Secular TV
Saturday, March 25, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

New Education Policy: ಹೊಸ ಶಿಕ್ಷಣ ನೀತಿ: ಡಿಜಿಟಲ್‌ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ

Secular TVbySecular TV
A A
Reading Time: 1 min read
New Education Policy: ಹೊಸ ಶಿಕ್ಷಣ ನೀತಿ: ಡಿಜಿಟಲ್‌ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ
0
SHARES
Share to WhatsappShare on FacebookShare on Twitter

ಹೊಸದಿಲ್ಲಿ: (ಫೆ.21): New Education Policy: ಹೊಸ ಶಿಕ್ಷಣದ ನೀತಿಯಲ್ಲಿ ಐದು ವಿಷಯಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಅವುಗಳು ಸಾರ್ವತ್ರಿಕ ಗುಣಮಟ್ಟದ ಶಿಕ್ಷಣದ, ಪರಿಸರ ವ್ಯವಸ್ಥೆಯ ಅಭಿವೃದ್ಧಿ ಡಿಜಿಟಲ್ ಕೌಶಲ್ಯ, ನಗರ ಅಭಿವೃದ್ಧಿ ಮತ್ತು ವಿನ್ಯಾಸ, ಉತ್ತಮ ದರ್ಜೆಯ ವಿಶ್ವವಿದ್ಯಾನಿಲಯಗಳು ಮತ್ತು AVGC ಉದ್ಯಮಗಳನ್ನು ನಿರ್ಮಿಸಿ ಜಾಗತಿಕರಣದ ಕಡೆ ಹೆಚ್ಚು ಒತ್ತು ಕೊಟ್ಟಿರುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ.

2022-23 ರ ಬಜೆಟ್ ನ ಅನುಷ್ಠಾನವು ಹೊಸ ಶಿಕ್ಷಣ ನೀತಿ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು.ದೇಶದ ಭವಿಷ್ಯಕ್ಕೂ ಉತ್ತಮವಾಗಿದೆ. ಭಾರತದಲ್ಲಿ ಡಿಜಿಟಲ್‌ ಸಂಪರ್ಕ ಹೆಚ್ಚಿಸುವಲ್ಲಿ ಕೆಲಸ ಮಾಡಲಾಗುತ್ತಿದೆ.ಇಂದಿನ ಪೀಳಿಗೆಯ ಸಹಾಯದಿಂದಲೇ ದೇಶದ ಭವಿಷ್ಯಕ್ಕೂ ದಾರಿಯಾಗಲಿದೆ. ಯುವ ಪೀಳಿಗೆಯೇ ಮುಂದಿನ ಭವಿಷ್ಯವನ್ನು ಸಶಕ್ತಗೊಳಿಸುವುದು ಎಂದು ಹೇಳಿದರು.

ಆನ್‌ಲೈನ್ ತರಬೇತಿಯ ಮೂಲಕ ನಾಗರಿಕರಿಗೆ ಕೌಶಲ್ಯವನ್ನು ಹೆಚ್ಚಿಸುವುದು, ಜೀವನೋಪಾಯಕ್ಕಾಗಿ ಡಿಜಿಟಲ್ ಪರಿಸರ ವ್ಯವಸ್ಥೆ – DESH-ಸ್ಟಾಕ್ ಇ-ಪೋರ್ಟಲ್ ಅನ್ನು ಪ್ರಾರಂಭಿಸಲಾಗುವುದು,ಇದರಿಂದ ಸಂಸ್ಥೆಗಳಲ್ಲಿ ಸೀಟುಗಳ ಸಮಸ್ಯೆಯನ್ನು ತಡೆಯಬಹುದು ಎಂದು ತಿಳಿಸಿದ್ದಾರೆ.

21 ನೇ ಶತಮಾನಕ್ಕೆ ಕಲಿಕೆ ಮತ್ತು ಮರು-ಕಲಿಕೆಯನ್ನು ಹೇಗೆ ಮತ್ತಷ್ಟು ಹೆಚ್ಚಿಸುತ್ತದೆ ಎಂಬುದನ್ನು ಪ್ರಸ್ತಾಪ ಮಾಡಿದ್ದಾರೆ.”ಇ-ವಿದ್ಯಾ, ಒನ್ ಕ್ಲಾಸ್ ಒನ್ ಚಾನೆಲ್, ಡಿಜಿಟಲ್ ಲ್ಯಾಬ್‌ಗಳು ಮತ್ತು ಡಿಜಿಟಲ್ ವಿಶ್ವವಿದ್ಯಾಲಯದಂತಹ ಮೂಲಸೌಕರ್ಯ ಅಭಿವೃದ್ಧಿಯು ಎಲ್ಲರಿಗೂ ಶಿಕ್ಷಣವನ್ನು ಖಚಿತಪಡಿಸುತ್ತದೆ” ಎಂದು ಹೇಳಿದ್ದಾರೆ.

Talking about how this year’s Budget will give a boost to the crucial education sector. https://t.co/c4YpiOKL2S

— Narendra Modi (@narendramodi) February 21, 2022

ಇದನ್ನು ಓದಿ:International Mother Language Day: ಇಂದು ವಿಶ್ವ ಮಾತೃ ಭಾಷಾ ದಿನ! ಗೂಗಲ್‌ ಅನ್ವೇಷಣೆಯಲ್ಲಿ ಕನ್ನಡದ ಈ ಪದ ಹೆಚ್ಚು ಹುಡುಕಿದ್ದಾರಂತೆ! ಯಾವುದು ಆ ಪದ?

RECOMMENDED

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ
Bangalore

Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ

March 23, 2023
Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು
Entertainment

Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು

March 23, 2023
DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್
Politics

DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್

March 23, 2023
Secular Tv Top Stories : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ  | ಶಾಸಕ ಜಮೀರ್ ಆಸ್ತಿ 2031% ಪಟ್ಟು ಹೆಚ್ಚಳ!
Politics

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ-ವಿಪಕ್ಷ ನಾಯಕ ಸಿದ್ದರಾಮಯ್ಯ

March 23, 2023
Next Post
Shivamogga Murder:ಮೃತ ಕುಟುಂಬಸ್ಥರಿಗೆ 25 ಲಕ್ಷ ಪರಿಹಾರ ನೀಡಿ – ಸಿಎಂ ಭೇಟಿಯಾಗಿ ಪ್ರಮೋದ್‌ ಮುತಾಲಿಕ್ ಮನವಿ ಸಲ್ಲಿಕೆ

Shivamogga Murder:ಮೃತ ಕುಟುಂಬಸ್ಥರಿಗೆ 25 ಲಕ್ಷ ಪರಿಹಾರ ನೀಡಿ - ಸಿಎಂ ಭೇಟಿಯಾಗಿ ಪ್ರಮೋದ್‌ ಮುತಾಲಿಕ್ ಮನವಿ ಸಲ್ಲಿಕೆ

Hijab:ಹಿಜಾಬ್ ಧರಿಸಿದ ಮಕ್ಕಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಶಿಕ್ಷಕಿ: ಅಮಾನತು ಮಾಡಿದ ಶಾಲಾ ಮಂಡಳಿ

Hijab Row: ಕೇರಳ ಗಡಿ ತಲುಪಿದ ಹಿಜಾಬ್ ವಿವಾದ: ಹಿಜಾಬ್ ತೆಗೆಯಿರಿ ಇಲ್ವಾ ಟಿಸಿ ತಗೊಂಡು ಹೋಗಿ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist