Secular TV
Wednesday, March 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

James: ಕರ್ನಾಟಕದಲ್ಲದೇ,15 ದೇಶಗಳಲ್ಲಿ ಬಿಡುಗಡೆಗೊಳ್ಳಲು ಸಜ್ಜಾಗುತ್ತಿದೆ ಜೇಮ್ಸ್

Secular TVbySecular TV
A A
Reading Time: 1 min read
James: ಕರ್ನಾಟಕದಲ್ಲದೇ,15 ದೇಶಗಳಲ್ಲಿ ಬಿಡುಗಡೆಗೊಳ್ಳಲು ಸಜ್ಜಾಗುತ್ತಿದೆ ಜೇಮ್ಸ್
0
SHARES
Share to WhatsappShare on FacebookShare on Twitter

James: (ಫೆ.28): ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್‌ ಸಿನಿಮಾವನ್ನು ಒಟ್ಟು 15 ದೇಶಗಳಲ್ಲಿ ರಿಲೀಸ್‌ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಪುನೀತ್ ಕೊನೆ ಸಿನಿಮಾವನ್ನು ಪ್ರಪಂಚದ ಮೂಲೆ ಮೂಲೆಗೂ ತಲುಪಿಸಲು ಪ್ರಯತ್ನ ಮಾಡಲಾಗುತ್ತಿದೆ. ಜೇಮ್ಸ್ ಅಬ್ಬರ ದೇಶ ವಿದೇಶದಲ್ಲಿ ಶುರುವಾಗಿದ್ದು, ಅಪ್ಪು ಕೊನೆಯ ಸಿನಿಮಾವನ್ನು ನೋಡಲು ಎಲ್ಲರೂ ಕಾಯುತ್ತಿದ್ದಾರೆ.

ಈ ಸಿನಿಮಾವನ್ನು ಅಪ್ಪು ಹುಟ್ಟಿದ ದಿನ ಮಾರ್ಚ್ 17 ರಂದು ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ.ಜೇಮ್ಸ್ ಜರ್ಮನಿ, ನೆದರ್ಲೆಂಡ್ಸ್, ಆಸ್ಟ್ರೇಲಿಯಾ, ಪೋಲ್ಯಾಂಡ್, ಭಾರತ ಸೇರಿದಂತೆ ಒಟ್ಟು 15 ದೇಶಗಳಲ್ಲಿ ಜೇಮ್ಸ್ ರಿಲೀಸ್ ಆಗ್ತಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.‌
ಪಂಚ ಭಾಷೆಗಳಲ್ಲಿ ಬಿಡುಗಡೆ

ಜೇಮ್ಸ್ ಐದು ಭಾಷೆಗಳಲ್ಲಿ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್ ಆಗಿದೆ. ಮಾರ್ಚ್ 17ಕ್ಕೆ ಏಕಕಾಲಕ್ಕೆ ಎಲ್ಲಾ ಭಾಷೆಯಲ್ಲೂ ಸಿನಿಮಾ ಬಿಡುಗಡೆಯಾಗಲಿದೆ. ಚಿತ್ರ ರಿಲೀಸ್‌ಗೆ ಕೆಲವೇ ದಿನಗಳು ಬಾಕಿ ಇದ್ದು, ಚಿತ್ರತಂಡ ಐದು ಭಾಷೆಗಳಲ್ಲಿ ಏಕಕಾಲಕ್ಕೆ ರಿಲೀಸ್ ಮಾಡಲು ಸಿದ್ಧತೆ ನಡೆಸುತ್ತಿದೆ.

ಜೇಮ್ಸ್‌ ಹೊಸ ಲುಕ್ ಫೋಟೋಗಳನ್ನು ಚಿತ್ರತಂಡ ರಿಲೀಸ್ ಮಾಡಿದೆ. ಅಪ್ಪು ಸೈನಿಕನ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ.

Power Star Puneeth Rajkumar Last Movie James, Releasing on his Birthday

ಜೇಮ್ಸ್ ರಿಲೀಸ್ ಗೆ ಅಭಿಮಾನಿಗಳು ಕೂಡ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಹೆಲಿಕಾಪ್ಟರ್ ಮೂಲಕ ವಿರೇಶ್ ಚಿತ್ರಮಂದಿರ ಹಾಗೂ ಅಪ್ಪು ಸಮಾಧಿ ಮೇಲೆ ಪುಷ್ಪಾಂಜಲಿ, ಥಿಯೇಟರ್ ಮುಂದೆ 30 ಸಿನಿಮಾದ ಅಪ್ಪು ಕಟ್‌ಔಟ್‌ ಅಳವಡಿಕೆ ಸೇರಿದಂತೆ ಹಲವು ಯೋಜನೆಗಳನ್ನು ಅಭಿಮಾನಿಗಳು ಹಮ್ಮಿಕೊಂಡಿದ್ದಾರೆ.

ಜೇಮ್ಸ್’ನಲ್ಲಿ ನಾಯಕಿಯಾಗಿ ತಮಿಳು ನಟಿ ಪ್ರಿಯಾ ಆನಂದ್ ನಟಿಸಿದ್ದಾರೆ. ‘ರಾಜಕುಮಾರ’ ಚಿತ್ರದಲ್ಲಿ ಪುನೀತ್ ತಂದೆಯಾಗಿ ಅಭಿನಯಿಸಿದ್ದ ಹಿರಿಯ ತಮಿಳು ನಟ ಶರತ್ ಕುಮಾರ್ ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರಕ್ಕೆ ಎ. ಹರ್ಷ ಕೊರಿಯೋಗ್ರಫಿ, ಸ್ಟಂಟ್ ಮಾಸ್ಟರ್ ವಿಜಯ್ ಫೈಟಿಂಗ್ ದೃಶ್ಯಾವಳಿ ನಿರ್ದೇಶಿಸಿದ್ದಾರೆ. ಕಿಶೋರ್ ಪತಿಕೊಂಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ, ಶ್ರೀಶ ಛಾಯಾಗ್ರಹಣ, ರವಿಸಂತೆ ಹೈಕ್ಲು ಕಲಾ ನಿರ್ದೇಶನ, ದೀಪು ಎಸ್‌.ಕುಮಾರ್‌ ಸಂಕಲನ ಇದೆ.

ಈ ಚಿತ್ರದಲ್ಲಿ ತೆಲುಗು ನಟ ಶ್ರೀಕಾಂತ್, ಆದಿತ್ಯ ಮೆನನ್, ಅನು ಪ್ರಭಾಕರ್, ರಂಗಾಯಣ ರಘು ಮತ್ತು ಮುಕೇಶ್ ರಿಷಿ ಸೇರಿದಂತೆ ದೊಡ್ಡ ತಾರಾಗಣ ನಟಿಸಿದೆ.

ಇದನ್ನು ಓದಿ: Actor Ravichandran Mother: ಕ್ರೇಜಿ ಸ್ಟಾರ್ ರವಿ ಚಂದ್ರನ್ ಅವರಿಗೆ ಮಾತೃ ವಿಯೋಗ

RECOMMENDED

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Next Post
Rahul Gandhi: ಉಕ್ರೇನ್‌ನಲ್ಲಿ ಭಾರತೀಯರಿಗೆ ವಿದ್ಯಾರ್ಥಿಗಳು ಅನುಭವಿಸುತ್ತಿರುವುದನ್ನು ನೋಡಿದರೆ ನೋವಾಗುತ್ತದೆ: ರಾಹುಲ್‌ ಗಾಂಧಿ

Rahul Gandhi: ಉಕ್ರೇನ್‌ನಲ್ಲಿ ಭಾರತೀಯರಿಗೆ ವಿದ್ಯಾರ್ಥಿಗಳು ಅನುಭವಿಸುತ್ತಿರುವುದನ್ನು ನೋಡಿದರೆ ನೋವಾಗುತ್ತದೆ: ರಾಹುಲ್‌ ಗಾಂಧಿ

Bangalore Crime: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ – ಆಂಧ್ರ ಮೂಲದ‌ ಆರೋಪಿಯಿಂದ 65 ಕೆ.ಜಿ. ಗಾಂಜಾ ಜಪ್ತಿ

Bangalore Crime: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ - ಆಂಧ್ರ ಮೂಲದ‌ ಆರೋಪಿಯಿಂದ 65 ಕೆ.ಜಿ. ಗಾಂಜಾ ಜಪ್ತಿ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist