ಬೆಂಗಳೂರು: (ಜ. 28): Cm Basavaraj Bommai Birthday: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನ್ಮದಿನದ ಅಂಗವಾಗಿ ಇಂದು ತಮ್ಮ ಆರ್ ಟಿ ನಗರ ನಿವಾಸದಲ್ಲಿ ಗೋ ಪೂಜೆ ನೆರವೇರಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನ್ಮದಿನದ ಅಂಗವಾಗಿ ಸರ್ಕಾರಕ್ಕೆ ಆರು ತಿಂಗಳು ತುಂಬಿರುವ ಹಿನ್ನೆಲೆ ಕೇಂದ್ರ ಗೃಹಸಚಿವ ಅಮಿತ್ ಶಾ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಿಎಂ ಅವರಿಗೆ ಕರೆ ಮಾಡಿ ಶುಭಕೋರಿದ್ದಾರೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡುವ ಮೂಲಕ ಶುಭ ಹಾರೈಸಿದ್ದು, ನಿನ್ನೆ ರಾಷ್ಟ್ರಪತಿಯವರು ಕರೆಮಾಡಿ ಶುಭಕೋರಿದ್ದಾರೆ. ಸಿ ಎನ್ ಬಸವರಾಜ್ ಬೊಮ್ಮಾಯಿ ಅವರು ಮಾತನಾಡಿ, ಇವರ ಮಾರ್ಗದರ್ಶನದಲ್ಲಿ ಕೆಲಸ ಮಾಡಲು ಪ್ರೇರಣೆ ಸಿಕ್ಕಿದೆ. ಇನ್ನಷ್ಟು ಗಟ್ಟಿಯಾಗಿ ಹಾಗೂ ಸ್ಪೂರ್ತಿಯಾಗಿ ರಾಜ್ಯವನ್ನು ಮುನ್ನಡೆಸುತ್ತೇನೆ.
ಸರ್ಕಾರಕ್ಕೆ ಆರು ತಿಂಗಳು ತುಂಬಿದೆ. ಗೋವಿಂದ ನಿರ್ವಹಣೆ ಪ್ರವಾಹ ನಿರ್ವಹಣೆ ಬಗ್ಗೆ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡುತ್ತಿದ್ದೇವೆ. ರಾಜ್ಯದ ಆರ್ಥಿಕ ದೃಷ್ಟಿಯಿಂದ ಈ ಬಾರಿಯ ಬಜೆಟ್ ನೀಡಬೇಕಿದೆ.
ಚುನಾವಣೆಯ ವರ್ಷದ ಬಜೆಟ್ ಕೂಡ ಆಗಬೇಕಿದ್ದು ರಾಜ್ಯದ ಬೆಳವಣಿಗೆಗಾಗಿ ನೀಡಬೇಕಿದೆ ಎಂದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬಿಡುಗಡೆ ಮಾಡಿದರು. 6ತಿಂಗಳ ಹಾಗೂ ಪ್ರವಾಹ ನಿರ್ವಹಣೆ ರೈತರಿಗೆ ಮಹಿಳೆಯರಿಗೆ ತೆಗೆದುಕೊಂಡಿರುವ ತೀರ್ಮಾನ ಅದರ ಪರಿಣಾಮಗಳನ್ನು ಪುಸ್ತಕದಲ್ಲಿ ವಿವರಿಸಲಾಗಿದೆ. ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮದಿನದ ಶುಭಾಶಯಗಳು ನಿಂದು ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಶುಭ ಕೋರಿದರು.
Best wishes to Karnataka’s CM Shri @BSBommai Ji on his birthday. He is making outstanding efforts to boost Karnataka’s growth trajectory and ensure a life of dignity as well as prosperity for the poor. Praying for his long and healthy life.
— Narendra Modi (@narendramodi) January 28, 2022