Secular TV
Monday, February 6, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Peter Brook: ‘ದಿ ಮಹಾಭಾರತ’ ನಿರ್ದೇಶಕ ಪೀಟರ್ ಬ್ರೂಕ್ ನಿಧನ

Secular TVbySecular TV
A A
Reading Time: 1 min read
Peter Brook: ‘ದಿ ಮಹಾಭಾರತ’ ನಿರ್ದೇಶಕ ಪೀಟರ್ ಬ್ರೂಕ್ ನಿಧನ
0
SHARES
Share to WhatsappShare on FacebookShare on Twitter

Peter Brook: (ಜು.3):’ದಿ ಮಹಾಭಾರತ’ ನಿರ್ದೇಶಕ ಪೀಟರ್ ಬ್ರೂಕ್ ನಿಧನ. (theater Artist) ಫ್ರಾನ್ಸ್ ಸಂಜಾತ ಪ್ರಸಿದ್ದ (Peter Brook) ರಂಗಭೂಮಿ ನಿರ್ದೇಶಕ ಪೀಟರ್ ಬ್ರೂಕ್ ಇಂದು ಇಹಲೋಕ ತ್ಯಜಿಸಿದ್ದಾರೆ.

20ನೇ ಶತಮಾನದ ಪ್ರತಿಭಾನ್ವಿತ ನಿರ್ದೇಶಕರಲ್ಲಿ ಒಬ್ಬರಾಗಿದ್ದ ಬ್ರೂಕ್, 90ನೇ ವಯಸ್ಸಿನಲ್ಲಿಯೂ ತಮ್ಮ ನಟನೆ ಮೂಲಕ ಪ್ರೇಕ್ಷಕರ ಮನಗೆದ್ದಿದ್ದರು. 1985ರಲ್ಲಿ ಅವರು ನಿರ್ದೇಶಿಸಿದ್ದ 9 ಗಂಟೆಗಳ (The Mahabharata) ಹಿಂದೂ ಮಹಾಕಾವ್ಯ ‘ದಿ ಮಹಾಭಾರತ’ ವಿಶ್ವವ್ಯಾಪಿ ಜನಪ್ರಿಯವಾಗಿತ್ತು.

ಪೀಟರ್ ಬ್ರೂಕ್ ಅವರು 1970ರಲ್ಲಿ (Paris)ಪ್ಯಾರಿಸ್‌ನಲ್ಲಿ ನೆಲೆಸಿದ್ದ ವೇಳೆ ರಂಗಭೂಮಿ ಸಂಶೋಧನೆಗಾಗಿ (International Center) ಅಂತರರಾಷ್ಟ್ರೀಯ ಕೇಂದ್ರ ಸ್ಥಾಪಿಸಿದ್ದರು.

The Mahabharat Scene Directed by Peter Brook

ಯಾರು ಈ ಪೀಟರ್ ಬ್ರೂಕ್?

1925ರ ಮಾರ್ಚ್ 21ರಂದು ಲಂಡನ್‌ನ (Landon) ಯಹೂದಿ ವಿಜ್ಞಾನಿಗಳ ಕುಟುಂಬದಲ್ಲಿ ನಿರ್ದೇಶಕ ಪೀಟರ್ ಬ್ರೂಕ್ ಜನಿಸಿದರು. ಲಂಡನ್ ವೆಸ್ಟ್ ಎಂಡ್‌ನಲ್ಲಿ ಉತ್ತಮ ನಿರ್ದೇಶಕ(director) ಎಂಬ ಮೆಚ್ಚುಗೆಗಳಿಸಿದ್ದರು.

1970ರಲ್ಲಿ ಪ್ಯಾರೀಸ್‌ಗೆ ತೆರಳಿದ (paris)ಪೀಟರ್ ಬ್ರೂಕ್ ಅವರು, ಹಲವು (Drama) ನಾಟಕಗಳನ್ನು ನಿರ್ದೇಶಿಸಿದ್ದರು. 1997ರಲ್ಲಿ ಲಂಡನ್‌ಗೆ ಮರಳಿದ್ದರು. ಇವರು ನಿರ್ದೇಶಿಸಿದ್ದ ಹಲವು ನಾಟಕಗಳಲ್ಲಿ ಪತ್ನಿ ನತಾಶಾ ಪ್ಯಾರಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದರು. ರಂಗಭೂಮಿಯ ಅತ್ಯಂತ ಪ್ರಭಾವಶಾಲಿ ಪಠ್ಯಗಳಲ್ಲಿ ಒಂದಾದ(The Empty Space) ‘ದಿ ಎಂಪ್ಟಿ ಸ್ಪೇಸ್’ ಅನ್ನು ಪೀಟರ್ ಬರೆದಿದ್ದಾರೆ.

ಇದನ್ನೂ ಓದಿ: Jobs in Ikea: ಬೆಂಗಳೂರಿನ ಐಕಿಯಾದಲ್ಲಿ ಭರ್ಜರಿ ಉದ್ಯೋಗಾವಕಾಶ! ಅರ್ಜಿ ಸಲ್ಲಿಸುವುದು ಹೇಗೆ?

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Mangalore Crime: ಅಕ್ರಮ ಗೋ ಮಾಂಸದ ಅಡ್ಡೆ ಮೇಲೆ  ದಾಳಿ | ಸಮುದ್ರದ ತೀರದಲ್ಲಿ ಅಪರಿಚಿತ ಶವ ಪತ್ತೆ !

Mangalore Crime: ಅಕ್ರಮ ಗೋ ಮಾಂಸದ ಅಡ್ಡೆ ಮೇಲೆ ದಾಳಿ | ಸಮುದ್ರದ ತೀರದಲ್ಲಿ ಅಪರಿಚಿತ ಶವ ಪತ್ತೆ !

Miss India 2022: ಕನ್ನಡತಿ ಸಿನಿ ಶೆಟ್ಟಿಗೆ 2022ರ ಮಿಸ್ ಇಂಡಿಯಾ ಕಿರೀಟ

Miss India 2022: ಕನ್ನಡತಿ ಸಿನಿ ಶೆಟ್ಟಿಗೆ 2022ರ ಮಿಸ್ ಇಂಡಿಯಾ ಕಿರೀಟ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist