Secular TV
Wednesday, March 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Mallathahalli Lake: ಅಭಿವೃದ್ಧಿ ಹೆಸರಿನಲ್ಲಿ ಮಲ್ಲತಹಳ್ಳಿ ಕೆರೆ ನಾಶ: ಕೆರೆಯ ಪರಿಸ್ಥಿತಿ ನೋಡಿ ನೆಟ್ಟಿಗರ ಕಿಡಿ

Secular TVbySecular TV
A A
Reading Time: 1 min read
Mallathahalli Lake: ಅಭಿವೃದ್ಧಿ ಹೆಸರಿನಲ್ಲಿ ಮಲ್ಲತಹಳ್ಳಿ ಕೆರೆ ನಾಶ: ಕೆರೆಯ ಪರಿಸ್ಥಿತಿ ನೋಡಿ ನೆಟ್ಟಿಗರ ಕಿಡಿ
0
SHARES
Share to WhatsappShare on FacebookShare on Twitter

ಬೆಂಗಳೂರು: (ಫೆ.23) MallathaHalli Lake :ಪ್ರಕೃತಿಯನ್ನು ಉಳಿಸಲು ಸಾಕಷ್ಟು ಕಷ್ಟ ಪಡುತ್ತಿದ್ದೇವೆ. ಬಿಲ್ಡಿಂಗ್ ಮೇಲೆ ಬಿಲ್ಡಿಂಗ್, ಕಾರ್ಖಾನೆಯಿಂದ ಈಗಾಗಲೇ ಪರಿಸರದ ವಾಯು ಗುಣಮಟ್ಟ ಕಡಿಮೆಯಾಗಿದೆ. ಸಾಲುಸಾಲು ಮರಗಳಿಲ್ಲದೆ ಜನರು ಉಸಿರಾಟದ ಕಷ್ಟಪಡುತ್ತಿದ್ದಾರೆ. ಇಷ್ಟಿದ್ದರೂ ಅಭಿವೃದ್ಧಿಯ ಹೆಸರಿನಲ್ಲಿ ಪರಿಸರವನ್ನು ಹಾಳು ಮಾಡಲು ರಾಜರಾಜೇಶ್ವರಿನಗರದ ಕ್ಷೇತ್ರದ ಶಾಸಕ ಮುನಿರತ್ನ ಕೆರೆಗಳ ಪಾಲಿನ ಯಮನಾಗಿ ಅವತಾರವೆತ್ತಿದ್ದಾರೆ. ನಗರದ ಮಲ್ಲತಹಳ್ಳಿ ಕೆರೆಯನ್ನು ಕೊಂಪೆ ಮಾಡಿ ಜಲಚರಗಳನ್ನು ಕೊಂದಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಇವರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಕೆರೆಯ ಹೂಳನ್ನು ಹೊರಗೆ ಹಾಕಿ ಕೆರೆಯೊಳಗೆ ಕಟ್ಟಡ ತ್ಯಾಜ್ಯ ಸುರಿದು ಮಾಲಿನ್ಯ ಮಾಡುತ್ತಿದ್ದಾರೆ. ಅಲ್ಲದೆ ಕೆರೆಯ ಸುತ್ತಲೂ ಕಾಂಕ್ರೀಟ ಗೋಡೆ ಕಟ್ಟಿ ಮಳೆಯ ನೀರು ಕೂಡ ಸಂಗ್ರಹವಾಗದಂತೆ ಕಾಮಗಾರಿ ನಡೆಸುತ್ತಿದ್ದಾರೆ. ಕೆರೆಯ ನೀರನ್ನೇ ಅವಲಂಬಿಸಿರುವ ಪಕ್ಷಿಗಳು, ಜಲಚರಗಳು ಎಲ್ಲಿ ಹೋಗಬೇಕು.. ರಾಜರಾಜೇಶ್ವರಿನಗರದ ಶಾಸಕ ಮುನಿರತ್ನ ಅವರ ಕಾಮಗಾರಿಗೆ ಜನರು ಪ್ರಶ್ನೆಯೂ ಮಾಡುತ್ತಿಲ್ಲ. ನಗರದ ಅನೇಕ ಕರೆಗೆಳು ಬತ್ತಿಹೋಗಿದೆ.

ಬೆಂಗಳೂರು ಮಿಷನ್ 2022: ಬೆಂಗಳೂರು ಮಿಷನ್ 2022ರಲ್ಲಿ ಕೆರಗಳ ಅಭಿವೃಧ್ಧಿಯಾಗಬೇಕಾಗಿರುವ ಕೆರಗಳ ಪಟ್ಟಿಯಲ್ಲಿ ಕೋನಪ್ಪನ ಅಗ್ರಹಾರ, ಜೆಂಕೆನಹಳ್ಳಿ, ಗುಂಜೂರ್ ಪಾಳ್ಯ, ಬೈರಸಂದ್ರ(ವಾರ್ಡ್ 58), ಹೂಡಿ ಗಿಡ್ಡನಕೆರೆ, ತಲಘಟ್ಟಪುರ, ಚೊಕ್ಕಬಸ್ತಿ, ಪುಟ್ಟೇನಹಳ್ಳಿ, ಗೌಡನಪಾಳ್ಯ, ಕೆಂಬತ್ತಹಳ್ಳಿ, ದೇವಸಂದ್ರ, ಮಹದೇವಪುರ-2, ಯೆಲೇನಹಳ್ಳಿ, ಕಗ್ಗದಾಸನಪುರ, ಬಸಾಪುರ-2, ಕಮ್ಮನಹಳ್ಳಿ, ವಸಂತಪುರ, ಸುಬ್ಬರಾಯನ ಕೆರೆ(ಗೊಟ್ಟಿಗೆರೆ), ನಾಗೇಶ್ವರ ನಾಗೇನಹಳ್ಳಿ, ಹೊರಮಾವು, ಗಂಗಶೆಟ್ಟಿ ಕೆರೆ, ವಿಭೂತಿಪುರ ಕರೆಗಳು ಸೇರಿದೆ.

ಕೆರೆಗಳನ್ನು ನಾಶಮಾಡದೆ ಕೆರೆ ಹೂಳೆತ್ತುವುದು, ಕೆರೆ ಏರಿ ಸರಿಪಡಿಸುವುದು, ಒಳಚರಂಡಿ ವ್ಯವಸ್ಥೆ, ಕೆರೆ ಸುತ್ತಾ ಬೇಲಿ ಹಾಕುವುದು, ಕಸ ಹಾಕಲು ಪ್ರತ್ಯೇಕ ಕಸದ ಡಬ್ಬಿಗಳನ್ನು ಇಡುವ ವ್ಯವಸ್ಥೆ ಮಾಡಬೇಕಾಗಿದೆ.

ಇದನ್ನು ಓದಿ:Poor Air Quality: ಕರ್ನಾಟಕದ ಈ ನಗರಗಳಲ್ಲಿ ಕಡಿಮೆಯಾಗಿದೆ ವಾಯುಗುಣಮಟ್ಟ! ವಾತಾವರಣದಿಂದ ಹೆಚ್ಚಾಯ್ತು ಖಾಯಿಲೆಗಳು

RECOMMENDED

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Next Post

Nike Invented Self-Lacing Sneakers Because the Future Is Now

Charles Michael D’Souza:ಎಂಗ್ ಅಂಡ್ ಎನರ್ಜಿಟಿಕ್ 108 ಹಿರಿಯಜ್ಜ!  ಚಾರ್ಲ್ಸ್ ಉತ್ಸಾಹಕ್ಕೆ ಡಿಎಲ್‌ ನವೀಕರಿಸಿದ ಆರ್‌ಟಿಓ

Charles Michael D'Souza:ಎಂಗ್ ಅಂಡ್ ಎನರ್ಜಿಟಿಕ್ 108 ಹಿರಿಯಜ್ಜ! ಚಾರ್ಲ್ಸ್ ಉತ್ಸಾಹಕ್ಕೆ ಡಿಎಲ್‌ ನವೀಕರಿಸಿದ ಆರ್‌ಟಿಓ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist