Secular TV
Wednesday, March 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Reservation: ನಾನ್ ಗೆಜೆಟೆಡ್‌ ಹುದ್ದೆಗಳ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಲು ಶಿಫಾರಸ್ಸು

Secular TVbySecular TV
A A
Reading Time: 1 min read
Reservation: ನಾನ್ ಗೆಜೆಟೆಡ್‌ ಹುದ್ದೆಗಳ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಲು ಶಿಫಾರಸ್ಸು
0
SHARES
Share to WhatsappShare on FacebookShare on Twitter

Reservation: (ಫೆ.21): ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಪೊಲೀಸ್‌ ಇಲಾಖೆಯ ಕಾನ್‌ಸ್ಟೆಬಲ್‌, ಸಬ್‌ ಇನ್‌ಸ್ಪೆಕ್ಟರ್‌ವರೆಗಿನ ಗೆಜೆಟೆಡ್‌ ಅಲ್ಲದ ಹುದ್ದೆಗಳ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.  ಆಯೋಗದ ಅಧ್ಯಕ್ಷ ಟಿ.ಎಂ.ವಿಜಯಭಾಸ್ಕರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕರ್ನಾಟಕದ ಆಡಳಿತ ಸುಧಾರಣಾ ಆಯೋಗ-2ರಎರಡು ಮತ್ತು 3ನೇ ವರದಿಯನ್ನು ಸಲ್ಲಿಸಿದರು. 

ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯವು 12.05.2015 ರಂದು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೊಲೀಸ್ ಪಡೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಹೆಚ್ಚಿಸಲು ಮಹಿಳೆಯರಿಗೆ 33% ಮೀಸಲಾತಿಯನ್ನು ನೀಡಲು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸಹ ಪೊಲೀಸ್ ಪಡೆಗಳಲ್ಲಿ ಕಾನ್ಸ್‌ಟೇಬಲ್‌ನಿಂದ ಸಬ್-ಇನ್‌ಸ್ಪೆಕ್ಟರ್‌ವರೆಗಿನ ಗೆಜೆಟೆಡ್ ಅಲ್ಲದ ಹುದ್ದೆಗಳಲ್ಲಿ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ, ಸಮತಳವಾಗಿ ಮತ್ತು ಪ್ರತಿ ವರ್ಗದಲ್ಲಿ (ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಇತರರು) 33% ಮೀಸಲಾತಿಯನ್ನು ಅನುಮೋದಿಸಬಹುದು ಎಂದು ತಿಳಿಸಿದೆ

ಆಯೋಗದ ಶಿಫಾರಸುಗಳು:

  1. ರಾಜ್ಯ ಸರ್ಕಾರವು ರಾಜ್ಯದಲ್ಲಿರುವ ಎಲ್ಲ ಅಂಚೆ ಕಛೇರಿಗಳಲ್ಲಿ ರಾಜ್ಯ ಸರ್ಕಾರದ ಸೇವೆಗಳನ್ನು  ಒದಗಿಸಲು ಬಳಸಿಕೊಳ್ಳಬಹುದು. ಪ್ರಸ್ತುತ ಅಂಚೆ ಕಛೇರಿಗಳು ಭಾರತ ಸರ್ಕಾರದ ಸೇವೆಗಳನ್ನು ಒದಗಿಸುತ್ತಿವೆ.
  2. ಬಿಡಿಎ, ನಗರಾಭಿವೃದ್ಧಿ ಪ್ರಾಧಿಕಾರಗಳು, ಕೆಹೆಚ್‌ಬಿ ಮತ್ತು ಕೆಐಎಡಿಬಿಯಂತಹ ಸಂಸ್ಥೆಗಳು ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಸದರಿ ಪ್ರಾಧಿಕಾರಗಳು ಮಂಜೂರು ಮಾಡಿದ ನಿವೇಶನಗಳಿಗೆ ಖಾತೆ ನೀಡುವುದು ಮತ್ತು ಆಸ್ತಿ ತೆರಿಗೆಯನ್ನು ಸಂಗ್ರಹಿಸುವದು ಗ್ರಾಮ ಪಂಚಾಯತ್‌ಗಳ ಬದಲಾಗಿ ಸದರಿ ಪ್ರಾಧಿಕಾರಗಳು ಮಾಡುತ್ತಿದ್ದು ಇದರಿಂದ ಗ್ರಾ ಪಂ ಗಳು ಆಸ್ತಿ ತೆರಿಗೆ ಆದಾಯದಿಂದ ವಂಚಿತರಾಗುತ್ತಿವೆ ಆದುದರಿಂದ ಖಾತಾ ನಿರ್ವಹಣೆ, ತೆರಿಗೆ ಸಂಗ್ರಹವನ್ನು ಆಯಾ ಗ್ರಾಮ ಪಂಚಾಯತ್‌ ಗಳು ಮಾಡಬಹುದು.
  3. ಭಾರತ ಸರ್ಕಾರವು ತನ್ನ ಸಚಿವಾಲಯಗಳಲ್ಲಿ ಯಾವುದೇ ಕಡತವು ನಾಲ್ಕು ಹಂತಗಳಿಗಿಂತ ಹೆಚ್ಚು ಚಲನವಲನವಾಗಬಾರದು ಎಂದು ನಿರ್ಧರಿಸಿರುವಂತೆ ರಾಜ್ಯ ಸರ್ಕಾರವು ಸಹ ಸಚಿವಾಲಯದಲ್ಲಿ ಯಾವುದೇ ಇಲಾಖೆಯ ಕಡತಗಳು ಮೂರು ಅಥವಾ ನಾಲ್ಕು ಹಂತಗಳಿಗಿಂತ ಹೆಚ್ಚು ಚಲನವಲನವಾಗಬಾರದೆಂದು ನಿರ್ಧಾರ ತೆಗೆದುಕೊಳ್ಳಬಹುದು. ಪ್ರಸ್ತುತ ರಾಜ್ಯದಲ್ಲಿ ಕಡತಗಳು 5-10 ಹಂತಗಳಲ್ಲಿ ಚಲಾವಣೆಯಾಗುತ್ತಿವೆ.
  4. ಬಿಬಿಎಂಪಿ ವ್ಯಾಪ್ತಿಯಲ್ಲಿ, ವಲಯಗಳಲ್ಲಿ ವಲಯ ಆಯುಕ್ತರ ಅಧ್ಯಕ್ಷತೆಯಲ್ಲಿ, ಸಿಟಿ ಕಾರ್ಪೋರೇಷನ್‌ಗಳಲ್ಲಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚನೆ ಮಾಡಬಹುದು.
  5. ಬಿಬಿಎಂಪಿಯ ಮುಖ್ಯ ಆಯುಕ್ತರ ಮೇಲಿನ ಕೆಲಸದ ಒತ್ತಡವನ್ನು ಕಡಿಮೆ ಮಾಡಲು  ಮುಖ್ಯ ಆಯುಕ್ತರ ಕೆಲವು ಅಧಿಕಾರಗಳನ್ನು ಉದಾ: 2 ಕೋಟಿವರೆಗಿನ ಬಜೆಟ್‌ ಕಾಮಗಾರಿಗಳ ಅನುಮೋದನೆ, ವಲಯ ವ್ಯಾಪ್ತಿಯಲ್ಲಿ ಅಭಿಯಂತರರುಗಳ, ಸಿಬ್ಬಂದಿಗಳ ಹಾಗೂ ಗ್ರೂಪ್-ಸಿ ನೌಕರರ ವರ್ಗಾವಣೆ ಮುಂತಾದ ಅಧಿಕಾರಗಳನ್ನು ಪ್ರತ್ಯಾಯೋಜಿಸಿ ವಲಯ ಆಯುಕ್ತರುಗಳಿಗೆ ನೀಡಬಹುದು.
  6. ಅದೇ ರೀತಿಯಾಗಿ, ಆಯುಕ್ತರು ಬಿಡಿಎ ರವರ ಭೂ ಸ್ವಾಧೀನದ ಅಧಿಕಾರಗಳನ್ನು ಡೆಪ್ಯೂಟಿ ಕಮಿಷನರ್‌ರವರಿಗೆ, ನಿವೇಶನ ಸಂಬಂಧಿತ ಅಧಿಕಾರಗಳನ್ನು ಕಾರ್ಯದರ್ಶಿ, ಉಪಕಾರ್ಯದರ್ಶಿಗಳಿಗೆ, ರಜೆ ನಗದೀಕರಣ, ರಜೆ ಮಂಜೂರಾತಿ, ವೈದ್ಯಕೀಯ ಬಿಲ್‌ ಮಂಜೂರಾತಿ ಇತ್ಯಾದಿಗಳನ್ನು ಕಾರ್ಯದರ್ಶಿಗೆ, 1 ಲಕ್ಷದವರೆಗಿನ ಯುಟಿಲಿಟಿ ಬಿಲ್‌, ಆಕಸ್ಮಿಕ, ಜಾಹೀರಾತು ಬಿಲ್‌ಗಳ ಪಾವತಿಯನ್ನು ವಿಭಾಗ ಮುಖ್ಯಸ್ಥರಿಗೆ ಮುಂತಾದ ಅಧಿಕಾರಗಳ ಪ್ರತ್ಯಾಯೋಜನೆ ಮಾಡಬಹುದು.
  7. ಗೃಹ, ಇಂಧನ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಮಾಜ ಕಲ್ಯಾಣ, ಎಸ್ಟಿ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಎಂಟು ಇಲಾಖೆಗಳಿಗೆ ಶಿಫಾರಸು ಮಾಡಲಾಗಿದೆ.

ಇದನ್ನೂ ಓದಿ:Humanity: ಹಿಜಾಬ್‌ ವಿವಾದದ ನಡುವೆ ಮಾನವೀಯತೆ ಮೆರೆದ ಮುಸ್ಲಿಂ ಕುಟುಂಬ ಶಾಲೆಗಾಗಿ 2.5 ಎಕರೆ ಜಮೀನು ದಾನ!

RECOMMENDED

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Next Post
Shivamogga Murder: ಮಲೆನಾಡಿನಲ್ಲಿ ಮತ್ತೊಂದು ಮರ್ಡರ್!!‌ ಬಜರಂಗದಳ ಕಾರ್ಯಕರ್ತನ ಹತ್ಯೆ

Shivamogga Murder: ಮಲೆನಾಡಿನಲ್ಲಿ ಮತ್ತೊಂದು ಮರ್ಡರ್!!‌ ಬಜರಂಗದಳ ಕಾರ್ಯಕರ್ತನ ಹತ್ಯೆ

Hijab Row: ಮಕ್ಕಳಲ್ಲಿ ದ್ವೇಷ ತುಂಬುವವರು ಜೀವ ವಿರೋಧಿಗಳು: ಬಿಜೆಪಿಯ ವಿರುದ್ಧ ಸಿದ್ದರಾಮಯ್ಯ ಕಿಡಿ

Shivamogga Murder: ಗೃಹ ಸಚಿವರ ತವರಿನಲ್ಲೇ ಕೊಲೆ ಅಂದ್ರೇ ಹೇಗೇ?: ಸಿದ್ದರಾಮಯ್ಯ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist