Secular TV
Saturday, March 25, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Noise Pollution:ಹಿಂದೂ ದೇವಾಲಯಗಳಲ್ಲಿ ಹೊರಡುವ ಘಂಟೆ ಶಬ್ದಕ್ಕೆ ಬೀಳಲಿದೆ ಬ್ರೇಕ್! ದೊಡ್ಡ ಗಣಪತಿ ದೇವಸ್ಥಾನಕ್ಕೆ ನೋಟಿಸ್ ಜಾರಿ

Secular TVbySecular TV
A A
Reading Time: 1 min read
Noise Pollution:ಹಿಂದೂ ದೇವಾಲಯಗಳಲ್ಲಿ ಹೊರಡುವ ಘಂಟೆ ಶಬ್ದಕ್ಕೆ ಬೀಳಲಿದೆ ಬ್ರೇಕ್! ದೊಡ್ಡ ಗಣಪತಿ ದೇವಸ್ಥಾನಕ್ಕೆ ನೋಟಿಸ್ ಜಾರಿ
0
SHARES
Share to WhatsappShare on FacebookShare on Twitter

Noise Pollution:ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ದೇವಸ್ಥಾನಗಳಲ್ಲಿ ಇನ್ನು ಮುಂದೆ ಜೋರಾಗಿ ಘಂಟೆ ಬಾರಿಸುವ ಹಾಗಿಲ್ಲ. ಬೆಂಗಳೂರು ಪೊಲೀಸರಿಂದ ದೇವಸ್ಥಾನಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಬೆಂಗಳೂರು ನಗರದ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಶಬ್ದ ಬರುತ್ತಿರುವುದಕ್ಕೆ ಬಸವನಗುಡಿ ಪೊಲೀಸ್ ಠಾಣೆಯಿಂದ ದೊಡ್ಡ ಗಣಪತಿ ದೇವಸ್ಥಾನದ ಸಮೂಹಕ್ಕೆ ನೋಟಿಸ್ ಜಾರಿ ಮಾಡಿದ್ದಾರೆ.

ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅಗತ್ಯಕ್ಕಿಂತ ಹೆಚ್ಚು ಶಬ್ಧ ಬರುವಂತೆ ಗಂಟೆ ಶಬ್ದ ಬರುತ್ತಿರುವ ಕಾರಣ ಪ್ರಕರಣ ದಾಖಲು ಮಾಡಿ ನೋಟಿಸ್ ಜಾರಿಗೊಳಿಸಲಾಗಿದೆ. ಡಮರುಗ, ಧ್ವನಿವರ್ಧಕಗಳಿಂದ ಧರಿಸಬಾರದು ಎಂದು ಸೂಚನೆ ನೀಡಲಾಗಿದೆ.

ಇತ್ತೀಚಿಗೆ ದೇವಸ್ಥಾನಗಳಲ್ಲಿ ಘಂಟೆಯ ಜೊತೆ ಎಲೆಕ್ಟ್ರಿಕ್ ಸಾಧನದಿಂದ ಗಂಟೆ, ಡೋಲು ಹಾಗೂ ಜಾಗಟೆ ಶಬ್ದ ಬರುತ್ತಿತ್ತು. ಇದರಿಂದ ಹೆಚ್ಚಿನ ಶಬ್ದ ಬರುತ್ತಿರುವ ಕಾರಣ ಶಬ್ದ ಮಾಲಿನ್ಯ ಉಂಟಾಗುತ್ತಿತ್ತು. ಹೆಚ್ಚಿನ ಶಬ್ದ ಕೇಳಿ ಬಂದಲ್ಲಿ ಶಬ್ದ ಮಾಲಿನ್ಯ ( Noise Pollution (regulation and control rules amended 2000 farmed under the Environment Pollution act 1986) ಅಡಿಯಲ್ಲಿ ಪ್ರಕರಣ ದಾಖಲಿಸುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

Automatic Electric Bells

ಹೆಚ್ಚು ಶಬ್ದ ಮಾಲಿನ್ಯ ಮಾಡುತ್ತಿರುವ ದೇವಸ್ಥಾನಗಳ ಪಟ್ಟಿ:
ದೊಡ್ಡ ಗಣೇಶ ದೇವಸ್ಥಾನ, ಮಿಂಟೋ ಆಂಜನೇಯ ಸ್ವಾಮಿ ದೇವಸ್ಥಾನ, ಕಾರಂಜಿ ಆಂಜನೇಯ ಸ್ವಾಮಿ ದೇವಸ್ಥಾನ, ದೊಡ್ಡ ಬಸವಣ್ಣ ದೇವಸ್ಥಾನ, ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಹಾಗೂ ಇನ್ನಿತರ ದೇವಸ್ಥಾನಗಳು ಪಟ್ಟಿಯಲ್ಲಿ ಸೇರಿದೆ. ಗಂಟೆ ಶಬ್ದಕ್ಕೂ ಕೂಡ ಮಿತಿ ಹೇರಿದ ರಾಜ್ಯ ಸರ್ಕಾರದ ಪೊಲ್ಯೂಷನ್ ಬೋರ್ಡ್ ಮತ್ತು ಮುಜರಾಯಿ ಇಲಾಖೆ ನೋಟಿಸ್ ಜಾರಿ ಮಾಡಿದೆ.

ನಗರದ ವಿವಿಧ ವಲಯಗಳಿಗೆ ಬೆಳಗ್ಗೆ ಹಾಗೂ ರಾತ್ರಿ ವೇಳೆ ದೇವಸ್ಥಾನಗಳಿಂದ ಬರುವ ಶಬ್ದದ ಪ್ರಮಾಣವನ್ನು ಕೂಡ ವಿವರಿಸಲಾಗಿದೆ.

ಕೈಗಾರಿಕಾ ಪ್ರದೇಶ ( Industrial Area): ಬೆಳಗ್ಗೆ 75 dB, ರಾತ್ರಿ 70dB
ವಾಣಿಜ್ಯ ಪ್ರದೇಶ (Commercial Area) : ಬೆಳಗ್ಗೆ 65dB, ರಾತ್ರಿ 55dB
ವಸತಿ ಪ್ರದೇಶ (Residential Area): ಬೆಳಗ್ಗೆ 55dB, ರಾತ್ರಿ 45dB
ನಿಶಬ್ದ ಪ್ರದೇಶ(Silence Zone) : ಬೆಳಗ್ಗೆ 50dB, ರಾತ್ರಿ 40dB.
ಮೇಲೆ ಹೇಳಿರುವ ಶಬ್ದದ ಪ್ರಮಾಣದಲ್ಲಿ ದೇವಸ್ಥಾನಗಳು ಆಯಾ ಪ್ರದೇಶಕ್ಕೆ ಸಂಬಂಧಿಸಿದಂತೆ ಶಬ್ದವನ್ನು ಹೊರಡಿಸಬೇಕು.
ಬೆಂಗಳೂರು ನಗರ ಬಸವನಕೋಟೆ ಶ್ರೀ ದೊಡ್ಡ ಗಣಪತಿ ಮತ್ತು ಸಮೂಹ ದೇವಾಲಯದಲ್ಲಿ ಮಂಗಳಾರತಿ ಅಭಿಷೇಕ ಇತ್ಯಾದಿ ಸಂದರ್ಭಗಳಲ್ಲಿ ಹಾಗೂ ದೇವಾಲಯದ ಆವರಣದಲ್ಲಿ ಉಪಯೋಗಿಸುವ ಡಮರುಗ/ಧ್ವನಿವರ್ಧಕಗಳಿಂದ ಹೊರಡಿಸುವ ಶಬ್ದಕ್ಕಿಂತ ಹೆಚ್ಚಿನ ಶಬ್ದವನ್ನು ಉಪಯೋಗಿಸಬಾರದು ಎಂದು ಸೂಚನೆ ನೀಡಿದೆ.

ಇದನ್ನೂ ಓದಿ:Bahuroopi: ಮಾ.11ರಿಂದ ಬಹುರೂಪಿ ರಾಷ್ಟ್ರೀಯ ರಂಗೋತ್ಸವ; ಮಾರ್ಚ್ 1ರಿಂದಲೇ ಟೀಕೆಟ್ ಖರೀದಿಗೆ ಅವಕಾಶ

RECOMMENDED

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ
Bangalore

Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ

March 23, 2023
Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು
Entertainment

Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು

March 23, 2023
DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್
Politics

DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್

March 23, 2023
Secular Tv Top Stories : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ  | ಶಾಸಕ ಜಮೀರ್ ಆಸ್ತಿ 2031% ಪಟ್ಟು ಹೆಚ್ಚಳ!
Politics

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ-ವಿಪಕ್ಷ ನಾಯಕ ಸಿದ್ದರಾಮಯ್ಯ

March 23, 2023
Next Post
Crime: ಕುಡಿದ ಮತ್ತಿನಲ್ಲಿ ನಡೆಯಿತು ಹತ್ಯೆ! ಕೊಲೆಗೆ ಕಾರಣವಾಯ್ತು ಆ ಮೊಬೈಲ್

Crime: ಕುಡಿದ ಮತ್ತಿನಲ್ಲಿ ನಡೆಯಿತು ಹತ್ಯೆ! ಕೊಲೆಗೆ ಕಾರಣವಾಯ್ತು ಆ ಮೊಬೈಲ್

Expert Tips: Important tips to improve your breakfast routine

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist