Secular TV
Friday, January 27, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Chandrashekhar Guruji: ಬೇನಾಮಿ ಆಸ್ತಿ ವಿಷಯಕ್ಕೆ ಚಂದ್ರಶೇಖರ್ ಗುರೂಜಿ ಹತ್ಯೆ? ಯಾರು ಈ ವನಜಾಕ್ಷಿ?

Secular TVbySecular TV
A A
Reading Time: 1 min read
Chandrashekhar Guruji: ಬೇನಾಮಿ ಆಸ್ತಿ ವಿಷಯಕ್ಕೆ ಚಂದ್ರಶೇಖರ್ ಗುರೂಜಿ ಹತ್ಯೆ? ಯಾರು ಈ ವನಜಾಕ್ಷಿ?
Secular Tv

Secular Tv

4.3k videos , 10.2M views

Secular Tv is a digital infotainment platform with ethical and unbiased coverage. Portraying truth, impartial journalism. Secular Tv intends to deliver incisive factual reports with a focus on policymaking political development and governance. We are based in Bengaluru having a network globally. Secular Tv started its journey on Oct 2, 2020, with the Kannada language as its content platform. Media is the fourth pillar of democracy, Secular Tv with a dream to contribute to nation-building within its limitation.

0
SHARES
Share to WhatsappShare on FacebookShare on Twitter

Chandrashekhar Guruji:(ಜು.5): ಹುಬ್ಬಳ್ಳಿ ನಗರದಲ್ಲಿ ನಡೆದ (Sarala Vastu Expert) ಸರಳ ವಾಸ್ತು ತಜ್ಞ (Chandrashekhar Guruji) ಚಂದ್ರಶೇಖರ್ ಗುರೂಜಿ ಗುರೂಜಿಯವರ ಬರ್ಬರ ಹತ್ಯೆ (Murder) ಪ್ರಕರಣದ ಹಿನ್ನೆಲೆ (PA Mahantesh Shirol) ಆಪ್ತ ಮಹಂತೇಶ್ ಶಿರೋಳ್ ಪತ್ನಿ ಕೈವಾಡವಿದೆ ಎಂದು ಹೇಳಲಾಗುತ್ತದೆ.ಮಹಾಂತೇಶ ಶಿರೋಳ್ ಪತ್ನಿ(Vanajakshi) ವನಜಾಕ್ಷಿಯನ್ನು ಗೋಕುಲ ರೋಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಇಂದು ಮಧ್ಯಾಹ್ನ ಹುಬ್ಬಳ್ಳಿಯ (President Hotel) ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಗುರೂಜಿಯನ್ನು ಹತ್ಯೆ ಮಾಡಿದ ಇಬ್ಬರು ಆರೋಪಿಗಳಾದ (Accused Arrested) ಮಹಾಂತೇಶ್ ಶಿರೋಳ್ ಹಾಗೂ ಮಂಜುನಾಥ್ ದುಮ್ಮವಾಡ ರನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ನಾಲ್ಕು ಗಂಟೆಗಳಲ್ಲಿ ಹುಬ್ಬಳ್ಳಿಯ (Vidyanagara Police ) ವಿದ್ಯಾನಗರ ಪೊಲೀಸರು ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಅರೆಸ್ಟ್ ಮಾಡಿದ್ದಾರೆ ಹುಬ್ಬಳ್ಳಿ ರಾಮದುರ್ಗ (Ramadurga) ಪೊಲೀಸರಿಂದ ಜಂಟಿ ಕಾರ್ಯಚರಣೆ ನಡೆಸಿ ಮಹಂತೇಶ ಶಿರೋಳ್ ಹಾಗೂ ಮಂಜುನಾಥ್ ದುಮ್ಮವಾಡ ಅವರನ್ನು ಬಂಧಿಸಿದ್ದಾರೆ

ಹತ್ಯೆಗೆ ಕಾರಣವೇನು?

ಚಂದ್ರಶೇಖರ್ ಗುರೂಜಿ ಅವರ ಬರ್ಬರ ಹತ್ಯೆ ಹಿನ್ನೆಲೆ ಬೇನಾಮಿ ಆಸ್ತಿ (Property Issue) ವಿಚಾರ ಎಂಬ ಅನುಮಾನ ವ್ಯಕ್ತವಾಗಿದೆ. ಆರೋಪಿ ವನಜಾಕ್ಷಿ ಸರಳ ವಾಸ್ತು ಸಂಸ್ಥೆಯಲ್ಲಿ (Sarala Vastu Company) ಮಾಜಿ ಉದ್ಯೋಗಿಯಾಗಿದ್ದರು. ಕಳೆದ 2019ರ ವರೆಗೆ ಸರಳ ವಾಸ್ತು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಳು.

ಈ ವೇಳೆ ಗುರುಜಿ ಅವರು ವರುಣ ವನಜಾಕ್ಷಿ ಹೆಸರಿಗೆ ಹಲವು ಆಸ್ತಿಗಳನ್ನು (Property Registration) ನೋಂದಣಿ ಮಾಡಿದರು. ಈ ಬಳಿಕ ಆಸ್ತಿಯನ್ನು ಮರು ಕೇಳಿದಾಗ ಗಲಾಟೆ ನಡೆದಿತ್ತು. ಅಲ್ಲದೆ ಹಣಕಾಸಿನ ವಿಚಾರಕ್ಕೂ ಆಗಾಗ ಗಲಾಟೆ ಆಗುತ್ತಿತ್ತು. ಇದೇ (Chandrashekhar Guruji)ವಿಚಾರಕ್ಕೆ ಚಂದ್ರಶೇಖರ್ ಗುರೂಜಿಯವರನ್ನು ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

ಪ್ರಕರಣ ಸಂಬಂಧ ಮಾತನಾಡಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಲಾಬೂರಾಮ್ ಅವರು, ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಲಾಗಿದೆ ಮಹಾಂತೇಶ್ ಹಸಿರು ಹಾಗೂ ಆತನ ಪತ್ನಿ ವನಜಾಕ್ಷಿ ವಿರುದ್ಧ ಗುರೂಜಿ ಕುಟುಂಬಸ್ಥರು (Chandrashekhar Guruji)ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಚಂದ್ರಶೇಖರ್ ಗುರೂಜಿಯವರೊಟ್ಟಿಗೆ 2016 ರ ವರೆಗೂ ಮಹಾಂತೇಶ ಶಿರೂರು ಕೆಲಸ ಮಾಡುತ್ತಿದ್ದನು 2019 ರಲ್ಲಿ ಆರೋಪಿ ಮಹಂತೇಶ್ ಶಿರೋಳ್ಗೆ ಅದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ವನಜಾಕ್ಷಿಯ ಜೊತೆ (Chandrashekhar Guruji)ಚಂದ್ರಶೇಖರ್ ಗುರೂಜಿ ಅವರು ಮದುವೆ ಮಾಡಿಸಿದರು ಎಂದು ತಿಳಿದುಬಂದಿದೆ.

ವ್ಯವಹಾರದಲ್ಲಿ ಭಿನ್ನಾಭಿಪ್ರಾಯ ಮುಡಿದಾಗ ಕೊಲೆ ನಡೆದಿದೆ ಎನ್ನುವುದಕ್ಕೆ ಮೇಲ್ನೋಟಕ್ಕೆ ಕಂಡು ಬಂದಿದೆ. ಗುರೂಜಿ ಹಾಗೂ ವನಜಾಕ್ಷಿ ಒಂದೇ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದರು. 008 ಫ್ಲ್ಯಾಟ್ ನಲ್ಲಿ ಗುರೂಜಿ ಇದ್ದರೆ ಅದೇ ಅಪಾರ್ಟ್ಮೆಂಟ್ನ 308ರಲ್ಲಿ ಮಹಾಂತೇಶ ಹಾಗೂ ವನಜಾಕ್ಷಿ ವಾಸವಾಗಿದ್ದರು.

ಇದನ್ನೂ ಓದಿ: Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

RECOMMENDED

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ
Entertainment

Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ

December 15, 2022
BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ
Uncategorized

BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ

December 14, 2022
Next Post
Banaras: ಹೊರ ರಾಜ್ಯಗಳಲ್ಲೂ ಪ್ಯಾನ್ ಇಂಡಿಯಾ ಸಿನಿಮಾ ‘ಬನಾರಸ್”ನ “ಮಾಯಗಂಗೆ” ಹಾಡಿಗೆ ಪ್ರಶಂಸೆಯ ಸುರಿಮಳೆ.

Banaras: ಹೊರ ರಾಜ್ಯಗಳಲ್ಲೂ ಪ್ಯಾನ್ ಇಂಡಿಯಾ ಸಿನಿಮಾ 'ಬನಾರಸ್"ನ "ಮಾಯಗಂಗೆ" ಹಾಡಿಗೆ ಪ್ರಶಂಸೆಯ ಸುರಿಮಳೆ.

Mandya Crime: ಫೈನಾನ್ಸ್ ವ್ಯವಹಾರ ಮಾಡುತ್ತಿದ್ದವನನ್ನು ಮೈದಾನಕ್ಕೆ ಕರೆಸಿ ಕೊಲೆ ಮಾಡಿದ ಆರೋಪಿಗಳು

Mandya Crime: ಫೈನಾನ್ಸ್ ವ್ಯವಹಾರ ಮಾಡುತ್ತಿದ್ದವನನ್ನು ಮೈದಾನಕ್ಕೆ ಕರೆಸಿ ಕೊಲೆ ಮಾಡಿದ ಆರೋಪಿಗಳು

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist