿಸಿದ್ದರು. 

ಈ ಸಂಬಂಧ ನಿಯಮಾನುಸಾರ ಆಟಗಾರರ ಮೇಲೆ ಬಿಸಿಸಿಐ (BCCI)ಶಿಸ್ತುಕ್ರಮ ಜರುಗಿಸಬಹುದಾಗಿದೆ. ಆದರೆ ಇದನ್ನು ಐಪಿಸಿ ಸೆಕ್ಷನ್‌ 420ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲ ಎಂದು ಕೋರ್ಟ್ ಹೇಳಿದೆ.

ಇದನ್ನೂ ಓದಿ: Hashim Amla: ಹಶೀಮ್ ಆಮ್ಲ ಆಲ್ಕೋಹಾಲ್ ಲೋಗೋ ಇರುವ ಜೆರ್ಸಿ ಧರಿಸದೆ ಇರೋದಕ್ಕೆ ಕಾರಣವೇನು ಗೊತ್ತಾ?

RECOMMENDED

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Next Post
Vikrant Rona: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ ರೋಣ ಸಿನಿಮಾ ಬಿಡುಗಡೆ ದಿನಾಂಕ ಮುಂದಕ್ಕೆ!

Vikrant Rona: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ ರೋಣ ಸಿನಿಮಾ ಬಿಡುಗಡೆ ದಿನಾಂಕ ಮುಂದಕ್ಕೆ!

Shiradi Ghat Road: ಕರಾವಳಿಗರಿಗೆ ಎದುರಾಗಿದೆ ಆತಂಕ! ರಸ್ತೆ ಬಂದ್ ಮಾಡಿದರೆ ಏನೆಲ್ಲಾ ನಷ್ಟ ಗೊತ್ತ?

Shiradi Ghat Road: ಕರಾವಳಿಗರಿಗೆ ಎದುರಾಗಿದೆ ಆತಂಕ! ರಸ್ತೆ ಬಂದ್ ಮಾಡಿದರೆ ಏನೆಲ್ಲಾ ನಷ್ಟ ಗೊತ್ತ?

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist