Secular TV
Friday, January 27, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Karnataka Rain: ಭಾರೀ ಮಳೆಗೆ ಗುಡ್ಡ ಕುಸಿತ ! ಮುಂದುವರೆದ ಶಾಲಾ ಬಾಲಕಿಯ ಶೋಧಕಾರ್ಯ

Secular TVbySecular TV
A A
Reading Time: 1 min read
Karnataka Rain: ಭಾರೀ ಮಳೆಗೆ ಗುಡ್ಡ ಕುಸಿತ ! ಮುಂದುವರೆದ  ಶಾಲಾ ಬಾಲಕಿಯ ಶೋಧಕಾರ್ಯ
0
SHARES
Share to WhatsappShare on FacebookShare on Twitter

ಬಂಟ್ವಾಳ/ಚಿಕ್ಕಮಗಳೂರು: (ಜು.7):ಭಾರಿ ಮಳೆಗೆ ಗುಡ್ಡ ಕುಸಿದು ನಾಲ್ವರು ಕಾರ್ಮಿಕರು ಮಣ್ಣಿನಲ್ಲಿ ಸಿಲುಕಿರುವ ಘಟನೆ ಬಂಟ್ವಾಳ ತಾಲೂಕಿನಲ್ಲಿ ತಡರಾತ್ರಿ ನಡೆದಿದೆ.ಬಂಟ್ವಾಳ ತಾಲೂಕಿನ ಪಂಜಿ ಕಲ್ಲಿನ ಮುಕುಡ ಎಂಬಲ್ಲಿ ಗುಡ್ಡ ಕುಸಿದಿದ್ದು ಘಟನೆಯಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುವ ನಾಲ್ವರು ಕಾರ್ಮಿಕರು ಮಣ್ಣಿನಲ್ಲಿ ಸಿಲುಕಿದ್ದಾರೆ.

ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದು ಉಳಿದ ಇಬ್ಬರ ರಕ್ಷಣಾ ಕಾರ್ಯ ನಡೆಯುತ್ತಲೇ ಇದೆ ಎನ್ನಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಆಗಮನಕ್ಕೆ ಅಡಚಣೆ ಉಂಟಾಗಿದೆ ಕರಾವಳಿಯಲ್ಲಿ ಪ್ರವಾಹ ಹಾಗೂ ನಿರಂತರ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು ಹಲವೆಡೆ ರಸ್ತೆಗಳು ಕೊಚ್ಚಿ ಹೋಗಿದೆ.

ಶೆಡ್ ಮೇಲೆ ರಾತ್ರಿ ಗುಡ್ಡ ಕುಸಿತದಿಂದ ಮಣ್ಣಿನಡಿಗೆ ಸಿಲುಕಿದ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದವರ ಪೈಕಿ ಓರ್ವ ರಾತ್ರಿ ಮೃತಪಟ್ಟಿದ್ದರೆ, ಇನ್ನೋರ್ವ ಮುಂಜಾನೆ ಸಾವನ್ನಪ್ಪಿದ್ದಾನೆ. ಓರ್ವ ಬಂಟ್ವಾಳದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮಣ್ಣಿನಡಿಯಿಂದ ರಕ್ಷಿಸಲ್ಪಟ್ಟು ಗಂಭೀರಾವಸ್ಥೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಕಾರ್ಮಿಕರಾದ ಸಂತೋಷ್ ಆಲಫುಝ ಮತ್ತು ಕೊಟ್ಟಾಯಂ ನಿವಾಸಿ ಬಾಬು ಎಂಬುವವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಪಾಲಕ್ಕಾಡು ನಿವಾಸಿ ವಿಜು ಎಂಬುವವರು ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದರು. ಕಣ್ಣೂರು ನಿವಾಸಿ ಜಾನ್ ಎಂಬುವವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಹೆನ್ರಿ ಕಾರ್ಲೊ ಎಂಬವರ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಐವರು ಕಾರ್ಮಿಕರು ವಾಸವಿದ್ದ ಶೆಡ್ ಮೇಲೆ ಬುಧವಾರ ಸಂಜೆ ವೇಳೆ ಏಕಾಏಕಿ ಗುಡ್ಡ ಕುಸಿದಿತ್ತು. ಈ ವೇಳೆ ನಾಲ್ವರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದರು. ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ಮೂವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದರು.

ರಾಜ್ಯದಲ್ಲಿ ಹಲವು ನದಿಗಳು ಅಪಾಯ ಮಟ್ಟದಲ್ಲಿ ಮೀರಿ ಹರಿಯುತ್ತಿದ್ದು ಕೃಷಿ ಹೊಲಗಳು ಜಾಮೀನುಗಳು ನೀರಿನಿಂದ ಜಲಾವೃತವಾಗಿದೆ.ಚಿಕ್ಕಮಗಳೂರು ಜಿಲ್ಲೆಯ ತೊಗರಿ ಅಂಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಣ್ಣ ಮತ್ತು ಸ್ನೇಹಿತರೊಂದಿಗೆ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ಬಾಲಕಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾಳೆ. ಒಂದನೇ ತರಗತಿಯ ಶಾಲಾ ಬಾಲಕಿಯ ಪತ್ತೆಗಾಗಿ ಶೋಧ ಕಾರ್ಯ ಕೂಡ ಇಂದು ಮುಂದುವರೆದಿದೆ.

ಶೃಂಗೇರಿ ಶಾರದಾ ದೇವಸ್ಥಾನ ಸಮೀಪದಲ್ಲಿರುವ ಕಪ್ಪೆಶಂಕರ ಮಂಟಪ ಕಳೆದ ಮೂರು ದಿನಗಳಿಂದ ತುಂಗಾನದಿ ನೀರಿನಲ್ಲಿ ಮುಳುಗಿದೆ. ನದಿಪಾತ್ರದ ರಸ್ತೆಗಳಿಗೆ ಪೊಲೀಸ್ ಇಲಾಖೆ ಬ್ಯಾರಿಕೇಡ್‍ಗಳನ್ನು ಹಾಕಿ ಸಂಚಾರವನ್ನು ಬಂದ್‍ಗೊಳಿಸಿದೆ. ಅಲ್ಲಲ್ಲಿ ಅಡಕೆ ಮತ್ತು ಕಾಫಿತೋಟಗಳಿಗೆ ನೀರು ನುಗ್ಗಿದ್ದು ಅಲ್ಲಲ್ಲಿ ಮಳೆ ಅವಂತರಗಳನ್ನು ಸೃಷ್ಟಿಸಿದೆ.

ಇದನ್ನೂ ಓದಿ: Monsoon Rain: ಕರಾವಳಿ ಜಿಲ್ಲೆಯಲ್ಲಿ ಮಳೆರಾಯನ ಅಬ್ಬರ ! ರೆಡ್ ಅಲರ್ಟ್ ಘೋಷಣೆ

RECOMMENDED

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ
Entertainment

Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ

December 15, 2022
BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ
Uncategorized

BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ

December 14, 2022
Next Post
Ponniyan Selvan: ಐಶ್ವರ್ಯ ರೈ ನಟನೆಯ ಪೋನ್ನಿಯನ್ ಸೆಲ್ವನ್ ಚಿತ್ರದ ಪೋಸ್ಟರ್ ಗೆ ಭಾರೀ ಮೆಚ್ಚುಗೆ

Ponniyan Selvan: ಐಶ್ವರ್ಯ ರೈ ನಟನೆಯ ಪೋನ್ನಿಯನ್ ಸೆಲ್ವನ್ ಚಿತ್ರದ ಪೋಸ್ಟರ್ ಗೆ ಭಾರೀ ಮೆಚ್ಚುಗೆ

Britain Political Crisis : ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಬೋರಿಸ್ ?

Britain Political Crisis : ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಬೋರಿಸ್ ?

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist