Secular TV
Wednesday, March 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Mangalore International Airport: ಸಾಮಾನ್ಯ ಪ್ರಯಾಣಿಕರಿಗೆ ಸಂಕಷ್ಟವಾಗಿದೆ VVIP ಸಂಸ್ಕೃತಿ..

Secular TVbySecular TV
A A
Reading Time: 1 min read
Mangalore International Airport: ಸಾಮಾನ್ಯ ಪ್ರಯಾಣಿಕರಿಗೆ ಸಂಕಷ್ಟವಾಗಿದೆ VVIP ಸಂಸ್ಕೃತಿ..
0
SHARES
Share to WhatsappShare on FacebookShare on Twitter

ಮಂಗಳೂರು: (ಫೆ.6) Mangalore International Airport: ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಪ್ರವೇಶದ್ವಾರ ಹಾಗೂ ನಿರ್ಗಮನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆದರೆ ಇಲ್ಲಿ ಪ್ರವೇಶಕ್ಕೂ ಹಾಗೂ ನಿರ್ಗಮನಕ್ಕೆ ಒಂದೇ ರಸ್ತೆಯಾಗಿದ್ದು ಸಾಮಾನ್ಯ ಪ್ರಯಾಣಿಕರಿಗೆ ದೊಡ್ಡ ತಲೆನೋವಾಗಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂತಹದೊಂದು ವ್ಯವಸ್ಥೆ ನಿರ್ಮಾಣವಾಗಿದ್ದು. ವಿವಿಐಪಿ ಸಂಸ್ಕೃತಿಯಿಂದಾಗಿ ಸಾಮಾನ್ಯ ಪ್ರಯಾಣಿಕರು ಪರದಾಡುವಂತಾಗಿದೆ.

ಅಲ್ಲದೇ ಬಹುತೇಕ ವಿಮಾನ ನಿಲ್ದಾಣಗಳಲ್ಲಿ ಟರ್ಮಿನಲ್ ಬಳಿ ವಾಹನಗಳ ಪ್ರವೇಶಕ್ಕೆ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ಇದ್ದರೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತ್ರ ಪ್ರಯಾಣಿಕರನ್ನು ಪ್ರವೇಶದ್ವಾರದಲ್ಲೇ ಇಳಿಸಿ, ಅದೇ ರಸ್ತೆಯಲ್ಲಿ ಹಿಂತಿರುಗಿ ಹೋಗಬೇಕಾಗಿದೆ.ಇದರಿಂದ ಟ್ರಾಫಿಕ್ ಸಮಸ್ಯೆಯ ಜೊತೆ ವಾಹನದಟ್ಟಣೆಯ ಕೂಡ ಹೆಚ್ಚಾಗುತ್ತಿದೆ.

ಒಂದೇ ರಸ್ತೆಯಲ್ಲೇ ಎಂಟ್ರಿ ಮತ್ತು ಎಕ್ಸಿಟ್

ಪ್ರಯಾಣಿಕರು ಆತುರದಲ್ಲಿ ದೂರದಲ್ಲೇ ವಾಹನವನ್ನು ನಿಲ್ಲಿಸಿ ಲಗೇಜುಗಳನ್ನು ತೆಗೆದುಕೊಂಡು ಹೋಗಬೇಕು. ಇದು ಸಾಮಾನ್ಯ ಜನರ ಪರಿಸ್ಥಿತಿಯಾದರೆ. ಇನ್ನು ವಿವಿಐಪಿ ಪ್ರಯಾಣಿಕರಿಗೆ ಆರಾಮದಾಯಕ ವ್ಯವಸ್ಥೆಯನ್ನು ಕಲ್ಪಿಸುತ್ತಾರೆ.

ವಿಮಾನನಿಲ್ದಾಣದ ನಿರ್ಗಮನ ದ್ವಾರದಿಂದ ರಾಲಿಯಲ್ಲಿ ಲಗೇಜುಗಳನ್ನು ಹಾಕಿಕೊಂಡು ವಾಹನಗಳು ಇರುವ ಸ್ಥಳಕ್ಕೆ ತೆರಳಲು ಆಗುವುದಿಲ್ಲ ಏಕೆಂದರೆ ದಾರಿಯಲ್ಲಿ ಹೋಗುವಾಗ ದಾರಿಯಲ್ಲಿ ನಿಂತಿರುವ ವಿವಿಐಪಿ ಅವರ ಭದ್ರತಾ ಪಡೆಯ ವಾಹನ ಗಳನ್ನು ನಿಲ್ಲಿಸಿರುತ್ತಾರೆ ಹಾಗೂ ಅಕ್ಕಪಕ್ಕದ ಗನ್ ಮ್ಯನ್ ಹಾಗೂ ಹಿಂಬಾಲಕರು ನಿಂತಿರುತ್ತಾರೆ.

ಹೀಗಿರುವಾಗ ಅವರ ಹತ್ತಿರ ಸುಳಿಯಲು ಬಿಡುವುದಿಲ್ಲ. ಟ್ರಾಲಿಯಲ್ಲಿ ಲಗೇಜು ಗಳು ಇದ್ದರೆ ವಿವಿಐಪಿಗಳು ಹಾಗೂ ಅವರ ಬದ್ರತಾ ವಾಹನಗಳು ತೆರವುಗೊಳಿಸಿದ ಬಳಿಕ ರಾಲಿಯ ಮೂಲಕ ಹೊರಗೆ ತರುವ ಪರಿಸ್ಥಿತಿ ಇದೆ.

ಭದ್ರತೆಯ ಕಾರಣವೊಡ್ಡಿ ಅಲ್ಲೇ ಬ್ಯಾರಿಕೇಡ್ ಹಾಕಿ ಗೊಂದಲವನ್ನು ನಿರ್ಮಾಣ ಮಾಡುತ್ತಾರೆ ಆದ್ದರಿಂದ ಎರಡು ಪ್ರತ್ಯೇಕ ರಸ್ತೆಯನ್ನು ಮಾಡಿಕೊಡಬೇಕು ಎಂದು ಪ್ರಯಾಣಿಕರು ವಿನಂತಿಸಿಕೊಂಡಿದ್ದಾರೆ. ವಿವಿಐಪಿಗಳಿಗೆ ಒಂದು ನ್ಯಾಯ ನಮ್ಮಂತಹ ಸಾಮಾನ್ಯ ಪ್ರಯಾಣಿಕರಿಗೆ ಬೇರೆಯೆ ನ್ಯಾಯ ಎಂದು ಹೇಳಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಭವಿಷ್ಯದಲ್ಲಿ ಟರ್ಮಿನಲ್, ಆಗಮನ ದ್ವಾರ, ಹಾಗೂ ಪಾರ್ಕಿಂಗ್ ಜಾಗಕ್ಕೆ ಸಂಬಂಧಿಸಿದಂತೆ ಸಮಾನಾಂತರವಾಗಿ ನಿರ್ಮಾಣವಾಗಲಿದೆ.

RECOMMENDED

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Next Post
Lata Mangeshkar: ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಲತಾ ಮಂಗೇಶ್ಕರ್

Lata Mangeshkar: ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಲತಾ ಮಂಗೇಶ್ಕರ್

Media Ban: ತಾಲಿಬಾನ್ ಬಂದಾಗಿನಿಂದ ಬಂದ್ ಆಗಿರುವ ಮಾಧ್ಯಮ ಸಂಸ್ಥೆಗಳು ಎಷ್ಟು ಗೊತ್ತಾ?

Media Ban: ತಾಲಿಬಾನ್ ಬಂದಾಗಿನಿಂದ ಬಂದ್ ಆಗಿರುವ ಮಾಧ್ಯಮ ಸಂಸ್ಥೆಗಳು ಎಷ್ಟು ಗೊತ್ತಾ?

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist