Secular TV
Sunday, April 2, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Siddaramaiaha: ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿಯಲ್ಲಿ ಪ್ರತ್ಯೇಕ ಆಯೋಗ ರಚನೆ ಮಾಡಬೇಕು : ಸಿದ್ದರಾಮಯ್ಯ

Secular TVbySecular TV
A A
Reading Time: 1 min read
Hijab Row: ಮಕ್ಕಳಲ್ಲಿ ದ್ವೇಷ ತುಂಬುವವರು ಜೀವ ವಿರೋಧಿಗಳು: ಬಿಜೆಪಿಯ ವಿರುದ್ಧ ಸಿದ್ದರಾಮಯ್ಯ ಕಿಡಿ
0
SHARES
Share to WhatsappShare on FacebookShare on Twitter

Siddaramaiaha: (ಫೆ.22): ಸುಪ್ರೀಮ್ ಕೋರ್ಟ್ ಇತ್ತೀಚಿನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ಜಾತಿಯ ರಾಜಕೀಯ ಮೀಸಲಾತಿಗೆ ಎದುರಾಗಿರುವ ಅಡ್ಡಿಯನ್ನು  ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ,ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಪರಿಹರಿಸಿಕೊಳ್ಳಲು ಸಾಧ್ಯವಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಅವರು ಸುಪ್ರೀಮ್ ಕೋರ್ಟ್ ನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಗೆ ಎದುರಾಗಿರುವ ಅಪಾಯದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಿಂದುಳಿದ ಸಮುದಾಯಕ್ಕೆ ಪ್ರತ್ಯೇಕ ಆಯೋಗ:

ಮೂರು ಹಂತದ ಪರಿಶೀಲನೆ ನಡೆಸಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕೆಂದು ಸುಪ್ರೀಮ್ ಕೋರ್ಟ್ ಹೇಳಿದೆ.  ನಮ್ಮ ಸರ್ಕಾರ ದೇಶದಲ್ಲಿಯೇ ಮೊದಲ  ಬಾರಿ ಮನೆಮನೆ ತೆರಳಿ ರಾಜ್ಯದಲ್ಲಿ ನಡೆಸಲಾಗಿರುವ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ದವಾಗಿದೆ ಎಂದರು.

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಲು ಪ್ರತ್ಯೇಕವಾದ ಆಯೋಗವನ್ನು ರಚಿಸಬೇಕೆಂದು ಹೇಳಿದೆ. ಆದರೆ ಕರ್ನಾಟಕದಲ್ಲಿ  ಸುಪ್ರೀಮ್ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಇದೇ ಉದ್ದೇಶದಿಂದ ರಾಜ್ಯದ ಸಮಸ್ತ ಜನತೆಯ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಈ ರೀತಿ ವೈಜ್ಞಾನಿಕವಾಗಿ ದೇಶದ ಬೇರೆ ಯಾವ ರಾಜ್ಯಗಳಲ್ಲಿಯೂ ಸಮೀಕ್ಷೆಯನ್ನು ನಡೆಸಲಾಗಿಲ್ಲ.

ಹಿರಿಯ ವಕೀಲ ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ಕಾರ್ಯವ್ಯಾಪ್ತಿಯಲ್ಲಿ ರಾಜಕೀಯ ಕ್ಷೇತ್ರ ಸೇರಿಲ್ಲದೆ ಇದ್ದರೂ ಅದು ರಾಜ್ಯದ ಎಲ್ಲ ಜಾತಿಜನರ ರಾಜಕೀಯ ಪ್ರಾತಿನಿಧ್ಯದ ಮಾಹಿತಿಯನ್ನು ಕೂಡಾ ಸಂಗ್ರಹಿಸಿದೆ. ರಾಜ್ಯಸರ್ಕಾರ ಈ ಅಂಶವನ್ನು ಗಮನಕ್ಕೆ ತಂದರೆ ಸುಪ್ರೀಮ್ ಕೋರ್ಟ್ ಗಣನೆಗೆ ತೆಗೆದುಕೊಳ್ಳಬಹುದು ಎಂದು ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ.

ಹಿಂದುಳಿದ ಜಾತಿಗಳ ಮೀಸಲಾತಿಗೆ ಮಧ್ಯಂತರ ವರದಿ ನೀಡಿ

ಕಳೆದ ವರ್ಷದ ಡಿಸೆಂಬರ್ ನಲ್ಲಿ ನೀಡಿರುವ ಆದೇಶದಲ್ಲಿ ಸಾಮಾಜಿಕ-ಆರ್ಥಿಕ ಸಮೀಕ್ಷೆ ನಡೆಸಲು ಆಯೋಗ ರಚಿಸಲು ಹೇಳಿರುವ ಸುಪ್ರೀಮ್ ಕೋರ್ಟ್ ‘’ ರಾಜ್ಯ ಸರ್ಕಾರಗಳು ಈಗಾಗಲೇ ನಡೆಸಿರುವ ಸಮೀಕ್ಷೆಯ ಅಂಕಿ-ಅಂಶ ಮತ್ತು ಮಾಹಿತಿಯನ್ನು ಹೊಸ ಆಯೋಗಕ್ಕೆ ನೀಡಬಹುದು. ಆ ಮಾಹಿತಿಯನ್ನು ಆಧರಿಸಿ ಎರಡು ವಾರಗಳ ಅವಧಿಯೊಳಗೆ ಆಯೋಗ ಹಿಂದುಳಿದ ಜಾತಿಗಳ ಮೀಸಲಾತಿ ಬಗ್ಗೆ ಮಧ್ಯಂತರ ವರದಿಯನ್ನು ನೀಡಬಹುದು..” ಎಂದು ಕೂಡಾ ಹೇಳಿದೆ.

ರಾಜ್ಯದ ಬಿಜೆಪಿ ಸರ್ಕಾರ ಕಾಲವ್ಯಯಮಾಡದೆ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ತಕ್ಷಣ ಒಪ್ಪಿಕೊಂಡು ಜಾರಿಗೆ ತರಬೇಕು. ಇದೇ ವರದಿಯನ್ನು ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ ಮುಂದೆ ತನ್ನವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ತಪ್ಪಿಸಬೇಕು.

ಹಿಂದುಳಿದ ಜಾತಿಗಳಿಗೆ ಅನ್ಯಾಯ ಆಗಬಾರದು

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಮನೆಮನೆಗೆ ಹೋಗಿ ರಾಜ್ಯದ ಜನತೆಯ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸಮೀಕ್ಷೆ ನಡೆಸಿರುವುದರಿಂದ ಎಲ್ಲ ಜಾತಿ ಜನರ ರಾಜಕೀಯ ಪ್ರಾತಿನಿಧ್ಯದ ನಿಖರವಾದ ಮಾಹಿತಿ ಇರುವುದರಿಂದ ಬೇರೆ ರಾಜ್ಯಗಳಂತೆ ಪ್ರತ್ಯೇಕ ಸಮೀಕ್ಷೆ ನಡೆಸುವ ಅಗತ್ಯ ಇರಲಾರದು.

2010ರಲ್ಲಿಯೇ ಸುಪ್ರೀಂಕೋರ್ಟ್ ರಾಜಕೀಯ ಮೀಸಲಾತಿಗೆ ಪ್ರತ್ಯೇಕ ಮಾನದಂಡ ರೂಪಿಸುವಂತೆ ಆದೇಶಿಸಿತ್ತು. ಆ ಆದೇಶವನ್ನು ಪರಿಶೀಲಿಸಲು ನಾನು ಮುಖ್ಯಮಂತ್ರಿಯಾಗಿದ್ದಾಗ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದೆ. ಅದೇ ಸಮಿತಿಯನ್ನು ಪುನರ್ರಚಿಸಿ ಈಗಿನ ಬಿಕ್ಕಟ್ಟಿಗೆ ಪರಿಹಾರಕ್ಕೆ ಪ್ರಯತ್ನಿಸಬೇಕು.

ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಮ್ ಕೋರ್ಟ್ ವಿಸ್ತೃತ,ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ.  ಇದು ಕರ್ನಾಟಕದಲ್ಲಿ ನಡೆದಂತೆ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರವಾಗಿದೆ.

ರಾಜ್ಯದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ದವಿರುವುದರಿಂದ ಸುಪ್ರೀಮ್ ಕೋರ್ಟ್ ಆದೇಶದಿಂದ ಬೇರೆ ರಾಜ್ಯಗಳಂತೆ ಕರ್ನಾಟಕ ರಾಜ್ಯ ಆತಂಕ ಪಡಬೇಕಾಗಿಲ್ಲ. ರಾಜ್ಯ ಸರ್ಕಾರ ರಾಜಕೀಯ ಮಾಡದೆ ಈ ವರದಿಯನ್ನು ಮೊದಲು ಜಾರಿಗೆ ತರಬೇಕು.

ಸುಪ್ರೀಮ್ ಕೋರ್ಟ್ ಆದೇಶವನ್ನು ಜಿಲ್ಲಾ ಪಂಚಾಯತ್ –ತಾಲೂಕು ಪಂಚಾಯತ್ ಚುನಾವಣೆಗಳನ್ನು ಮುಂದೂಡಲು ಸಿಕ್ಕಿದ ಪಿಳ್ಳೆ ನೆಪ ಎಂದು ಪರಿಗಣಿಸದೆ ತಕ್ಷಣ ಹಿಂದುಳಿದ ಜಾತಿಗಳಿಗೆ ಆಗಲಿರುವ ರಾಜಕೀಯ ಅನ್ಯಾಯವನ್ನು ಸರಿಪಡಿಸಲು ಯುದ್ದೋಪಾದಿಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು.

ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿಯವರು ತಕ್ಷಣ ವಿರೋಧಪಕ್ಷಗಳ ನಾಯಕರು ಮತ್ತು ಕಾನೂನು ತಜ್ಞರ ಸಭೆ ಕರೆದು ಚರ್ಚೆ ನಡೆಸಿ, ಸುಪ್ರೀಮ್ ಕೋರ್ಟ್ ಆದೇಶದಿಂದ ಉದ್ಭವವಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಅಭಿಪ್ರಾಯ ಪಡೆದು ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಜಿಲ್ಲಾ ಪಂಚಾಯತ್-ತಾಲೂಕು ಪಂಚಾಯತ್ ಗಳಲ್ಲಿ ದೇಶದಲ್ಲಿಯೇ ಮೊದಲ ಬಾರಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಿದ ರಾಜ್ಯ ಕರ್ನಾಟಕ. ಪ್ರಧಾನಿ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿ ಮಾಡಿ ಈ ಮೀಸಲಾತಿಯನ್ನು ಇಡೀ ದೇಶಕ್ಕೆ ವಿಸ್ತರಿಸಿದ್ದನ್ನು ಇಲ್ಲಿ ನೆನಪು ಮಾಡಬಯಸುತ್ತೇನೆ.

ಹಿಂದುಳಿದ ಜಾತಿಗಳು ದಶಕಗಳ ಕಾಲದಿಂದ ರಾಜಕೀಯ ಮೀಸಲಾತಿ ಇಲ್ಲದೆ ಕಾರಣದಿಂದ ನ್ಯಾಯಬದ್ದ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿವೆ. ಸುಪ್ರೀಮ್ ಕೋರ್ಟ್ ಆದೇಶದಿಂದ ಮತ್ತೆ ಅವರು ಅವಕಾಶವನ್ನು ಕಳೆದುಕೊಂಡರೆ ಅದು ಸಾಮಾಜಿಕ ನ್ಯಾಯದ ಉಲ್ಲಂಘನೆಯಾಗುತ್ತದೆ ಎಂದು ಹೇಳಿದ್ದಾರೆ

ಇದನ್ನು ಓದಿ:CM Bommai:ಬಿಜೆಪಿಗೆ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಖಚಿತ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ

RECOMMENDED

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

April 2, 2023
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ
Crime

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

April 2, 2023
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Next Post

Man Blows Himself Up On Empty Belgium Football Field

R J Rachana: ಚಟ್‌ ಪಟ್‌ ಎಂದು ಮಾತನಾಡುತ್ತಿದ್ದ ಆರ್‌.ಜೆ ರಚನಾ ಹೃದಯಾಘಾತದಿಂದ ನಿಧನ

R J Rachana: ಚಟ್‌ ಪಟ್‌ ಎಂದು ಮಾತನಾಡುತ್ತಿದ್ದ ಆರ್‌.ಜೆ ರಚನಾ ಹೃದಯಾಘಾತದಿಂದ ನಿಧನ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist