Secular TV
Tuesday, August 16, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Ramya Tweet War: ರಮ್ಯಾ ಟ್ವೀಟ್ ವಾರ್ ಗೆ, ವ್ಯಂಗ್ಯ ಟ್ವೀಟ್ ಮಾಡಿದ ಬಿಜೆಪಿ

Secular TVbySecular TV
A A
Reading Time: 1 min read
Ramya Tweet War: ರಮ್ಯಾ ಟ್ವೀಟ್ ವಾರ್ ಗೆ, ವ್ಯಂಗ್ಯ ಟ್ವೀಟ್ ಮಾಡಿದ ಬಿಜೆಪಿ
0
SHARES
Share to WhatsappShare on FacebookShare on Twitter

Ramya Tweet War:ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್‍ ಗಾಂಧಿ. ನನಗೆ ಅವಕಾಶ ನೀಡಲಾಗಿದೆ.ಬೆನ್ನೆಲುಬಾಗಿ ನಿಂತಿದ್ದು ಕಾಂಗ್ರೆಸ್ ನಾಯಕ ರಾಹುಲ್‍ ಗಾಂಧಿ ಎಂದು ಮಾಜಿ  ಸಂಸದೆ ರಮ್ಯಾ ಸರಣಿ ಟ್ವೀಟ್ ಮಾಡಿದ್ದಾರೆ.

ರಮ್ಯಾ ಟ್ವೀಟ್ ವಾರ್ ಪ್ರಾರಂಭಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಟಾಂಗ್ ಕೊಟ್ಟಿದ್ದರು. ಈಗ ಮತ್ತೆ ಮುಂದುವರಿದ ಅವರು, ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್‍ ಗಾಂಧಿ. ನನಗೆ ಅವಕಾಶ ನೀಡಲಾಗಿದೆ ಅಂತ ಯಾರದ್ರೂ ಹೇಳಿದ್ರೆ ಅವರು ಅವಕಾಶವಾದಿಗಳು ಎಂದು ಆಕ್ರೋಶ ಹೊರಹಾಕಿದ್ದಾರೆ.

ನಾನು ಓಡಿ ಹೋಗಿದ್ದೇನೆ ಅಂತಾ ಸುಳ್ಳು ಸುದ್ದಿ ಹರಡಿಸಿದ್ರು. ನನ್ನ ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಲಾಯ್ತು. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿದೆ. ಕಾಂಗ್ರೆಸ್ ನಿಂದ 8 ಕೋಟಿ ಪಡೆದಿದ್ದೇನೆ ಅಂತಾ ಸುಳ್ಳುಸುದ್ದಿ ಹರಿಬಿಡಲಾಗಿದೆ.ಈ ಸುಳ್ಳು ಸುದ್ದಿಯಿಂದ ನನ್ನನ್ನು ಮುಕ್ತಗೊಳಿಸಿ. ಇದು ನೀವು ನನಗೆ ಮಾಡಬಹುದಾದ ಕನಿಷ್ಠ ಸಹಾಯ. ಇಲ್ಲದೇ ಹೋದರೆ ನಾನು ನನ್ನ ಜೀವನದುದ್ದಕ್ಕೂ ಈ ನಿಂದನೆ ಮತ್ತು ಟ್ರೋಲಿಂಗ್‍ನೊಂದಿಗೆ ಇರಬೇಕಾಗುತ್ತೆ ಎಂದು ವೇಣುಗೋಪಾಲ್ ಜೀ ಅವರನ್ನು ಕೇಳಿಕೊಂಡಿದ್ದಾರೆ.

If there’s anyone who gave me opportunities & stood by me it’s @RahulGandhi anyone else claiming to have ‘given’ me opportunities is an opportunist.These opportunists have only backstabbed & tried to suppress me.Everything you see on tv is a farce to conceal their devious mind https://t.co/L33fNS2M4N

— Divya Spandana/Ramya (@divyaspandana) May 12, 2022

ರಮ್ಯಾ ಟ್ವೀಟ್ ವಾರ್ ಅನ್ನು ಬಿಜೆಪಿ ಡಿಕೆ ಶಿವಕುಮಾರ್ ಅವರಿಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.ಟ್ವೀಟ್ ನಲ್ಲಿ ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ ಹದ್ದಾಗಿ ಕುಕ್ಕಿತಲ್ಲೋ ಇದು ಅಸಹಾಯಕ ಡಿಕೆಶಿ ಅವರ ಸದ್ಯದ ಪರಿಸ್ಥಿತಿ. ಡಿಕೆಶಿ ಅವರೇ ಬೆಳೆಸಿದ ರಮ್ಯ ಈಗ ಡಿಕೆಶಿಗೆ ಸಾಮಾಜಿಕ ಮಾಧ್ಯಮದಲ್ಲಿ ಬುದ್ಧಿಮಾತು ಹೇಳುತ್ತಿದ್ದಾರೆ ಎಂದು ರಮ್ಯ ಮಾಡಿರುವ ಟ್ವೀಟ್ ಫೋಟೋವನ್ನ ಬಳಸಿ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

Humble request to @kcvenugopalmp to please clarify with the media about this whenever you’re in Karnataka next. The least you can do for me Venugopal ji, so I don’t have to live with this abuse and trolling for the rest of my life.

— Divya Spandana/Ramya (@divyaspandana) May 12, 2022

"ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ", ಇದು #ಅಸಹಾಯಕಡಿಕೆಶಿ ಅವರ ಸದ್ಯದ ಸ್ಥಿತಿ.

ಡಿಕೆಶಿ ಅವರೇ ಬೆಳೆಸಿದ ರಮ್ಯಾ ಈಗ ಡಿಕೆಶಿಗೆ ಸಾಮಾಜಿಕ ಮಾಧ್ಯಮದಲ್ಲಿ ಬುದ್ಧಿ ಮಾತು ಹೇಳುತ್ತಿದ್ದಾರೆ.

ರಮ್ಯಾ ಅವರನ್ನು #ಭ್ರಷ್ಟಾಧ್ಯಕ್ಷ ರ ವಿರುದ್ಧ ಛೂಬಿಟ್ಟಿದ್ದು #ಮೀರ್‌ಸಾದಿಕ್‌ ಅವರಿರಬಹುದೇ? pic.twitter.com/GUvkZsHQno

— BJP Karnataka (@BJP4Karnataka) May 12, 2022

RECOMMENDED

Dollu : ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾದ ಮೊದಲ ಹಾಡು ಅನಾವರಣ…

Dollu : ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾದ ಮೊದಲ ಹಾಡು ಅನಾವರಣ…

August 16, 2022
Bipasha Basu: ಬಾಲಿವುಡ್ ನಟಿ ಬಿಪಾಶಾ ಬಸು ಮತ್ತು ಕರಣ್ ಸಿಂಗ್ ದಂಪತಿ

Bipasha Basu: ಬಾಲಿವುಡ್ ನಟಿ ಬಿಪಾಶಾ ಬಸು ಮತ್ತು ಕರಣ್ ಸಿಂಗ್ ದಂಪತಿ

August 16, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

Dollu : ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾದ ಮೊದಲ ಹಾಡು ಅನಾವರಣ…
Entertainment

Dollu : ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾದ ಮೊದಲ ಹಾಡು ಅನಾವರಣ…

August 16, 2022
Bipasha Basu: ಬಾಲಿವುಡ್ ನಟಿ ಬಿಪಾಶಾ ಬಸು ಮತ್ತು ಕರಣ್ ಸಿಂಗ್ ದಂಪತಿ
Entertainment

Bipasha Basu: ಬಾಲಿವುಡ್ ನಟಿ ಬಿಪಾಶಾ ಬಸು ಮತ್ತು ಕರಣ್ ಸಿಂಗ್ ದಂಪತಿ

August 16, 2022
bigboss kannada:  ದೊಡ್ಮನೆಯಲ್ಲಿ ನ್ಯೂಟ್ರಲ್ ಆಗಿದ್ದ ಕಿರಣ್ ಯೋಗೇಶ್ವರ್ !
Entertainment

bigboss kannada: ದೊಡ್ಮನೆಯಲ್ಲಿ ನ್ಯೂಟ್ರಲ್ ಆಗಿದ್ದ ಕಿರಣ್ ಯೋಗೇಶ್ವರ್ !

August 16, 2022
DK Shivakumar : ಡಿ.ಕೆ ಶಿವಕುಮಾರ್ ದಿಢೀರ್ ದೆಹಲಿ ಪ್ರವಾಸ..!
Just-In

DK Shivakumar : ಡಿ.ಕೆ ಶಿವಕುಮಾರ್ ದಿಢೀರ್ ದೆಹಲಿ ಪ್ರವಾಸ..!

August 16, 2022
Priyank Kharge : ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅರೆಸ್ಟ್ ಆಗ್ತಾರಾ..?
Just-In

Priyank Kharge : ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅರೆಸ್ಟ್ ಆಗ್ತಾರಾ..?

August 16, 2022
Cm Bommai : ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆ: ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ : ಸಿಎಂ‌ ಬಸವರಾಜ ಬೊಮ್ಮಾಯಿ
Bangalore

Cm Bommai : ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆ: ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ : ಸಿಎಂ‌ ಬಸವರಾಜ ಬೊಮ್ಮಾಯಿ

August 16, 2022
Savarkar Flex Row:  ಫ್ಲೆಕ್ಸ್ ಹರಿದು ಹಾಕಿದವರ ವಿರುದ್ಧ ಮಾಜಿ ಸಚಿವ ಸೊಗಡು ಶಿವಣ್ಣ ಗರಂ
Karnataka

Savarkar Flex Row: ಫ್ಲೆಕ್ಸ್ ಹರಿದು ಹಾಕಿದವರ ವಿರುದ್ಧ ಮಾಜಿ ಸಚಿವ ಸೊಗಡು ಶಿವಣ್ಣ ಗರಂ

August 16, 2022
Relationship Tips : ಚಿಕ್ಕ ಚಿಕ್ಕ ವಿಷಯಗಳಿಗೂ ಪತ್ನಿಗೆ ಕ್ಷಮೆ ಕೇಳುವ ಗಂಡಂದಿರೇ ಈ ಸುದ್ದಿ ಓದಿ…!
Life Style

Relationship Tips : ಚಿಕ್ಕ ಚಿಕ್ಕ ವಿಷಯಗಳಿಗೂ ಪತ್ನಿಗೆ ಕ್ಷಮೆ ಕೇಳುವ ಗಂಡಂದಿರೇ ಈ ಸುದ್ದಿ ಓದಿ…!

August 16, 2022
Next Post
Janata Jaladhare: ಗಂಗಾ ಪೂಜೆ & ಗಂಗಾ ಆರತಿ; ನೀರಾವರಿ ಯೋಜನೆಗಳ ಜಾರಿಗೆ ಸಂಕಲ್ಪ; 4-5 ಲಕ್ಷ ಜನರು ಭಾಗಿ ನಿರೀಕ್ಷೆ

Janata Jaladhare: ಗಂಗಾ ಪೂಜೆ & ಗಂಗಾ ಆರತಿ; ನೀರಾವರಿ ಯೋಜನೆಗಳ ಜಾರಿಗೆ ಸಂಕಲ್ಪ; 4-5 ಲಕ್ಷ ಜನರು ಭಾಗಿ ನಿರೀಕ್ಷೆ

Bike Theft: ಜೈಲಿನಲ್ಲಿದ್ದಾಗ ಸಹ ಕೈದಿಯಿಂದ ಟ್ರೈನಿಂಗ್ – ಸೆಫ್ಟಿ ಫಿನ್ ಬಳಸಿ‌ ಬೈಕ್ ಕಳ್ಳತನ ಮಾಡ್ತಿದ್ದ ಇಬ್ಬರ ಬಂಧನ

Crime News: ಬೃಹತ್ ಮರದ ಕೊಂಬೆಯೊಂದು ಮುರಿದು ಪ್ರಾಣಾಪಾಯದಿಂದ ಪಾರಾದ ಯುವಕ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist