Secular TV
Saturday, March 25, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

IPL 2022: ಮಾರ್ಚ್‌ 27ರಿಂದ ಐಪಿಎಲ್‌- 2022 – IPL 2022 ಆರಂಭ; ಮೇ 28ಕ್ಕೆ ಫೈನಲ್‌?

Secular TVbySecular TV
A A
Reading Time: 1 min read
IPL 2022: ಮಾರ್ಚ್‌ 27ರಿಂದ ಐಪಿಎಲ್‌- 2022 – IPL 2022 ಆರಂಭ; ಮೇ 28ಕ್ಕೆ ಫೈನಲ್‌?
0
SHARES
Share to WhatsappShare on FacebookShare on Twitter

IPL 2022: (ಫೆ.19): ಬಹುನಿರೀಕ್ಷಿತ ಐಪಿಎಲ್‌-2022ರ ವೇಳಾಪಟ್ಟಿ ನಿಗದಿಯಾಗಿದ್ದು, ಕ್ರಿಕೆಟ್‌ ಅಭಿಮಾನಿಗಳಲ್ಲಿ ಖುಷಿಯುಂಟುಮಾಡಿದೆ. 15ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಹತ್ತು ಫ್ರಾಂಚೈಸಿಗಳು ಭರದ ಸಿದ್ದತೆ ನಡೆಸುತ್ತಿವೆ. ಈಗಾಗಲೇ ಐಪಿಎಲ್ (IPL) ಮೆಗಾ ಹರಾಜಿನಲ್ಲಿ ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ಖರೀದಿ ಮಾಡಿವೆ.
ಈ ನಡುವೆ, ಬಿಸಿಸಿಐ(BCCI) ಐಪಿಎಲ್ ಟೂರ್ನಿಯನ್ನು ಯಶಸ್ವಿಯಾಗಿ ಸಂಘಟಿಸಲು ಪ್ಲಾನ್ ಮಾಡಿಕೊಳ್ಳುತ್ತಿವೆ.

ಬಿಸಿಸಿಐ ಮೂಲಗಳ ಪ್ರಕಾರ ಐಪಿಎಲ್ ಟೂರ್ನಿ ಮಾರ್ಚ್ 27ರಿಂದ ಆರಂಭವಾಗಲಿದೆ. ಮೇ 28ರಂದು ಫೈನಲ್ ಪಂದ್ಯ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ. ಮೂಲಗಳ ಪ್ರಕಾರ ಬಿಸಿಸಿಐ ಅಪೆಕ್ಸ್ ಕಮಿಟಿಯು(Apex Committee) ಈಗಾಗಲೇ ಆರು ತಾಣಗಳನ್ನು ಅಂತಿಮಗೊಳಿಸಿದೆಯಂತೆ.

ಮಹಾರಾಷ್ಟ್ರದ ಐದು ಮೈದಾನದಲ್ಲಿ ಲೀಗ್ ಹಂತದ ಪಂದ್ಯಗಳು ನಡೆಯಲಿವೆ. ಹಾಗೇ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium in Ahmedabad.) ಪ್ಲೇ ಆಫ್ ಮತ್ತು ಫೈನಲ್ ಪಂದ್ಯಗಳು ನಡೆಯಲಿವೆ.
ಮುಂಬೈನ ವಾಂಖೇಡೆ ಮೈದಾನ, ಬ್ರಬೊರ್ನ್ ಕ್ರೀಡಾಂಗಣ (Mumbai’s Wankhede Stadium, Barbourin Stadium,) ಡಾ. ಡಿ.ವೈ. ಪಾಟೀಲ್ ಮೈದಾನ, ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣ ಮತ್ತು ಕೆಲವೊಂದು ಪಂದ್ಯಗಳನ್ನು ನವಿ ಮುಂಬೈನ ಜಿಯೋ ಅಂಗಣದಲ್ಲಿ ನಡೆಸುವ ಲೆಕ್ಕಚಾರದಲ್ಲಿದೆ ಬಿಸಿಸಿಐ. ಲೀಗ್ ಹಂತದಲ್ಲಿ ಒಟ್ಟು 70 ಪಂದ್ಯಗಳು ನಡೆಯಲಿವೆ.
ಈ ಬಾರಿಯ ಐಪಿಎಲ್ ಟೂರ್ನಿ ಕೂಡ ಕೋವಿಡ್ ಮಾರ್ಗಸೂಚಿಯಂತೆ ನಡೆಯಲಿದೆ. ಅದೇ ರೀತಿ ಪಂದ್ಯ ನೋಡಲು ಪ್ರೇಕ್ಷಕರಿಗೆ ಅವಕಾಶ ನೀಡಲಾಗುತ್ತಾ ಅನ್ನೋದನ್ನು ಬಿಸಿಸಿಐ ಇನ್ನೂ ನಿರ್ಧಾರ ಮಾಡಿಲ್ಲ. ಅಂದ ಹಾಗೇ ಈ ಬಾರಿಯ ಐಪಿಎಲ್ ಟೂರ್ನಿಗೆ ಟಾಟಾ ಕಂಪೆನಿಯು ಪ್ರಾಯೋಜಕತ್ವವನ್ನು ವಹಿಸಲಿದೆ ಎಂದು ಬಿಸಿಸಿಐ ಅಪೆಕ್ಸ್‌ ಸಮಿತಿ ಮೂಲಗಳಿಂದ ತಿಳಿದು ಬಂದಿದೆ.

ಇದನ್ನು ಓದಿ:Pro kabaddi: ಈ ತಂಡಗಳು ಸೋತರಷ್ಟೇ ಬೆಂಗಳೂರು ಬುಲ್ಸ್‌ಗೆ ಗುಡ್‌ನ್ಯೂಸ್‌!

RECOMMENDED

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ
Bangalore

Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ

March 23, 2023
Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು
Entertainment

Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು

March 23, 2023
DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್
Politics

DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್

March 23, 2023
Secular Tv Top Stories : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ  | ಶಾಸಕ ಜಮೀರ್ ಆಸ್ತಿ 2031% ಪಟ್ಟು ಹೆಚ್ಚಳ!
Politics

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ-ವಿಪಕ್ಷ ನಾಯಕ ಸಿದ್ದರಾಮಯ್ಯ

March 23, 2023
Next Post
Religious Leaders Meeting: ಎಲ್ಲಾ ಧರ್ಮದವರು ಶಾಂತಿಯಿಂದ ಬಾಳಬೇಕು!! ಹಿಜಾಬ್ ಬಗ್ಗೆ ಸ್ವಾಮೀಜಿಗಳು, ಮೌಲ್ಯಗಳು ಹೇಳಿದ್ದೇನು?

Religious Leaders Meeting: ಎಲ್ಲಾ ಧರ್ಮದವರು ಶಾಂತಿಯಿಂದ ಬಾಳಬೇಕು!! ಹಿಜಾಬ್ ಬಗ್ಗೆ ಸ್ವಾಮೀಜಿಗಳು, ಮೌಲ್ಯಗಳು ಹೇಳಿದ್ದೇನು?

Tanuja: ಬೆಳ್ಳಿ ಪರದೆಗೆ ಬರಲಿದ್ದಾರೆ ಬಿ ಎಸ್ ವೈ!ನೈಜ್ಯ ಘಟನೆಯ ಚಿತ್ರದಲ್ಲಿ ಮಾಜಿ ಸಿಎಂ ಜೊತೆ ಯಾರೆಲ್ಲ ನಟಿಸುತ್ತಿದ್ದಾರೆ ಗೊತ್ತಾ?

Tanuja: ಬೆಳ್ಳಿ ಪರದೆಗೆ ಬರಲಿದ್ದಾರೆ ಬಿ ಎಸ್ ವೈ!ನೈಜ್ಯ ಘಟನೆಯ ಚಿತ್ರದಲ್ಲಿ ಮಾಜಿ ಸಿಎಂ ಜೊತೆ ಯಾರೆಲ್ಲ ನಟಿಸುತ್ತಿದ್ದಾರೆ ಗೊತ್ತಾ?

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist