Secular TV
Wednesday, March 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Union Budget 2022-23: ಕೇಂದ್ರ ಸರ್ಕಾರ ಬಜೆಟ್ ಹೈ ಲೈಟ್ಸ್

Secular TVbySecular TV
A A
Reading Time: 2 mins read
Union Budget 2022-23: ಕೇಂದ್ರ ಸರ್ಕಾರ ಬಜೆಟ್ ಹೈ ಲೈಟ್ಸ್
0
SHARES
Share to WhatsappShare on FacebookShare on Twitter

ನವದೆಹಲಿ: (ಫೆ.1): Union Budget Highlights: ದೆಹಲಿಯ ಸಂಸತ್ತಿನಲ್ಲಿ ಇಂದು ಕೇಂದ್ರ ಬಜೆಟ್ ಮಂಡನೆಯಾಗಿದ್ದು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 1 ಗಂಟೆ 33 ನಿಮಿಷಗಳ ಕಾಲ ‘ಕೇಂದ್ರ ಹಣಕಾಸು ಆಯವ್ಯಯ-2022’ ಬಜೆಟ್‌ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್ ಮಂಡನೆ ಮಾಡಿದರು.

ಈ ಬಾರಿಯ ಬಜೆಟ್ ಹೈಲೈಟ್ಸ್ ಹೀಗಿದೆ:

400 ವಂದೇ ಮಾತರಂ ರೈಲು:

ವಂದೇಮಾತರಂ ರೈಲುಗಳ ಸಂಚಾರ ಆರಂಭವಾಗಲಿದೆ ಎಂದು ಘೋಷಿಸಿದ್ದಾರೆ. ದೇಶದಲ್ಲಿ ಒಟ್ಟು 400 ಹೊಸತಲೆಮಾರಿನ ರೈಲುಗಳು ಸಂಚಾರ ಆಗಲಿದೆ ಹಾಗೂ ಸಮಯ ಪಾಲನೆ ಮತ್ತು ಪ್ರಯಾಣಿಕರಿಗಾಗಿ ಆಧುನಿಕ ಸೌಕರ್ಯಗಳನ್ನು ರೈಲುಗಳು ಒದಗಿಸಲಿದೆ.
ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಕಾರ್ಗೋ ಟರ್ಮಿನಲ್ ಅಭಿವೃದ್ಧಿ:

100 ಪಿಎಂ ಗತಿ ಶಕ್ತಿ ಕಾರ್ಗೋ ಟರ್ಮಿನಲ್ ಗಳು ಮುಂದಿನ ಮೂರು ವರ್ಷದಲ್ಲಿ ಅಭಿವೃದ್ಧಿಪಡಿಸಲಾಗುವುದು ಹಾಗೂ ಮೆಟ್ರೋ ವ್ಯವಸ್ಥೆಯನ್ನು ನಿರ್ಮಿಸಲು ಹೊಸ ಮಾರ್ಗಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ.

ಸಂಸ್ಥೆಗಳ ಖಾಸಗೀಕರಣದ ಬಗ್ಗೆ ಪ್ರಸ್ತಾಪ:
ಸಾರ್ವಜನಿಕ ಸಾಮ್ಯದ ಸಂಸ್ಥೆಗಳ ಖಾಸಗೀಕರಣದ ಕುರಿತು ಮಾತನಾಡಿದ್ದು, ಎಲ್ಐಸಿ ಐಪಿಓ ಮತ್ತು ಇಸ್ಪಾತ್ ನೀಲಾಂಚಲ್ ಕಂಪನಿಯನ್ನು ಟಾಟಾ ಸ್ಟೀಲ್ ಸಂಸ್ಥೆಗೆ ವಹಿಸುವ ಬಗ್ಗೆ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ:
25 ಸಾವಿರ ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಆದ್ಯತೆ.ರೈತರಿಗೆ ಒನ್ ಸ್ಟೇಷನ್ ಓನ್ ಪ್ರಾಡಕ್ಟ್ ಯೊಜನೆ. ಮಲ್ಟಿ ಮಾಡೆಲ್ ಮೆಜೆಸ್ಟಿಕ ಪಾರ್ಕ ಸ್ಥಾಪನೆ ಮಾಡಲಾಗುವುದು.

2023 ಅಂತರಾಷ್ಟ್ರೀಯ ಮಿನಿಟ್ ವರ್ಷ ಘೋಷಣೆ

ಕಡಿಮೆ ಖಾದ್ಯ ತೈಲ ಆಮದು:
ಖಾದ್ಯತೈಲ ಬಂದು ಕಡಿಮೆ ಮಾಡಲು ಪ್ರೋತ್ಸಾಹ ನೀಡಲಾಗಿದೆ. ಬೆಳೆಯ ಮೌಲ್ಯಮಾಪನಕ್ಕೆ ಕಿಸಾನ್ ಬಳಕೆ.

ಒನ್ ಕ್ಲಾಸ್ ಒನ್ ಟಿವಿ ಚಾನೆಲ್:
ಶಾಲೆಗಳು ಕೊರೋನ ಕಾರಣದಿಂದ ಬಂದ್ ಆಗಿರುವ ಹಿನ್ನೆಲೆಯಲ್ಲಿ. ಒಂದರಿಂದ 12ನೇ ತರಗತಿ ಮಕ್ಕಳಿಗೆ ಟಿವಿ ಚಾನೆಲ್ ಮಾಡಲು ನಿರ್ಧಾರ.

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಯೋಜನೆ ಜಾರಿ ಮಾಡಲು ಕೇಂದ್ರ ನಿರ್ಧರಿಸಿದೆ. ಇ ವಿದ್ಯಾ ಯೋಜನೆ ಅಡಿಯಲ್ಲಿ 200 ಟಿವಿ ಚಾನೆಲ್ ಮೂಲಕ ಶಿಕ್ಷಣ ಬೋಧನೆ

MSME ಸಾಲ ಖಾತ್ರಿ ಯೋಜನೆ
ಕಿರು ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅನುಕೂಲಕ್ಕಾಗಿ ಜಾರಿಗೊಳಿಸಿದ್ದ ಎಲ್ಲಾ ಸಾಲ ಖಾತ್ರಿ ಯೋಜನೆಗಳನ್ನು ಒಂದು ವರ್ಷದ ಅವಧಿಗೆ ವಿಸ್ತರಣೆ ಮಾಡಲಾಗಿದೆ.

ಅಂಗನವಾಡಿ ಶಾಲೆಗಳನ್ನು ಮೇಲ್ದರ್ಜೆಗೆ ಏರಿಸಲು ಯೋಜನೆ ಜಾರಿ ಮಾಡಲಾಗುವುದು. 2 ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಲಾಗುವುದು.

ಸಹಜ ಕೃಷಿ:
ಆಹಾರಧಾನ್ಯವನ್ನು ಕನಿಷ್ಟ ಬೆಂಬಲದಲ್ಲಿ ಖರೀದಿಸಲು ಕೇಂದ್ರ ಸರ್ಕಾರವು 2.37 ಲಕ್ಷ ಕೋಟಿ ಮೊತ್ತವನ್ನು ಮೀಸಲಿಟ್ಟಿದೆ.

ದೇಶದಲ್ಲಿ ರಾಸಾಯನಿಕ ಮುಕ್ತ ಸಹಜ ಕೃಷಿಗೆ ಒತ್ತು ನೀಡಲಾಗಿದೆ..
ಸಹಜ ಕೃಷಿಗಾಗಿ ಅನುದಾನವನ್ನು ಬದಲಿಸಲಾಗುವುದು.

ಎಣ್ಣೆಕಾಳುಗಳ ದೇಶಿಯ ಉತ್ಪಾದನೆ ಹೆಚ್ಚಿಸಲು ಹಾಗೂ ಬೆಳೆ ಅಂದಾಜು, ಕೀಟನಾಶಕ ಸಿಂಪಡಣೆಗೆ ಟೋನ್ ಬಳಕೆಗೆ ಅವಕಾಶ ನೀಡಲಾಗುವುದು.

ಮೊದಲ ಹಂತದಲ್ಲಿ ಗಂಗಾನದಿ 5 ಕಿಮೀ ಸುತ್ತಳತೆಯಲ್ಲಿ ಇರುವ ಕೃಷಿ ಭೂಮಿಯಲ್ಲಿ ಮೊದಲ ಹಂತದಲ್ಲಿ ಚಾಲನೆ ನೀಡಲಾಗುವುದು.

ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಆಗುವುದು.

ಕೃಷಿ ವಿವಿಗಳಲ್ಲಿ ಸಿಲಬಸ್ ಪುನರ್ ರಚನೆ ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಪ್ರೋತ್ಸಾಹ. ನೈಸರ್ಗಿಕ ಕೃಷಿ ಹಾಗೂ ರಾಸಾಯನಿಕ ಮುಕ್ತ ಸಾವಯವ ಕೃಷಿ ಹಾಗೂ ಶೂನ್ಯ ಬಜೆಟ್ ಆಧುನಿಕ ಕೃಷಿ ಪದ್ಧತಿಗಳ ಕಲಿಕೆಗೆ ಆದ್ಯತೆ.

ಕೃಷಿರಂಗದ ಸ್ಮಾರ್ಟ್ ಅಪ್ ಗಳಿಗೆ ಹಾಗೂ ಗ್ರಾಮೀಣ ಉದ್ಯಮಗಳಿಗೆ ನೆರವಾಗುವಂತೆ ನಬಾರ್ಡ ಸಹಯೋಗದಲ್ಲಿ ಸಹಾಯಧನ.

ಇ ಪಾಸ್ಪೋರ್ಟ್ ಜಾರಿ:
ಚಿಪ್ ಒಳಗೊಂಡ ಇ ಪಾಸ್ ಪೋರ್ಟ್ ಜಾರಿಗೊಳಿಸಲಾಗುವುದು. ಹೊಸ ತಂತ್ರಜ್ಞಾನದೊಂದಿಗೆ ಯೋಜನೆ ಜಾರಿಯಾಗುತ್ತಿದೆ. ಮುಂದಿನ ವರ್ಷದಲ್ಲಿ ಆರು ಸಾವಿರ ಕೋಟಿ ಅನುದಾನ ನೀಡಲಾಗುವುದು.

ಬ್ಯಾಟರಿ ಬದಲಾವಣೆ ಸ್ಟೇಷನ್:
ಎಲೆಕ್ಟ್ರಿಕ್ ವಾಹನಗಳಿಗೆ ಬ್ಯಾಟರಿ ಬದಲಾವಣೆ ಯೋಜನೆ ಜಾರಿ ಮಾಡಲಾಗುವುದು. ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಬ್ಯಾಟರೀ ಸ್ಟಾಪಿಂಗ್ ಸೌಕರ್ಯ ಜಾರಿಗೊಳಿಸಲಾಗುವುದು.

ಕೇಂದ್ರ ಯೋಜನೆಗೆ ಇ ಬಿಲ್:
ಕೇಂದ್ರದಲ್ಲಿ ಯೋಜನೆಗಳ ನಿರ್ವಹಣೆಗಾಗಿ ಇ ಬಿಲ್ ವ್ಯವಸ್ಥೆ ಜಾರಿ ಮಾಡಲಾಗುವುದು. ಗುತ್ತಿಗೆದಾರರು ಈಗ ರಸ್ತೆಯಲ್ಲಿ ಕಾರ್ಯನಿರ್ವಹಣೆ ಮಾಡಬೇಕು.

ಟೆಲಿಕಾಂ ಕ್ಷೇತ್ರದಲ್ಲಿ 5Gಸೇವೆ:
ಟೆಲಿಕಾಂ ಕ್ಷೇತ್ರದಲ್ಲಿ 5G ಸೇವೆ ಜಾರಿಗೆ ತರಲು ನಿರ್ಧಾರ ಮಾಡಲಾಗಿದೆ ಪ್ರತಿ ಹಳ್ಳಿಯಲ್ಲೂ ಆಪ್ಟಿಕಲ್ ಫೈಬರ್ ಕೇಬಲ್ ಸೌಕರ್ಯ ನೀಡಲಾಗುವುದು

ಡಿಜಿಟಲ್ ಆರೋಗ್ಯ ಕ್ಷೇತ್ರ:
ದೇಶದಲ್ಲಿ ಲಭ್ಯವಿರುವ ಎಲ್ಲಾ ವೈದ್ಯಕೀಯ ಸೇವೆಗಳನ್ನು ವಿವರವಾಗಿ ಆನ್ಲೈನ್ನಲ್ಲಿ ಒದಗಿಸುವ ಮೂಲಕ ದೊರೆಯಲಿದೆ.

ಡಿಫೆನ್ಸ್ ಕ್ಷೇತ್ರಕ್ಕೆ ಖಾಸಗಿ ಸಹಭಾಗಿತ್ವ:
ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಸರ್ಕಾರ ಒತ್ತು ನೀಡಿದೆ. ಭದ್ರತೆಗೆ ಬೇಕಿರುವ ಯುದ್ಧೋಪಕರಣಗಳು ಸೇರಿದಂತೆ ಎಲ್ಲ ಬಗ್ಗೆ ಆಯುಧಗಳನ್ನು ದೇಸಿ ಉತ್ಪಾದನೆಗೆ ಒತ್ತು ನೀಡಲಾಗುವುದು.

ಇಂಧನ ಉಳಿತಾಯ ಸೋಲಾರ್:
ಸೋಲಾರ್ ವಿದ್ಯುತ್ ಕ್ಷೇತ್ರಕ್ಕೆ ಈ ಬಾರಿ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ.19, 500 ಕೋಟಿ ರೂ ಅನುದಾನ ಜೊತೆಗೆ ಇಂಧನ ಉಳಿತಾಯ ಯೋಜನೆಗಳಿಗೆ ಉತ್ತೇಜಿಸಲು ಸ್ಕೀಮ್ ಜಾರಿಗೊಳಿಸಲಾಗುವುದು.

ಬಂಡವಾಳ ವೆಚ್ಚ ಏರಿಕೆ:
ಬಂಡವಾಳ ಹೂಡಿಕೆ ಮಾಡುವ ಮೂಲಕ ಆರ್ಥಿಕ ಪ್ರಗತಿಗೆ ಒತ್ತು ನೀಡಲಾಗಿದೆ. ಇಂಧನ ಕ್ಷೇತ್ರದಲ್ಲಿ ದಲ್ಲಿ ಖಾಸಗಿ ಬಂಡವಾಳ ಹೂಡಿಕೆಗೆ ಅವಕಾಶ ನೀಡಲಾಗಿದೆ. ಶೇಕಡ 35 ರಷ್ಟು ಹೆಚ್ಚಿಸಲಾಗಿದೆ.

50 ವರ್ಷಗಳ ಕಾಲ ರಾಜ್ಯಸರ್ಕಾರಗಳಿಗೆ ಬಡ್ಡಿ ರಹಿತ ಸಾಲ ನೀಡಲು ಸರ್ಕಾರ ನಿರ್ಧರಿಸಿದೆ.
ತೆರಿಗೆ ಪಾವತಿ ರಿಟರ್ನ್ ಸಲ್ಲಿಕೆ ಹೊಸ ನೀತಿ ಜಾರಿ ಮಾಡಲಾಗುವುದು.

ತೆರಿಗೆ ಪಾವತಿ ತಪ್ಪು ಸರಿಪಡಿಸಿಕೊಳ್ಳಲು ಎರಡು ವರ್ಷಗಳ ಕಾಲ ಅವಕಾಶ ನೀಡಲಾಗಿದೆ.

ಸಹಕಾರ ಸಂಘಗಳ ಸರ್ಚಾರ್ಜ್ ಇಳಿಕೆ:
ಸಹಕಾರ ಸಂಘಗಳ ಮೇಲಿನ ಸರ್ಚಾರ್ಜ್ ಇಳಿಕೆ ಮಾಡಲಾಗಿದೆ. 12ರಿಂದ ಶೇಕಡ 7ಕ್ಕೆ ಇಳಿಕೆ ಮಾಡಲು ನಿರ್ಧರಿಸಲಾಗಿದೆ.

ಕೋಪರೇಟಿವ್ ಸೊಸೈಟಿ ಗಳಿಗೂ 15 ರಷ್ಟು ತೆರಿಗೆ ಇರಲಿದೆ.

ಅಂಗವಿಕಲ ಇರುವವರಿಗೆ ಹೆಚ್ಚುವರಿ ತೆರಿಗೆ ಡಿಡಕ್ಷನ್ ಆಗಲಿದೆ.

  • ಕ್ರಿಪ್ತೋಕರೆನ್ಸಿ ಕರೆನ್ಸಿ:
    ವರ್ಚುವಲ್ ಡಿಜಿಟಲ್ ಗಳಿಗೆ ಅಸೆಟ್ ಗಳಿಗೆ ಶೇಕಡ 30ರಷ್ಟು ತೆರಿಗೆ ಇರಲಿದೆ. ಯಾವುದೇ ಆದಾಯ ಹೊಂದಣಿಕೆ ಅವಕಾಶ ಇರುವುದಿಲ್ಲ.
  • ಬಜೆಟ್ನಲ್ಲಿ ಸರ್ಕಾರವು 39.45 ರಷ್ಟು ಕೋಟಿ ಖರ್ಚು ಮಾಡಲು ಉದ್ದೇಶಿಸಿದೆ. ಇದರಲ್ಲಿ 10.68 ಲಕ್ಷ ಕೋಟಿ ಬಂಡವಾಳ ವೆಚ್ಚ ಇರಲಿದೆ. ಸಾಲ ಹೊರತುಪಡಿಸಿದ ಆದಾಯವು 22.84 ಲಕ್ಷ ಮಾತ್ರ ಇರಲಿದೆ ಎಂದು ಹೇಳಿದ್ದಾರೆ.
  • ಸ್ವತಂತ್ರ ಕ್ರಿಪ್ಟೋಕರೆನ್ಸಿ ಆರಂಭಿಸಲು ನಿರ್ಧರಿಸಲಾಗಿದೆ. ಭಾರತವು ಕ್ರಿಪ್ಟೋ ಕರೆನ್ಸಿಗೆ ಮಾನ್ಯತೆ ನೀಡಲು ಕಾನೂನು ಕ್ರಮಗಳ ನಿಯಂತ್ರಿಸಲು ಮುಂದಾಗಿದೆ.

ಬಟ್ಟೆ ಚರ್ಮದ ಉತ್ಪನ್ನಗಳ ಬೆಲೆಇಳಿಕೆ:
ಬಟ್ಟೆ ಹಾಗೂ ಚರ್ಮದ ಉತ್ಪನ್ನಗಳ ಬೆಲೆ ಇಳಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಮೇಲೆ ಯಾವುದೇ ಬದಲಾವಣೆ ಇರುವುದಿಲ್ಲ.

ರಾಷ್ಟ್ರೀಯ ಪಿಂಚಣಿ ಯೋಜನೆ (NPS)

ರಾಜ್ಯ ಸರ್ಕಾರವು ಜಾರಿಗೆ ತಂದಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಹೂಡಿಕೆಗಾಗಿ ಸರ್ಕಾರಿ ನೌಕರರಿಗೆ ಮುಂದಿನ ದಿನಗಳಲ್ಲಿ ಆದಾಯ ತೆರಿಗೆಯಲ್ಲಿ ಶೇಕಡಾ 14ರ ಮಿತಿ ಸಿಗಲಿದೆ.

ಮೊಬೈಲ್ ಉಪಕರಣಗಳ ಬೆಲೆ ಇಳಿಕೆ:
ಕೃಷಿ ಉಪಕರಣ ವಿದೇಶ ಉತ್ಪನ್ನಗಳ ಬೆಲೆ ಏರಿಕೆ ಮಾಡಿರುವ ಬೆನ್ನಲ್ಲೇ, ಮೊಬೈಲ್ ಹಾಗೂ ಮೊಬೈಲ್ ಉಪಕರಣಗಳ ಬೆಲೆ ಏರಿಕೆ ಮಾಡಲು ನಿರ್ಧರಿಸಿದೆ.
ಎಲೆಕ್ಟ್ರಾನಿಕ್ ಉಪಕರಣಗಳ ಬೆಲೆ ಇಳಿಕೆ ಆಗಲಿದೆ.

ಚಿನ್ನ ವಜ್ರಾಭರಣಗಳ ಬೆಲೆ ಇಳಿಕೆ:
ಚಿನ್ನ ವಜ್ರಾಭರಣಗಳ ಮೇಲಿನ ತೆರಿಗೆ ಇಳಿಕೆ ಮಾಡಲಾಗುವುದು. ಹಾಗೂ ಡೈಮಂಡ್ ಕಸ್ಟಮ್ ಡ್ಯೂಟಿ ಶೇಕಡಾ ಐದರಷ್ಟು ಕಡಿತ ಮಾಡಲಾಗುವುದು.

RECOMMENDED

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Next Post
Puneeth Rajkumar:ಲಾಲಿ ಲಾಲಿ ಮಲಗು ರಾಜಕುಮಾರ… ಅಪ್ಪುಗೆ ಗೀತ ನಮನ ಸಲ್ಲಿಸಿದ ಟಿವಿ ವಿಕ್ರಮ ತಂಡ

Puneeth Rajkumar:ಲಾಲಿ ಲಾಲಿ ಮಲಗು ರಾಜಕುಮಾರ… ಅಪ್ಪುಗೆ ಗೀತ ನಮನ ಸಲ್ಲಿಸಿದ ಟಿವಿ ವಿಕ್ರಮ ತಂಡ

Union Budget Recreation: ಅಸಮಾಧಾನ ತರಿಸಿದ ಕೇಂದ್ರ ಬಜೆಟ್! ಬಜೆಟ್ ಬಗ್ಗೆ ರಾಜಕೀಯ ಗಣ್ಯರ ವಿರೋಧ

Union Budget Recreation: ಅಸಮಾಧಾನ ತರಿಸಿದ ಕೇಂದ್ರ ಬಜೆಟ್! ಬಜೆಟ್ ಬಗ್ಗೆ ರಾಜಕೀಯ ಗಣ್ಯರ ವಿರೋಧ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist