Secular TV
Tuesday, August 16, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Indian Railways: ಕಂಪ್ಯೂಟರ್ ಗಿಂತ ವೇಗವಾಗಿ ಟಿಕೆಟ್ ನೀಡುವ ರೈಲ್ವೇ ಉದ್ಯೋಗಿ ! ಸೂಪರ್ ಫಾಸ್ಟ್ ವರ್ಕ್

Secular TVbySecular TV
A A
Reading Time: 1 min read
Indian Railways: ಕಂಪ್ಯೂಟರ್ ಗಿಂತ ವೇಗವಾಗಿ ಟಿಕೆಟ್ ನೀಡುವ ರೈಲ್ವೇ ಉದ್ಯೋಗಿ ! ಸೂಪರ್ ಫಾಸ್ಟ್ ವರ್ಕ್
0
SHARES
Share to WhatsappShare on FacebookShare on Twitter

Indian Railways:(ಜು.3): ಪ್ರಯಾಣಿಕರಿಗೆ ಟಿಕೆಟ್ ತೆಗೆದುಕೊಳ್ಳಲು (Ticket Collector)ರೈಲ್ವೆ ಉದ್ಯೋಗಿ ಒಬ್ಬರು ವೇಗವಾಗಿ (Fast Work)ಕಾರ್ಯ ನಿರ್ವಹಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (viral video)ವೈರಲ್ ಆಗಿದೆ.

ಎಷ್ಟು ವೇಗವಾಗಿ ಎಂದರೆ ಯಂತ್ರಕ್ಕಿಂತಲೂ ವೇಗವಾಗಿ (Ticket) ಟಿಕೆಟ್ ನೀಡುತ್ತಾರೆ ವಿಡಿಯೋ ನೋಡಿದ ನೆಟ್ಟಿಗರು ಶಭಾಷ್ ಎಂದಿದ್ದಾರೆ.
ವಿಡಿಯೋ ದಲ್ಲಿ ವ್ಯಕ್ತಿಯೊಬ್ಬರು ಟಿಕೆಟ್ ಬೆಂಡಿಂಗ್ ಯಂತ್ರದ ಎದುರು ನಿಂತು ಟಿಕೆಟ್ಗಳನ್ನು ವೇಗವಾಗಿ ನೀಡುತ್ತಾರೆ ತಮ್ಮ ಹಿಂದೆ ನಿಂತಿರುವ ಜನರಿಗಾಗಿ ಮಿಂಚಿನ ವೇಗದಲ್ಲಿ(computer) ಕಂಪ್ಯೂಟರ್ ಸ್ಕ್ರೀನ್ ಮೇಲೆ ಕೈ ಆಡಿಸುತ್ತಾ ಟಿಕೆಟ್ಗಳನ್ನ ವೇಗವಾಗಿ ನೀಡುತ್ತಾರೆ.

ಕೇವಲ 15 ಸೆಕೆಂಡುಗಳಲ್ಲಿ ಮೂವರು(Passengers) ಪ್ರಯಾಣಿಕರಿಗೆ ಟಿಕೆಟ್ ಕೊಟ್ಟಿದ್ದಾರೆ ವಿಡಿಯೋವನ್ನು 8 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದು ಸಾವಿರಾರು ಮಂದಿ ಪ್ರತಿಕ್ರಿಯೆ ನೀಡಿದ್ದಾರೆ.ಸರ್ಕಾರಿ ಇಲಾಖೆಗಳಲ್ಲಿ ವೇಗವಾಗಿ ಕೆಲಸ ಮಾಡುವವರ (Railways)ಸಂಖ್ಯೆ ತೀರಾ ಕಡಿಮೆ ಅಂತದರಲ್ಲಿ ಪ್ರಾಯವಾಗಿದ್ದರೂ ಈ ವ್ಯಕ್ತಿ ಯಂತ್ರದ ಹಾಗೆ ಕಾರ್ಯನಿರ್ವಹಿಸುವ ವಿಡಿಯೋ ಎಲ್ಲರ ಮನ ಗೆದ್ದಿದೆ.

Somewhere in Indian Railways this guy is so fast giving tickets to 3 passengers in 15 seconds. pic.twitter.com/1ZGnirXA9d

— Mumbai Railway Users (@mumbairailusers) June 28, 2022

RECOMMENDED

Dollu : ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾದ ಮೊದಲ ಹಾಡು ಅನಾವರಣ…

Dollu : ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾದ ಮೊದಲ ಹಾಡು ಅನಾವರಣ…

August 16, 2022
Bipasha Basu: ಬಾಲಿವುಡ್ ನಟಿ ಬಿಪಾಶಾ ಬಸು ಮತ್ತು ಕರಣ್ ಸಿಂಗ್ ದಂಪತಿ

Bipasha Basu: ಬಾಲಿವುಡ್ ನಟಿ ಬಿಪಾಶಾ ಬಸು ಮತ್ತು ಕರಣ್ ಸಿಂಗ್ ದಂಪತಿ

August 16, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

Dollu : ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾದ ಮೊದಲ ಹಾಡು ಅನಾವರಣ…
Entertainment

Dollu : ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾದ ಮೊದಲ ಹಾಡು ಅನಾವರಣ…

August 16, 2022
Bipasha Basu: ಬಾಲಿವುಡ್ ನಟಿ ಬಿಪಾಶಾ ಬಸು ಮತ್ತು ಕರಣ್ ಸಿಂಗ್ ದಂಪತಿ
Entertainment

Bipasha Basu: ಬಾಲಿವುಡ್ ನಟಿ ಬಿಪಾಶಾ ಬಸು ಮತ್ತು ಕರಣ್ ಸಿಂಗ್ ದಂಪತಿ

August 16, 2022
bigboss kannada:  ದೊಡ್ಮನೆಯಲ್ಲಿ ನ್ಯೂಟ್ರಲ್ ಆಗಿದ್ದ ಕಿರಣ್ ಯೋಗೇಶ್ವರ್ !
Entertainment

bigboss kannada: ದೊಡ್ಮನೆಯಲ್ಲಿ ನ್ಯೂಟ್ರಲ್ ಆಗಿದ್ದ ಕಿರಣ್ ಯೋಗೇಶ್ವರ್ !

August 16, 2022
DK Shivakumar : ಡಿ.ಕೆ ಶಿವಕುಮಾರ್ ದಿಢೀರ್ ದೆಹಲಿ ಪ್ರವಾಸ..!
Just-In

DK Shivakumar : ಡಿ.ಕೆ ಶಿವಕುಮಾರ್ ದಿಢೀರ್ ದೆಹಲಿ ಪ್ರವಾಸ..!

August 16, 2022
Priyank Kharge : ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅರೆಸ್ಟ್ ಆಗ್ತಾರಾ..?
Just-In

Priyank Kharge : ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅರೆಸ್ಟ್ ಆಗ್ತಾರಾ..?

August 16, 2022
Cm Bommai : ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆ: ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ : ಸಿಎಂ‌ ಬಸವರಾಜ ಬೊಮ್ಮಾಯಿ
Bangalore

Cm Bommai : ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆ: ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ : ಸಿಎಂ‌ ಬಸವರಾಜ ಬೊಮ್ಮಾಯಿ

August 16, 2022
Savarkar Flex Row:  ಫ್ಲೆಕ್ಸ್ ಹರಿದು ಹಾಕಿದವರ ವಿರುದ್ಧ ಮಾಜಿ ಸಚಿವ ಸೊಗಡು ಶಿವಣ್ಣ ಗರಂ
Karnataka

Savarkar Flex Row: ಫ್ಲೆಕ್ಸ್ ಹರಿದು ಹಾಕಿದವರ ವಿರುದ್ಧ ಮಾಜಿ ಸಚಿವ ಸೊಗಡು ಶಿವಣ್ಣ ಗರಂ

August 16, 2022
Relationship Tips : ಚಿಕ್ಕ ಚಿಕ್ಕ ವಿಷಯಗಳಿಗೂ ಪತ್ನಿಗೆ ಕ್ಷಮೆ ಕೇಳುವ ಗಂಡಂದಿರೇ ಈ ಸುದ್ದಿ ಓದಿ…!
Life Style

Relationship Tips : ಚಿಕ್ಕ ಚಿಕ್ಕ ವಿಷಯಗಳಿಗೂ ಪತ್ನಿಗೆ ಕ್ಷಮೆ ಕೇಳುವ ಗಂಡಂದಿರೇ ಈ ಸುದ್ದಿ ಓದಿ…!

August 16, 2022
Next Post
Book Release:  ಪ್ರಭುತ್ವವು ಸರ್ವಾಧಿಕಾರಿ ಧೋರಣೆ ತಾಳಿದಷ್ಟೂ ಬರಹಗಾರರ ಅಭಿವ್ಯಕ್ತಿಯೂ ಅಷ್ಟೇ ತೀಕ್ಷ್ಣವಾಗಿರುತ್ತದೆ: ಶೂದ್ರ ಶ್ರೀನಿವಾಸ್ ಎಚ್ಚರಿಕೆ

Book Release: ಪ್ರಭುತ್ವವು ಸರ್ವಾಧಿಕಾರಿ ಧೋರಣೆ ತಾಳಿದಷ್ಟೂ ಬರಹಗಾರರ ಅಭಿವ್ಯಕ್ತಿಯೂ ಅಷ್ಟೇ ತೀಕ್ಷ್ಣವಾಗಿರುತ್ತದೆ: ಶೂದ್ರ ಶ್ರೀನಿವಾಸ್ ಎಚ್ಚರಿಕೆ

Maharashtra Speaker: ಮಹಾರಾಷ್ಟ್ರ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನಾರ್ವೇಕರ್ ಆಯ್ಕೆ

Maharashtra Speaker: ಮಹಾರಾಷ್ಟ್ರ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನಾರ್ವೇಕರ್ ಆಯ್ಕೆ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist